• About us
  • Contact us
  • Disclaimer
Sunday, December 7, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ತಣಿಯದ ಹಿಜಾಬ್ ಕಾವು; ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ರಾಜ್ಯಾದ್ಯಂತ ಮುಸ್ಲಿಂ ವ್ಯಾಪಾರ ಕೇಂದ್ರಗಳು ಸ್ವಯಂ ಬಂದ್ ನಡೆಸಲು ಕರೆ

Coastal Times by Coastal Times
March 17, 2022
in ರಾಜ್ಯ
ತಣಿಯದ ಹಿಜಾಬ್ ಕಾವು; ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ರಾಜ್ಯಾದ್ಯಂತ ಮುಸ್ಲಿಂ ವ್ಯಾಪಾರ ಕೇಂದ್ರಗಳು ಸ್ವಯಂ ಬಂದ್ ನಡೆಸಲು ಕರೆ
28
VIEWS
WhatsappTelegramShare on FacebookShare on Twitter

ಬೆಂಗಳೂರು: ಶಾಲಾ–ಕಾಲೇಜುಗಳಲ್ಲಿ ಹಿಜಾಬ್‌ಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ, ತೀರ್ಪು ಸ್ವೀಕಾರಾರ್ಹವಲ್ಲ ಎಂದು ಪ್ರತಿಪಾದಿಸಿದ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ರಾಜ್ಯದ ವಿವಿಧ ಕಡೆ ಬುಧವಾರ ಪ್ರತಿಭಟನೆ ನಡೆಸಿದರು.

ಬಂದ್‌ಗೆ ಕರೆ: ‘ಹಿಜಾಬ್‌ ವಿಚಾರವಾಗಿ ಹೈಕೋರ್ಟ್‌ ನೀಡಿರುವ ತೀರ್ಪನ್ನು ಒಪ್ಪಲಾಗದು’ ಎಂದು ಪ್ರತಿಪಾದಿಸಿರುವ ಮುಸ್ಲಿಂ ಸಮುದಾಯದ ಕೆಲವು ಸಂಘಟನೆಗಳು ಗುರುವಾರ (ಮಾರ್ಚ್ 17) ರಾಜ್ಯ ಬಂದ್‌ಗೆ ಕರೆ ನೀಡಿವೆ.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ‘ಅಮೀರ್‌ ಇ ಶರಿಯತ್‌ ಆಫ್ ಕರ್ನಾಟಕ’ದ (ಮೌಲ್ವಿಗಳ ಸಂಘಟನೆ) ಮೌಲಾನ ಸಘೀರ್‌ ಅಹ್ಮದ್‌ ಖಾನ್ ರಶದಿ ಅವರು, ‘ಹೈಕೋರ್ಟ್ ತೀರ್ಪು ನಿರಾಶಾದಾಯಕವಾಗಿದೆ. ಮುಸ್ಲಿಂ ಸಮುದಾಯದ ವಿದ್ವಾಂಸರು, ಮಹಿಳಾ ಸಂಘಟನೆಗಳು ಮತ್ತು ಮಸೀದಿಗಳ ಮುಖ್ಯಸ್ಥರೆಲ್ಲ ಗುರುವಾರ ಶಾಂತಿಯುತ ಬಂದ್‌ಗೆ ಕರೆ ನೀಡಿದ್ದೇವೆ’ ಎಂದರು.

‘ಹಿಜಾಬ್‌ ಕುರಿತಂತೆ ಹೈಕೋರ್ಟ್‌ ನೀಡಿರುವುದು ಅನ್ಯಾಯದ ತೀರ್ಪು. ಇದಕ್ಕೆ ಇಡೀ ಮುಸ್ಲಿಂ ಸಮುದಾಯದ ವಿರೋಧವಿದೆ. ಬಂದ್‌ಗೆ ಬೆಂಬಲ ನೀಡುತ್ತೇವೆ’ ಎಂದು ‘ಪಾಪ್ಯುಲರ್‌ ಫ್ರಂಟ್‌ ಆಫ್‌’ ಇಂಡಿಯಾದ ಕರ್ನಾಟಕ ಘಟಕದ ಅಧ್ಯಕ್ಷ ಯಾಸಿರ್ ಹಸನ್ ಅವರು ತಿಳಿಸಿದರು.

‘ಜಮಾತ್‌ ಇ ಇಸ್ಲಾಮಿ ಹಿಂದ್– ಕರ್ನಾಟಕ’ದ ಉಪಾಧ್ಯಕ್ಷ ಮೊಹಮ್ಮದ್‌ ಯೂಸುಫ್‌ ಖನ್ನಿ, ‘ನಮ್ಮದು ಬಹು ಸಂಸ್ಕೃತಿ ಹಾಗೂ ಬಹುಧರ್ಮಗಳ ದೇಶ. ಹಿಜಾಬ್‌ ವಿಚಾರದಲ್ಲಿ ಮುಸ್ಲಿಂ ಧರ್ಮಕ್ಕೆ ತಾರತಮ್ಯ ಮಾಡಲಾಗುತ್ತಿದೆ.ಇದನ್ನು ವಿರೋಧಿಸಿ, ಸಮುದಾಯದವರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ, ಶಾಂತಿಯುತವಾಗಿ ಬಂದ್‌ ನಡೆಸಲಿದ್ದೇವೆ’ ಎಂದರು.

‘ಫೆಡರೇಷನ್ ಆಫ್ ಮುಸ್ಲಿಂ ಆರ್ಗನೈಜೇಷನ್ಸ್’ ಸಂಸ್ಥೆಯು ಮೈಸೂರು ಬಂದ್‌ ನಡೆಸಲು ಉದ್ದೇಶಿಸಿದೆ. ಭಟ್ಕಳದ ತಂಝೀಂ ಸಂಘಟನೆಯೂ ಬಂದ್‌ಗೆ ಬೆಂಬಲ ನೀಡುವುದಾಗಿ ಘೋಷಿಸಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಒಮ್ಮೆ ಚಾರ್ಜ್‌ ಮಾಡಿದರೆ 650 ಕಿ.ಮೀ: ‘ಟೊಯೊಟಾ ಮಿರೈ’ ಗ್ರೀನ್ ಹೈಡ್ರೋಜನ್ ವಾಹನ ಬಿಡುಗಡೆ

Next Post

ಹಿಜಾಬ್ ತೀರ್ಪು; ಮಂಗಳೂರಿನ ದಕ್ಕೆಯಲ್ಲಿ ಮೀನುಗಾರಿಕಾ ಚಟುವಟಿಕೆ ಬಹುತೇಕ ಸ್ತಬ್ಧ

Related Posts

BREAKING NEWS: ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಕಾರು ಅಪಘಾತದಲ್ಲಿ ದುರ್ಮರಣ
ರಾಜ್ಯ

BREAKING NEWS: ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಕಾರು ಅಪಘಾತದಲ್ಲಿ ದುರ್ಮರಣ

November 26, 2025
64
ರಾಜ್ಯ ಪೊಲೀಸರಿಗೆ ಬ್ಲೂ ಕ್ಯಾಪ್ ವಿತರಣೆ, ಇತಿಹಾಸದ ಪುಟ ಸೇರಿದೆ ಸ್ಲೋಚ್ ಕ್ಯಾಪ್
ರಾಜ್ಯ

ರಾಜ್ಯ ಪೊಲೀಸರಿಗೆ ಬ್ಲೂ ಕ್ಯಾಪ್ ವಿತರಣೆ, ಇತಿಹಾಸದ ಪುಟ ಸೇರಿದೆ ಸ್ಲೋಚ್ ಕ್ಯಾಪ್

October 29, 2025
33
Next Post
ಹಿಜಾಬ್ ತೀರ್ಪು; ಮಂಗಳೂರಿನ ದಕ್ಕೆಯಲ್ಲಿ ಮೀನುಗಾರಿಕಾ ಚಟುವಟಿಕೆ ಬಹುತೇಕ ಸ್ತಬ್ಧ

ಹಿಜಾಬ್ ತೀರ್ಪು; ಮಂಗಳೂರಿನ ದಕ್ಕೆಯಲ್ಲಿ ಮೀನುಗಾರಿಕಾ ಚಟುವಟಿಕೆ ಬಹುತೇಕ ಸ್ತಬ್ಧ

Discussion about this post

Recent News

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

December 6, 2025
36
ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

December 6, 2025
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

December 6, 2025
ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

December 6, 2025
ಮಂಗಳೂರು: ಹಣ ಹೂಡಿಕೆ ನೆಪದಲ್ಲಿ ತರಕಾರಿ, ಹಣ್ಣು ವ್ಯಾಪಾರಿಗೆ 33.11 ಲಕ್ಷ ರೂ. ವಂಚನೆ

ಮಂಗಳೂರು: ಹಣ ಹೂಡಿಕೆ ನೆಪದಲ್ಲಿ ತರಕಾರಿ, ಹಣ್ಣು ವ್ಯಾಪಾರಿಗೆ 33.11 ಲಕ್ಷ ರೂ. ವಂಚನೆ

December 6, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d