• About us
  • Contact us
  • Disclaimer
Thursday, December 18, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುರತ್ಕಲ್: ಫಾಝಿಲ್ ಕೊಲೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳಿಗೆ ರಾಜ್ಯ ಉಚ್ಛ ನ್ಯಾಯಾಲಯ ಶರತ್ತುಬದ್ಧ ಜಾಮೀನು

Coastal Times by Coastal Times
March 17, 2024
in ಕ್ರೈಮ್ ನ್ಯೂಸ್
ಸುರತ್ಕಲ್: ಫಾಝಿಲ್ ಕೊಲೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳಿಗೆ ರಾಜ್ಯ ಉಚ್ಛ ನ್ಯಾಯಾಲಯ ಶರತ್ತುಬದ್ಧ ಜಾಮೀನು
124
VIEWS
WhatsappTelegramShare on FacebookShare on Twitter

ಮಂಗಳೂರು: ಇಲ್ಲಿನ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಪ್ರಮುಖ ಮೂರು ಆರೋಪಿಗಳಿಗೆ ರಾಜ್ಯ ಉಚ್ಛ ನ್ಯಾಯಾಲಯ ಶರತ್ತುಬದ್ಧ ಜಾಮೀನು ನೀಡಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಕವ್ವಳಮಡೂರು ಗ್ರಾಮ, ಬಂಟ್ವಾಳ ತಾಲೂಕು ನಿವಾಸಿ ಸುಹಾಸ್ ಶೆಟ್ಟಿ ಯಾನೆ ಸುಭಾಶ್, ಕಾಟಿಪಳ್ಳ 3ನೇ ಬ್ಲಾಕ್ ನಿವಾಸಿ ಅಭಿಫೇಕ್ ಯಾನೆ ಅಭಿ, ಕುಳಾಯಿ ನಿವಾಸಿ ಮೋಹನ್ ಸಿಂಗ್ ಯಾನೆ ನೇಪಾಲಿ ಮೋಹನ್ ಗೆ ಹೈಕೋರ್ಟ್ ಜಾಮೀನು ನೀಡಿ ಆದೇಶಿಸಿದೆ.ಫಾಝಿಲ್ ಕೊಲೆ ಸಂಬಂಧ ಸುರತ್ಕಲ್ ಪೊಲೀಸರು ಈ ಮೂವರನ್ನು A1, A2, ಮತ್ತು A3 ಆರೋಪಿಗಳೆಂದು ಗುರುತಿಸಿ ಮಂಗಳೂರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದಲ್ಲಿ ಜಾಮಿನು ಕೋರಿ ಆರೋಪಿಗಳ ಪರ ವಕೀಲರು ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಮೂವರಿಗೆ ನ್ಯಾಯಾಲಯವು ಆರೋಪಿಗಳು ತಲಾ ಒಂದು ಲಕ್ಷ ರೂ. ಬಾಂಡ್ ನ್ಯಾಯಾಲಯಕ್ಕೆ ಕಟ್ಟಬೇಕು. ಪ್ರಕರಣ ಸಂಬಂಧ ಕೆಳ ನ್ಯಾಯಾಲಯದ ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗಬೇಕು. ಸಾಕ್ಷಿಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಬೆದರಿಕೆ ಹಾಕಬಾರದು ಅಥವಾ ಹಾಳು ಮಾಡಬಾರದು, ಭವಿಷ್ಯದಲ್ಲಿ ಇದೇ ರೀತಿಯ ಅಪರಾಧಗಳಲ್ಲಿ ಭಾಗಿಯಾಗಬಾರದು, ಮೊಕದ್ದಮೆ ವಿಲೇವಾರಿಯಾಗದೆ ನ್ಯಾಯಾಲಯದ ಅನುಮತಿಯಿಲ್ಲದೆ ಊರು ಬಿಡುವಂತಿಲ್ಲ. ಎಲ್ಲಾ ಮೂವರು ಪ್ರತಿ ರವಿವಾರ ಸುರತ್ಕಲ್ ಪೊಲೀಸ್ ಠಾಣೆಗೆ ಹಾಜರಾಗಿ ಹಾಜರಾತಿ ಸಲ್ಲಿಸಬೇಕು ಎಂಬ ಷರತ್ತುಗಳನ್ನು ವಿಧಿಸಿ ಆದೇಶದಲ್ಲಿ ಸೂಚಿಸಿದೆ.

ಪ್ರಕರಣ ಸಂಬಂಧ ಸುರತ್ಕಲ್ ಪೊಲೀಸರು ಒಟ್ಟು 8 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಈ ಪೈಕಿ 5 ಮಂದಿ ಈಗಾಗಲೇ ಜಾಮೀನು ಪಡೆದುಕೊಂಡಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಎಪ್ರಿಲ್ 26ರಂದು ಲೋಕಸಭಾ ಚುನಾವಣೆ; ದ.ಕ. ಜಿಲ್ಲೆಯಲ್ಲಿ 17,96,826 ಮತದಾರರು: ಡಿಸಿ ಮುಲ್ಲೈ ಮುಗಿಲನ್

Next Post

ಮಾ.23ರಿಂದ ದಕ ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತಿನ 26 ನೇ ಸಾಹಿತ್ಯ ಸಮ್ಮೇಳನ

Related Posts

ಮಂಗಳೂರು: ಅಂತರ್ ರಾಜ್ಯ ವಾಹನ, ಸರಗಳ್ಳತನದ ಇಬ್ಬರು ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಅಂತರ್ ರಾಜ್ಯ ವಾಹನ, ಸರಗಳ್ಳತನದ ಇಬ್ಬರು ಆರೋಪಿಗಳ ಬಂಧನ

December 17, 2025
24
ತಲಪಾಡಿಯಲ್ಲಿ ನಿಂತ ಟ್ಯಾಂಕರ್ ಗೆ ಕಾರು ಡಿಕ್ಕಿ, ನಾಲ್ಕು ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್ಸ್ ವಶಕ್ಕೆ
ಕ್ರೈಮ್ ನ್ಯೂಸ್

ತಲಪಾಡಿಯಲ್ಲಿ ನಿಂತ ಟ್ಯಾಂಕರ್ ಗೆ ಕಾರು ಡಿಕ್ಕಿ, ನಾಲ್ಕು ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್ಸ್ ವಶಕ್ಕೆ

December 16, 2025
101
Next Post
ಮಾ.23ರಿಂದ ದಕ ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತಿನ 26 ನೇ ಸಾಹಿತ್ಯ ಸಮ್ಮೇಳನ

ಮಾ.23ರಿಂದ ದಕ ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತಿನ 26 ನೇ ಸಾಹಿತ್ಯ ಸಮ್ಮೇಳನ

Discussion about this post

Recent News

ಮಂಗಳೂರು: ಜನವರಿಯಿಂದ 2 ತಿಂಗಳು ಮಂಗಳಾ ಕ್ರೀಡಾಂಗಣ ಬಂದ್‌

ಮಂಗಳೂರು: ಜನವರಿಯಿಂದ 2 ತಿಂಗಳು ಮಂಗಳಾ ಕ್ರೀಡಾಂಗಣ ಬಂದ್‌

December 17, 2025
18
ಮಂಗಳೂರು: ಅಂತರ್ ರಾಜ್ಯ ವಾಹನ, ಸರಗಳ್ಳತನದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಅಂತರ್ ರಾಜ್ಯ ವಾಹನ, ಸರಗಳ್ಳತನದ ಇಬ್ಬರು ಆರೋಪಿಗಳ ಬಂಧನ

December 17, 2025
24
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಜನವರಿಯಿಂದ 2 ತಿಂಗಳು ಮಂಗಳಾ ಕ್ರೀಡಾಂಗಣ ಬಂದ್‌

ಮಂಗಳೂರು: ಜನವರಿಯಿಂದ 2 ತಿಂಗಳು ಮಂಗಳಾ ಕ್ರೀಡಾಂಗಣ ಬಂದ್‌

December 17, 2025
ಮಂಗಳೂರು: ಅಂತರ್ ರಾಜ್ಯ ವಾಹನ, ಸರಗಳ್ಳತನದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಅಂತರ್ ರಾಜ್ಯ ವಾಹನ, ಸರಗಳ್ಳತನದ ಇಬ್ಬರು ಆರೋಪಿಗಳ ಬಂಧನ

December 17, 2025
ತಲಪಾಡಿಯಲ್ಲಿ ನಿಂತ ಟ್ಯಾಂಕರ್ ಗೆ ಕಾರು ಡಿಕ್ಕಿ, ನಾಲ್ಕು ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್ಸ್ ವಶಕ್ಕೆ

ತಲಪಾಡಿಯಲ್ಲಿ ನಿಂತ ಟ್ಯಾಂಕರ್ ಗೆ ಕಾರು ಡಿಕ್ಕಿ, ನಾಲ್ಕು ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್ಸ್ ವಶಕ್ಕೆ

December 16, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d