• About us
  • Contact us
  • Disclaimer
Tuesday, August 26, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಿಚ್ಛೇದನ ನೀಡಿ ವಿವಾಹವಾಗುವಂತೆ ಒತ್ತಡ ಹೇರಿದ್ದಕ್ಕೆ ಬ್ಯೂಟಿಷಿಯನ್‌ನ ಕತ್ತು ಸೀಳಿ ಹತ್ಯೆಗೈದ ಪ್ರಿಯಕರ

Coastal Times by Coastal Times
May 17, 2023
in ಕ್ರೈಮ್ ನ್ಯೂಸ್
ವಿಚ್ಛೇದನ ನೀಡಿ ವಿವಾಹವಾಗುವಂತೆ ಒತ್ತಡ ಹೇರಿದ್ದಕ್ಕೆ ಬ್ಯೂಟಿಷಿಯನ್‌ನ ಕತ್ತು ಸೀಳಿ ಹತ್ಯೆಗೈದ ಪ್ರಿಯಕರ
158
VIEWS
WhatsappTelegramShare on FacebookShare on Twitter

ಕಾಸರಗೋಡು : ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ವಿವಾಹಿತ ಮಹಿಳೆಯನ್ನು ಆಕೆಯ ಪ್ರಿಯಕರ ವಸತಿಗ್ರಹಕ್ಕೆ ಕರೆಸಿ ಕೊಲೆಗೈದ ಘಟನೆ ಕೇರಳದ ಕಾಞ೦ಗಾಡ್ ಸಮೀಪ ಮಂಗಳವಾರ ಸಂಜೆ ನಡೆದಿದೆ. ಉದುಮ ಮಾಂಗಾಡ್ ನ ದೇವಿಕಾ(34) ಹತ್ಯೆಗೀಡಾದವರು.

ಕೊಲೆ ನಡೆಸಿದ ಬಳಿಕ ಈಕೆಯ ಪ್ರಿಯಕರ ಕೃತ್ಯ ನಡೆದ ಸ್ಥಳದಿಂದ ಸುಮಾರು 500 ಮೀ ದೂರದಲ್ಲಿರುವ ಹೊಸದುರ್ಗ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಬೋವಿಕ್ಕಾನ ದ ಸತೀಶ್ ಭಾಸ್ಕರ್(36) ಶರಣಾದ ಆರೋಪಿ. ಈತ ಕಾಞ೦ಗಾಡ್ ನ ಖಾಸಗಿ ಸಂಸ್ಥೆಯಲ್ಲಿ ಸೆಕ್ಯೂರಿಟಿ ಕೆಲಸ ನಿರ್ವಹಿಸುತ್ತಿದ್ದ. ಆರೋಪಿ ಸತೀಶ್ ಭಾಸ್ಕರನ್ ವಿವಾಹಿತನಾಗಿದ್ದು ಆತನಿಗೆ ಒಂದು ಮಗುವಿದೆ. ಹತ್ಯೆಯಾದ ದೇವಿಕಾರಿಗೂ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ. ಇಬ್ಬರ ನಡುವೆ ಸ್ನೇಹ ಬೆಳೆದಿದ್ದು, ಬಳಿಕ ಪರಸ್ಪರ ಉಂಟಾದ ವೈಮನಸ್ಸು ಕೃತ್ಯಕ್ಕೆ ಕಾರಣ ಎನ್ನಲಾಗಿದೆ.

ಕೃತ್ಯ ನಡೆಸುವುದಕ್ಕೆ ವಾರ ಮೊದಲೇ ಸತೀಶ್ ವಸತಿಗೃಹದಲ್ಲಿ ರೂಮ್ ಪಡೆದು ವಾಸಿಸುತ್ತಿದ್ದ. ಮಂಗಳವಾರ ಮಧ್ಯಾಹ್ನ ಆತ ದೇವಿಕಾಳನ್ನು ತಾನು ತಂಗಿದ್ದ ಲಾಡ್ಜ್ ನ ರೂಮ್ ಗೆ ಕರೆದುಕೊಂಡು ಬಂದು ಮಧ್ಯಾಹ್ನ 1.30ರ ಸುಮಾರಿಗೆ ಆಕೆಯ ಹತ್ಯೆ ಮಾಡಿದ ಆತ ರೂಮ್ ನ ಬಾಗಿಲಿಗೆ ಲಾಕ್ ಹಾಕಿ ಅಲ್ಲಿಂದ ಹೊರ ಹೋಗಿದ್ದ.

ಬಳಿಕ ಸಂಜೆ 5 ಗಂಟೆಯ ಸುಮಾರಿಗೆ ಕೃತ್ಯ ನಡೆದ ಸ್ಥಳದಿಂದ 500 ಮೀ ದೂರದಲ್ಲಿರುವ ಠಾಣೆಗೆ ಬಂದ ಆರೋಪಿ ಪೊಲೀಸರ ಮುಂದೆ ಕೊಲೆ ಮಾಡಿರುವುದನ್ನು ಒಪ್ಪಿಕೊಂಡು ಶರಣಾಗಿದ್ದಾನೆ. ತಕ್ಷಣ ಪೊಲೀಸರು ವಸತಿ ಗೃಹಕ್ಕೆ ಪೊಲೀಸರು ಧಾವಿಸಿದ್ದು, ಈ ವೇಳೆ ದೇವಿಕಾ ಮೃತಪಟ್ಟಿಯ ಆಕೆಯ ಕತ್ತನ್ನು ಸೀಳಲಾಗಿತ್ತು ಎಂದು ಕಾಞ೦ಗಾಡ್ ಡಿವೈಎಸ್ಪಿ ಭಾಲಕೃಷ್ಣನ್ ನಾಯರ್ ಮಾಹಿತಿ ನೀಡಿದ್ದಾರೆ.

ದೇವಿಕಾ ಆರೋಪಿ ಬಳಿ ಪತ್ನಿಗೆ ವಿಚ್ಚೇಧನ ನೀಡಿ ತನ್ನನೂ ವಿವಾಹವಾಗುವಂತೆ ಒತ್ತಡ ಹೇರುತ್ತಿದ್ದಳು. ಹೀಗಾಗಿ ತಾನು ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ಸತೀಶ್ ಹೇಳಿಕೊಂಡಿದ್ದು ಈ ಬಗ್ಗೆ ತನಿಖೆ ಮುಂದುವರಿದಿದೆ. ಸಿಐಟಿಯು ಅಂಗಸಂಸ್ಥೆಯಾದ ಕೇರಳ ಸ್ಟೇಟ್ ಬಾರ್ಬರ್-ಬ್ಯೂಟಿಷಿಯನ್ ವರ್ಕರ್ಸ್ ಯೂನಿಯನ್ ಜಿಲ್ಲಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಮಂಗಳವಾರ ದೇವಿಕಾ ತನ್ನ ಮನೆಯಿಂದ 20 ಕಿ.ಮೀ ದೂರದಲ್ಲಿರುವ ಕಾಞಂಗಾಡ್‌ಗೆ ಬಂದಿದ್ದರು. ಸಭೆಯ ನಂತರ ಸತೀಶ್ ಆಕೆಯನ್ನು ಲಾಡ್ಜ್‌ಗೆ ಕರೆದೊಯ್ದು ಕೊಲೆ ಮಾಡಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಅಸ್ಸಾಂನ ‘ಲೇಡಿ ಸಿಂಗಮ್’ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ

Next Post

ಕಟೀಲು ದೇವಸ್ಥಾನ ಮುಂದೆಯೇ ಧಗಧಗನೆ ಹೊತ್ತಿ ಉರಿದ ಬಸ್ – ಪಾರಾದ ಮೂವರು

Related Posts

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
46
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ
ಕ್ರೈಮ್ ನ್ಯೂಸ್

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
66
Next Post
ಕಟೀಲು ದೇವಸ್ಥಾನ ಮುಂದೆಯೇ ಧಗಧಗನೆ ಹೊತ್ತಿ ಉರಿದ ಬಸ್ – ಪಾರಾದ ಮೂವರು

ಕಟೀಲು ದೇವಸ್ಥಾನ ಮುಂದೆಯೇ ಧಗಧಗನೆ ಹೊತ್ತಿ ಉರಿದ ಬಸ್ - ಪಾರಾದ ಮೂವರು

Discussion about this post

Recent News

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
30
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d