• About us
  • Contact us
  • Disclaimer
Monday, September 25, 2023
  • Login
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Home ಕರಾವಳಿ

ಕರಾವಳಿ ಕಲ್ಯಾಣ ಪರಿಷತ್ತು ಸಂಯೋಜನೆಯಲ್ಲಿ, ಕರಾವಳಿಯಾದ್ಯಂತ ಸಮುದ್ರ ತೀರ ಸ್ವಚ್ಛತಾ ಅಭಿಯಾನ.

Coastal Times by Coastal Times
September 17, 2023
in ಕರಾವಳಿ
ಕರಾವಳಿ ಕಲ್ಯಾಣ ಪರಿಷತ್ತು ಸಂಯೋಜನೆಯಲ್ಲಿ, ಕರಾವಳಿಯಾದ್ಯಂತ ಸಮುದ್ರ ತೀರ ಸ್ವಚ್ಛತಾ ಅಭಿಯಾನ.
109
VIEWS
WhatsappTelegramShare on FacebookShare on Twitterinstagram

ಮಂಗಳೂರು : ‘ಸ್ವಚ್ಚ ಸಾಗರ-ಸುರಕ್ಷಿತ ಸಾಗರ’ ಅಭಿಯಾನದಡಿ ಪರ್ಯಾವರಣ ಸಂರಕ್ಷಣ ಗತಿ ವಿಧಿ ಮತ್ತು ಕರಾವಳಿ ಕಲ್ಯಾಣ ಪರಿಷತ್ತು ಕರ್ನಾಟಕ ಇದರ ಸಂಯೋಜನೆಯಲ್ಲಿ ಮುಕ್ಕ, ಎನ್‌ಐಟಿಕೆ, ದೊಡ್ಡಕೊಪ್ಲ, ಗುಡ್ಡೆಕೊಪ್ಲ, ಇಡ್ಯ, ಹೊಸಬೆಟ್ಟು, ಚಿತ್ರಾಪುರ, ಮೀನಕಳಿಯ, ತಣ್ಣೀರುಬಾವಿ ಸಮುದ್ರ ತೀರ ಸ್ವಚ್ಛ ಕಾರ್ಯಕ್ರಮವು ರವಿವಾರ ನಡೆಯಿತು ಎಂದು ಪರ್ಯವರಣ ಸಂರಕ್ಷಣ ಮಂಗಳೂರು ಮಹಾನಗರ ಸಂಯೋಜಕ ,ನ್ಯಾಯವಾದಿ ಸತೀಶ್ ಮಾಹಿತಿ ನೀಡಿದ್ದಾರೆ.. ಪರ್ಯಾವರಣ ಸಂರಕ್ಷಣ ಗತಿ ವಿಧಿ ಮತ್ತು ಕರಾವಳಿ ಕಲ್ಯಾಣ ಪರಿಷತ್ತು ಸಂಯೋಜನೆಯಲ್ಲಿ ರೋಟರಿ/ಲಯನ್ಸ/ ಏನ್ ಸಿಸಿ ,ಎನ್ಎಸ್ಎಸ್ಜ್ಯ ಶಾಲಾ ಕಾಲೇಜುಗಳು ಒಟ್ಟಾಗಿ ಈ ಅಭಿಯಾನವನ್ನು ಯಶಸ್ವಿಗೊಳಿಸಿದ್ದಾರೆ. ಪರ್ಯಾವರಣ ಗತಿ ವಿಧಿಯ ರಾಜ್ಯ ಸಂಯೋಜಕ ಜಯರಾಮ್ ಬೊಳ್ಳಾಜೆ ಸಾಗರದ ಸುರಕ್ಷೆ ಕುರಿತು ಮನೆಗಳಿಂದ ಏನು ಉಪಕ್ರಮ ಕೈಗೊಳ್ಳಬೇಕು ಎಂಬ ಮಾಹಿತಿಯನ್ನು ನೀಡಿದರು.

ಮಂಗಳೂರಿನ ಕಮಿಷನರ್ ಅನುಪಮ್ ಅಗ್ರವಾಲ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪಮೇಯರ್ ಸ್ವತಃ ಉಪಸ್ಥಿತರಿದ್ದು ಸಿಬ್ಬಂದಿಗಳೊಂದಿಗೆ ಸಹಕರಿಸಿದ್ದಾರೆ, ಕೋಸ್ಟ್ ಗಾರ್ಡ್ ಪೋಸ್ಟ್ ಗಾರ್ಡ್,ಸ್ಥಳೀಯ ಮೊಗವೀರ ಸಂಘಟನೆಗಳು,ಸಂಘ ಸಂಸ್ಥೆಯ ಕಾರ್ಯಕರ್ತರುಗಳು , ನೂರಕ್ಕೂ ಹೆಚ್ಚು ಸಂಘ ಸಂಸ್ಥೆಗಳ2000ಕ್ಕೂಮಿಕ್ಕಿ ಕಾರ್ಯಕರ್ತರು ಹಬ್ಬದ ಒತ್ತಡ ,ಸುರಿಯುವ ಮಳೆಯ ಮಧ್ಯದಲ್ಲೂ ತಮ್ಮಬ್ಯಾನರ್ಗಳೊಂದಿಗೆ ಭಾಗವಹಿಸಿ ಅಭಿಯಾನವನ್ನು ಕಾಳಜಿಯಿಂದ ನಡೆಸಿದ್ದಾರೆ ಎಂದರು.

ಶೇಕಡ 60ರಷ್ಟು ಆಕ್ಸಿಜನ್ ಕೊಡುವ ಸಮುದ್ರದ ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿ ಆಗಬೇಕು . ಮನೆಗೊಂದು ನರ್ಸರಿಯಾಗುವಂತೆ ಪ್ರತಿ ಮನೆಯಲ್ಲೂ ಕನಿಷ್ಠ 10 ಬೀಜಗಳನ್ನು ಸಂಗ್ರಹಿಸಿ ಬೀ ಜಾರೋಪಣಮಾಡಿ, ಮುಂದಿನ ದಿನಗಳಲ್ಲಿ ಆ ಸಸಿಗಳನ್ನು ನಮ್ಮ ಸುತ್ತಮುತ್ತ ನೆಟ್ಟು ಜಾಗತಿಕ ತಾಪಮಾನನ್ನು ತಡೆಯುವ ಪ್ರಯತ್ನ ಮಾಡಬೇಕು, ಪ್ಲಾಸ್ಟಿಕ್ ಬಳಸುವ ಬದಲು ಕೈಚೀಲದಲ್ಲಿ ವಸ್ತುಗಳನ್ನು ತರುವುದು ಸೇರಿದಂತೆ, ಪ್ಲಾಸ್ಟಿಕ್ ಬಳಕೆಯನ್ನು ಗಣನೀಯವಾಗಿ ನಿಯಂತ್ರಣಕ್ಕ್ ತರಬೇಕು ಎಂದು ಕರೆ ನೀಡಿದರು. ದೇಶದ 7,500 ಕಿಲೋಮೀಟರ್ ವ್ಯಾಪ್ತಿಯಲ್ಲಿ ಈ ಬಾರಿಯೂ ಸ್ವಯಂ ಪ್ರೇರಣೆಯಿಂದ ಸಮುದ್ರ ತೀರ ಸ್ವಚ್ಛತಾ ಅಭಿಯಾನ ನಡೆದಿರುವುದು ಬಹಳ ಆಶಾದಾಯಕ ವಾತಾವರಣ ಪರಿಸರದ ದೃಷ್ಟಿಯಿಂದ ಇದು ಅಭಿನಂದನೆಯ ಕಾರ್ಯ ಎಂದು ಎಲ್ಲರನ್ನೂ ಅಭಿನಂದಿಸಿದ್ದಾರೆ.

Related Posts

ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ ಬಹಿಷ್ಕಾರ ; ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಸ್ಪಷ್ಟನೆ
ಕರಾವಳಿ

ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ ಬಹಿಷ್ಕಾರ ; ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಸ್ಪಷ್ಟನೆ

September 25, 2023
120
ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ
ಕರಾವಳಿ

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

September 23, 2023
22

Recent News

ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ ಬಹಿಷ್ಕಾರ ; ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಸ್ಪಷ್ಟನೆ

ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ ಬಹಿಷ್ಕಾರ ; ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಸ್ಪಷ್ಟನೆ

September 25, 2023
120
ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

September 24, 2023
141
Coastal Times Kannada

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ ಬಹಿಷ್ಕಾರ ; ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಸ್ಪಷ್ಟನೆ

ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ ಬಹಿಷ್ಕಾರ ; ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಸ್ಪಷ್ಟನೆ

September 25, 2023
ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

September 24, 2023
ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

September 23, 2023
  • About
  • Advertise
  • Privacy & Policy
  • Contact

Copyright ©2023. All Rights Reserved. Coastaltimeskannada.com | Design and Developed By Bluechip Infosystem

No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2023. All Rights Reserved. Coastaltimeskannada.com | Design and Developed By Bluechip Infosystem

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In