• About us
  • Contact us
  • Disclaimer
Sunday, January 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸಹಕಾರಿ ಕ್ಷೇತ್ರಕ್ಕೆ ಅವಕಾಶಕ್ಕಾಗಿ ಬೆಂಬಲಿಸಿ: ಸ್ವತಂತ್ರ ಅಭ್ಯರ್ಥಿ ಡಾ| ಎಂ. ಎನ್‌. ರಾಜೇಂದ್ರ ಕುಮಾರ್‌ ಮನವಿ

Coastal Times by Coastal Times
November 17, 2021
in ರಾಜಕೀಯ
ಸಹಕಾರಿ ಕ್ಷೇತ್ರಕ್ಕೆ ಅವಕಾಶಕ್ಕಾಗಿ ಬೆಂಬಲಿಸಿ: ಸ್ವತಂತ್ರ ಅಭ್ಯರ್ಥಿ ಡಾ| ಎಂ. ಎನ್‌. ರಾಜೇಂದ್ರ ಕುಮಾರ್‌ ಮನವಿ
7
VIEWS
WhatsappTelegramShare on FacebookShare on Twitter

ಮಂಗಳೂರು: “ವಿಧಾನ ಪರಿಷತ್‌ನಲ್ಲಿ ಸಹಕಾರಿ ಕ್ಷೇತ್ರಕ್ಕೆ ಒಂದು ಅವಕಾಶವನ್ನು ನೀಡುವ ನಿಟ್ಟಿನಲ್ಲಿ ನನ್ನನ್ನು ಬೆಂಬಲಿಸಿ ಎಂದು ಮತದಾರರಲ್ಲಿ, ಎಲ್ಲ ರಾಜಕೀಯ ಪಕ್ಷಗಳಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ’ ಎಂದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸಹಕಾರಿ ನೇತಾರ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಹೇಳಿದ್ದಾರೆ.

ನಗರದಲ್ಲಿ ಮಂಗಳವಾರ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಅವರ ಚುನಾವಣ ಪ್ರಚಾರ ಕಚೇರಿ ಉದ್ಘಾಟನ ಸಮಾರಂಭದಲ್ಲಿ ಮಾತನಾಡಿದ ಅವರು, ಸಹಕಾರಿ ಕ್ಷೇತ್ರದ ಮೂಲಕ ಗ್ರಾಮೀಣ ಜನರ ಅಭಿವೃದ್ಧಿಗಾಗಿ ಶ್ರಮಿಸಿದ್ದೇನೆ. ನವೋದಯ ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಸ್ವಾವಲಂಬಿ, ಸ್ವಾಭಿಮಾನಿ ಬದುಕು ಕಟ್ಟಿ ಕೊಡುವ ಕಾರ್ಯ ಆಗಿದೆ. ಮುಂದಿನ ವಿಧಾನ ಪರಿಷತ್‌ ಚುನಾವಣೆಯಲ್ಲೂ ಇದೇ ರೀತಿ ನನ್ನನ್ನು ಬೆಂಬಲಿಸಿ ಎಂದವರು ಹೇಳಿದರು.

ಕಚೇರಿಯ ಉದ್ಘಾಟನೆ ಸಮಾರಂಭದಲ್ಲಿ ಪುರೋಹಿತ ರಮೇಶ್‌ ಭಟ್‌, ಫಾ| ರವಿ ಸಂತೋಷ್‌ ಕಾಮತ್‌, ಧರ್ಮಗುರು ಮೊಹಮ್ಮದ್‌ ಕಾಮಿಲ್‌ ಸಖಾಫಿ ಭಾಗವಹಿಸಿ ಶುಭ ಹಾರೈಸಿದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರು ಮಾತನಾಡಿ, ಸಮಾಜದಲ್ಲಿ ಅಶಕ್ತರು, ಬಡವರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಡಾ| ಎಂ.ಎನ್‌. ಆರ್‌. ಅವರು ಒಕ್ಕೂಟದ ಸಮಾಜ ಸೇವಾ ಕಾರ್ಯಗಳಿಗೆ ಸದಾ ನೆರವು ನೀಡುತ್ತ ಬಂದಿದ್ದಾರೆ ಎಂದರು.

ಕಂಬಳ ಆಕಾಡೆಮಿಯ ಅಧ್ಯಕ್ಷ ಗುಣಪಾಲ ಕಡಂಬ ಅವರು ಮಾತನಾಡಿ, ಸಹಕಾರಿ ಕ್ಷೇತ್ರಕ್ಕೆ ವಿಧಾನ ಪರಿಷತ್‌ನಲ್ಲಿ ಪ್ರಾತಿನಿಧ್ಯ ಸಿಗುವ ನಿಟ್ಟಿನಲ್ಲಿ ಡಾ| ಎಂ.ಎನ್‌. ಆರ್‌. ಅವರನ್ನು ಬೆಂಬಲಿಸಿ ಎಂದರು. ಉಡುಪಿ ಜಿ. ಪಂ. ಮಾಜಿ ಅಧ್ಯಕ್ಷ ರಾಜು ಪೂಜಾರಿ ಅವರು ಮಾತನಾಡಿ, ಚುನಾವಣೆಯಲ್ಲಿ ಗೆಲ್ಲುವ ಮೂಲಕ ಡಾ| ಎಂ. ಎನ್‌. ಆರ್‌. ಅವರು ಪಂಚಾಯತ್‌ರಾಜ್‌ ವ್ಯವಸ್ಥೆ ಹಾಗೂ ನಗರಾಡಳಿತ ಸಂಸ್ಥೆಗಳಿಗೆ ಶಕ್ತಿ ತುಂಬಲಿದ್ದಾರೆ ಎಂಬ ವಿಶ್ವಾಸ ಹೊಂದಿದ್ದೇವೆ ಎಂದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ವಿಭಾಗದ ಸಂಸ್ಥಾಪನಾ ದಿನಾಚರಣೆ

Next Post

ವಿಮಾನದಲ್ಲಿ ಯುವಕನಿಗೆ ಹೃದಯಾಘಾತ – ಭಗವಂತನಾದ ಕೇಂದ್ರ ಸಚಿವ ಭಾಗವತ್

Related Posts

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ
ರಾಜಕೀಯ

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ

September 27, 2025
50
57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
41
Next Post
ವಿಮಾನದಲ್ಲಿ ಯುವಕನಿಗೆ ಹೃದಯಾಘಾತ – ಭಗವಂತನಾದ ಕೇಂದ್ರ ಸಚಿವ ಭಾಗವತ್

ವಿಮಾನದಲ್ಲಿ ಯುವಕನಿಗೆ ಹೃದಯಾಘಾತ – ಭಗವಂತನಾದ ಕೇಂದ್ರ ಸಚಿವ ಭಾಗವತ್

Discussion about this post

Recent News

ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳ ನಡುವೆ ಜೈಲಿನಲ್ಲಿ ಮೊಳಕೆಯೊಡೆದ ಪ್ರೇಮ: ಮದುವೆಗಾಗಿ ಸಿಕ್ಕಿತು 15 ದಿನಗಳ ಪೆರೋಲ್

ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳ ನಡುವೆ ಜೈಲಿನಲ್ಲಿ ಮೊಳಕೆಯೊಡೆದ ಪ್ರೇಮ: ಮದುವೆಗಾಗಿ ಸಿಕ್ಕಿತು 15 ದಿನಗಳ ಪೆರೋಲ್

January 24, 2026
92
ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

January 23, 2026
108
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳ ನಡುವೆ ಜೈಲಿನಲ್ಲಿ ಮೊಳಕೆಯೊಡೆದ ಪ್ರೇಮ: ಮದುವೆಗಾಗಿ ಸಿಕ್ಕಿತು 15 ದಿನಗಳ ಪೆರೋಲ್

ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳ ನಡುವೆ ಜೈಲಿನಲ್ಲಿ ಮೊಳಕೆಯೊಡೆದ ಪ್ರೇಮ: ಮದುವೆಗಾಗಿ ಸಿಕ್ಕಿತು 15 ದಿನಗಳ ಪೆರೋಲ್

January 24, 2026
ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

January 23, 2026
ಮಂಗಳೂರು ಡಬಲ್​ ಮರ್ಡರ್​ ಕೇಸ್​ನಲ್ಲಿ ಭಾಗಿಯಾಗಿದ್ದ ದಂಡುಪಾಳ್ಯ ಗ್ಯಾಂಗ್​ನ ಕೊಲೆ ಆರೋಪಿ 29 ವರ್ಷಗಳ ಬಳಿಕ ಬಂಧನ

ಮಂಗಳೂರು ಡಬಲ್​ ಮರ್ಡರ್​ ಕೇಸ್​ನಲ್ಲಿ ಭಾಗಿಯಾಗಿದ್ದ ದಂಡುಪಾಳ್ಯ ಗ್ಯಾಂಗ್​ನ ಕೊಲೆ ಆರೋಪಿ 29 ವರ್ಷಗಳ ಬಳಿಕ ಬಂಧನ

January 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d