• About us
  • Contact us
  • Disclaimer
Thursday, August 28, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಅಕ್ರಮ ಮರಳುಗಾರಿಕೆ ಅಡ್ಡೆಗಳಿಗೆ ಗಣಿ ಮತ್ತು ಕಂದಾಯ ಇಲಾಖೆ ದಾಳಿ,5 ದೋಣಿ ವಶಕ್ಕೆ

Coastal Times by Coastal Times
November 17, 2024
in ಕ್ರೈಮ್ ನ್ಯೂಸ್
ಮಂಗಳೂರು: ಅಕ್ರಮ ಮರಳುಗಾರಿಕೆ ಅಡ್ಡೆಗಳಿಗೆ ಗಣಿ ಮತ್ತು ಕಂದಾಯ ಇಲಾಖೆ ದಾಳಿ,5 ದೋಣಿ ವಶಕ್ಕೆ
27
VIEWS
WhatsappTelegramShare on FacebookShare on Twitter

ಮಂಗಳೂರು: ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಶನಿವಾರ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ. ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಗುರುಪುರ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದರು. ಈ ಸಂದರ್ಭ ಸ್ಥಳದಲ್ಲಿದ್ದ 5 ದೋಣಿಗಳನ್ನು ಒಂದು ಮೋಟಾರು, ಗ್ಯಾಸ್‍ಸಿಲಿಂಡರ್ ವಶಪಡಿಸಿಕೊಂಡಿದ್ದಾರೆ.

ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಗಣಿ ಇಲಾಖೆ ಭೂವಿಜ್ಞಾನಿ ಗಿರೀಶ್ ಮೋಹನ್ ಮತ್ತಿತರರು ಇದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಯೂ ಟರ್ನ್ ಆಗುತ್ತಾರೆ, ನಾನು ಮಠದಲ್ಲಿ ಬೆಳೆದವನು, ಒಕ್ಕಲಿಗರ ವಿರುದ್ಧ ಮಾತಾಡುವುದು ಸಾಧ್ಯವಿಲ್ಲ: ಜಮೀರ್‌ ಅಹಮದ್‌

Next Post

10 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ವೆನ್‌ಲಾಕ್ ಆಸ್ಪತ್ರೆ ನವೀಕರಣ: ದಿನೇಶ್ ಗುಂಡೂರಾವ್

Related Posts

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
56
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ
ಕ್ರೈಮ್ ನ್ಯೂಸ್

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
84
Next Post
10 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ವೆನ್‌ಲಾಕ್ ಆಸ್ಪತ್ರೆ ನವೀಕರಣ: ದಿನೇಶ್ ಗುಂಡೂರಾವ್

10 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ವೆನ್‌ಲಾಕ್ ಆಸ್ಪತ್ರೆ ನವೀಕರಣ: ದಿನೇಶ್ ಗುಂಡೂರಾವ್

Discussion about this post

Recent News

ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ;  ಒಂದೇ ಕುಟುಂಬದ ಆರು ಮಂದಿ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಆರು ಮಂದಿ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

August 28, 2025
183
ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ

ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ

August 27, 2025
94
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ;  ಒಂದೇ ಕುಟುಂಬದ ಆರು ಮಂದಿ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಆರು ಮಂದಿ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

August 28, 2025
ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ

ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ

August 27, 2025
ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಂಗಳೂರಿನ‌ ಬಾಲಪ್ರತಿಭೆ ರುಶಭ್ ರಾವ್

ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಂಗಳೂರಿನ‌ ಬಾಲಪ್ರತಿಭೆ ರುಶಭ್ ರಾವ್

August 27, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d