• About us
  • Contact us
  • Disclaimer
Saturday, August 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

10 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ವೆನ್‌ಲಾಕ್ ಆಸ್ಪತ್ರೆ ನವೀಕರಣ: ದಿನೇಶ್ ಗುಂಡೂರಾವ್

Coastal Times by Coastal Times
November 17, 2024
in ಆರೋಗ್ಯ, ಕರಾವಳಿ
10 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ವೆನ್‌ಲಾಕ್ ಆಸ್ಪತ್ರೆ ನವೀಕರಣ: ದಿನೇಶ್ ಗುಂಡೂರಾವ್
23
VIEWS
WhatsappTelegramShare on FacebookShare on Twitter

ಮಂಗಳೂರು: ವೆನ್‌ಲಾಕ್‌ನಲ್ಲಿ ಅಗತ್ಯ ಹೊಸ ಕಟ್ಟಡಗಳೊಂದಿಗೆ ಅಂದಾಜು 10 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಕಾಮಗಾರಿಯನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವ ಬಗ್ಗೆ ಜನವರಿಯೊಳಗೆ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಶನಿವಾರ ಲೇಡಿಗೋಶನ್ ಆಸ್ಪತ್ರೆಯ ವಿನೂತನ ಸೌಲಭ್ಯಗಳನ್ನು ವೀಕ್ಷಿಸಿದ ಬಳಿಕ ವೆನ್‌ಲಾಕ್ ಆಸ್ಪತ್ರೆ ಸೇರಿದಂತೆ ಪ್ರಗತಿ ಪರಿಶೀಲನೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ವೆನ್‌ಲಾಕ್ ಆಸ್ಪತ್ರೆಯ ಶವಾಗಾರ ಕಟ್ಟಡ, ಪ್ಯಾರಾ ಮೆಡಿಕಲ್ ಕಾಲೇಜು ಕಟ್ಟಡ, ಪೋಸ್ಟ್ ಮಾರ್ಟಂ ಕೊಠಡಿ ನಿರ್ಮಾಣ, ಅಡುಗೆ ಕೋಣೆ ನಿರ್ಮಾಣ, ಎರಡು ಕಟ್ಟಡಗಳನ್ನು ಸಂಪರ್ಕಿಸುವ ಸೇತುವೆಯ ಪುನರ್ ನಿರ್ಮಾಣ ಸೇರಿದಂತೆ ಅಂದಾಜು ಮೂಲ ಕಾಮಗಾರಿಗಳಿಗೆ ವಿವಿಧ ಸಂಸ್ಥೆಗಳ ಸಿಎಸ್‌ಆರ್ ಫಂಡ್‌ನಿಂದ ಪಡೆಯುವ ಜತೆಗೆ ಇಲಾಖೆಯಿಂದಲೂ ಅನುದಾನ ಒದಗಿಸಿ ಕ್ರಮ ವಹಿಸಲಾಗುವುದು. ಮುಂದಿನ ವಾರ ಅಧಿಕಾರಿಗಳು ಬೆಂಗಳೂರಿನಲ್ಲಿ ಮಾಹಿತಿಯನ್ನು ನೀಡಿದರೆ ಯಾವ ಹಂತದಲ್ಲಿ ಯಾವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದು ಎಂಬುದನ್ನು ನಿರ್ಧರಿಸಲಾಗುವುದು. ಲೇಡಿಗೋಶನ್ ಸೌಲಭ್ಯಗಳು ಅತ್ಯುತ್ತಮವಾಗಿ ನಿರ್ವಹಣೆಯಾಗುತ್ತಿದೆ ಎಂದವರು ಹೇಳಿದರು.

ವೆನ್‌ಲಾಕ್‌ನಲ್ಲಿ ಹೊಸ ಒಪಿಡಿ (ಹೊರರೋಗಿ ವಿಭಾಗ) ಬ್ಲಾಕ್‌ಗೆ ಬೇಡಿಕೆ ಬಂದಿದ್ದು ಈ ಬಗ್ಗೆ ಕೆಎಂಸಿ ಜತೆ ಮಾತುಕತೆ ನಡೆಸಿ ಅಗತ್ಯ ಕ್ರಮ ವಹಿಸಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಾಜ್ಯದಲ್ಲಿ ಡೇ ಕೇರ್ ಕಿಮೋ ತೆರಪಿ ಸೆಂಟರ್ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ತೆರೆಯಲಾಗುತ್ತಿದ್ದು, ವೆನ್‌ಲಾಕ್ ಆಸ್ಪತ್ರೆ ಯಲ್ಲೂ ಈ ಸೌಲಭ್ಯ ಲಭ್ಯವಾಗಲಿದೆ. ಈ ಸೆಂಟರ್‌ನಲ್ಲಿ ಬೆಳಗ್ಗಿನಿಂದ ಸಂಜೆಯ ಅವಧಿಯಲ್ಲಿ ಕಿಮೋತೆರಪಿ ಸೌಲಭ್ಯ ಪಡೆ ಯುವ ನಿಟ್ಟಿನಲ್ಲಿ 10 ಬೆಡ್ ಸೌಲಭ್ಯಗಳ ಕೇಂದ್ರ ಆರಂಭಗೊಳ್ಳಲಿದೆ. ಜಿಲ್ಲಾಸ್ಪತ್ರೆಗಳಲ್ಲಿ ಆಂಕಾಲಜಿಸ್ಟ್‌ಗಳು ಇಲ್ಲದ ಕಾರಣ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಕಾರವನ್ನು ಪಡೆಯಲಾಗುತ್ತಿದ್ದು, ವೆನ್‌ಲಾಕ್‌ನಲ್ಲಿ ಯೇನೆಪೋಯ ಆಸ್ಪತ್ರೆಯ ಸಹಯೋಗದೊಂದಿಗೆ ಸೆಂಟರ್ ಕಾರ್ಯಾಚರಿಸಲಿದೆ. ಈ ಬಗ್ಗೆ ಸಿದ್ಧತೆ ನಡೆದಿದ್ದು, ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿಯವರು ಈ ಸೌಲಭ್ಯವನ್ನು ರಾಜ್ಯವ್ಯಾಪಿಯಾಗಿ ಉದ್ಘಾಟಿಸಲಿದ್ದಾರೆ ಎಂದವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ಲೇಡಿಗೋಶನ್ ಅಧೀಕ್ಷಕ ಡಾ. ದುರ್ಗಾಪ್ರಸಾದ್, ವೆನ್‌ಲಾಕ್ ಅಧೀಕ್ಷಕ ಡಾ. ಶಿವಕುಮಾರ್, ಪಾಲಿಕೆ ಸದಸ್ಯರಾದ ವಿನಯರಾಜ್, ಅನಿಲ್ ಕುಮಾರ್, ಇತರರು ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಅಕ್ರಮ ಮರಳುಗಾರಿಕೆ ಅಡ್ಡೆಗಳಿಗೆ ಗಣಿ ಮತ್ತು ಕಂದಾಯ ಇಲಾಖೆ ದಾಳಿ,5 ದೋಣಿ ವಶಕ್ಕೆ

Next Post

ಉಳ್ಳಾಲ: ಸೋಮೇಶ್ವರ ಉಚ್ಚಿಲದ ವಾಝ್ಕೊ ಬೀಚ್ ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಮೃತ್ಯು

Related Posts

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !
ಕರಾವಳಿ

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

August 1, 2026
19
ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ
ಕರಾವಳಿ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
19
Next Post
ಉಳ್ಳಾಲ: ಸೋಮೇಶ್ವರ ಉಚ್ಚಿಲದ ವಾಝ್ಕೊ ಬೀಚ್ ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಮೃತ್ಯು

ಉಳ್ಳಾಲ: ಸೋಮೇಶ್ವರ ಉಚ್ಚಿಲದ ವಾಝ್ಕೊ ಬೀಚ್ ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಮೃತ್ಯು

Discussion about this post

Recent News

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

August 1, 2026
19
ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

August 1, 2026
44
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

August 1, 2026
ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

August 1, 2026
ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d