• About us
  • Contact us
  • Disclaimer
Saturday, August 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ವಿಶ್ವವಿದ್ಯಾನಿಲಯ ಪದವಿ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಸಿಗದೆ ಸಂಕಷ್ಟ!

Coastal Times by Coastal Times
February 18, 2022
in ಕರಾವಳಿ
ಮಂಗಳೂರು ವಿಶ್ವವಿದ್ಯಾನಿಲಯ ಪದವಿ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಸಿಗದೆ  ಸಂಕಷ್ಟ!
14
VIEWS
WhatsappTelegramShare on FacebookShare on Twitter

ಮಂಗಳೂರು: ದೇಶ-ವಿದೇಶದ ವಿಶ್ವವಿದ್ಯಾನಿಲಯ, ಪ್ರತಿಷ್ಠಿತ ಕಾಲೇಜುಗಳಲ್ಲಿ ಉನ್ನತ ವ್ಯಾಸಂಗದ ನಿರೀಕ್ಷೆಯಲ್ಲಿರುವ ಮಂಗಳೂರು ವಿ.ವಿ. ವ್ಯಾಪ್ತಿಯ ವಿದ್ಯಾರ್ಥಿಗಳು ಅಂಕಪಟ್ಟಿ ನೀಡುವಂತೆ ದುಂಬಾಲು ಬೀಳುತ್ತಿದ್ದಾರೆ.

ವಿ.ವಿ. ವ್ಯಾಪ್ತಿಯ ಎಲ್ಲ ಫಲಿತಾಂಶಗಳನ್ನು ಪ್ರಕಟಿಸಿದ ಅನಂತರವೇ ಅಂಕಪಟ್ಟಿ ನೀಡಬೇಕು ಎಂಬ ನಿಯಮ ಇರುವುದರಿಂದ ಈ ಅಂಕಪಟ್ಟಿ ಸಮಸ್ಯೆ ಎದುರಾಗಿದೆ. ಮಂಗಳೂರು ವಿ.ವಿ. ವ್ಯಾಪ್ತಿಯಲ್ಲಿ ವಿಶೇಷ ಪರೀಕ್ಷೆಯ ಮರುಮೌಲ್ಯಮಾಪನ ಈಗಷ್ಟೇ ನಡೆಯುತ್ತಿರುವುದರಿಂದ ಅದರ ಫಲಿತಾಂಶ ಬಂದ ಬಳಿಕವಷ್ಟೇ ಅಂಕಪಟ್ಟಿ ನೀಡಬೇಕಾ ಗಿದೆ. ಮಾರ್ಚ್‌ ಒಳಗೆ ಅಂಕಪಟ್ಟಿ ಸಿಗದಿದ್ದರೆ ಬಹುತೇಕ ವಿದ್ಯಾರ್ಥಿಗಳ ವಿದೇಶಿ ವಿದ್ಯಾಭ್ಯಾಸದ ಕನಸು ಅಥವಾ ಉನ್ನತ ವ್ಯಾಸಂಗದ ಆಸೆ ಭಗ್ನವಾಗಲಿದೆ.

ಕೊರೊನಾ ಮುನ್ನ ಪರೀಕ್ಷೆ ನಡೆದ 15-20 ದಿನಗಳ ಒಳಗೆ ಅಂಕಪಟ್ಟಿ ಆಯಾ ಕಾಲೇಜಿಗೆ ಬರುತ್ತಿತ್ತು. ಆದರೆ ಕೊರೊನಾ ಬಳಿಕ ಬೇರೆ ಬೇರೆ ಸ್ತರದಲ್ಲಿ ಪರೀಕ್ಷೆ ನಡೆದ ಕಾರಣ ಅಂಕಪಟ್ಟಿ ಕೂಡ ವಿಳಂಬವಾಗುತ್ತಿದೆ. ಅಂಕಪಟ್ಟಿ ಮುದ್ರಣ ವಿಚಾರದಲ್ಲಿಯೂ ಸಮಸ್ಯೆಯಾಗಿದೆ.

ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಬಾರದು ಎಂದು ವಿ.ವಿ.ಯು ಅಂಕಪಟ್ಟಿಯನ್ನು ವೆಬ್‌ಸೈಟ್‌ನಿಂದ ಪಡೆಯಲು ಅವಕಾಶ ನೀಡಿತ್ತು. ಅದಕ್ಕೆ ಆಯಾ ಕಾಲೇಜು ಪ್ರಾಂಶುಪಾಲರ ಸಹಿ ಪಡೆದು ಉನ್ನತ ವ್ಯಾಸಂಗ ಪ್ರವೇಶ ಸಂದರ್ಭ ಬಳಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ದೇಶ-ವಿದೇಶದ ಪ್ರತಿಷ್ಠಿತ ಕಾಲೇಜು, ವಿ.ವಿ.ಗಳಿಗೆ ಇದು ಮಾನ್ಯವಾಗುವುದಿಲ್ಲ. ಅಲ್ಲಿಗೆ ಗ್ರೇಡ್‌ ಆಧಾರಿತ ವಿ.ವಿ.ಯ ಅಧಿಕೃತ ಅಂಕಪಟ್ಟಿಯೇ ಬೇಕು. ಹೀಗಾಗಿ ಸಾವಿರಾರು ವಿದ್ಯಾರ್ಥಿಗಳು ಅಧಿಕೃತ ಅಂಕಪಟ್ಟಿಗಾಗಿ ಕಾಯುತ್ತಿದ್ದಾರೆ. “ವಾರದೊಳಗೆ ಅಂಕಪಟ್ಟಿ ನೀಡಲಾಗುವುದು’ ಎಂದು ವಿ.ವಿ. ಹೇಳಿ 2 ವಾರಗಳು ಕಳೆದಿವೆ. ವಿದೇಶಿ ವಿ.ವಿ.ಗಳ ಸೀಟ್‌ಗಾಗಿ ಲಕ್ಷಾಂತರ ರೂ. ಪಾವತಿಸಿ ವಿದ್ಯಾರ್ಥಿಗಳು ಕಾಯುತ್ತಿ ದ್ದಾರೆ. ವಿಳಂಬವಾದರೆ ಹಣವನ್ನೂ ಕಳೆದುಕೊಳ್ಳುವಂತಾದೀತು ಎದು ಉಪನ್ಯಾಸಕರೊಬ್ಬರು ಹೇಳಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಕೊಣಾಜೆ : ಗಾಂಜಾ ಮಾರಾಟ ಮೂವರ ಬಂಧನ

Next Post

ಉಳ್ಳಾಲ: ಯುವಕರ ನಡುವೆ ಘರ್ಷಣೆ, ಅಟ್ಟಾಡಿಸಿ ಹೊಡೆದ ಪೊಲೀಸರು

Related Posts

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !
ಕರಾವಳಿ

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

August 1, 2026
32
ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ
ಕರಾವಳಿ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
20
Next Post
ಉಳ್ಳಾಲ: ಯುವಕರ ನಡುವೆ ಘರ್ಷಣೆ, ಅಟ್ಟಾಡಿಸಿ ಹೊಡೆದ ಪೊಲೀಸರು

ಉಳ್ಳಾಲ: ಯುವಕರ ನಡುವೆ ಘರ್ಷಣೆ, ಅಟ್ಟಾಡಿಸಿ ಹೊಡೆದ ಪೊಲೀಸರು

Discussion about this post

Recent News

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

August 1, 2026
32
ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

August 1, 2026
68
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

August 1, 2026
ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

August 1, 2026
ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d