• About us
  • Contact us
  • Disclaimer
Wednesday, July 9, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಆಗ್ರಹ : ಕರಾವಳಿಯ ಜನಪ್ರಿಯ ಯೂಟ್ಯೂಬರ್ ಸಚಿನ್ ಶೆಟ್ಟಿ ಗೆಳೆಯರಿಂದ ವಿಭಿನ್ನ ಪ್ರಯತ್ನ!

Coastal Times by Coastal Times
April 18, 2022
in ಕರಾವಳಿ, ರಾಷ್ಟ್ರೀಯ ಸುದ್ದಿ
ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಆಗ್ರಹ : ಕರಾವಳಿಯ ಜನಪ್ರಿಯ ಯೂಟ್ಯೂಬರ್ ಸಚಿನ್ ಶೆಟ್ಟಿ ಗೆಳೆಯರಿಂದ ವಿಭಿನ್ನ ಪ್ರಯತ್ನ!
41
VIEWS
WhatsappTelegramShare on FacebookShare on Twitter

ಮಂಗಳೂರು: ನಗರದ ನಾಲ್ವರು ಬೈಕ್ ರೈಡರ್ಸ್‌ ಸಿಕ್ಕಿಂನ ಕಟಾವ್‌ನಲ್ಲಿರುವ ಚೀನಾ ಗಡಿ ಪ್ರದೇಶದಲ್ಲಿ ನಿಂತು ಇತ್ತೀಚೆಗೆ ತುಳುನಾಡ ಧ್ವಜ ಹಾರಿಸಿದ್ದಾರೆ‌. ಅಲ್ಲದೆ ಹಿಮಾಚಲ ಪ್ರದೇಶದ ಹಿಕ್ಕಿಂನಲ್ಲಿರುವ ವಿಶ್ವದ ಅತೀ ಎತ್ತರದ ಅಂಚೆ ಕಚೇರಿಯಿಂದ ಪ್ರಧಾನಿ ಮೋದಿಯವರಿಗೆ ‘ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆ’ ಮಾಡಬೇಕೆಂದು ಪತ್ರ ಬರೆದು ತಮ್ಮ ತುಳುಭಾಷಾ ಪ್ರೇಮ ಮೆರೆದಿದ್ದಾರೆ.

ಕರಾವಳಿಯ ಜನಪ್ರಿಯ ಯೂಟ್ಯೂಬರ್ ಸಚಿನ್ ಶೆಟ್ಟಿ, ‘ಅನ್ನಿ’ ಅರುಣ್, ಅರ್ಜುನ್ ಪೈ, ಸಾಯಿಕಿರಣ್ ಶೆಟ್ಟಿ ಹಾಗೂ ಅನ್ನಿ ಅರುಣ್ ಪತ್ನಿ ಭಾಗ್ಯಲಕ್ಷ್ಮಿಯವರ ತಂಡ ಬೈಕ್ ರೈಡಿಂಗ್ ತಂಡದಲ್ಲಿತ್ತು. ಈ ತಂಡವು ಸುಮಾರು 9000 ಕಿ.ಮೀ. ದೂರ ಬೈಕ್ ರೈಡಿಂಗ್ ಮಾಡಿ ಈ ಸಾಧನೆ‌ ಮಾಡಿದೆ. ಸಚಿನ್ ಶೆಟ್ಟಿ ಹಾಗೂ ಅರ್ಜುನ್ ಪೈ ದೆಹಲಿಯಿಂದ ತಮ್ಮ ಬೈಕ್ ಸವಾರಿ ಆರಂಭಿಸಿದ್ದರು. ಇವರೊಂದಿಗೆ ಸಾಯಿಕಿರಣ್ ಶೆಟ್ಟಿ, ಅನ್ನಿ ಅರುಣ್, ಭಾಗ್ಯಲಕ್ಷ್ಮಿಯವರ ತಂಡ ಹಿಮಾಚಲ ಪ್ರದೇಶದಲ್ಲಿ ಜೊತೆಯಾಗಿದೆ.

ಫೆ.26ರಂದು ಡೆಲ್ಲಿಯಿಂದ ಬೈಕ್ ರೈಡಿಂಗ್ ಆರಂಭಿಸಿ ಉತ್ತರ ಪ್ರದೇಶ, ಬಿಹಾರ್, ಸಿಕ್ಕಿಂ, ಕಟಾವ್(ಚೀನಾ ಬಾರ್ಡರ್), ಹಿಮಾಚಲ ಪ್ರದೇಶ, ಉತ್ತರಾಖಂಡ, ನೇಪಾಳ ಸಂಚರಿಸಿದ ತಂಡ ಆ ಬಳಿಕ ಉತ್ತರ ಪ್ರದೇಶ, ಬಿಹಾರ್ ಮಾರ್ಗವಾಗಿ ಮರಳಿ ಬಂದಿದೆ. ಈಗ ಅತ್ಯಂತ ಚಳಿ ಇರುವ ಕಾಲವಾದ್ದರಿಂದ ಇದು ಬೈಕ್ ರೈಡಿಂಗ್‌ಗೆ ಪ್ರಶಸ್ತವಲ್ಲ. ಆದರೂ ಧೈರ್ಯದಿಂದ -12°C ಚಳಿಯಲ್ಲಿ ಹಿಮಪಾತಗಳ ಮಧ್ಯೆ ತಂಡ ಬೈಕ್ ರೈಡಿಂಗ್ ತಮ್ಮ ಗುರಿ ಮುಟ್ಟಿದೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಮೀನು‌ ಸಂಸ್ಕರಣಾ ಘಟಕದಲ್ಲಿ ಐವರ ಬಲಿ: ನಾಲ್ವರು ಪೊಲೀಸ್​​ ವಶಕ್ಕೆ

Next Post

ಮಂಗಳೂರು: ಮಸೀದಿಗೆ ಹಿಂದೂ ಕಲಾವಿದನಿಂದ ಆಕರ್ಷಕ ಕಾಷ್ಠಶಿಲ್ಪ, ಇಂಡೋ ಇಸ್ಲಾಮಿಕ್ ಶೈಲಿಯ ಮರದ ಕೆತ್ತನೆ

Related Posts

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ
ಕರಾವಳಿ

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

July 9, 2025
141
ಪುತ್ತೂರು: ಅತ್ಯಾಚಾರ, ವಂಚನೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ ಮೈಸೂರಿನಲ್ಲಿ ಪೊಲೀಸ್‌ ವಶಕ್ಕೆ
ಕರಾವಳಿ

ಪುತ್ತೂರು: ಅತ್ಯಾಚಾರ, ವಂಚನೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ ಮೈಸೂರಿನಲ್ಲಿ ಪೊಲೀಸ್‌ ವಶಕ್ಕೆ

July 5, 2025
69
Next Post
ಮಂಗಳೂರು: ಮಸೀದಿಗೆ ಹಿಂದೂ ಕಲಾವಿದನಿಂದ ಆಕರ್ಷಕ ಕಾಷ್ಠಶಿಲ್ಪ, ಇಂಡೋ ಇಸ್ಲಾಮಿಕ್ ಶೈಲಿಯ ಮರದ ಕೆತ್ತನೆ

ಮಂಗಳೂರು: ಮಸೀದಿಗೆ ಹಿಂದೂ ಕಲಾವಿದನಿಂದ ಆಕರ್ಷಕ ಕಾಷ್ಠಶಿಲ್ಪ, ಇಂಡೋ ಇಸ್ಲಾಮಿಕ್ ಶೈಲಿಯ ಮರದ ಕೆತ್ತನೆ

Discussion about this post

Recent News

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

July 9, 2025
141
ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
134
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

July 9, 2025
ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

July 8, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d