• About us
  • Contact us
  • Disclaimer
Wednesday, July 9, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ ನಾಮಪತ್ರ ಸಲ್ಲಿಕೆ, ಮೆರವಣಿಗೆಗೆ ಹರಿದು ಬಂತು ಜನಸಾಗರ

Coastal Times by Coastal Times
April 18, 2023
in ಕರಾವಳಿ, ರಾಜಕೀಯ
ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ ನಾಮಪತ್ರ ಸಲ್ಲಿಕೆ, ಮೆರವಣಿಗೆಗೆ ಹರಿದು ಬಂತು ಜನಸಾಗರ
69
VIEWS
WhatsappTelegramShare on FacebookShare on Twitter

ಮಂಗಳೂರು, ಎ.18: ಮಂಗಳೂರು ನಗರ ಉತ್ತರ ಕ್ಷೇತ್ರದ ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಡಾ.ಭರತ್ ವೈ. ಶೆಟ್ಟಿ ಎರಡನೇ ಬಾರಿಗೆ ಆಯ್ಕೆ ಬಯಸಿ ಮಂಗಳವಾರ ಮಂಗಳೂರು ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಪಕ್ಷದ ಪ್ರತಿನಿಧಿಗಳು ಮತ್ತು ಬೆಂಬಲಿಗರ ಸಮ್ಮುಖದಲ್ಲಿ ಡಾ.ಶೆಟ್ಟಿ ಅವರು ಕಾವೂರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಸಾರ್ವಜನಿಕ ಸಭೆ ಆಯೋಜಿಸಿದ್ದ ಕಾವೂರು ಮೈದಾನದವರೆಗೆ ನಡೆದ ಕಾಲ್ನಡಿಗೆ ಜಾಥಾದಲ್ಲಿ ಅಪಾರ ಸಂಖ್ಯೆಯಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು.

ಶಾಸಕ ಭರತ್ ಶೆಟ್ಟಿ ಮಾತನಾಡಿ, ‘ಜನರ ಬೆಂಬಲದಿಂದ ಐದು ವರ್ಷ ಶಾಸಕನಾಗುವ ಅವಕಾಶ ಸಿಕ್ಕಿದೆ. ವೈದ್ಯನಾಗಿದ್ದ ನಾನು ರಾಜಕೀಯಕ್ಕೆ ಹೊಸಬನಾಗಿದ್ದೆ. ಹಿರಿಯ ನಾಯಕರ ಬೆಂಬಲ ಸಿಕ್ಕಿರುವುದು ನನ್ನ ಅದೃಷ್ಟ. ಅಭಿವೃದ್ಧಿಗೆ ನಾನೊಬ್ಬನೇ ಕಾರಣನಲ್ಲ. ನಮ್ಮ ಪಕ್ಷದ ಸಂಸ್ಕೃತಿಯಾದ ಟೀಮ್ ವರ್ಕ್‌ನಿಂದ ಸಂಪೂರ್ಣ ಅಭಿವೃದ್ಧಿ ನಡೆದಿದೆ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ಮಾಜಿ ಕಾರ್ಪೊರೇಟರ್, ಕಾಂಗ್ರೆಸ್ ಮುಖಂಡ ಅಶೋಕ್ ಶೆಟ್ಟಿ, ಪುರಂದರ ದಾಸ್ ಕೂಳೂರು, ಶಶಿಕಲಾ ಬಿಜೆಪಿಗೆ ಸೇರ್ಪಡೆಯಾದರು. ಮನಪಾ ಮೇಯರ್ ಜಯಾನಂದ ಅಂಚನ್, ಬಿಜೆಪಿ ಮುಖಂಡರಾದ ಗಣೇಶ್ ಹೊಸಬೆಟ್ಟು, ಪೂಜಾ ಪೈ, ಕೃಷ್ಣ ಶೆಟ್ಟಿ ಕಡಬ, ರಾಜೀವ ಕಾಂಚನ್ ಮತ್ತಿತರರು ಉಪಸ್ಥಿತರಿದ್ದರು

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ ತಾಂಟಲು ರೆಡಿಯಾದ ಎಸ್ ಡಿಪಿಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ನಾಮಪತ್ರ ಸಲ್ಲಿಕೆ

Next Post

ಕಡಬ | ನೆಟ್ಟಣದಲ್ಲಿ ಭೀಕರ ರಸ್ತೆ ಅಪಘಾತ ಕಾರಿನಲ್ಲಿದ್ದ ಮಗು ಸಹಿತ ನಾಲ್ವರು ಸಾವು

Related Posts

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ
ಕರಾವಳಿ

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

July 9, 2025
149
ಪುತ್ತೂರು: ಅತ್ಯಾಚಾರ, ವಂಚನೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ ಮೈಸೂರಿನಲ್ಲಿ ಪೊಲೀಸ್‌ ವಶಕ್ಕೆ
ಕರಾವಳಿ

ಪುತ್ತೂರು: ಅತ್ಯಾಚಾರ, ವಂಚನೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ ಮೈಸೂರಿನಲ್ಲಿ ಪೊಲೀಸ್‌ ವಶಕ್ಕೆ

July 5, 2025
69
Next Post
ಕಡಬ | ನೆಟ್ಟಣದಲ್ಲಿ ಭೀಕರ ರಸ್ತೆ ಅಪಘಾತ ಕಾರಿನಲ್ಲಿದ್ದ ಮಗು ಸಹಿತ ನಾಲ್ವರು ಸಾವು

ಕಡಬ | ನೆಟ್ಟಣದಲ್ಲಿ ಭೀಕರ ರಸ್ತೆ ಅಪಘಾತ ಕಾರಿನಲ್ಲಿದ್ದ ಮಗು ಸಹಿತ ನಾಲ್ವರು ಸಾವು

Discussion about this post

Recent News

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

July 9, 2025
149
ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
134
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

July 9, 2025
ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

July 8, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d