• About us
  • Contact us
  • Disclaimer
Wednesday, September 17, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರಸ್ತೆಯಲ್ಲಿ ಬಿಷಪ್ ಕಾಟನ್ ಶಾಲಾ ಬಾಲಕಿಯರ ಜಟಾಪಟಿ, ವಿಡಿಯೋ ವೈರಲ್!

ನಗರದ ಪ್ರತಿಷ್ಠಿತ ಶಾಲೆಯೊಂದರ ವಿದ್ಯಾರ್ಥಿಗಳು ಶಾಲೆ ಹೊರಗೆ ಕಾದಾಟ ನಡೆಸಿದ್ದು, ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Coastal Times by Coastal Times
May 18, 2022
in ರಾಜ್ಯ
ರಸ್ತೆಯಲ್ಲಿ ಬಿಷಪ್ ಕಾಟನ್ ಶಾಲಾ ಬಾಲಕಿಯರ ಜಟಾಪಟಿ, ವಿಡಿಯೋ ವೈರಲ್!
252
VIEWS
WhatsappTelegramShare on FacebookShare on Twitter

ಬೆಂಗಳೂರು: ನಗರದ ಪ್ರತಿಷ್ಠಿತ ಶಾಲೆಯೊಂದರ ವಿದ್ಯಾರ್ಥಿಗಳು ಶಾಲೆ ಹೊರಗೆ ಕಾದಾಟ ನಡೆಸಿದ್ದು, ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಶಾಲಾ ಸಮವಸ್ತ್ರದಲ್ಲಿಯೇ ವಿದ್ಯಾರ್ಥಿಗಳ ಎರಡು ಗುಂಪು ಶಾಲೆಯ ಆವರಣದಲ್ಲಿ ಪರಸ್ಪರ ಹಿಂಸಾತ್ಮಕವಾಗಿ ಹಲ್ಲೆ ಹಾಗೂ ನಿಂದನೆ ಮಾಡಿಕೊಂಡಿರುವುದು ಕಂಡು ಬಂದಿದೆ. ಬಿಷಪ್ ಕಾಟನ್ ಬಾಲಕಿಯರ ಶಾಲೆಯ ಹಲವಾರು ವಿದ್ಯಾರ್ಥಿನಿಯರು ಹೊಡೆದಾಡಿಕೊಂಡಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ವಿದ್ಯಾರ್ಥಿನಿಯರು  ಪರಸ್ಪರ ಕೂದಲನ್ನು ಎಳೆದಾಡಿಕೊಂಡು ಮತ್ತು ಹಿಂಸಾತ್ಮಕವಾಗಿ ತಳ್ಳಾಡಿಕೊಂಡಿರುವುದು ಕಂಡುಬಂದಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

https://twitter.com/jamesaravind98/status/1526803125004251136?s=20&t=QNHUW8GWXaMUrS_iF04otw

ವಿದ್ಯಾರ್ಥಿಗಳು ಒಬ್ಬರನ್ನೊಬ್ಬರು ಹೊಡೆಯಲು ಕೋಲುಗಳನ್ನು ಬಳಸಿರುವುದು ಕಂಡುಬಂದಿದೆ ಮತ್ತು ಒಬ್ಬ ವಿದ್ಯಾರ್ಥಿಯು ಯುವತಿಯೊಬ್ಬಳನ್ನು ಹಿಂಸಾತ್ಮಕವಾಗಿ ಕೂದಲಿನಿಂದ ಮೆಟ್ಟಿಲುಗಳ ಕೆಳಗೆ ಎಳೆದುಕೊಂಡು ಹೋಗುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಈ ಹೊಡೆದಾಟಕ್ಕೆ ನಿಖರ ಕಾರಣಗಳು ಕಂಡು ಬಂದಿಲ್ಲ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಗಳ ಪ್ರಕಾರ ಬಾಯ್ ಫ್ರಂಡ್ಸ್ ವಿಚಾರಕ್ಕೆ ಇಬ್ಬರು ಯುವತಿಯರ ನಡುವೆ ಜಗಳವಾಗಿದೆ ಎಂದು ಹೇಳಲಾಗುತ್ತಿದೆ. ಜಟಾಪಟಿಯಲ್ಲಿ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಕೆಲವರ ಮೂಗಿನಲ್ಲಿ ರಕ್ತಸ್ರಾವಾಗಿದೆ ಎಂದು ಹೇಳಲಾಗುತ್ತಿದೆ.

https://twitter.com/jamesaravind98/status/1526802210893357057?s=20&t=QNHUW8GWXaMUrS_iF04otw

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ಭಾರೀ ಮಳೆಗೆ ಕಿನ್ಯಾ ಸರ್ಕಾರಿ ಹಿ.ಪ್ರಾ. ಪ್ರಾಥಮಿಕ ಶಾಲಾ ಕಟ್ಟಡ ಕುಸಿತ

Next Post

31 ವರ್ಷಗಳ ಜೈಲುವಾಸ ಶಿಕ್ಷೆ ಬಳಿಕ ರಾಜೀವ್ ಗಾಂಧಿ ಹತ್ಯೆ ಅಪರಾಧಿ ಪೇರರಿವಾಳನ್ ಬಿಡುಗಡೆ

Related Posts

ರಾಜ್ಯ

ಸುಪ್ರೀಂಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ರದ್ದು

August 14, 2025
68
ಬೆಂಗಳೂರು: ಸಹ ಪ್ರಯಾಣಿಕನ ಬ್ಯಾಗ್‌ಗೆ 3.5 ಕೆ.ಜಿ ಚಿನ್ನವಿದ್ದ ಬ್ಯಾಗ್ ಎಸೆದು ಸ್ಮಗ್ಲರ್ ಎಸ್ಕೇಪ್
ರಾಜ್ಯ

ಬೆಂಗಳೂರು: ಸಹ ಪ್ರಯಾಣಿಕನ ಬ್ಯಾಗ್‌ಗೆ 3.5 ಕೆ.ಜಿ ಚಿನ್ನವಿದ್ದ ಬ್ಯಾಗ್ ಎಸೆದು ಸ್ಮಗ್ಲರ್ ಎಸ್ಕೇಪ್

July 25, 2025
67
Next Post
31 ವರ್ಷಗಳ ಜೈಲುವಾಸ ಶಿಕ್ಷೆ ಬಳಿಕ ರಾಜೀವ್ ಗಾಂಧಿ ಹತ್ಯೆ ಅಪರಾಧಿ ಪೇರರಿವಾಳನ್ ಬಿಡುಗಡೆ

31 ವರ್ಷಗಳ ಜೈಲುವಾಸ ಶಿಕ್ಷೆ ಬಳಿಕ ರಾಜೀವ್ ಗಾಂಧಿ ಹತ್ಯೆ ಅಪರಾಧಿ ಪೇರರಿವಾಳನ್ ಬಿಡುಗಡೆ

Discussion about this post

Recent News

ಧರ್ಮಸ್ಥಳ: ಎಸ್.ಐ.ಟಿ. ಶೋಧ ಕಾರ್ಯಾಚರಣೆ ವೇಳೆ ಮತ್ತೆ ಕುತೂಹಲ ಮೂಡಿಸಿದ ಬಂಗ್ಲೆಗುಡ್ಡೆಯ ಜಾಡು, ಒಂಭತ್ತು ಸ್ಥಳಗಳಲ್ಲಿ ಮಾನವ ಮೂಳೆಗಳು ಪತ್ತೆ!

ಧರ್ಮಸ್ಥಳ: ಎಸ್.ಐ.ಟಿ. ಶೋಧ ಕಾರ್ಯಾಚರಣೆ ವೇಳೆ ಮತ್ತೆ ಕುತೂಹಲ ಮೂಡಿಸಿದ ಬಂಗ್ಲೆಗುಡ್ಡೆಯ ಜಾಡು, ಒಂಭತ್ತು ಸ್ಥಳಗಳಲ್ಲಿ ಮಾನವ ಮೂಳೆಗಳು ಪತ್ತೆ!

September 17, 2025
55
ಕೆಎಂಸಿಯಂದ ವಿಶ್ವ ಹೃದಯ ದಿನ ಆಚರಣೆ – ಸೆ. 21ರಂದು ವಾಕಥಾನ್‌ ಆಯೋಜನೆ

ಕೆಎಂಸಿಯಂದ ವಿಶ್ವ ಹೃದಯ ದಿನ ಆಚರಣೆ – ಸೆ. 21ರಂದು ವಾಕಥಾನ್‌ ಆಯೋಜನೆ

September 17, 2025
12
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಧರ್ಮಸ್ಥಳ: ಎಸ್.ಐ.ಟಿ. ಶೋಧ ಕಾರ್ಯಾಚರಣೆ ವೇಳೆ ಮತ್ತೆ ಕುತೂಹಲ ಮೂಡಿಸಿದ ಬಂಗ್ಲೆಗುಡ್ಡೆಯ ಜಾಡು, ಒಂಭತ್ತು ಸ್ಥಳಗಳಲ್ಲಿ ಮಾನವ ಮೂಳೆಗಳು ಪತ್ತೆ!

ಧರ್ಮಸ್ಥಳ: ಎಸ್.ಐ.ಟಿ. ಶೋಧ ಕಾರ್ಯಾಚರಣೆ ವೇಳೆ ಮತ್ತೆ ಕುತೂಹಲ ಮೂಡಿಸಿದ ಬಂಗ್ಲೆಗುಡ್ಡೆಯ ಜಾಡು, ಒಂಭತ್ತು ಸ್ಥಳಗಳಲ್ಲಿ ಮಾನವ ಮೂಳೆಗಳು ಪತ್ತೆ!

September 17, 2025
ಕೆಎಂಸಿಯಂದ ವಿಶ್ವ ಹೃದಯ ದಿನ ಆಚರಣೆ – ಸೆ. 21ರಂದು ವಾಕಥಾನ್‌ ಆಯೋಜನೆ

ಕೆಎಂಸಿಯಂದ ವಿಶ್ವ ಹೃದಯ ದಿನ ಆಚರಣೆ – ಸೆ. 21ರಂದು ವಾಕಥಾನ್‌ ಆಯೋಜನೆ

September 17, 2025
30 ಲೀಟರ್‌ ಎದೆ ಹಾಲು ದಾನ ಮಾಡಿದ ಹೃದಯವಂತಿಕೆ ಮೆರೆದ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ

30 ಲೀಟರ್‌ ಎದೆ ಹಾಲು ದಾನ ಮಾಡಿದ ಹೃದಯವಂತಿಕೆ ಮೆರೆದ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ

September 17, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d