• About us
  • Contact us
  • Disclaimer
Monday, November 17, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕುಡಿದ ಮತ್ತಿನಲ್ಲಿ ಅಪ್ಪ- ಅಮ್ಮನನ್ನೇ ರಾಡ್‌ನಿಂದ ಹೊಡೆದು ಕೊಲೆ: ಮಂಗಳೂರು ಮೂಲದ ದಂಪತಿ ದುರಂತ ಸಾವು

Coastal Times by Coastal Times
July 18, 2023
in ಕ್ರೈಮ್ ನ್ಯೂಸ್
ಕುಡಿದ ಮತ್ತಿನಲ್ಲಿ ಅಪ್ಪ- ಅಮ್ಮನನ್ನೇ ರಾಡ್‌ನಿಂದ ಹೊಡೆದು ಕೊಲೆ: ಮಂಗಳೂರು ಮೂಲದ ದಂಪತಿ ದುರಂತ ಸಾವು
299
VIEWS
WhatsappTelegramShare on FacebookShare on Twitter

ಬೆಂಗಳೂರು, ಜುಲೈ 18: ಕುಡಿತದ ಮತ್ತಿನಲ್ಲಿ ಮಗನೇ ತನ್ನ ತಂದೆ, ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಗರದ ಬ್ಯಾಟರಾಯನಪುರದಲ್ಲಿ ಬೆಳಕಿಗೆ ಬಂದಿದೆ. ತಾಯಿ ಶಾಂತ (60) ಮತ್ತು ತಂದೆ ಭಾಸ್ಕರ್ (63) ಕೊಲೆಯಾದ ದುರ್ದೈವಿಗಳು. ಶರತ್ (26) ಎಂಬಾತ ಕೃತ್ಯ ಎಸಗಿದ್ದಾನೆ.

‘ಮಂಗಳೂರಿನ ಭಾಸ್ಕರ್‌–ಶಾಂತಾ, ಹಲವು ವರ್ಷಗಳಿಂದ ಬ್ಯಾಟರಾಯನಪುರದಲ್ಲಿ ನೆಲೆಸಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಎರಡನೇ ಮಗ ಶರತ್, ತಂದೆ–ತಾಯಿಯನ್ನು ಕೊಂದು ಪರಾರಿಯಾಗಿದ್ದಾನೆ. ಮೊದಲ ಮಗ ಸಜಿತ್, ಕೊಲೆ ಬಗ್ಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಮೃತ ಶಾಂತಾ, ಕೇಂದ್ರ ಸರ್ಕಾರದ ನಿವೃತ್ತ ಉದ್ಯೋಗಿ. ಭಾಸ್ಕರ್, ಹೋಟೆಲೊಂದರಲ್ಲಿ ಕ್ಯಾಷಿಯರ್ ಕೆಲಸ ಮಾಡುತ್ತಿದ್ದರು. ಮೊದಲ ಮಗ ಸಚಿತ್, ಕಂಪನಿಯೊಂದರ ಉದ್ಯೋಗಿ. ಕೆಲಸವಿಲ್ಲದೇ ಮನೆಯಲ್ಲಿದ್ದ ಶರತ್, ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ. ಆಗಾಗ ಮದ್ಯ ಕುಡಿದು ಗಲಾಟೆ ಮಾಡುತ್ತಿದ್ದ.’

‘‌ಸೋಮವಾರ ಸಂಜೆ ತಂದೆ–ತಾಯಿ ಜೊತೆ ಶರತ್ ಗಲಾಟೆ ಮಾಡಿದ್ದ. ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ತಂದೆ–ತಾಯಿಯ ತಲೆಗೆ ಕಬ್ಬಿಣದ ರಾಡ್​ನಿಂದ ಹೊಡೆದು ಕೊಲೆ ಮಾಡಿದ್ದ ಶರತ್, ಮನೆಯ ಬಾಗಿಲು ಹಾಕಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ಮಂಗಳವಾರ ಬೆಳಿಗ್ಗೆ ತಂದೆ–ತಾಯಿಗೆ ಮೊದಲ ಮಗ ಇಂದು ಬೆಳಗ್ಗೆ ತಂದೆ-ತಾಯಿಗೆ ಕರೆ ಮಾಡಿದ್ದು ಕರೆ ಸ್ವೀಕರಿಸದ್ದರಿಂದ ಅನುಮಾನಗೊಂಡು ಪಕ್ಕದ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದಾನೆ. ಈ ವೇಳೆ ದಂಪತಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ತಿಳಿದು ಬಂದಿದೆ.

ಸ್ಥಳೀಯರು ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಆಗ್ನೇಯ ವಿಭಾಗ ಡಿಸಿಪಿ ಲಕ್ಷ್ಮೀ ಪ್ರಸಾದ್ ದೌಡಾಯಿಸಿದ್ದು, ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ನಾಪತ್ತೆ ಆಗಿರುವ ಶರತ್‌ಗಾಗಿ ಹುಡುಕಾಟ ನಡೆಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು | ಮಟ್ಕಾ ಚೀಟಿ ದಂಧೆ: ಮೂವರ ಬಂಧನ

Next Post

ಮುಲ್ಕಿ | ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಡ್ರೈನೇಜ್‌ನಲ್ಲಿ ಪತ್ತೆ

Related Posts

300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ
ಕ್ರೈಮ್ ನ್ಯೂಸ್

300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ

November 17, 2025
51
ಮಂಗಳೂರಿನಲ್ಲಿ ಮಹಿಳೆಗೆ ಮುಂಬೈ ಪೊಲೀಸ್ ಎಂದು ಬೆದರಿಸಿ ʼಡಿಜಿಟಲ್ ಅರೆಸ್ಟ್ʼ: 1.81 ಕೋಟಿ ರೂ. ವಂಚನೆ
ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಮಹಿಳೆಗೆ ಮುಂಬೈ ಪೊಲೀಸ್ ಎಂದು ಬೆದರಿಸಿ ʼಡಿಜಿಟಲ್ ಅರೆಸ್ಟ್ʼ: 1.81 ಕೋಟಿ ರೂ. ವಂಚನೆ

November 14, 2025
54
Next Post
ಮುಲ್ಕಿ | ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಡ್ರೈನೇಜ್‌ನಲ್ಲಿ ಪತ್ತೆ

ಮುಲ್ಕಿ | ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಡ್ರೈನೇಜ್‌ನಲ್ಲಿ ಪತ್ತೆ

Discussion about this post

Recent News

300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ

300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ

November 17, 2025
51
ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

November 16, 2025
26
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ

300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ

November 17, 2025
ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

November 16, 2025
ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

November 15, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d