• About us
  • Contact us
  • Disclaimer
Wednesday, September 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಬ್ದುಲ್‌ ನಾಸಿರ್‌ ಮದನಿಗೆ ಚಿಕಿತ್ಸೆಗಾಗಿ ಕೇರಳಕ್ಕೆ ತೆರಳಲು ಸುಪ್ರೀಂ ಕೋರ್ಟ್ ಒಪ್ಪಿಗೆ

Coastal Times by Coastal Times
July 18, 2023
in ರಾಷ್ಟ್ರೀಯ ಸುದ್ದಿ
ಅಬ್ದುಲ್‌ ನಾಸಿರ್‌ ಮದನಿಗೆ ಚಿಕಿತ್ಸೆಗಾಗಿ ಕೇರಳಕ್ಕೆ ತೆರಳಲು ಸುಪ್ರೀಂ ಕೋರ್ಟ್ ಒಪ್ಪಿಗೆ
46
VIEWS
WhatsappTelegramShare on FacebookShare on Twitter

ನವದೆಹಲಿ: 2008ರ ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ, ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷ ಅಬ್ದುಲ್ ನಾಸಿರ್ ಮದನಿ ಅವರು ಚಿಕಿತ್ಸೆಗಾಗಿ ಕೇರಳಕ್ಕೆ ತೆರಳಿ, ಅಲ್ಲಿಯೇ ಉಳಿಯಲು ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ.

ಪೊಲೀಸರ ಬೆಂಗಾವಲು ಇಲ್ಲದೆ ಕೇರಳಕ್ಕೆ ತೆರಳಲು ಮಅದನಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದು, ವಿಚಾರಣೆ ಮುಗಿಯುವವರೆಗೆ ಬೆಂಗಳೂರಿನಲ್ಲಿಯೇ ಇರಬೇಕೆಂಬ ಷರತ್ತು ಕೂಡ ರದ್ದಾಗಿದೆ.

ನಾಸಿರ್‌ ಮಅದನಿ ಅವರು ಕೊಲ್ಲಂ ಜಿಲ್ಲೆಯಲ್ಲಿಯೇ ಇರುವಂತೆ ಕೋರ್ಟ್ ಆರಂಭದಲ್ಲಿ ಸೂಚಿಸಿದ್ದರೂ ವಕೀಲರ ಮನವಿ ಮೇರೆಗೆ ಚಿಕಿತ್ಸೆಗಾಗಿ ಜಿಲ್ಲೆ ತೊರೆಯಲು ಅವಕಾಶ ನೀಡಲಾಗಿದೆ. ಪ್ರಯಾಣಕ್ಕೆ ಕೊಲ್ಲಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಅನುಮತಿ ಪಡೆಯಬೇಕು ಎಂದು ನ್ಯಾಯಾಲಯ ಸೂಚಿಸಿದೆ.

‘ಅರ್ಜಿದಾರರಿಗೆ ಕೇರಳಕ್ಕೆ ತೆರಳಲು ಹಾಗೂ ಅಲ್ಲಿಯೇ ಉಳಿಯಲು ಅನುಮತಿ ನೀಡಲಾಗಿದೆ’ ಎಂದು ನ್ಯಾಯಪೀಠವು ತಿಳಿಸಿದೆ. ಆದಾಗ್ಯೂ, ಅರ್ಜಿದಾರರ ಬದ್ಧತೆಯನ್ನು ಖಚಿತಪಡಿಸಿಕೊಳ್ಳಲು, ಪ್ರತಿ 15 ದಿನಗಳಿಗೊಮ್ಮೆ ಅರ್ಜಿದಾರರು ಕೊಲ್ಲಂ ಜಿಲ್ಲೆಯ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಸಹಿ ಹಾಕಲು ನ್ಯಾಯಪೀಠವು ಸೂಚಿಸಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮದನಿ ಅವರಿಗೆ ಸುಪ್ರೀಂ ಕೋರ್ಟ್ 2014ರಲ್ಲಿ ಜಾಮೀನು ನೀಡಿತ್ತು. ಆದರೆ, ಬೆಂಗಳೂರನ್ನು ಬಿಟ್ಟು ತೆರಳದಂತೆ ಸೂಚಿಸಿತ್ತು.

ಬೆಂಗಳೂರು ಸ್ಫೋಟ ಪ್ರಕರಣದ ನ್ಯಾಯಾಲಯದ ವಿಚಾರಣೆಯಲ್ಲಿ ಇನ್ನು ಮುಂದೆ ಮದನಿ ಹಾಜರಿ ಅಗತ್ಯವಿಲ್ಲ ಎಂಬುದನ್ನು ಮನಗಂಡ ಸುಪ್ರೀಂ ಕೋರ್ಟ್ ಮಅದನಿಗೆ ಕೇರಳದಲ್ಲಿಯೇ ಇರುವಂತೆ ಸೂಚಿಸಿದೆ. ಆದರೆ ಅಗತ್ಯವಿದ್ದರೆ ಬೆಂಗಳೂರಿನ ವಿಚಾರಣಾ ನ್ಯಾಯಾಲಯಕ್ಕೆ ಹಾಜರಾಗುವಂತೆ ಹೇಳಿದೆ.

2008ರ ಜುಲೈ 25ರಂದು ಬೆಂಗಳೂರಿನಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟದಲ್ಲಿ ಇಬ್ಬರು ಸಾವಿಗೀಡಾಗಿ, 20 ಮಂದಿ ಗಾಯಗೊಂಡಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಹಿರಿಯ ಕಾಂಗ್ರೆಸ್ ನಾಯಕ, ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ

Next Post

ಮಂಗಳೂರು | ಮಟ್ಕಾ ಚೀಟಿ ದಂಧೆ: ಮೂವರ ಬಂಧನ

Related Posts

ಬ್ರಿಕ್ಸ್ 2026 ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮನ; ಇಂದು ಪ್ರಧಾನಿ ಮೋದಿ ಜೊತೆ ಸಭೆ
ರಾಷ್ಟ್ರೀಯ ಸುದ್ದಿ

ಬ್ರಿಕ್ಸ್ 2026 ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮನ; ಇಂದು ಪ್ರಧಾನಿ ಮೋದಿ ಜೊತೆ ಸಭೆ

September 11, 2026
13
ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ
ರಾಷ್ಟ್ರೀಯ ಸುದ್ದಿ

ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

September 5, 2026
103
Next Post
ಮಂಗಳೂರು | ಮಟ್ಕಾ ಚೀಟಿ ದಂಧೆ: ಮೂವರ ಬಂಧನ

ಮಂಗಳೂರು | ಮಟ್ಕಾ ಚೀಟಿ ದಂಧೆ: ಮೂವರ ಬಂಧನ

Discussion about this post

Recent News

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
44
ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

September 15, 2026
19
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

September 15, 2026
ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

September 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d