• About us
  • Contact us
  • Disclaimer
Tuesday, July 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಬ್ದುಲ್‌ ನಾಸಿರ್‌ ಮದನಿಗೆ ಚಿಕಿತ್ಸೆಗಾಗಿ ಕೇರಳಕ್ಕೆ ತೆರಳಲು ಸುಪ್ರೀಂ ಕೋರ್ಟ್ ಒಪ್ಪಿಗೆ

Coastal Times by Coastal Times
July 18, 2023
in ರಾಷ್ಟ್ರೀಯ ಸುದ್ದಿ
ಅಬ್ದುಲ್‌ ನಾಸಿರ್‌ ಮದನಿಗೆ ಚಿಕಿತ್ಸೆಗಾಗಿ ಕೇರಳಕ್ಕೆ ತೆರಳಲು ಸುಪ್ರೀಂ ಕೋರ್ಟ್ ಒಪ್ಪಿಗೆ
46
VIEWS
WhatsappTelegramShare on FacebookShare on Twitter

ನವದೆಹಲಿ: 2008ರ ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ, ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷ ಅಬ್ದುಲ್ ನಾಸಿರ್ ಮದನಿ ಅವರು ಚಿಕಿತ್ಸೆಗಾಗಿ ಕೇರಳಕ್ಕೆ ತೆರಳಿ, ಅಲ್ಲಿಯೇ ಉಳಿಯಲು ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ.

ಪೊಲೀಸರ ಬೆಂಗಾವಲು ಇಲ್ಲದೆ ಕೇರಳಕ್ಕೆ ತೆರಳಲು ಮಅದನಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದು, ವಿಚಾರಣೆ ಮುಗಿಯುವವರೆಗೆ ಬೆಂಗಳೂರಿನಲ್ಲಿಯೇ ಇರಬೇಕೆಂಬ ಷರತ್ತು ಕೂಡ ರದ್ದಾಗಿದೆ.

ನಾಸಿರ್‌ ಮಅದನಿ ಅವರು ಕೊಲ್ಲಂ ಜಿಲ್ಲೆಯಲ್ಲಿಯೇ ಇರುವಂತೆ ಕೋರ್ಟ್ ಆರಂಭದಲ್ಲಿ ಸೂಚಿಸಿದ್ದರೂ ವಕೀಲರ ಮನವಿ ಮೇರೆಗೆ ಚಿಕಿತ್ಸೆಗಾಗಿ ಜಿಲ್ಲೆ ತೊರೆಯಲು ಅವಕಾಶ ನೀಡಲಾಗಿದೆ. ಪ್ರಯಾಣಕ್ಕೆ ಕೊಲ್ಲಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಅನುಮತಿ ಪಡೆಯಬೇಕು ಎಂದು ನ್ಯಾಯಾಲಯ ಸೂಚಿಸಿದೆ.

‘ಅರ್ಜಿದಾರರಿಗೆ ಕೇರಳಕ್ಕೆ ತೆರಳಲು ಹಾಗೂ ಅಲ್ಲಿಯೇ ಉಳಿಯಲು ಅನುಮತಿ ನೀಡಲಾಗಿದೆ’ ಎಂದು ನ್ಯಾಯಪೀಠವು ತಿಳಿಸಿದೆ. ಆದಾಗ್ಯೂ, ಅರ್ಜಿದಾರರ ಬದ್ಧತೆಯನ್ನು ಖಚಿತಪಡಿಸಿಕೊಳ್ಳಲು, ಪ್ರತಿ 15 ದಿನಗಳಿಗೊಮ್ಮೆ ಅರ್ಜಿದಾರರು ಕೊಲ್ಲಂ ಜಿಲ್ಲೆಯ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಸಹಿ ಹಾಕಲು ನ್ಯಾಯಪೀಠವು ಸೂಚಿಸಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮದನಿ ಅವರಿಗೆ ಸುಪ್ರೀಂ ಕೋರ್ಟ್ 2014ರಲ್ಲಿ ಜಾಮೀನು ನೀಡಿತ್ತು. ಆದರೆ, ಬೆಂಗಳೂರನ್ನು ಬಿಟ್ಟು ತೆರಳದಂತೆ ಸೂಚಿಸಿತ್ತು.

ಬೆಂಗಳೂರು ಸ್ಫೋಟ ಪ್ರಕರಣದ ನ್ಯಾಯಾಲಯದ ವಿಚಾರಣೆಯಲ್ಲಿ ಇನ್ನು ಮುಂದೆ ಮದನಿ ಹಾಜರಿ ಅಗತ್ಯವಿಲ್ಲ ಎಂಬುದನ್ನು ಮನಗಂಡ ಸುಪ್ರೀಂ ಕೋರ್ಟ್ ಮಅದನಿಗೆ ಕೇರಳದಲ್ಲಿಯೇ ಇರುವಂತೆ ಸೂಚಿಸಿದೆ. ಆದರೆ ಅಗತ್ಯವಿದ್ದರೆ ಬೆಂಗಳೂರಿನ ವಿಚಾರಣಾ ನ್ಯಾಯಾಲಯಕ್ಕೆ ಹಾಜರಾಗುವಂತೆ ಹೇಳಿದೆ.

2008ರ ಜುಲೈ 25ರಂದು ಬೆಂಗಳೂರಿನಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟದಲ್ಲಿ ಇಬ್ಬರು ಸಾವಿಗೀಡಾಗಿ, 20 ಮಂದಿ ಗಾಯಗೊಂಡಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಹಿರಿಯ ಕಾಂಗ್ರೆಸ್ ನಾಯಕ, ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ

Next Post

ಮಂಗಳೂರು | ಮಟ್ಕಾ ಚೀಟಿ ದಂಧೆ: ಮೂವರ ಬಂಧನ

Related Posts

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ; ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ; ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

July 25, 2026
33
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ
ರಾಷ್ಟ್ರೀಯ ಸುದ್ದಿ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
47
Next Post
ಮಂಗಳೂರು | ಮಟ್ಕಾ ಚೀಟಿ ದಂಧೆ: ಮೂವರ ಬಂಧನ

ಮಂಗಳೂರು | ಮಟ್ಕಾ ಚೀಟಿ ದಂಧೆ: ಮೂವರ ಬಂಧನ

Discussion about this post

Recent News

ಕಾಪು: ಟೈಮಿಂಗ್‌ ವಿಚಾರಕ್ಕೆ ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟ, ಬಸ್‌ಗಳ ನಡುವೆ ಡಿಕ್ಕಿ, ಗುದ್ದಾಟ, ನಾಲ್ವರ ಬಂಧನ

ಕಾಪು: ಟೈಮಿಂಗ್‌ ವಿಚಾರಕ್ಕೆ ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟ, ಬಸ್‌ಗಳ ನಡುವೆ ಡಿಕ್ಕಿ, ಗುದ್ದಾಟ, ನಾಲ್ವರ ಬಂಧನ

July 28, 2026
28
12 ವರ್ಷಗಳ ಹಿಂದೆ ನಡೆದ ಮೀನುಗಾರ ಮುಖಂಡನ ಹತ್ಯೆ ಪ್ರಕರಣ: ಮೂವರು ಸೋದರರು ಸೇರಿ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

12 ವರ್ಷಗಳ ಹಿಂದೆ ನಡೆದ ಮೀನುಗಾರ ಮುಖಂಡನ ಹತ್ಯೆ ಪ್ರಕರಣ: ಮೂವರು ಸೋದರರು ಸೇರಿ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

July 28, 2026
36
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಾಪು: ಟೈಮಿಂಗ್‌ ವಿಚಾರಕ್ಕೆ ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟ, ಬಸ್‌ಗಳ ನಡುವೆ ಡಿಕ್ಕಿ, ಗುದ್ದಾಟ, ನಾಲ್ವರ ಬಂಧನ

ಕಾಪು: ಟೈಮಿಂಗ್‌ ವಿಚಾರಕ್ಕೆ ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟ, ಬಸ್‌ಗಳ ನಡುವೆ ಡಿಕ್ಕಿ, ಗುದ್ದಾಟ, ನಾಲ್ವರ ಬಂಧನ

July 28, 2026
12 ವರ್ಷಗಳ ಹಿಂದೆ ನಡೆದ ಮೀನುಗಾರ ಮುಖಂಡನ ಹತ್ಯೆ ಪ್ರಕರಣ: ಮೂವರು ಸೋದರರು ಸೇರಿ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

12 ವರ್ಷಗಳ ಹಿಂದೆ ನಡೆದ ಮೀನುಗಾರ ಮುಖಂಡನ ಹತ್ಯೆ ಪ್ರಕರಣ: ಮೂವರು ಸೋದರರು ಸೇರಿ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

July 28, 2026
ಸಮಾಜಸೇವೆ ಸೋಗಿನಲ್ಲಿ ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ ಮಾಡುತ್ತಿದ್ದ ಜಲೀಲ್ ಬಾಬಾ ; ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಎಸ್ಕೇಪ್

ಸಮಾಜಸೇವೆ ಸೋಗಿನಲ್ಲಿ ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ ಮಾಡುತ್ತಿದ್ದ ಜಲೀಲ್ ಬಾಬಾ ; ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಎಸ್ಕೇಪ್

July 26, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d