• About us
  • Contact us
  • Disclaimer
Wednesday, March 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮೆಡ್ ಆರ್ಗಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಹಾಗೂ ಆಚಾರ್ಯ ಮತ್ತು ಬಿ.ಎಂ. ರೆಡ್ಡಿ ಕಾಲೇಜು ಆಫ್ ಫಾರ್ಮಸಿ ಪರಸ್ಪರ ಮೆಮರಾಂಡಮ್‌ಗೆ ಸಹಿ

Coastal Times by Coastal Times
September 18, 2022
in ಕರಾವಳಿ
ಮೆಡ್ ಆರ್ಗಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಹಾಗೂ ಆಚಾರ್ಯ ಮತ್ತು ಬಿ.ಎಂ. ರೆಡ್ಡಿ ಕಾಲೇಜು ಆಫ್ ಫಾರ್ಮಸಿ ಪರಸ್ಪರ ಮೆಮರಾಂಡಮ್‌ಗೆ ಸಹಿ
32
VIEWS
WhatsappTelegramShare on FacebookShare on Twitter

ಮಂಗಳೂರು : ಪ್ರತಿಷ್ಠಿತ ಔಷಧ ತಯಾರಿಕೆಯ ಸಂಸ್ಥೆ ಮೆಡ್ ಆರ್ಗಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಮಂಗಳೂರು ಹಾಗೂ ರಾಜ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆ ಆಚಾರ್ಯ ಮತ್ತು ಬಿ.ಎಂ. ರೆಡ್ಡಿ ಕಾಲೇಜು ಆಫ್ ಫಾರ್ಮಸಿ, ಬೆಂಗಳೂರು ಈ ಎರಡೂ ಸಂಸ್ಥೆಗಳು ವೈಜ್ಞಾನಿಕ ಅಧ್ಯಯನ ಹಾಗೂ ತರಬೇತಿಗಾಗಿ ಪರಸ್ಪರ ಮೆಮರಾಂಡಮ್ ಆಫ್ ಅಂಡರ್‌ಸ್ಟಾಂಡಿಂಗ್‌ನೊಂದಿಗೆ 13.09.2022ರಂದು ಒಪ್ಪಂದವನ್ನು  ಮಾಡಿಕೊಂಡಿರುತ್ತಾರೆ. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಮೆಡ್ ಆರ್ಗಾನಿಕ್ಸ್‌ನ ಸಿಬ್ಬಂದಿಗಳು ಆಯುರ್ವೇದ ಮತ್ತು ಗಿಡಮೂಲಿಕೆಗಳ ಔಷಧಿ, ಔಷಧ ಶಾಸ್ತ್ರಕ್ಕೆ ಸಂಬಂಧಪಟ್ಟ ವೈಜ್ಞಾನಿಕ ಅಧ್ಯಯನವನ್ನು ಪರಸ್ಪರ ಸಹಕಾರದೊಂದಿಗೆ ಸಂಶೋಧನೆಯ ಶಿಷ್ಟಾಚಾರಗಳನ್ನು ಅನುಸರಿಸಿಕೊಂಡು ಹೆಚ್ಚಿನ ಜ್ಞಾನ ವೃದ್ಧಿಸಿ ಮನುಕುಲದ ಆರೋಗ್ಯಕ್ಕೆ ಕೊಡುಗೆಯನ್ನು ನೀಡಲಿದ್ದಾರೆ. ಎಂ.ಫಾರ್ಮ್ನ ಅಂತಿಮ ವರ್ಷದ ವಿದ್ಯಾರ್ಥಿಗಳು ಅತ್ಯಾಧುನಿಕ ತಂತ್ರಜ್ಞಾನ ಒಳಗೊಂಡ ಮೆಡ್ ಆರ್ಗಾನಿಕ್ ಸಂಸ್ಥೆಯ ಉತ್ಪಾದನಾ ಘಟಕಕ್ಕೆ ಕೈಗಾರಿಕಾ ಇಂಟರ್ನ್‌ಶಿಪ್ ಪೂರೈಸಿ ತಮ್ಮ ಜ್ಞಾನ ವೃದ್ಧಿಸಿಕೊಳ್ಳಲಿದ್ದಾರೆ. ಮೆಡ್ ಆರ್ಗಾನಿಕ್ಸ್ ಇಂಡಿಯಾ ಪ್ರೈ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಶ್ರೀ ಪ್ರಮೋದ್ ಹೆಗ್ಡೆ ಮತ್ತು ಆಚಾರ್ಯ ಮತ್ತು ಬಿ.ಎಂ. ರೆಡ್ಡಿ ಕಾಲೇಜು ಆಫ್ ಫಾರ್ಮಸಿಯ ಪ್ರಾಂಶುಪಾಲ ಡಾ. ಅಮಿತ್ ಕುಮಾರ್ ದಾಸ್ ಅವರು ಮೆಮರಾಂಡಮ್‌ಗೆ ಸಹಿ ಹಾಕಿ ಪರಸ್ಪರ ಬದಲಾಯಿಸಿಕೊಂಡರು.

ಈ ಸಂದರ್ಭದಲ್ಲಿ ಮೆಡ್ ಆರ್ಗಾನಿಕ್ಸ್ ಇಂಡಿಯಾ ಪ್ರೈ. ಲಿಮಿಟೆಡ್‌ನ ಪ್ಲಾಂಟ್ ಮತ್ತು ಅಪರೇಷನ್‌ನ ಜನರಲ್ ಮ್ಯಾನೇಜರ್, ಶ್ರೀ ಶಿವಕುಮಾರ್ ಹಾಗೂ ಆಚಾರ್ಯ ಮತ್ತು ಬಿ.ಎಂ. ರೆಡ್ಡಿ ಕಾಲೇಜು ಆಫ್ ಫಾರ್ಮಸಿಯ (ABMRCP), ಯ ಡಾ. ಮಂಜುನಾಥ್ ಪಿ ಎಂ, ವೈಸ್ ಪ್ರಿನ್ಸಿಪಾಲ್ ಮತ್ತು ಪ್ರೊಫೆಸರ್-ಫಾರ್ಮಕಾಲಜಿ,( ABMRCP), ಡಾ. ಸಿ ಎಸ್ ಲಕ್ಷ್ಮೀಶ, ಪ್ರೊಫೆಸರ್-ಔಷಧ ನಿಯಂತ್ರಣ ವ್ಯವಹಾರಗಳು (ABMRCP), ಡಾ. ವೆಂಕಟೇಶ್ ಡಿ ಪಿ, HOD & ಅಸೋಸಿಯೇಟ್ ಪ್ರೊಫೆಸರ್-ಫಾರ್ಮಾಸ್ಯೂಟಿಕ್ಸ್ (ABMRCP), ಡಾ. ಗುರು ಬಸವರಾಜ ಸ್ವಾಮಿ, HOD & ಪ್ರೊಫೆಸರ್ – ಫಾರ್ಮಾಸ್ಯುಟಿಕಲ್ ಕೆಮಿಸ್ಟ್ರಿ( ABMRCP) ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದ ಉದ್ಯಾನವನಗಳ ಸುಸ್ಥಿತಿಗೆ ಆದ್ಯತೆ – ಮನಪಾ ಮೇಯರ್ ಜಯಾನಂದ ಅಂಚನ್

Next Post

ಉಳ್ಳಾಲ: ಅಜ್ಜಿನಡ್ಕ ಕೊಲೆಯತ್ನ ಪ್ರಕರಣ – ಪ್ರಮುಖ ಆರೋಪಿ ರೌಡಿಶೀಟರ್ ತಲ್ಲತ್ ಬಂಧನ

Related Posts

ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.
ಕರಾವಳಿ

ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.

March 4, 2026
11
ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್
ಕರಾವಳಿ

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

March 4, 2026
29
Next Post
ಉಳ್ಳಾಲ: ಅಜ್ಜಿನಡ್ಕ ಕೊಲೆಯತ್ನ ಪ್ರಕರಣ – ಪ್ರಮುಖ ಆರೋಪಿ ರೌಡಿಶೀಟರ್ ತಲ್ಲತ್ ಬಂಧನ

ಉಳ್ಳಾಲ: ಅಜ್ಜಿನಡ್ಕ ಕೊಲೆಯತ್ನ ಪ್ರಕರಣ - ಪ್ರಮುಖ ಆರೋಪಿ ರೌಡಿಶೀಟರ್ ತಲ್ಲತ್ ಬಂಧನ

Discussion about this post

Recent News

ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.

ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.

March 4, 2026
11
ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

March 4, 2026
29
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.

ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.

March 4, 2026
ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

March 4, 2026
ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

March 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d