• About us
  • Contact us
  • Disclaimer
Saturday, May 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಗರ್ಲ್ಸ್‌ ಹಾಸ್ಟೆಲ್ ವಿಡಿಯೋ ಮತ್ತು ಫೋಟೋ ಸೋರಿಕೆ: ಚಂಡಿಗಢ ವಿವಿಯಲ್ಲಿ ಉದ್ವಿಗ್ನ ಪರಿಸ್ಥಿತಿ

Coastal Times by Coastal Times
September 18, 2022
in ರಾಷ್ಟ್ರೀಯ ಸುದ್ದಿ
ಗರ್ಲ್ಸ್‌ ಹಾಸ್ಟೆಲ್ ವಿಡಿಯೋ ಮತ್ತು ಫೋಟೋ ಸೋರಿಕೆ: ಚಂಡಿಗಢ ವಿವಿಯಲ್ಲಿ ಉದ್ವಿಗ್ನ ಪರಿಸ್ಥಿತಿ
65
VIEWS
WhatsappTelegramShare on FacebookShare on Twitter

ಚಂಡೀಗಢ: ಹುಡುಗಿಯೊಬ್ಬಳು ತನ್ನ ಹಾಸ್ಟೆಲ್‌ ಸಹಪಾಠಿಗಳು ಸ್ನಾನ ಮಾಡುತ್ತಿರುವ ಖಾಸಗಿ ವಿಡಿಯೋ ಮತ್ತು ಫೋಟೋಗಳನ್ನು ಇತರರ ಜೊತೆ ಹಂಚಿಕೊಂಡಿದ್ದಾಳೆ ಎನ್ನಲಾದ ಪ್ರಕರಣವೊಂದು ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಉದ್ವಿಗ್ನ ವಾತಾವರಣ ಉಂಟು ಮಾಡಿದೆ. ಆರೋಪಿ ಹುಡುಗಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ. ಘಟನೆಯಿಂದ ವಿದ್ಯಾರ್ಥಿನಿಯರು ರೊಚ್ಚಿಗೆದ್ದಿದ್ದು ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.ಹುಡುಗಿಯೊಬ್ಬಳು ತಮ್ಮ ಖಾಸಗಿ ವಿಡಿಯೋ ಮತ್ತು ಫೋಟೋಗಳನ್ನು ಹಂಚಿಕೊಂಡಿದ್ದಾಳೆ ಎಂದು ಇತರೆ ಹಾಸ್ಟೆಲ್ ಹುಡುಗಿಯರು ಆರೋಪಿಸಿದ್ದರು. ಈ ಹಿನ್ನೆಲೆಯನ್ನು ಆರೋಪಿಯನ್ನು ನಾವು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಖಾಸಗಿ ವಿವಿಯ ಕೆಲವು ವಿದ್ಯಾರ್ಥಿನಿಯರು ಆತ್ಮಹತ್ಯೆ ಯತ್ನ ನಡೆಸಿದ್ದಾರೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಮಾಹಿತಿಯನ್ನು ವಿವಿ ಆಡಳಿತ ಮತ್ತು ಮೊಹಾಲಿ ಪೊಲೀಸರು ಅಲ್ಲಗಳೆದಿದ್ದಾರೆ.

#WATCH | It's a matter of a video being shot by a girl student & circulated. FIR has been registered in the matter & accused is arrested. No death reported related to this incident. As per medical records, no attempt (to commit suicide) is reported: SSP Mohali Vivek Soni pic.twitter.com/pkeL70MYP8

— ANI (@ANI) September 18, 2022

ಈ ಕುರಿತು ಪಂಜಾಬ್ ಶಾಲಾ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್‌ ಮಾತನಾಡಿ, ಪ್ರಕರಣದ ತನಿಖೆ ನಡೆಯುತ್ತಿದೆ. ವಿದ್ಯಾರ್ಥಿಗಳು ಸಂಯಮ ಕಾಪಾಡಬೇಕು ಎಂದು ಮನವಿ ಮಾಡಿದರು. ತಪ್ಪು ಮಾಡಿದವರನ್ನು ಬಿಡುವ ಪ್ರಶ್ನೆಯೇ ಇಲ್ಲ. ಇದು ತುಂಬಾ ಸೂಕ್ಷ್ಮ ವಿಷಯ. ಎಲ್ಲಕ್ಕಿಂತ ಹೆಚ್ಚಾಗಿ ನಮ್ಮ ಹೆಣ್ಣು ಮಕ್ಕಳು ಮತ್ತು ಸಹೋದರಿಯರ ಗೌರವದ ಪ್ರಶ್ನೆಯಾಗಿದೆ. ಈ ವಿಚಾರದಲ್ಲಿ ನಾವು ಹಾಗು ಮಾಧ್ಯಮದವರೂ ಕೂಡಾ ಎಚ್ಚರಿಕೆ ವಹಿಸಬೇಕು ಎಂದು ಟ್ವೀಟ್‌ ಮಾಡಿದ್ದಾರೆ. ಪ್ರಕರಣದಿಂದ ತೀವ್ರವಾಗಿ ಆಘಾತಕ್ಕೊಳಗಾದ ವಿದ್ಯಾರ್ಥಿನಿಯೋರ್ವಳು ಮೂರ್ಛೆ ತಪ್ಪಿ ಬಿದ್ದಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊಹಾಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸೈಬರ್‌ ಕ್ರೈಂ ವಿಭಾಗವೂ ತನಿಖೆಯಲ್ಲಿ ತೊಡಗಿದೆ.

Viral video!
Chandigarh University MMS Leak Case – Girl Caught Red Handed By Hostel Warden.#chandigarh #university#justiceforCUgirls pic.twitter.com/XHZhWtnYc0

— Barkha Trehan 🇮🇳 / बरखा त्रेहन (@barkhatrehan16) September 18, 2022

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬ್ಯಾಂಕ್‌ಗಳಲ್ಲಿ ಸ್ಥಳೀಯ ಭಾಷೆ ಮಾತನಾಡುವ ಸಿಬ್ಬಂದಿ ನೇಮಕ ಮಾಡಿ: ಸಚಿವೆ ನಿರ್ಮಲಾ ಸೀತಾರಾಮನ್‌

Next Post

ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದ ಉದ್ಯಾನವನಗಳ ಸುಸ್ಥಿತಿಗೆ ಆದ್ಯತೆ – ಮನಪಾ ಮೇಯರ್ ಜಯಾನಂದ ಅಂಚನ್

Related Posts

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ
ರಾಜಕೀಯ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
50
ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ
ರಾಜಕೀಯ

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

May 7, 2026
49
Next Post
ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದ ಉದ್ಯಾನವನಗಳ ಸುಸ್ಥಿತಿಗೆ ಆದ್ಯತೆ – ಮನಪಾ ಮೇಯರ್ ಜಯಾನಂದ ಅಂಚನ್

ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದ ಉದ್ಯಾನವನಗಳ ಸುಸ್ಥಿತಿಗೆ ಆದ್ಯತೆ - ಮನಪಾ ಮೇಯರ್ ಜಯಾನಂದ ಅಂಚನ್

Discussion about this post

Recent News

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
61
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
50
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d