• About us
  • Contact us
  • Disclaimer
Monday, December 29, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಜ್ಪೆ: ವಿದ್ಯುತ್‌ ಕಂಬಕ್ಕೆ ಆಟೋ ರಿಕ್ಷಾ ಢಿಕ್ಕಿ ಹೊಡೆದು ಯುವತಿ ಮೃತ್ಯು, ಹಲವರಿಗೆ ಗಾಯ

Coastal Times by Coastal Times
September 18, 2023
in ಕರಾವಳಿ
ಬಜ್ಪೆ: ವಿದ್ಯುತ್‌ ಕಂಬಕ್ಕೆ ಆಟೋ ರಿಕ್ಷಾ ಢಿಕ್ಕಿ ಹೊಡೆದು ಯುವತಿ ಮೃತ್ಯು, ಹಲವರಿಗೆ ಗಾಯ
176
VIEWS
WhatsappTelegramShare on FacebookShare on Twitter

ಬಜ್ಪೆ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಯುವತಿ ಸ್ಥಳದಲ್ಲಿಯೇ ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಗುರುಪುರ-ಬಂಗ್ಲೆಗುಡ್ಡೆ ಅಣೆಬಳಿಯ ಒಳ ರಸ್ತೆಯಲ್ಲಿ ನಡೆದಿದೆ.

ಮೃತ ಯುವತಿಯನ್ನು ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಪಲಿಗ (25) ಎಂದು ಗುರುತಿಸಲಾಗಿದೆ. ಪ್ರೀತಿಯವರ ತಾಯಿ ಮೀನಾಕ್ಷಿ (55), ತಂಗಿ ಸ್ವಾತಿ (23), ಅತ್ತಿಗೆ ಶೋಭಾ (37), ಶೋಭಾ ಅವರ ಪುತ್ರ ಭವಿಷ್‌ (9) ಹಾಗೂ ಆಟೋ ಚಾಲಕ ಪದ್ಮನಾಭ ಎಂಬವರು ಗಾಯಗೊಂಡಿದ್ದಾರೆ. ಮೀನಾಕ್ಷಿ ಅವರ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಯುವತಿಯ ಕುಟುಂಬಸ್ಥರು ಅರ್ಕುಳದಿಂದ ಆಟೋದಲ್ಲಿ ಪೊಳಲಿ ದೇವಸ್ಥಾನಕ್ಕೆ ಬಂದಿದ್ದು ಆನಂತರ ಅದ್ಯಪಾಡಿ ದೇವಸ್ಥಾನಕ್ಕೆ ಬಂದಿದ್ದರು.‌ ಹಿಂತಿರುಗಿ ಹೋಗಲು ಗೂಗಲ್ ಮ್ಯಾಪಲ್ಲಿ ಗುರುಪುರ – ಬಂಗ್ಲೆಗುಡ್ಡೆ ರಸ್ತೆಯನ್ನು ಹತ್ತಿರ ಇದೆಯೆಂದು ತೋರಿಸಿತ್ತು. ಇದರಿಂದಾಗಿ ಆಟೋವನ್ನು ಕಿರಿದಾದ ರಸ್ತೆಯಲ್ಲಿ ಚಲಾಯಿಸಿಕೊಂಡು ಬಂದಿದ್ದರು. ಈ ವೇಳೆ, ಚಾಲಕನ ನಿಯಂತ್ರಣ ತಪ್ಪಿದ ಆಟೋ ರಭಸದಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ.ಪ್ರಕರಣ ಬಜಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಹದೇವ್ ಆಪ್ ನಿಂದ 5000 ಕೋಟಿ ಲೂಟಿ, 417 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡ ಇಡಿ

Next Post

ಬಂಟ್ವಾಳ ; ಜ್ವರವೆಂದು ಆಸ್ಪತ್ರೆಗೆ ಬಂದಿದ್ದ ಯುವಕ ಕುಸಿದು ಬಿದ್ದು ಸಾವು

Related Posts

ಸಂಸದ ಬ್ರಿಜೇಶ್ ಚೌಟರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌
ಕರಾವಳಿ

ಸಂಸದ ಬ್ರಿಜೇಶ್ ಚೌಟರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌

December 28, 2025
35
ಕೆನರಾ ಫ್ಯಾಮಿಲಿ ಡೇ ಹಾಗೂ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ-2025 – ಹಳೇ ನೆನಪುಗಳಿಗೆ ಸಾಕ್ಷಿಯಾದ ಕೆನರಾ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ
ಕರಾವಳಿ

ಕೆನರಾ ಫ್ಯಾಮಿಲಿ ಡೇ ಹಾಗೂ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ-2025 – ಹಳೇ ನೆನಪುಗಳಿಗೆ ಸಾಕ್ಷಿಯಾದ ಕೆನರಾ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ

December 25, 2025
31
Next Post
ಬಂಟ್ವಾಳ ; ಜ್ವರವೆಂದು ಆಸ್ಪತ್ರೆಗೆ ಬಂದಿದ್ದ ಯುವಕ ಕುಸಿದು ಬಿದ್ದು ಸಾವು

ಬಂಟ್ವಾಳ ; ಜ್ವರವೆಂದು ಆಸ್ಪತ್ರೆಗೆ ಬಂದಿದ್ದ ಯುವಕ ಕುಸಿದು ಬಿದ್ದು ಸಾವು

Discussion about this post

Recent News

ಸಂಸದ ಬ್ರಿಜೇಶ್ ಚೌಟರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌

ಸಂಸದ ಬ್ರಿಜೇಶ್ ಚೌಟರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌

December 28, 2025
35
ಕೆನರಾ ಫ್ಯಾಮಿಲಿ ಡೇ ಹಾಗೂ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ-2025 – ಹಳೇ ನೆನಪುಗಳಿಗೆ ಸಾಕ್ಷಿಯಾದ ಕೆನರಾ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ

ಕೆನರಾ ಫ್ಯಾಮಿಲಿ ಡೇ ಹಾಗೂ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ-2025 – ಹಳೇ ನೆನಪುಗಳಿಗೆ ಸಾಕ್ಷಿಯಾದ ಕೆನರಾ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ

December 25, 2025
31
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸಂಸದ ಬ್ರಿಜೇಶ್ ಚೌಟರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌

ಸಂಸದ ಬ್ರಿಜೇಶ್ ಚೌಟರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌

December 28, 2025
ಕೆನರಾ ಫ್ಯಾಮಿಲಿ ಡೇ ಹಾಗೂ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ-2025 – ಹಳೇ ನೆನಪುಗಳಿಗೆ ಸಾಕ್ಷಿಯಾದ ಕೆನರಾ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ

ಕೆನರಾ ಫ್ಯಾಮಿಲಿ ಡೇ ಹಾಗೂ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ-2025 – ಹಳೇ ನೆನಪುಗಳಿಗೆ ಸಾಕ್ಷಿಯಾದ ಕೆನರಾ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ

December 25, 2025
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಸುಧಾಕರ ಸುವರ್ಣ ಅವಿರೋಧ ಆಯ್ಕೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಸುಧಾಕರ ಸುವರ್ಣ ಅವಿರೋಧ ಆಯ್ಕೆ

December 25, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d