• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪ್ರೇಯಸಿ ಜತೆ 8 ದಿನಗಳಿಂದ ಬೆಂಗಳೂರಿನ ಲಾಡ್ಜ್​​​​ನಲ್ಲಿದ್ದ ಪುತ್ತೂರಿನ ಯುವಕ 9ನೇ ದಿನಕ್ಕೆ ಶವವಾಗಿ ಪತ್ತೆ

Coastal Times by Coastal Times
October 18, 2025
in ಕ್ರೈಮ್ ನ್ಯೂಸ್
ಪ್ರೇಯಸಿ ಜತೆ 8 ದಿನಗಳಿಂದ ಬೆಂಗಳೂರಿನ ಲಾಡ್ಜ್​​​​ನಲ್ಲಿದ್ದ ಪುತ್ತೂರಿನ ಯುವಕ 9ನೇ ದಿನಕ್ಕೆ ಶವವಾಗಿ ಪತ್ತೆ
254
VIEWS
WhatsappTelegramShare on FacebookShare on Twitter

ಬೆಂಗಳೂರು, ಅ 18: ಪ್ರೇಯಸಿ ಜೊತೆ ಲಾಡ್ಜ್​ ನಲ್ಲಿ ತಂಗಿದ್ದ ಪ್ರಿಯಕರ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ. ಬೆಂಗಳೂರಿನ  ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರ್ಯಾಂಡ್ ಚಾಯ್ಸ್ ಎನ್ನುವ ಲಾಡ್ಜ್​ ನಲ್ಲಿ ಪುತ್ತೂರು ಮೂಲದ ತಕ್ಷಿತ್(20) ನಿಗೂಢವಾಗಿ ಸಾವನ್ನಪ್ಪಿದ್ದಾನೆ. 8 ದಿನದ ಹಿಂದೆ ಪ್ರೇಯಸಿ ಜತೆ ಬೆಂಗಳೂರಿಗೆ ಬಂದಿದ್ದ ತಕ್ಷಿತ್, ಮಡಿವಾಳದ ಗ್ರ್ಯಾಂಡ್ ಚಾಯ್ಸ್ ಎನ್ನುವ ಲಾಡ್ಜ್​ ಹುಡುಗಿ ಜೊತೆ ವಾಸವಾಗಿದ್ದ. ಆದ್ರೆ, ನಿನ್ನೆ (ಅಕ್ಟೋಬರ್ 17) ಲಾಡ್ಜ್​ ನ ರೂಮಿನಲ್ಲಿ ತಕ್ಷಿತ್ ಶವವಾಗಿ ಪತ್ತೆಯಾಗಿದ್ದಾನೆ.

ಪುತ್ತೂರಿನಿಂದ ಬಂದಿದ್ದ ಯುವಕ ತಕ್ಷಿತ್ ವಿರಾಜಪೇಟೆಯ ರಕ್ಷಿತಾ ಎನ್ನುವ ಯುವತಿ ಜೊತೆ ಲಾಡ್ಜ್ ಮಾಡಿಕೊಂಡಿದ್ದ. ಯುವಕನ ಸಾವಿಗೂ ಮುನ್ನ ಯುವತಿ ರಕ್ಷಿತಾ ಲಾಡ್ಜ್ ನಿಂದ ಹೊರಗಡೆ ಹೋಗಿದ್ದಾಳೆ ಎನ್ನಲಾಗಿದೆ. ಸ್ವಿಗ್ಗಿಯಿಂದ ಊಟ ಆರ್ಡರ್ ಮಾಡಿದ ಪ್ರೇಮಿಗಳು ಒಟ್ಟಿಗೆ ಊಟ ಮಾಡಿದ್ದರು. ನಂತರ ಇಬ್ಬರಿಗೆ ಫುಡ್ ಪಾಯ್ಸಿನ್ ಆಗಿ ಮಾತ್ರೆಗಳನ್ನು ತಿಂದಿದ್ದರು. ಸ್ವಲ್ಪ ಸುಧಾರಿಸಿಕೊಂಡ ಬಳಿಕ ರಕ್ಷಿತಾ ಲಾಡ್ಜ್ ನಿಂದ ಹೊರಗಡೆ ಹೋಗಿದ್ದಾರೆ. ಆದರೆ ರೂಮಿನಲ್ಲಿ ಯುವಕ ತಕ್ಷಿತ್ ಮಾತ್ರ ಮೃತಪಟ್ಟಿದ್ದಾನೆ.

8 ದಿನವೂ ಊಟ ತರಿಸಿಕೊಂಡು ಊಟ ಮಾಡಿದ್ದರು. ನಂತರ ಮೆಡಿಕಲ್ ಗೆ ಹೋಗಿ ಇಬ್ಬರು ಮಾತ್ರೆಗಳನ್ನು ಸೇವಿಸಿದ್ದಾರೆ.ಸುಧಾರಿಸಿಕೊಂಡ ಬಳಿಕ ರಕ್ಷಿತಾ ಲಾಡ್ಜ್ ನಿಂದ ಹೊರಗಡೆ ಹೋಗಿದ್ದಾರೆ. ಆದರೆ ತಕ್ಷಿತ್ ಮಾತ್ರ ಮಲಗಿದ್ದವನು ಮತ್ತೆ ಏಳಲೇ ಇಲ್ಲ. ಯುಡಿಆರ್ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಯುವಕನ ಸಾವಿಗೆ ತನಿಖೆಯಿಂದಷ್ಟೇ ಕಾರಣ ತಿಳಿದು ಬರಬೇಕಿದೆ.

ಇನ್ನು ಈ ಪ್ರಕರಣ ಸಂಬಂಧ ಲಾಡ್ಜ್ ಸಿಬ್ಬಂದಿ ಅಬ್ದುಲ್ ಪ್ರತಿಕ್ರಿಯಿಸಿದ್ದು, ಅಕ್ಟೋಬರ್ 9 ರಂದು ಮಧ್ಯಾಹ್ನ ಚೆಕ್ ಇನ್ ಆಗಿದ್ದರು. ಕಾಲೇಜು ಕೆಲಸ ನಿಮಿತ್ತ ಬಂದಿದ್ದಾಗಿ ಹೇಳಿದ್ರು. ಇಬ್ಬರು ಒಂದೇ ಕಡೆ ಉಳಿದುಕೊಂಡಿದ್ದರು. ಟೈಮ್ ಟು ಟೈಮ್ ಪೇಮೆಂಟ್ ಮಾಡುತ್ತಿದ್ದರು. ಹೊರಗಡೆಯಿಂದ ಊಟ ತರಿಸಿಕೊಳ್ಳುತ್ತಿದ್ದರು. ಆದ್ರೆ, ನಿನ್ನೆ ರಾತ್ರಿ ಇವರು ಇದ್ದ ರೂಂನಲ್ಲಿ ಯುವಕ ಸಾವನ್ನಪ್ಪಿದ್ದಾನೆ. ಸದ್ಯ ಪೊಲೀಸರು ಬಂದು ಹೋಗಿದ್ದಾರೆ ಎಂದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

6 ತಿಂಗಳ ಹಿಂದೆ ನಡೆದ ವೈದ್ಯೆಯ ಸಾವಿನ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್​: ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್ ನೀಡಿ ಕೊಂದ ವೈದ್ಯ ಪತಿ

Next Post

ಮಂಗಳೂರು: ಕೇಂದ್ರ ಸರ್ಕಾರದ MSME ಸಾಲ ಯೋಜನೆ ಹೆಸರಲ್ಲಿ ನಕಲಿ ಕಂಪನಿ ಸೃಷ್ಟಿಸಿ ಎಸ್ ಬಿಐ ಬ್ಯಾಂಕ್ ಗೆ 1.30 ಕೋಟಿ ವಂಚನೆ, ಬ್ಯಾಂಕ್ ಮ್ಯಾನೇಜರ್ ಸಹಿತ ಎಲ್ಲಾ ಆರೋಪಿಗಳು ಅರೆಸ್ಟ್

Related Posts

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ
ಕ್ರೈಮ್ ನ್ಯೂಸ್

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
34
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
56
Next Post
ಮಂಗಳೂರು: ಕೇಂದ್ರ ಸರ್ಕಾರದ MSME ಸಾಲ ಯೋಜನೆ ಹೆಸರಲ್ಲಿ ನಕಲಿ ಕಂಪನಿ ಸೃಷ್ಟಿಸಿ ಎಸ್ ಬಿಐ ಬ್ಯಾಂಕ್ ಗೆ 1.30 ಕೋಟಿ ವಂಚನೆ, ಬ್ಯಾಂಕ್ ಮ್ಯಾನೇಜರ್ ಸಹಿತ ಎಲ್ಲಾ ಆರೋಪಿಗಳು ಅರೆಸ್ಟ್

ಮಂಗಳೂರು: ಕೇಂದ್ರ ಸರ್ಕಾರದ MSME ಸಾಲ ಯೋಜನೆ ಹೆಸರಲ್ಲಿ ನಕಲಿ ಕಂಪನಿ ಸೃಷ್ಟಿಸಿ ಎಸ್ ಬಿಐ ಬ್ಯಾಂಕ್ ಗೆ 1.30 ಕೋಟಿ ವಂಚನೆ, ಬ್ಯಾಂಕ್ ಮ್ಯಾನೇಜರ್ ಸಹಿತ ಎಲ್ಲಾ ಆರೋಪಿಗಳು ಅರೆಸ್ಟ್

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
34
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
56
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d