• About us
  • Contact us
  • Disclaimer
Saturday, August 2, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಗೋವಾದಿಂದ ಮಂಗಳೂರಿಗೆ ಕೊಕೇನ್ ಪೂರೈಸುತ್ತಿದ್ದ ನೈಜೀರಿಯಾ ಪ್ರಜೆ ಸೆರೆ, 11 ಲ.ರೂ. ಸೊತ್ತು ವಶ

Coastal Times by Coastal Times
December 18, 2024
in ಕ್ರೈಮ್ ನ್ಯೂಸ್
ಗೋವಾದಿಂದ ಮಂಗಳೂರಿಗೆ ಕೊಕೇನ್ ಪೂರೈಸುತ್ತಿದ್ದ ನೈಜೀರಿಯಾ ಪ್ರಜೆ ಸೆರೆ, 11 ಲ.ರೂ. ಸೊತ್ತು ವಶ
34
VIEWS
WhatsappTelegramShare on FacebookShare on Twitter

ಮಂಗಳೂರು: ಗೋವಾ ರಾಜ್ಯದಿಂದ ಮಂಗಳೂರು ನಗರಕ್ಕೆ ನಿಷೇಧಿತ ಮಾದಕ ವಸ್ತುವಾದ ಕೊಕೇನ್‌ ಅನ್ನು ಪೂರೈಕೆ ಮಾಡುತ್ತಿದ್ದ ಪ್ರಸ್ತುತ ಗೋವಾದಲ್ಲಿ ವಾಸ್ತವ್ಯವಿದ್ದ ನೈಜೀರಿಯಾ ದೇಶದ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೈಕೆಲ್‌ ಒಕಫರ್‌ಒಡಿಕೊ (44) ಬಂಧಿತ. ಈತನ ವಶದಲ್ಲಿದ್ದ 30 ಗ್ರಾಂ ಕೋಕೆನ್‌ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ನೈಜಿರಿಯಾದ ಮೈಕೆಲ್ ಒಕಾಫರ್ ಓಡಿಕ್ಪೋ (44) ಬಂಧಿತ ಆರೋಪಿಯಾಗಿದ್ದಾನೆ. 2024ರ ಮಾರ್ಚ್ ತಿಂಗಳಲ್ಲಿ ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿ ದ್ವಿಚಕ್ರ ವಾಹನದಲ್ಲಿ ಕೊಕೇನ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿತ್ತು. ಅಂಬ್ಲಮೊಗರು ನಿವಾಸಿಗಳಾದ ಸದಕತ್ ಯು. ಹಾಗೂ ಮಹಮ್ಮದ್ ಅಶ್ಫಕ್ ಎಂಬವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, 34 ಗ್ರಾಂ ಕೊಕೇನ್ ಹಾಗೂ ಇತರ ಒಟ್ಟು ₹2,72,000 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದರು. ಈ ಬಗ್ಗೆ ಸಿಇಎನ್​ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಗೋವಾದಿಂದ ಕೊಕೇನ್​ ಖರೀದಿ: ಪ್ರಕರಣದಲ್ಲಿ ಆರೋಪಿಗಳಿಗೆ ಕೊಕೇನ್ ನೀಡಿದ ಗೋವಾದ ಡ್ರಗ್ ಪೆಡ್ಲರ್ ಮೈಕೆಲ್ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೊಲೀಸರು, ಉತ್ತರ ಗೋವಾದ ಕಾಲನ್​​ಗೂಟ್ ಎಂಬಲ್ಲಿಗೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ. ಆತನ ಬಳಿಯಿದ್ದ 30 ಗ್ರಾಂ ಕೊಕೇನ್, ಸಾಗಾಟಕ್ಕೆ ಉಪಯೋಗಿಸಿದ ಕಾರು, ಎರಡು ಮೊಬೈಲ್ ಫೋನ್​, 4,500 ನಗದು ಹಣ ಹಾಗೂ ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಕ್ಕೆ ಪಡೆದ ಸೊತ್ತಿನ ಒಟ್ಟು ಮೌಲ್ಯ 11,25,000 ರೂ. ಆಗಿದೆ. ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಇಎನ್​ ಕ್ರೈಂ ಠಾಣೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ನೈಜೇರಿಯಾದಿಂದ 2012ರಲ್ಲಿ ವ್ಯಾಪಾರದ ವೀಸಾದಲ್ಲಿ ಭಾರತಕ್ಕೆ ಬಂದು ಮುಂಬೈಯಲ್ಲಿ ಸುಮಾರು ಒಂದೂವರೆ ವರ್ಷ ವಾಸವಿದ್ದ. ನಂತರ ಗೋವಾದಲ್ಲಿ ಇದ್ದುಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿದ್ದ. ಈತನ ವಿರುದ್ದ ಈಗಾಗಲೇ ಗೋವಾದಲ್ಲಿ ಒಟ್ಟು ಮೂರು ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕಾರ್ಕಳ ಹೋಮ್ ನರ್ಸ್ ಆಗಿ ಮನೆ ಸೇರಿದ್ದ ಯುವಕ ;ಮನೆ ಯಜಮಾನರ ಗೂಗಲ್‌ ಪೇ ಪಿನ್‌ ಕದ್ದು ನೋಡಿ 9 ಲಕ್ಷ ರೂ. ಹಣ ವರ್ಗಾವಣೆ, ಮುಂಬೈನಲ್ಲಿ ಆರೋಪಿಗಳ ಸೆರೆ

Next Post

ರೈಲಿನ ಮಹಿಳಾ ಬೋಗಿಗೆ ನಗ್ನವಾಗಿ ನುಗ್ಗಿದ ವ್ಯಕ್ತಿ, ವಿಡಿಯೋ ವೈರಲ್

Related Posts

13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ
ಕ್ರೈಮ್ ನ್ಯೂಸ್

13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ

August 1, 2025
44
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ
ಕ್ರೈಮ್ ನ್ಯೂಸ್

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

July 31, 2025
102
Next Post
ರೈಲಿನ ಮಹಿಳಾ ಬೋಗಿಗೆ ನಗ್ನವಾಗಿ ನುಗ್ಗಿದ ವ್ಯಕ್ತಿ, ವಿಡಿಯೋ ವೈರಲ್

ರೈಲಿನ ಮಹಿಳಾ ಬೋಗಿಗೆ ನಗ್ನವಾಗಿ ನುಗ್ಗಿದ ವ್ಯಕ್ತಿ, ವಿಡಿಯೋ ವೈರಲ್

Discussion about this post

Recent News

13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ

13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ

August 1, 2025
44
ಕೊಣಾಜೆ‌: ಆಶ್ರಮದಿಂದ ಯುವತಿ ಪರಾರಿ; ಪೋಲಿಸರಿಂದ ಲುಕ್‌ಔಟ್ ನೋಟಿಸ್

ಕೊಣಾಜೆ‌: ಆಶ್ರಮದಿಂದ ಯುವತಿ ಪರಾರಿ; ಪೋಲಿಸರಿಂದ ಲುಕ್‌ಔಟ್ ನೋಟಿಸ್

August 1, 2025
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ

13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ

August 1, 2025
ಕೊಣಾಜೆ‌: ಆಶ್ರಮದಿಂದ ಯುವತಿ ಪರಾರಿ; ಪೋಲಿಸರಿಂದ ಲುಕ್‌ಔಟ್ ನೋಟಿಸ್

ಕೊಣಾಜೆ‌: ಆಶ್ರಮದಿಂದ ಯುವತಿ ಪರಾರಿ; ಪೋಲಿಸರಿಂದ ಲುಕ್‌ಔಟ್ ನೋಟಿಸ್

August 1, 2025
ಬೈಕಂಪಾಡಿ ಕೈಗಾರಿಕ ಸ್ಥಾವರದಲ್ಲಿ ಅಮೋನಿಯಾ ಸೋರಿಕೆಯಿಂದ ಉಸಿರಾಟದ ಸಮಸ್ಯೆ 25ಕ್ಕೂ ಅಧಿಕ ಮಂದಿ ಕಾರ್ಮಿಕರು ಅಸ್ವಸ್ಥ

ಬೈಕಂಪಾಡಿ ಕೈಗಾರಿಕ ಸ್ಥಾವರದಲ್ಲಿ ಅಮೋನಿಯಾ ಸೋರಿಕೆಯಿಂದ ಉಸಿರಾಟದ ಸಮಸ್ಯೆ 25ಕ್ಕೂ ಅಧಿಕ ಮಂದಿ ಕಾರ್ಮಿಕರು ಅಸ್ವಸ್ಥ

August 1, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d