• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಪ್ಪಿನಂಗಡಿ : ಅಡಿಕೆ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Coastal Times by Coastal Times
January 19, 2022
in ಕ್ರೈಮ್ ನ್ಯೂಸ್
ಉಪ್ಪಿನಂಗಡಿ : ಅಡಿಕೆ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ
46
VIEWS
WhatsappTelegramShare on FacebookShare on Twitter

ಉಪ್ಪಿನಂಗಡಿ: ಅಡಿಕೆ ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಪುತ್ತೂರಿನ ಚಿಕ್ಕಮುಡ್ನೂರು ಗ್ರಾಮದ ಬಡಾವು ಮನೆ ನಿವಾಸಿ ವಿನಯ ಕುಮಾರ್ (31) ಹಾಗೂ ಕೆಮ್ಮಾಯಿ ಜಂಕ್ಷನ್‍ ನಿವಾಸಿ ಜುನೈದ್ (24) ಬಂಧಿತ ಆರೋಪಿಗಳು.

ಬಿಳಿಯೂರು ಗ್ರಾಮದ ವಸಂತ ದೇವಾಡಿಗರ ಮನೆಯ ಅಂಗಳದಲ್ಲಿ ಒಣಗಲು ಹಾಕಿದ ಅಡಿಕೆ ಜ.11ರಂದು ರಾತ್ರಿ ಕಳ್ಳತನವಾಗಿದ್ದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಜ.18ರಂದು 34 ನೆಕ್ಕಿಲಾಡಿ ಜಂಕ್ಷನ್ ಬಳಿ ರಿಕ್ಷಾದಲ್ಲಿದ್ದ ಆರೋಪಿಗಳನ್ನು ಬಂಧಿಸಿ, ಅಟೋ ರಿಕ್ಷಾ ಹಾಗೂ ಕಳವು ಮಾಡಿದ ಅಡಿಕೆಯನ್ನು ಸ್ವಾಧೀನಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಕೊರೊನಾ ಹೆಚ್ಚಳ ಹಲವು ಶಾಲೆಗಳು ಬಂದ್ !

Next Post

ಉಳ್ಳಾಲ: ನೇತ್ರಾವತಿ ಸೇತುವೆಯಲ್ಲಿ ರಸ್ತೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ

Related Posts

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ
ಕ್ರೈಮ್ ನ್ಯೂಸ್

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
35
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು
ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
51
Next Post
ಉಳ್ಳಾಲ: ನೇತ್ರಾವತಿ ಸೇತುವೆಯಲ್ಲಿ ರಸ್ತೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ

ಉಳ್ಳಾಲ: ನೇತ್ರಾವತಿ ಸೇತುವೆಯಲ್ಲಿ ರಸ್ತೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ

Discussion about this post

Recent News

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
35
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
165
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d