• About us
  • Contact us
  • Disclaimer
Saturday, August 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪಾವಗಡದಲ್ಲಿ ಬಸ್ ಭೀಕರ ಅಪಘಾತ: 8 ಮಂದಿ ದುರ್ಮರಣ, 25ಕ್ಕೂ ಹೆಚ್ಚು ಮಂದಿಗೆ ಗಾಯ

Coastal Times by Coastal Times
March 19, 2022
in ರಾಜ್ಯ
ಪಾವಗಡದಲ್ಲಿ ಬಸ್ ಭೀಕರ ಅಪಘಾತ: 8 ಮಂದಿ ದುರ್ಮರಣ, 25ಕ್ಕೂ ಹೆಚ್ಚು ಮಂದಿಗೆ ಗಾಯ
39
VIEWS
WhatsappTelegramShare on FacebookShare on Twitter

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಯ ಬಳಿ ಶನಿವಾರ ಬೆಳಗ್ಗೆ ಖಾಸಗಿ ಎಸ್​ವಿಟಿ ಬಸ್ ಪಲ್ಟಿ ಆಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 8 ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ದುರ್ಘಟನೆಯಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಸಾವಿನ ಸಂಖ್ಯೆ ಮತ್ತು ಅಪಘಾತಕ್ಕೀಡಾದವರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲು ಮಾಡಲಾಗಿದೆ. ಎಸ್ ವಿಟಿ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಇದಾಗಿದೆ.

ಪಳವಳ್ಳಿ ಕಟ್ಟಿ ಬಳಿ ತಿರುವಿನಲ್ಲಿ ಬಸ್ ಚಲಾಯಿಸುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಸಾಮರ್ಥ್ಯಕ್ಕೆ ಮೀರಿ ಬಸ್ ನಲ್ಲಿ ವಿಪರೀತ ಜನರನ್ನು ತುಂಬಿಸಿ ವೇಗವಾಗಿ ಚಲಾಯಿಸುತ್ತಿದ್ದುದೇ ಈ ಭಾರೀ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಬಸ್​ನ ಮೇಲೆ ಕೂಡ ಸುಮಾರು 40 ಜನ ಕುಳಿತಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠರು, ಸ್ಥಳೀಯ ಶಾಸಕರು ಈಗಾಗಲೇ ಆಗಮಿಸಿ ಗಾಯಾಳುಗಳನ್ನು ಆಂಬ್ಯುಲೆನ್ಸ್ ನಲ್ಲಿ ಶೀಘ್ರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಕಾರ್ಯ ನಡೆಯುತ್ತಿದೆ. ಸಾರ್ವಜನಿಕರು ಜಮಾಯಿಸಿದ್ದಾರೆ.

ಘಟನೆಗೆ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿ, ಗಾಯಾಳುಗಳ ಪೈಕಿ ಹೆಚ್ಚಿನವರು ವಿದ್ಯಾರ್ಥಿಗಳೇ ಇದ್ದಾರೆ. ಬಸ್​ ಮೇಲೆ 40ಕ್ಕೂ ಹೆಚ್ಚು ಪ್ರಯಾಣಿಕರು ಕುಳಿತು ಪ್ರಯಾಣಿಸುತ್ತಿದ್ದರು. ಗಾಯಾಳುಗಳು ಪಾವಗಡ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ, ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವವರನ್ನು ಬೆಂಗಳೂರಿಗೆ ವರ್ಗಾಯಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅಪಘಾತವಾದ ಕೂಡಲೇ ಚಾಲಕ, ನಿರ್ವಾಹಕ ಪರಾರಿ ಆಗಿದ್ದಾರೆ. ಖಾಸಗಿ ಬಸ್ ಚಕ್ರಕ್ಕೂ ಸಿಲುಕಿ ಕೆಲವರು ಮೃತಪಟ್ಟಿದ್ದಾರೆ, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: 12ರಿಂದ 14 ವರ್ಷದ ಮಕ್ಕಳಿಗೆ ಲಸಿಕೆ ಅಭಿಯಾನಕ್ಕೆ ಚಾಲನೆ

Next Post

ವ್ಯಾಟ್ಸಪ್ ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’; ಲಿಂಕ್ ಒತ್ತಿದರೆ ನಿಮ್ಮ ಬ್ಯಾಂಕ್ ಖಾತೆಯಿಂದ ಹಣ ಮಾಯ..!

Related Posts

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ
ರಾಜ್ಯ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
24
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಆರೋಗ್ಯ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
38
Next Post
ವ್ಯಾಟ್ಸಪ್ ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’; ಲಿಂಕ್ ಒತ್ತಿದರೆ ನಿಮ್ಮ ಬ್ಯಾಂಕ್ ಖಾತೆಯಿಂದ ಹಣ ಮಾಯ..!

ವ್ಯಾಟ್ಸಪ್ ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’; ಲಿಂಕ್ ಒತ್ತಿದರೆ ನಿಮ್ಮ ಬ್ಯಾಂಕ್ ಖಾತೆಯಿಂದ ಹಣ ಮಾಯ..!

Discussion about this post

Recent News

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

August 21, 2026
10
1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ

1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ

August 21, 2026
34
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

August 21, 2026
1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ

1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ

August 21, 2026
ಬಂಟ್ವಾಳ: ಬೈಕ್ ಸವಾರನಿಗೆ ಅಡ್ಡಗಟ್ಟಿ ತಲ್ವಾರ್ ತೋರಿಸಿ, ಸಿಮೆಂಟ್ -ಕಬ್ಬಿಣ ಮಾರಾಟ ಸಂಸ್ಥೆಯ ಲೈನ್ ಸೇಲ್ ಸಂಗ್ರಹದ 8.5 ಲಕ್ಷ ರೂ ಸುಲಿಗೆ

ಬಂಟ್ವಾಳ: ಬೈಕ್ ಸವಾರನಿಗೆ ಅಡ್ಡಗಟ್ಟಿ ತಲ್ವಾರ್ ತೋರಿಸಿ, ಸಿಮೆಂಟ್ -ಕಬ್ಬಿಣ ಮಾರಾಟ ಸಂಸ್ಥೆಯ ಲೈನ್ ಸೇಲ್ ಸಂಗ್ರಹದ 8.5 ಲಕ್ಷ ರೂ ಸುಲಿಗೆ

August 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d