• About us
  • Contact us
  • Disclaimer
Friday, October 10, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮೌಂಟ್ ಎವರೆಸ್ಟ್ ಏರಿದ್ದ ಐರ್ಲೆಂಡ್‌ನ ನೋಯೆಲ್ ಹನ್ನಾ ನೇಪಾಳದ ಅನ್ನಪೂರ್ಣ ಪರ್ವತದಿಂದ ಇಳಿಯುತ್ತಿದ್ದಾಗ ಸಾವನ್ನಪ್ಪಿದ್ದಾರೆ.

Coastal Times by Coastal Times
April 19, 2023
in ವಿದೇಶಿ ಸುದ್ದಿ
ಮೌಂಟ್ ಎವರೆಸ್ಟ್ ಏರಿದ್ದ ಐರ್ಲೆಂಡ್‌ನ ನೋಯೆಲ್ ಹನ್ನಾ ನೇಪಾಳದ ಅನ್ನಪೂರ್ಣ ಪರ್ವತದಿಂದ ಇಳಿಯುತ್ತಿದ್ದಾಗ ಸಾವನ್ನಪ್ಪಿದ್ದಾರೆ.
79
VIEWS
WhatsappTelegramShare on FacebookShare on Twitter

ಕಠ್ಮಂಡು: ಜಗತ್ತಿನಲ್ಲೇ ಅತಿ ಎತ್ತರವಾದ ಶಿಖರವಾದ ಮೌಂಟ್ ಎವರೆಸ್ಟ್ ಅನ್ನು 10 ಬಾರಿ ಯಶಸ್ವಿಯಾಗಿ ಏರಿ ಬಂದಿದ್ದ  ನೋಯೆಲ್ ಹನ್ನಾ ನೇಪಾಳದಲ್ಲಿ 26,545 ಅಡಿ ಎತ್ತರದ ವಿಶ್ವದ 10 ನೇ ಅತಿ ಎತ್ತರದ ಪರ್ವತವಾದ ಅನ್ನಪೂರ್ಣದಿಂದ ಇಳಿಯುವಾಗ ರಾತ್ರಿ ನಿಧನರಾದರು. 56 ವರ್ಷ ವಯಸ್ಸಿನ ಅವರು ವಿಶ್ವದ ಎರಡನೇ ಅತಿ ಎತ್ತರದ ಪರ್ವತವಾದ K2 ನಿಂದ ಏರಲು ಮತ್ತು ಇಳಿದ ಐರ್ಲೆಂಡ್‌ನ ಮೊದಲ ವ್ಯಕ್ತಿಯಾಗಿದ್ದಾರೆ.

ಅವರು ನೇಪಾಳದ ಅನ್ನಪೂರ್ಣ ಪರ್ವತ ಪ್ರದೇಶದಲ್ಲಿ ಪರ್ವತಾರೋಹಣ ಮಾಡಿ ವಾಪಸ್ ಬರುವಾಗ ಟೆಂಟ್‌ನಲ್ಲಿ ಆಕ್ಸಿಜನ್ ಕೊರತೆಯಿಂದ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ಕೆಳಗೆ ತರಲಾಗುತ್ತಿದ್ದು ಅಲ್ಲಿಂದ ಕಠ್ಮಂಡುವಿಗೆ ತೆಗೆದುಕೊಂಡು ಹೋಗಲಾಗುತ್ತದೆ ಎಂದು ಸೆವೆನ್ ಸಮ್ಮಿಟ್ ಟ್ರೆಕ್ಕಿಂಗ್‌ನ ಮಿಂಗ್ಮಾ ಶೆರ್ಫಾ ತಿಳಿಸಿದ್ದಾರೆ. ನೊಯೇಲ್ ಅವರು ಸಾಯುವ ಮುನ್ನ 8,091 ಮೀಟರ್ ಎತ್ತರವಿರುವ ಅನ್ನಪೂರ್ಣ ಪರ್ವತವನ್ನು (ಮೌಂಟ್ ಎವರೆಸ್ಟ್ 8,849) ಯಶಸ್ವಿಯಾಗಿ ಏರಿದ್ದರು.

2006 ರಿಂದ 2020ರವರೆಗೆ ವಿವಿಧ ಸಂದರ್ಭಗಳಲ್ಲಿ ನೊಯೇಲ್ ಒಟ್ಟು 10 ಬಾರಿ ಮೌಂಟ್ ಎವರೆಸ್ಟ್ ಅನ್ನು ಯಶಸ್ವಿಯಾಗಿ ಏರಿದ್ದರು. ಈ ಮೂಲಕ ಅವರು ಪ್ರಪಂಚದ ಟಾಪ್ 10 ಪರ್ವತಾರೋಹಿಗಳ ಸಾಲಿನಲ್ಲಿ ಹೆಸರು ಪಡೆದಿದ್ದರು. ಇದೇ ವೇಳೆ ನೊಯೇಲ್ ಅವರ ಜೊತೆ ಅನ್ನಪೂರ್ಣ ಪರ್ವತ ಏರಲು ಹೋಗಿದ್ದ ಭಲಜೀತ್ ಕೌರ್ ಹಾಗೂ ಅರ್ಜುನ್ ವಾಜಪೇಯಿ ಅವರನ್ನು ಅಪಾಯದಿಂದ ರಕ್ಷಿಸಲಾಗಿದೆ. ಕಳೆದ ವಾರ ಇಲ್ಲಿಯೇ ಹಿಮಗಾಳಿಯಿಂದ ನೇಪಾಳದ ಮೂವರು ಪರ್ವತಾರೋಹಿಗಳು ಮೃತಪಟ್ಟಿದ್ದರು.

ಅತ್ಯಂತ ಅಪಾಯಕಾರಿಯಾಗಿರುವ ಅನ್ನಪೂರ್ಣ ಪರ್ವತಪ್ರದೇಶದಲ್ಲಿ ಜಗತ್ತಿನಲ್ಲಿಯೇ ಅತಿ ಹೆಚ್ಚು ಪರ್ವತಾರೋಹಿಗಳು ಮೃತಪಟ್ಟಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕಡಬ | ನೆಟ್ಟಣದಲ್ಲಿ ಭೀಕರ ರಸ್ತೆ ಅಪಘಾತ ಕಾರಿನಲ್ಲಿದ್ದ ಮಗು ಸಹಿತ ನಾಲ್ವರು ಸಾವು

Next Post

ಸೆಕ್ಸ್ ರಾಕೆಟ್ ಜಾಲ ಭೇದಿಸಿದ ಮುಂಬೈ ಪೊಲೀಸರು: ಕಾಸ್ಟಿಂಗ್ ಡೈರೆಕ್ಟರ್ ಆರತಿ ಮಿತ್ತಲ್ ಬಂಧನ

Related Posts

ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಂಗಳೂರಿನ‌ ಬಾಲಪ್ರತಿಭೆ ರುಶಭ್ ರಾವ್
ರಾಷ್ಟ್ರೀಯ ಸುದ್ದಿ

ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಂಗಳೂರಿನ‌ ಬಾಲಪ್ರತಿಭೆ ರುಶಭ್ ರಾವ್

August 27, 2025
53
ಖ್ಯಾತ ನೀಲಿ ತಾರೆ ಕೈಲಿ ಪೇಜ್ ಅನುಮಾನಾಸ್ಪದವಾಗಿ ತನ್ನ ಮನೆಯಲ್ಲಿ ಹೆಣವಾಗಿ ಪತ್ತೆ, ಶವ ಸಂಸ್ಕಾರಕ್ಕೆ ಹಣ ಕೇಳಿದ ಕುಟುಂಬ
ವಿದೇಶಿ ಸುದ್ದಿ

ಖ್ಯಾತ ನೀಲಿ ತಾರೆ ಕೈಲಿ ಪೇಜ್ ಅನುಮಾನಾಸ್ಪದವಾಗಿ ತನ್ನ ಮನೆಯಲ್ಲಿ ಹೆಣವಾಗಿ ಪತ್ತೆ, ಶವ ಸಂಸ್ಕಾರಕ್ಕೆ ಹಣ ಕೇಳಿದ ಕುಟುಂಬ

July 2, 2025
86
Next Post
ಸೆಕ್ಸ್ ರಾಕೆಟ್ ಜಾಲ ಭೇದಿಸಿದ ಮುಂಬೈ ಪೊಲೀಸರು: ಕಾಸ್ಟಿಂಗ್ ಡೈರೆಕ್ಟರ್ ಆರತಿ ಮಿತ್ತಲ್ ಬಂಧನ

ಸೆಕ್ಸ್ ರಾಕೆಟ್ ಜಾಲ ಭೇದಿಸಿದ ಮುಂಬೈ ಪೊಲೀಸರು: ಕಾಸ್ಟಿಂಗ್ ಡೈರೆಕ್ಟರ್ ಆರತಿ ಮಿತ್ತಲ್ ಬಂಧನ

Discussion about this post

Recent News

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ

October 10, 2025
14
ಮೈಸೂರು ದಸರಾದಲ್ಲಿ ಬಲೂನು ಮಾರಾಟಕ್ಕೆ ಬಂದ 9 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಕೀಚಕನಿಗೆ ಪೊಲೀಸ್ ಗುಂಡೇಟು

ಮೈಸೂರು ದಸರಾದಲ್ಲಿ ಬಲೂನು ಮಾರಾಟಕ್ಕೆ ಬಂದ 9 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಕೀಚಕನಿಗೆ ಪೊಲೀಸ್ ಗುಂಡೇಟು

October 10, 2025
119
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ

October 10, 2025
ಮೈಸೂರು ದಸರಾದಲ್ಲಿ ಬಲೂನು ಮಾರಾಟಕ್ಕೆ ಬಂದ 9 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಕೀಚಕನಿಗೆ ಪೊಲೀಸ್ ಗುಂಡೇಟು

ಮೈಸೂರು ದಸರಾದಲ್ಲಿ ಬಲೂನು ಮಾರಾಟಕ್ಕೆ ಬಂದ 9 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಕೀಚಕನಿಗೆ ಪೊಲೀಸ್ ಗುಂಡೇಟು

October 10, 2025
ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

October 9, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d