• About us
  • Contact us
  • Disclaimer
Tuesday, August 12, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ನಾಮಪತ್ರ ಸಲ್ಲಿಕೆ, ಮೆರವಣಿಗೆಗೆ ಹರಿದು ಬಂತು ಜನಸಾಗರ

Coastal Times by Coastal Times
April 19, 2023
in ಕರಾವಳಿ, ರಾಜಕೀಯ
ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ನಾಮಪತ್ರ ಸಲ್ಲಿಕೆ, ಮೆರವಣಿಗೆಗೆ ಹರಿದು ಬಂತು ಜನಸಾಗರ
183
VIEWS
WhatsappTelegramShare on FacebookShare on Twitter

ಸುಳ್ಯ: ಇಲ್ಲಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಮಂಗಳವಾರ ಪಟ್ಟಣದಲ್ಲಿ ಮೆರವಣಿಗೆಯಲ್ಲಿ ಬಂದು  ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾ ಪ್ರಚಾರ ಸಮಿತಿ ಕಚೇರಿ ಬಳಿಯಿಂದ ತಾಲ್ಲೂಕು ಕಚೇರಿ ತನಕ ಮೆರವಣಿಗೆಯಲ್ಲಿ ಸಾಗಿ ಬಂದರು. ಜಿ.ಕೃಷ್ಣಪ್ಪ ಅವರು ತೆರೆದ ವಾಹನದಲ್ಲಿ ಕಾರ್ಯಕರ್ತರತ್ತ ಕೈಬೀಸಿ ಬಂದರು.

ಜಿ.ಕೃಷ್ಣಪ್ಪ ಸುಳ್ಯದ ಚೆನ್ನಕೇಶವ ದೇವಸ್ಥಾನ, ಮೊಗರ್ಪಣೆ ಮಸೀದಿ, ಬೀರಮಂಗಲ ಸೈಂಟ್ ಬ್ರಜಿಡ್ಸ್ ಚರ್ಚ್‌ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಸುಳ್ಯದಲ್ಲಿ ಕಾಂಗ್ರೆಸ್‌ ಗೆಲುವು ನಿಶ್ಚಿತ: ‘ಮೂರು ದಶಕಗಳಿಗೂ ಅಧಿಕ ಸಮಯ ದಿಂದ ಕಾಂಗ್ರೆಸ್ ಶಾಸಕರನ್ನು ಕಾಣದ ಸುಳ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ. ಸುಳ್ಯದಲ್ಲಿ ಕಾರ್ಯಕರ್ತರ ಸ್ವಾಭಿ ಮಾನದ ಚುನಾವಣೆ’ ಎಂದು ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹ ಮೂರ್ತಿ ಹೇಳಿದರು.

ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಕೇಂದ್ರದ ಬಿಜೆಪಿ ಸರ್ಕಾರದ ಆಡಳಿತ ವೈಖರಿ ಯಿಂದ ಜನರು ಬೇಸತ್ತು ಹೋಗಿದ್ದಾರೆ. ಆರ್ಥಿಕ ದುಸ್ಥಿತಿಯಿಂದ ರೈತರ, ಜನ ಸಾಮಾನ್ಯರ ಜೀವನ ತತ್ತರಿಸಿದೆ. ಬಿಜೆಪಿ ಸರ್ಕಾರ ಶ್ರೀಮಂತರ ಪರ ಇದ್ದರೆ, ಕಾಂಗ್ರೆಸ್ ಬಡವರ, ಹಿಂದುಳಿದವರ ಪಕ್ಷವಾಗಿದೆ’ ಎಂದರು.

ಈ ಬಾರಿ ಕಾರ್ಯಕರ್ತರ ಶ್ರಮ, ಉತ್ಸವ ಹೆಚ್ಚಾಗಿದೆ. ಎಲ್ಲರೂ ಒಗ್ಗಟ್ಟಾಗಿ ಪ್ರಚಾರ ಮಾಡಲಿದ್ದೇವೆ. ಈ ಬಾರಿ ಖಂಡಿತಾ ಕಾಂಗ್ರೆಸ್ ವಿಜಯ ಪತಾಕೆ ಹಾರಿಸಲಿದೆ’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಹೇಳಿದರು.
ಮಂಗಳೂರು ಶಾಸಕ ಯು.ಟಿ.ಖಾದರ್, ಕಾಂಗ್ರೆಸ್ ಮುಖಂಡರಾದ ಧನಂಜಯ ಅಡ್ಪಂಗಾಯ, ಭರತ್ ಮುಂಡೋಡಿ, ಎನ್.ಜಯಪ್ರಕಾಶ್ ರೈ, ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಮುಖಂಡರಾದ ಡಾ.ರಘು, ಪಿ.ಪಿ. ವರ್ಗೀಸ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ ಇದ್ದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸೆಕ್ಸ್ ರಾಕೆಟ್ ಜಾಲ ಭೇದಿಸಿದ ಮುಂಬೈ ಪೊಲೀಸರು: ಕಾಸ್ಟಿಂಗ್ ಡೈರೆಕ್ಟರ್ ಆರತಿ ಮಿತ್ತಲ್ ಬಂಧನ

Next Post

ಪ್ರವೀಣ್​ ನೆಟ್ಟಾರು ಕೊಲೆ ಆರೋಪಿ ಶಾಫಿ‌ ಬೆಳ್ಳಾರೆ ಎಸ್​​ಡಿಪಿಐ ಅಭ್ಯರ್ಥಿಯಾಗಿ ಜೈಲಿನಿಂದ ನಾಮಪತ್ರ ಸಲ್ಲಿಸಿದ್ದಾರೆ.

Related Posts

ಎಂ.ಸಿ.ಸಿ. ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10 ನೇ ಎಟಿಎಂ ಉದ್ಘಾಟನೆ
ಕರಾವಳಿ

ಎಂ.ಸಿ.ಸಿ. ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10 ನೇ ಎಟಿಎಂ ಉದ್ಘಾಟನೆ

August 11, 2025
5
ಬೆಳ್ತಂಗಡಿ : ಯೂಟ್ಯೂಬರ್‌ಗಳಿಗೆ ಹಲ್ಲೆ ಪ್ರಕರಣ ಆರು ಮಂದಿಯ ಬಂಧನ
ಕರಾವಳಿ

ಬೆಳ್ತಂಗಡಿ : ಯೂಟ್ಯೂಬರ್‌ಗಳಿಗೆ ಹಲ್ಲೆ ಪ್ರಕರಣ ಆರು ಮಂದಿಯ ಬಂಧನ

August 10, 2025
197
Next Post
ಪ್ರವೀಣ್​ ನೆಟ್ಟಾರು ಕೊಲೆ ಆರೋಪಿ ಶಾಫಿ‌ ಬೆಳ್ಳಾರೆ ಎಸ್​​ಡಿಪಿಐ ಅಭ್ಯರ್ಥಿಯಾಗಿ ಜೈಲಿನಿಂದ ನಾಮಪತ್ರ ಸಲ್ಲಿಸಿದ್ದಾರೆ.

ಪ್ರವೀಣ್​ ನೆಟ್ಟಾರು ಕೊಲೆ ಆರೋಪಿ ಶಾಫಿ‌ ಬೆಳ್ಳಾರೆ ಎಸ್​​ಡಿಪಿಐ ಅಭ್ಯರ್ಥಿಯಾಗಿ ಜೈಲಿನಿಂದ ನಾಮಪತ್ರ ಸಲ್ಲಿಸಿದ್ದಾರೆ.

Discussion about this post

Recent News

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಂಗಳೂರಿನ ವೃದ್ಧ ಮಹಿಳೆಯಿಂದ ಬರೋಬ್ಬರಿ 3.9 ಕೋಟಿ ಪೀಕಿದ ಸೈಬರ್ ವಂಚಕರು

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಂಗಳೂರಿನ ವೃದ್ಧ ಮಹಿಳೆಯಿಂದ ಬರೋಬ್ಬರಿ 3.9 ಕೋಟಿ ಪೀಕಿದ ಸೈಬರ್ ವಂಚಕರು

August 11, 2025
61
ಎಂ.ಸಿ.ಸಿ. ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10 ನೇ ಎಟಿಎಂ ಉದ್ಘಾಟನೆ

ಎಂ.ಸಿ.ಸಿ. ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10 ನೇ ಎಟಿಎಂ ಉದ್ಘಾಟನೆ

August 11, 2025
5
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಂಗಳೂರಿನ ವೃದ್ಧ ಮಹಿಳೆಯಿಂದ ಬರೋಬ್ಬರಿ 3.9 ಕೋಟಿ ಪೀಕಿದ ಸೈಬರ್ ವಂಚಕರು

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಂಗಳೂರಿನ ವೃದ್ಧ ಮಹಿಳೆಯಿಂದ ಬರೋಬ್ಬರಿ 3.9 ಕೋಟಿ ಪೀಕಿದ ಸೈಬರ್ ವಂಚಕರು

August 11, 2025
ಎಂ.ಸಿ.ಸಿ. ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10 ನೇ ಎಟಿಎಂ ಉದ್ಘಾಟನೆ

ಎಂ.ಸಿ.ಸಿ. ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10 ನೇ ಎಟಿಎಂ ಉದ್ಘಾಟನೆ

August 11, 2025
ಬೆಳ್ತಂಗಡಿ : ಯೂಟ್ಯೂಬರ್‌ಗಳಿಗೆ ಹಲ್ಲೆ ಪ್ರಕರಣ ಆರು ಮಂದಿಯ ಬಂಧನ

ಬೆಳ್ತಂಗಡಿ : ಯೂಟ್ಯೂಬರ್‌ಗಳಿಗೆ ಹಲ್ಲೆ ಪ್ರಕರಣ ಆರು ಮಂದಿಯ ಬಂಧನ

August 10, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d