• About us
  • Contact us
  • Disclaimer
Tuesday, February 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

31 ವರ್ಷಗಳ ಜೈಲುವಾಸ ಶಿಕ್ಷೆ ಬಳಿಕ ರಾಜೀವ್ ಗಾಂಧಿ ಹತ್ಯೆ ಅಪರಾಧಿ ಪೇರರಿವಾಳನ್ ಬಿಡುಗಡೆ

Coastal Times by Coastal Times
May 19, 2022
in ರಾಷ್ಟ್ರೀಯ ಸುದ್ದಿ
31 ವರ್ಷಗಳ ಜೈಲುವಾಸ ಶಿಕ್ಷೆ ಬಳಿಕ ರಾಜೀವ್ ಗಾಂಧಿ ಹತ್ಯೆ ಅಪರಾಧಿ ಪೇರರಿವಾಳನ್ ಬಿಡುಗಡೆ
160
VIEWS
WhatsappTelegramShare on FacebookShare on Twitter

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣದ ಅಪರಾಧಿ ಎ.ಜಿ.ಪೇರರಿವಾಳನ್ ಅವರನ್ನು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಬುಧವಾರ ಬಿಡುಗಡೆ ಮಾಡಲಾಗಿದೆ. ಸಂವಿಧಾನದ 142ನೇ ವಿಧಿಯ ಅಡಿಯಲ್ಲಿ ಸುಪ್ರೀಂಕೋರ್ಟ್‌ಗೆ ನೀಡಲಾಗಿರುವ ಪರಮಾಧಿಕಾರವನ್ನು ಚಲಾ ಯಿಸಿ ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಮತ್ತು ಬಿ.ಆರ್. ಗವಾಯಿ ಅವರನ್ನೊಳಗೊಂಡ ನ್ಯಾಯ ಪೀಠವು ಪೇರರಿವಾಳನ್ ಅವರನ್ನು ಬಿಡುಗಡೆ ಮಾಡಲು ಆದೇಶ ನೀಡಿದೆ. ಸಂವಿಧಾನದ 161ನೇ ವಿಧಿಯಡಿ ಪೇರರಿವಾಳನ್‌ ದೋಷಮುಕ್ತಿಗೆ ತೀರ್ಮಾನ ಕೈಗೊಳ್ಳಲು ತಮಿಳುನಾಡು ರಾಜ್ಯಪಾಲರು ಬಹಳಷ್ಟು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ನ್ಯಾಯಪೀಠವು 142ನೇ ವಿಧಿಯಡಿ ಅಧಿಕಾರ ಚಲಾ ಯಿಸಿ ಬಿಡುಗಡೆಗೆ ಆದೇಶಿಸಿದೆ. ಜಾಮೀನು ಪ್ರಕಟಿಸುವ ಸಮಯದಲ್ಲಿ ನ್ಯಾಯಪೀಠವು, ‘ಅಪರಾಧಿಯು 30 ವರ್ಷಕ್ಕೂ ಹೆಚ್ಚು ಕಾಲ ಜೈಲುವಾಸ ಶಿಕ್ಷೆ ಅನುಭವಿಸಿದ್ದು, ಅವರ ನಡವಳಿಕೆಯು ತೃಪ್ತಿದಾಯಕವಾಗಿದೆ’ ಎಂದೂ ಹೇಳಿದೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದ 7 ಮಂದಿ ಅಪರಾಧಿಗಳಲ್ಲಿ ಪೇರರಿವಾಳನ್‌ ಒಬ್ಬರಾಗಿದ್ದು, ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ. ‘ಪ್ರಕರಣದ ಎಲ್ಲ 7 ಅಪರಾಧಿಗಳನ್ನು ಅವಧಿಗೆ ಮುನ್ನ ಬಿಡುಗಡೆ ಮಾಡುವಂತೆ ಶಿಫಾರಸು ಮಾಡಿರುವ ತಮಿಳುನಾಡು ರಾಜ್ಯ ಸಚಿವ ಸಂಪುಟದ ಸಲಹೆಯು ರಾಜ್ಯ ಪಾಲರಿಗೆ ಬದ್ಧವಾಗಿದೆ’ ಎಂದು ಹೇಳಿದ ನ್ಯಾಯಪೀಠವು, ‘ಐಪಿಸಿ ಸೆಕ್ಷನ್ 302ರ ಅಡಿಯಲ್ಲಿರುವ ಪ್ರಕರಣದಲ್ಲಿ ಕ್ಷಮಾದಾನ ನೀಡಲು ರಾಷ್ಟ್ರಪತಿಗಳಿಗೆ ಮಾತ್ರ ಅಧಿಕಾರವಿದೆ’ ಎಂಬ ಕೇಂದ್ರ ಸರ್ಕಾರದ ವಾದವನ್ನು ತಳ್ಳಿಹಾಕಿತು.

ಪೇರರಿವಾಳನ್‌ ಅವರ ತಾಯಿ ಅರ್ಪುತಮ್ಮ ಅಮ್ಮಾಳ್ ದಶಕಗಳ ಹೋರಾಟ :

ಚೆನ್ನೈ: ‘ನಾನು ಮುಗ್ಧ ಹುಡುಗನ ತಾಯಿ, 28 ವರ್ಷಗಳ ಹಿಂದೆ ನನ್ನ ಮಗನನ್ನು ನನ್ನಿಂದ ದೂರ ಮಾಡಲಾಗಿತ್ತು. ಆಗ ಅವನಿಗೆ ಕೇವಲ 19 ವರ್ಷ. ಆ ದಿನದಿಂದ ನಾನು ಅವನ ಹಿಂದೆ ಓಡಲು ಆರಂಭಿಸಿದೆ, ಈಗಲೂ ಓಡುತ್ತಿದ್ದೇನೆ’ ಎಂದು ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎ.ಜಿ ಪೇರರಿವಾಳನ್‌ ಅವರ ತಾಯಿ ಅರ್ಪುತಮ್ಮ ಅಮ್ಮಾಳ್ ಅವರು ತಮ್ಮ ಟ್ವಿಟರ್‌ ಪ್ರೊಫೈಲ್‌ನಲ್ಲಿ ಬರೆದು
ಕೊಂಡಿದ್ದಾರೆ.  ಮಗನ ಬಿಡುಗಡೆಗಾಗಿ ಅರ್ಪುತಮ್ಮ ಅಮ್ಮಾಲ್‌ ಅವರು 31 ವರ್ಷಗಳ ಕಾಲ ಪಟ್ಟುಬಿಡದೇ ಹೋರಾಟ ನಡೆಸಿದ್ದಾರೆ. ರಾಜೀವ್‌ ಗಾಂಧಿ ಹತ್ಯೆ ಪ್ರಕರಣದಡಿ ಎ.ಜಿ ಪೇರರಿವಾಳನ್‌ ಅವರನ್ನು 1991ರ ಜೂನ್‌ 19ರಂದು ಬಂಧಿಸಲಾಗಿತ್ತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ರಸ್ತೆಯಲ್ಲಿ ಬಿಷಪ್ ಕಾಟನ್ ಶಾಲಾ ಬಾಲಕಿಯರ ಜಟಾಪಟಿ, ವಿಡಿಯೋ ವೈರಲ್!

Next Post

ಶ್ರೀಮಂತ ವಿವಾಹಿತ ಮಹಿಳೆ ಜೊತೆ ಪ್ರೇಮದ ನಾಟಕ: ಫಯಾಜ್ ನ ಮೋಹಕ್ಕೆ ಬಲಿಯಾಗಿ ಆಕೆ ಕಳೆದುಕೊಂಡದ್ದು ಬರೋಬ್ಬರಿ 1.5 ಕೋ ರೂ

Related Posts

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ
ರಾಷ್ಟ್ರೀಯ ಸುದ್ದಿ

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

January 25, 2026
42
ಬಸ್‌ನಲ್ಲಿ ಲೈಂಗಿಕ ಕಿರುಕುಳ ಆರೋಪ, ತನ್ನದೇ ವೈರಲ್‌ ವಿಡಿಯೋ ನೋಡಿ ವ್ಯಕ್ತಿ ಆತ್ಮಹತ್ಯೆ; ಯೂಟ್ಯೂಬರ್ ಮಹಿಳೆ ವಿರುದ್ಧ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ
ರಾಷ್ಟ್ರೀಯ ಸುದ್ದಿ

ಬಸ್‌ನಲ್ಲಿ ಲೈಂಗಿಕ ಕಿರುಕುಳ ಆರೋಪ, ತನ್ನದೇ ವೈರಲ್‌ ವಿಡಿಯೋ ನೋಡಿ ವ್ಯಕ್ತಿ ಆತ್ಮಹತ್ಯೆ; ಯೂಟ್ಯೂಬರ್ ಮಹಿಳೆ ವಿರುದ್ಧ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ

January 20, 2026
180
Next Post
ಶ್ರೀಮಂತ ವಿವಾಹಿತ ಮಹಿಳೆ ಜೊತೆ ಪ್ರೇಮದ ನಾಟಕ: ಫಯಾಜ್ ನ ಮೋಹಕ್ಕೆ ಬಲಿಯಾಗಿ ಆಕೆ ಕಳೆದುಕೊಂಡದ್ದು ಬರೋಬ್ಬರಿ 1.5 ಕೋ ರೂ

ಶ್ರೀಮಂತ ವಿವಾಹಿತ ಮಹಿಳೆ ಜೊತೆ ಪ್ರೇಮದ ನಾಟಕ: ಫಯಾಜ್ ನ ಮೋಹಕ್ಕೆ ಬಲಿಯಾಗಿ ಆಕೆ ಕಳೆದುಕೊಂಡದ್ದು ಬರೋಬ್ಬರಿ 1.5 ಕೋ ರೂ

Discussion about this post

Recent News

ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ

ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ

February 3, 2026
10
ಕಮ್ಯುನಿಸ್ಟ್ ಹೋರಾಟಗಾರ ಕೃಷ್ಣ ಶೆಟ್ಟಿಯವರ ಜೀವನ ಚರಿತ್ರೆ ‘ಸ್ಟ್ರಗಲ್ ಫಾರ್ ಇಕ್ವಾಲಿಟಿ’ ಕೃತಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಡುಗಡೆಗೊಳಿಸಿದರು.

ಕಮ್ಯುನಿಸ್ಟ್ ಹೋರಾಟಗಾರ ಕೃಷ್ಣ ಶೆಟ್ಟಿಯವರ ಜೀವನ ಚರಿತ್ರೆ ‘ಸ್ಟ್ರಗಲ್ ಫಾರ್ ಇಕ್ವಾಲಿಟಿ’ ಕೃತಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಡುಗಡೆಗೊಳಿಸಿದರು.

February 3, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ

ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ

February 3, 2026
ಕಮ್ಯುನಿಸ್ಟ್ ಹೋರಾಟಗಾರ ಕೃಷ್ಣ ಶೆಟ್ಟಿಯವರ ಜೀವನ ಚರಿತ್ರೆ ‘ಸ್ಟ್ರಗಲ್ ಫಾರ್ ಇಕ್ವಾಲಿಟಿ’ ಕೃತಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಡುಗಡೆಗೊಳಿಸಿದರು.

ಕಮ್ಯುನಿಸ್ಟ್ ಹೋರಾಟಗಾರ ಕೃಷ್ಣ ಶೆಟ್ಟಿಯವರ ಜೀವನ ಚರಿತ್ರೆ ‘ಸ್ಟ್ರಗಲ್ ಫಾರ್ ಇಕ್ವಾಲಿಟಿ’ ಕೃತಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಡುಗಡೆಗೊಳಿಸಿದರು.

February 3, 2026
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d