• About us
  • Contact us
  • Disclaimer
Saturday, August 2, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

Coastal Times by Coastal Times
May 19, 2025
in ಕರಾವಳಿ
ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್
79
VIEWS
WhatsappTelegramShare on FacebookShare on Twitter

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಬರಹ‌ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಬಿಜೆಪಿ ಮಾಜಿ ಕಾರ್ಪೊರೇಟರ್ ಶ್ವೇತಾ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಕರಣದಲ್ಲಿ ಶ್ವೇತಾ ಪೂಜಾರಿ ಮೇ 8ರಂದು ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ದಿನೇಶ್ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಬರಹ‌ ಪೋಸ್ಟ್ ಮಾಡಿದ್ದಾರೆ ಎಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಹಿಳಾ ಘಟಕದ ಉಪಾಧ್ಯಕ್ಷೆ ಶಾಂತ ರಾವ್ ಅವರು ದೂರು ನೀಡಿದ್ದರು. ”ಅವಹೇಳನಕಾರಿ ಪೋಸ್ಟ್​​ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 62/2025 ರ ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 353(2) ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಸದ್ಯ ಪ್ರಕರಣವನ್ನು ಮುಂದಿನ ತನಿಖೆಗೆ ಮಂಗಳೂರು ನಗರ ಸಿಇಎನ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಶ್ವೇತಾ ಪೂಜಾರಿ ಅವರ ವಿಚಾರಣೆ ನಡೆಸಲಾಗುತ್ತಿದ್ದು, ತನಿಖೆ ಮುಂದುವರೆದಿದೆ” ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

 

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಭಾರತದಲ್ಲಿ ನಡೆದ ಮೂರು ಭಯೋತ್ಪಾದಕ ದಾಳಿಯ ರೂವಾರಿ ಉಗ್ರ ರಜಾವುಲ್ಲಾ ಪಾಕ್‌ನಲ್ಲಿ ಹತ್ಯೆ

Next Post

ಮಂಗಳೂರು: ನ್ಯೂಜಿಲೆಂಡ್​​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 8 ಕೋಟಿ ಅಧಿಕ ವಂಚನೆ: ತನಿಖೆಯಲ್ಲಿ ನಿರ್ಲಕ್ಷ್ಯಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

Related Posts

ಕೊಣಾಜೆ‌: ಆಶ್ರಮದಿಂದ ಯುವತಿ ಪರಾರಿ; ಪೋಲಿಸರಿಂದ ಲುಕ್‌ಔಟ್ ನೋಟಿಸ್
ಕರಾವಳಿ

ಕೊಣಾಜೆ‌: ಆಶ್ರಮದಿಂದ ಯುವತಿ ಪರಾರಿ; ಪೋಲಿಸರಿಂದ ಲುಕ್‌ಔಟ್ ನೋಟಿಸ್

August 1, 2025
47
ಬೈಕಂಪಾಡಿ ಕೈಗಾರಿಕ ಸ್ಥಾವರದಲ್ಲಿ ಅಮೋನಿಯಾ ಸೋರಿಕೆಯಿಂದ ಉಸಿರಾಟದ ಸಮಸ್ಯೆ 25ಕ್ಕೂ ಅಧಿಕ ಮಂದಿ ಕಾರ್ಮಿಕರು ಅಸ್ವಸ್ಥ
ಕರಾವಳಿ

ಬೈಕಂಪಾಡಿ ಕೈಗಾರಿಕ ಸ್ಥಾವರದಲ್ಲಿ ಅಮೋನಿಯಾ ಸೋರಿಕೆಯಿಂದ ಉಸಿರಾಟದ ಸಮಸ್ಯೆ 25ಕ್ಕೂ ಅಧಿಕ ಮಂದಿ ಕಾರ್ಮಿಕರು ಅಸ್ವಸ್ಥ

August 1, 2025
45
Next Post
ಮಂಗಳೂರು: ನ್ಯೂಜಿಲೆಂಡ್​​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 8 ಕೋಟಿ ಅಧಿಕ ವಂಚನೆ: ತನಿಖೆಯಲ್ಲಿ ನಿರ್ಲಕ್ಷ್ಯಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

ಮಂಗಳೂರು: ನ್ಯೂಜಿಲೆಂಡ್​​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 8 ಕೋಟಿ ಅಧಿಕ ವಂಚನೆ: ತನಿಖೆಯಲ್ಲಿ ನಿರ್ಲಕ್ಷ್ಯಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

Discussion about this post

Recent News

13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ

13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ

August 1, 2025
46
ಕೊಣಾಜೆ‌: ಆಶ್ರಮದಿಂದ ಯುವತಿ ಪರಾರಿ; ಪೋಲಿಸರಿಂದ ಲುಕ್‌ಔಟ್ ನೋಟಿಸ್

ಕೊಣಾಜೆ‌: ಆಶ್ರಮದಿಂದ ಯುವತಿ ಪರಾರಿ; ಪೋಲಿಸರಿಂದ ಲುಕ್‌ಔಟ್ ನೋಟಿಸ್

August 1, 2025
47
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ

13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ

August 1, 2025
ಕೊಣಾಜೆ‌: ಆಶ್ರಮದಿಂದ ಯುವತಿ ಪರಾರಿ; ಪೋಲಿಸರಿಂದ ಲುಕ್‌ಔಟ್ ನೋಟಿಸ್

ಕೊಣಾಜೆ‌: ಆಶ್ರಮದಿಂದ ಯುವತಿ ಪರಾರಿ; ಪೋಲಿಸರಿಂದ ಲುಕ್‌ಔಟ್ ನೋಟಿಸ್

August 1, 2025
ಬೈಕಂಪಾಡಿ ಕೈಗಾರಿಕ ಸ್ಥಾವರದಲ್ಲಿ ಅಮೋನಿಯಾ ಸೋರಿಕೆಯಿಂದ ಉಸಿರಾಟದ ಸಮಸ್ಯೆ 25ಕ್ಕೂ ಅಧಿಕ ಮಂದಿ ಕಾರ್ಮಿಕರು ಅಸ್ವಸ್ಥ

ಬೈಕಂಪಾಡಿ ಕೈಗಾರಿಕ ಸ್ಥಾವರದಲ್ಲಿ ಅಮೋನಿಯಾ ಸೋರಿಕೆಯಿಂದ ಉಸಿರಾಟದ ಸಮಸ್ಯೆ 25ಕ್ಕೂ ಅಧಿಕ ಮಂದಿ ಕಾರ್ಮಿಕರು ಅಸ್ವಸ್ಥ

August 1, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d