• About us
  • Contact us
  • Disclaimer
Friday, June 6, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಡುಪಿ: ಸೆಲೂನ್‌ ಸಿಬಂದಿಯ ಕೊಲೆ ಯತ್ನ ಪ್ರಕರಣ ಬಾಲಕ ಸಹಿತ ನಾಲ್ವರ ಬಂಧನ

Coastal Times by Coastal Times
June 19, 2024
in ಕ್ರೈಮ್ ನ್ಯೂಸ್
ಉಡುಪಿ: ಸೆಲೂನ್‌ ಸಿಬಂದಿಯ ಕೊಲೆ ಯತ್ನ ಪ್ರಕರಣ ಬಾಲಕ ಸಹಿತ ನಾಲ್ವರ ಬಂಧನ
89
VIEWS
WhatsappTelegramShare on FacebookShare on Twitter

ಉಡುಪಿ: ಸೆಲೂನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನನ್ನು ತಲವಾರು ಮೂಲಕ ದಾಳಿ ನಡೆಸಿ ಕೊಲೆಗೆ ಯತ್ನ ನಡೆಸಿದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬಡಗುಬೆಟ್ಟು ನಿವಾಸಿ ಪ್ರವೀಣ್(22), ಕಟಪಾಡಿಯ ಅಭಿಷೇಕ್(28), ಪುತ್ತೂರು ಗ್ರಾಮದ ದೇಶ್ರಾಜ್(18) ಬಂಧಿತ ಆರೋಪಿಗಳಾಗಿದೆ. ಇನ್ನೊಬ್ಬ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ವಿಚಾರಣೆ ನಡೆಸಿ ಕಾನೂನಿನಂತೆ ಕ್ರಮ ಜರುಗಿಸಲಾಗಿದ್ದು, ಪ್ರಕರಣ ತನಿಖೆಯಲ್ಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ತಿಳಿಸಿದ್ದಾರೆ.

ಜೂ.15ರಂದು ಸೆಲೂನಿನಲ್ಲಿ ಕೆಲಸ ಮಾಡಿಕೊಂಡಿದ್ದ ಪುತ್ತೂರು ಗ್ರಾಮದ ಚರಣ್ ರಾಜ್(18) ಎಂಬವರಿಗೆ ಅಭಿಷೇಕ್ ಕರೆ ಮಾಡಿ, ಶಬರಿ ಎಂಬಾತನ ಬಗ್ಗೆ ಮಾತನಾಡಲು ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಬರಲು ತಿಳಿಸಿದ್ದನು. ಅದರಂತೆ ಚರಣ್ ರಾಜ್, ತನ್ನ ಸ್ನೇಹಿತರಾದ ಸುಜನ್, ನಾಗರಾಜ್, ಕಾರ್ತಿಕ್, ರಂಜು ಎಂಬವರೊಂದಿಗೆ ರಾತ್ರಿ 9 ಗಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಅಲ್ಲಿಗೆ ಹೋಗಿದ್ದರು. ಈ ವೇಳೆ ಪ್ರವೀಣ್, ಅಭಿಷೇಕ್, ದೇಶರಾಜ್ ಮತ್ತು ಇತರರು ಕೈಯಲ್ಲಿ ತಲವಾರಗಳನ್ನು ಹಿಡಿದುಕೊಂಡು ಚರಣ್ ರಾಜ್ ಹಾಗೂ ಸ್ನೇಹಿತರನ್ನು ಕೊಲ್ಲುವ ಉದ್ದೇಶದಿಂದ ತಲವಾರನ್ನು ಬೀಸಿದ್ದು, ಬಿಯರ್ ಬಾಟಲಿಗಳನ್ನು ಕೂಡ ಅವರ ಮೇಲೆ ಎಸೆದು ಹಲ್ಲೆ ಮಾಡಲು ಪ್ರಯತ್ನಿಸಿದ್ದರು. ಚರಣ್ರಾಜ್ ಮತ್ತು ಸ್ನೇಹಿತು ಅಲ್ಲೇ ಬಿಟ್ಟು ಹೋಗಿರುವ ದ್ವಿಚಕ್ರ ವಾಹನಗಳಿಗೆ ಆರೋಪಿಗಳು ಹಾನಿ ಮಾಡಿದ್ದು, ಸ್ಕೂಟಿಯನ್ನುಸ್ಕೂಟಿಯನ್ನು ಪುಡಿಗೈದಿದ್ದರು ದೂರಲಾಗಿದೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಘಟನೆಗೆ ಶಬರಿ ಎಂಬಾತನಿಗೆ ಚರಣ್ ಬೈದ ಎಂಬ ಕಾರಣ ಮುಂದಿಟ್ಟುಕೊಂಡು, ಆರೋಪಿಗಳು ಹಳೆ ದ್ವೇಷದಿಂದ ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಪವಿತ್ರ ಗೌಡ ಆರೋಗ್ಯದಲ್ಲಿ ಏರುಪೇರು; ಠಾಣೆಯಿಂದ ಆಸ್ಪತ್ರೆಗೆ ಶಿಫ್ಟ್​

Next Post

ವಿಮಾನ ನಿಲ್ದಾಣದಲ್ಲಿ ಪವಿತ್ರ ಉಮ್ರಾ ಯಾತ್ರೆಯ ಯಾತ್ರಾರ್ಥಿಯಾದ ಬದ್ರುದ್ದೀನ್ ಎಂಬುವವರ ಬ್ಯಾಗ್‌ನಿಂದ ಹಣ ಕಳವಾಗಿದ್ದು ಕಳ್ಳತನದ ಜಾಲ ಭೇದಿಸುವಂತೆ ಯೋಗೀಶ್ ಶೆಟ್ಟಿ ಜಪ್ಪು ಒತ್ತಾಯ

Related Posts

ಮಂಗಳೂರು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ, ಬಿಸಿ ಮುಟ್ಟಿಸಿದ ವಿಶೇಷ ಪೊಲೀಸ್ ತಂಡ, 6 ಮಂದಿ ಸೆರೆ
ಕ್ರೈಮ್ ನ್ಯೂಸ್

ಮಂಗಳೂರು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ, ಬಿಸಿ ಮುಟ್ಟಿಸಿದ ವಿಶೇಷ ಪೊಲೀಸ್ ತಂಡ, 6 ಮಂದಿ ಸೆರೆ

June 5, 2025
117
ಉಡುಪಿ: ಮಟ್ಕಾ ದಂಧೆ ವಿರುದ್ಧ ಪೊಲೀಸರ ಕಾರ್ಯಾಚರಣೆ 12 ಮಂದಿ ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಉಡುಪಿ: ಮಟ್ಕಾ ದಂಧೆ ವಿರುದ್ಧ ಪೊಲೀಸರ ಕಾರ್ಯಾಚರಣೆ 12 ಮಂದಿ ಆರೋಪಿಗಳ ಬಂಧನ

June 3, 2025
83
Next Post
ವಿಮಾನ ನಿಲ್ದಾಣದಲ್ಲಿ ಪವಿತ್ರ ಉಮ್ರಾ ಯಾತ್ರೆಯ ಯಾತ್ರಾರ್ಥಿಯಾದ ಬದ್ರುದ್ದೀನ್ ಎಂಬುವವರ ಬ್ಯಾಗ್‌ನಿಂದ ಹಣ ಕಳವಾಗಿದ್ದು ಕಳ್ಳತನದ ಜಾಲ ಭೇದಿಸುವಂತೆ ಯೋಗೀಶ್ ಶೆಟ್ಟಿ ಜಪ್ಪು ಒತ್ತಾಯ

ವಿಮಾನ ನಿಲ್ದಾಣದಲ್ಲಿ ಪವಿತ್ರ ಉಮ್ರಾ ಯಾತ್ರೆಯ ಯಾತ್ರಾರ್ಥಿಯಾದ ಬದ್ರುದ್ದೀನ್ ಎಂಬುವವರ ಬ್ಯಾಗ್‌ನಿಂದ ಹಣ ಕಳವಾಗಿದ್ದು ಕಳ್ಳತನದ ಜಾಲ ಭೇದಿಸುವಂತೆ ಯೋಗೀಶ್ ಶೆಟ್ಟಿ ಜಪ್ಪು ಒತ್ತಾಯ

Discussion about this post

Recent News

ಮಾತಾ ಅಮೃತಾನಂದಮಯಿ ಮಠ- ಅಯುಧ್ ಮಂಗಳೂರು ಇವರಿಂದ ವಿಶ್ವ ಪರಿಸರ ದಿನಾಚರಣೆ

ಮಾತಾ ಅಮೃತಾನಂದಮಯಿ ಮಠ- ಅಯುಧ್ ಮಂಗಳೂರು ಇವರಿಂದ ವಿಶ್ವ ಪರಿಸರ ದಿನಾಚರಣೆ

June 5, 2025
50
ಪಾಣೆಮಂಗಳೂರು ನೇತ್ರಾವತಿ ನದಿ ಕಿನಾರೆಯ ನೀರಿನ ಟ್ಯಾಂಕ್ ಗೆ ಹಾರಿ‌ ಆತ್ಮಹತ್ಯೆ ಮಾಡಿಕೊಂಡ ಪುತ್ತೂರು ನಗರಸಭಾ ಸದಸ್ಯ

ಪಾಣೆಮಂಗಳೂರು ನೇತ್ರಾವತಿ ನದಿ ಕಿನಾರೆಯ ನೀರಿನ ಟ್ಯಾಂಕ್ ಗೆ ಹಾರಿ‌ ಆತ್ಮಹತ್ಯೆ ಮಾಡಿಕೊಂಡ ಪುತ್ತೂರು ನಗರಸಭಾ ಸದಸ್ಯ

June 5, 2025
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಾತಾ ಅಮೃತಾನಂದಮಯಿ ಮಠ- ಅಯುಧ್ ಮಂಗಳೂರು ಇವರಿಂದ ವಿಶ್ವ ಪರಿಸರ ದಿನಾಚರಣೆ

ಮಾತಾ ಅಮೃತಾನಂದಮಯಿ ಮಠ- ಅಯುಧ್ ಮಂಗಳೂರು ಇವರಿಂದ ವಿಶ್ವ ಪರಿಸರ ದಿನಾಚರಣೆ

June 5, 2025
ಪಾಣೆಮಂಗಳೂರು ನೇತ್ರಾವತಿ ನದಿ ಕಿನಾರೆಯ ನೀರಿನ ಟ್ಯಾಂಕ್ ಗೆ ಹಾರಿ‌ ಆತ್ಮಹತ್ಯೆ ಮಾಡಿಕೊಂಡ ಪುತ್ತೂರು ನಗರಸಭಾ ಸದಸ್ಯ

ಪಾಣೆಮಂಗಳೂರು ನೇತ್ರಾವತಿ ನದಿ ಕಿನಾರೆಯ ನೀರಿನ ಟ್ಯಾಂಕ್ ಗೆ ಹಾರಿ‌ ಆತ್ಮಹತ್ಯೆ ಮಾಡಿಕೊಂಡ ಪುತ್ತೂರು ನಗರಸಭಾ ಸದಸ್ಯ

June 5, 2025
ಸೋಮೇಶ್ವರ, ಅಂಬಿಕಾ ರೋಡ್ ರಾಜಕಾಲುವೆಯ ಕಿರು ಸೇತುವೆಯ ಕೆಳಭಾಗ ಕುಸಿತ

ಸೋಮೇಶ್ವರ, ಅಂಬಿಕಾ ರೋಡ್ ರಾಜಕಾಲುವೆಯ ಕಿರು ಸೇತುವೆಯ ಕೆಳಭಾಗ ಕುಸಿತ

June 5, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d