• About us
  • Contact us
  • Disclaimer
Tuesday, August 5, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಜು.20ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Coastal Times by Coastal Times
July 19, 2024
in ಕರಾವಳಿ
ಜು.20ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
85
VIEWS
WhatsappTelegramShare on FacebookShare on Twitter

ಮಂಗಳೂರು: ಧಾರಾಕಾರ ಮಳೆ ಮುಂದುವರಿದ ಕಾರಣ ಜುಲೈ 20 (ಶನಿವಾರ ) ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪಿಯುಸಿವರೆಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆ ಇದ್ದ ಕಾರಣ ಜಿಲ್ಲೆಯ ಕೆಲ ತಾಲೂಕಿನಲ್ಲಿ ಶುಕ್ರವಾರ ರಜೆ ಘೋಷಿಸಲಾಗಿತ್ತು.

ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯಾದ್ಯಂತ ಭಾರೀ ಗಾಳಿ ಮಳೆ ಎಡೆ ಬಿಡದೆ ಸುರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಜಿಲ್ಲೆಯಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ನದಿ ಪಾತ್ರದ ಜನರು ಆತಂಕದಲ್ಲೇ ಕಾಲ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ. ಜನರು ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ರಸ್ತೆ ಸಂಪರ್ಕ ಕಡಿತ ಹಿನ್ನೆಲೆ ಜುಲೈ 19-22ರ ಮಧ್ಯೆ ಮಂಗಳೂರು- ಬೆಂಗಳೂರಿಗೆ ಹೆಚ್ಚುವರಿ 2 ವಿಶೇಷ ರೈಲು

Next Post

ಮಂಗಳೂರು ತೋಟಬೆಂಗ್ರೆ ಯುವತಿಯೊಬ್ಬಳು ಸ್ನಾನ ಮಾಡುತ್ತಿದ್ದ ವೀಡಿಯೋ ಚಿತ್ರೀಕರಣ: ಯುವಕನಿಗೆ ಧರ್ಮದೇಟು

Related Posts

ದ.ಕ.ಜಿಲ್ಲೆಯಲ್ಲಿ ಸಹಕಾರಿ ರಂಗ ಬೆಳೆಯಲು ಮೊಳಹಳ್ಳಿ ಶಿವರಾವ್ ಅವರು ಹಾಕಿ ಕೊಟ್ಟ ಭದ್ರ ತಳಪಾಯ ಕಾರಣ: ಡಾ.ಎಂ.ಎನ್.ರಾಜೇಂದ್ರ ಕುಮಾ‌ರ್
ಕರಾವಳಿ

ದ.ಕ.ಜಿಲ್ಲೆಯಲ್ಲಿ ಸಹಕಾರಿ ರಂಗ ಬೆಳೆಯಲು ಮೊಳಹಳ್ಳಿ ಶಿವರಾವ್ ಅವರು ಹಾಕಿ ಕೊಟ್ಟ ಭದ್ರ ತಳಪಾಯ ಕಾರಣ: ಡಾ.ಎಂ.ಎನ್.ರಾಜೇಂದ್ರ ಕುಮಾ‌ರ್

August 4, 2025
14
ಬೈಂದೂರಿನಲ್ಲಿ ಎಂ.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ
ಕರಾವಳಿ

ಬೈಂದೂರಿನಲ್ಲಿ ಎಂ.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ

August 4, 2025
25
Next Post
ಮಂಗಳೂರು ತೋಟಬೆಂಗ್ರೆ ಯುವತಿಯೊಬ್ಬಳು ಸ್ನಾನ ಮಾಡುತ್ತಿದ್ದ ವೀಡಿಯೋ ಚಿತ್ರೀಕರಣ: ಯುವಕನಿಗೆ ಧರ್ಮದೇಟು

ಮಂಗಳೂರು ತೋಟಬೆಂಗ್ರೆ ಯುವತಿಯೊಬ್ಬಳು ಸ್ನಾನ ಮಾಡುತ್ತಿದ್ದ ವೀಡಿಯೋ ಚಿತ್ರೀಕರಣ: ಯುವಕನಿಗೆ ಧರ್ಮದೇಟು

Discussion about this post

Recent News

ದ.ಕ.ಜಿಲ್ಲೆಯಲ್ಲಿ ಸಹಕಾರಿ ರಂಗ ಬೆಳೆಯಲು ಮೊಳಹಳ್ಳಿ ಶಿವರಾವ್ ಅವರು ಹಾಕಿ ಕೊಟ್ಟ ಭದ್ರ ತಳಪಾಯ ಕಾರಣ: ಡಾ.ಎಂ.ಎನ್.ರಾಜೇಂದ್ರ ಕುಮಾ‌ರ್

ದ.ಕ.ಜಿಲ್ಲೆಯಲ್ಲಿ ಸಹಕಾರಿ ರಂಗ ಬೆಳೆಯಲು ಮೊಳಹಳ್ಳಿ ಶಿವರಾವ್ ಅವರು ಹಾಕಿ ಕೊಟ್ಟ ಭದ್ರ ತಳಪಾಯ ಕಾರಣ: ಡಾ.ಎಂ.ಎನ್.ರಾಜೇಂದ್ರ ಕುಮಾ‌ರ್

August 4, 2025
14
ಬೈಂದೂರಿನಲ್ಲಿ ಎಂ.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ

ಬೈಂದೂರಿನಲ್ಲಿ ಎಂ.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ

August 4, 2025
25
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದ.ಕ.ಜಿಲ್ಲೆಯಲ್ಲಿ ಸಹಕಾರಿ ರಂಗ ಬೆಳೆಯಲು ಮೊಳಹಳ್ಳಿ ಶಿವರಾವ್ ಅವರು ಹಾಕಿ ಕೊಟ್ಟ ಭದ್ರ ತಳಪಾಯ ಕಾರಣ: ಡಾ.ಎಂ.ಎನ್.ರಾಜೇಂದ್ರ ಕುಮಾ‌ರ್

ದ.ಕ.ಜಿಲ್ಲೆಯಲ್ಲಿ ಸಹಕಾರಿ ರಂಗ ಬೆಳೆಯಲು ಮೊಳಹಳ್ಳಿ ಶಿವರಾವ್ ಅವರು ಹಾಕಿ ಕೊಟ್ಟ ಭದ್ರ ತಳಪಾಯ ಕಾರಣ: ಡಾ.ಎಂ.ಎನ್.ರಾಜೇಂದ್ರ ಕುಮಾ‌ರ್

August 4, 2025
ಬೈಂದೂರಿನಲ್ಲಿ ಎಂ.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ

ಬೈಂದೂರಿನಲ್ಲಿ ಎಂ.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ

August 4, 2025
ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..

August 3, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d