• About us
  • Contact us
  • Disclaimer
Sunday, August 3, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರಸ್ತೆ ಸಂಪರ್ಕ ಕಡಿತ ಹಿನ್ನೆಲೆ ಜುಲೈ 19-22ರ ಮಧ್ಯೆ ಮಂಗಳೂರು- ಬೆಂಗಳೂರಿಗೆ ಹೆಚ್ಚುವರಿ 2 ವಿಶೇಷ ರೈಲು

Coastal Times by Coastal Times
July 19, 2024
in ಕರಾವಳಿ
ರಸ್ತೆ ಸಂಪರ್ಕ ಕಡಿತ ಹಿನ್ನೆಲೆ ಜುಲೈ 19-22ರ ಮಧ್ಯೆ ಮಂಗಳೂರು- ಬೆಂಗಳೂರಿಗೆ ಹೆಚ್ಚುವರಿ 2 ವಿಶೇಷ ರೈಲು
42
VIEWS
WhatsappTelegramShare on FacebookShare on Twitter

ಮಂಗಳೂರು, ಜುಲೈ.19: ಶಿರಾಡಿ ಘಾಟ್ ಮತ್ತು ಸಂಪಾಜೆ ಘಾಟ್ ಹೆದ್ದಾರಿಯಲ್ಲಿ ಭೂಕುಸಿತದ ಕಾರಣ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು- ಬೆಂಗಳೂರು ಮಧ್ಯೆ ಸಂಚಾರಕ್ಕೆ ಜನಸಾಮಾನ್ಯರಿಗೆ ತೊಂದರೆ ಆಗಿರುವ ಬಗ್ಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮೈಸೂರು ವಿಭಾಗದ ರೈಲ್ವೇ ಅಧಿಕಾರಿಗಳಿಗೆ ಪತ್ರ ಬರೆದು ತುರ್ತಾಗಿ ಹೆಚ್ಚುವರಿ ರೈಲು ಒದಗಿಸುವಂತೆ ಮನವಿ ಮಾಡಿದ್ದಾರೆ. ಸಂಸದರ ಪತ್ರಕ್ಕೆ ಸ್ಪಂದಿಸಿರುವ ರೈಲ್ವೇ ಅಧಿಕಾರಿಗಳು ಜುಲೈ 19ರಿಂದಲೇ ನಾಲ್ಕು ದಿನಗಳ ಕಾಲ ಹೆಚ್ಚುವರಿ ಆರು ಟ್ರಿಪ್ ರೈಲುಗಳನ್ನು ಒದಗಿಸಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಕರಾವಳಿಯ ಜನರು ಬೆಂಗಳೂರಿಗೆ ತೆರಳುವುದರಿಂದ ಹೆದ್ದಾರಿ ತಡೆಯಿಂದಾಗಿ ತೊಂದರೆ ಅನುಭವಿಸುತ್ತಿರುವ ಬಗ್ಗೆ ಸಂಸದ ಬ್ರಿಜೇಶ್ ಚೌಟ ಅವರು ಮೈಸೂರು ರೈಲ್ವೇ ವಿಭಾಗದ ಜನರಲ್ ಮ್ಯಾನೇಜರ್ ಗೆ ಪತ್ರ ಬರೆದು ಹೆಚ್ಚುವರಿ ರೈಲು ನೀಡುವಂತೆ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಅಷ್ಟೇ ವೇಗದಲ್ಲಿ ರೈಲ್ವೇ ಇಲಾಖೆಯ ಅಧಿಕಾರಿಗಳು ಸ್ಪಂದನೆ ನೀಡಿದ್ದಾರೆ. ಅಲ್ಲದೆ, ಸೌತ್ ವೆಸ್ಟರ್ನ್ ರೈಲ್ವೇ ಇಲಾಖೆಯ ಅಧಿಕಾರಿಗಳು ಜುಲೈ 19ರಂದು ಮತ್ತು 22ರ ಮಧ್ಯೆ ರಾತ್ರಿ ವೇಳೆ ಹೆಚ್ಚುವರಿ ರೈಲನ್ನು ಒದಗಿಸಿದ್ದಾರೆ.

ರೈಲು ಸಂಖ್ಯೆ 06549 ಯಶವಂತಪುರ- ಮಂಗಳೂರು ಜಂಕ್ಷನ್ ಗೆ ಹಾಗೂ ರೈಲು ಸಂಖ್ಯೆ 06550 ಮಂಗಳೂರು ಜಂಕ್ಷನ್ನಿಂದ ಯಶವಂತಪುರಕ್ಕೆ ಜು.21 ಮತ್ತು 22ರಂದು 2 ಟ್ರಿಪ್ ಗಳಲ್ಲಿ ಸಂಚರಿಸಲಿವೆ ಎಂದು ರೈಲ್ವೆ ಇಲಾಖೆಯ ಪ್ರಕಟನೆ ತಿಳಿಸಿದೆ.

ರೈಲು ಸಂಖ್ಯೆ 06547 ಬೆಂಗಳೂರು ನಗರ ಜಂಕ್ಷನ್ (ಎಸ್ಬಿಸಿ)ನಿಂದ ರಾತ್ರಿ 11 ಗಂಟೆಗೆ ಹೊರಟು ಮರುದಿನ ಮಧ್ಯಾಹ್ನ 11:40ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ರೈಲು ಸಂಖ್ಯೆ 06548 ಮಂಗಳೂರು ಜಂಕ್ಷನ್ ನಿಂದ ಮಧ್ಯಾಹ್ನ 1:40ಕ್ಕೆ ಹೊರಟು ರಾತ್ರಿ 11:15ಕ್ಕೆ ಯಶವಂತಪುರ ತಲುಪಲಿದೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಯುವತಿ ಸಾವು

Next Post

ಜು.20ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Related Posts

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..
ಕರಾವಳಿ

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..

August 3, 2025
922
ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ
ಕರಾವಳಿ

ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

August 2, 2025
67
Next Post
ಜು.20ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಜು.20ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Discussion about this post

Recent News

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..

August 3, 2025
922
ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

August 2, 2025
67
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..

August 3, 2025
ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

August 2, 2025
7 ದಿನಗಳ ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ರೆಮೋನ ಪಿರೇರಾಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

7 ದಿನಗಳ ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ರೆಮೋನ ಪಿರೇರಾಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

August 2, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d