• About us
  • Contact us
  • Disclaimer
Thursday, September 18, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳಾಯಿಬೆಟ್ಟು| ಅಕ್ರಮ ಮರಳು ಸಾಗಾಟ ಪೊಲೀಸ್‌ ದಾಳಿ ,10 ಟಿಪ್ಪರ್, ಜೆಸಿಬಿ,1 ಕೋ.ರೂ.ಗಳಿಗೂ ಅಧಿಕ ಮೌಲ್ಯದ ಸೊತ್ತುಗಳು ವಶಕ್ಕೆ

Coastal Times by Coastal Times
August 19, 2023
in ಕ್ರೈಮ್ ನ್ಯೂಸ್
ಉಳಾಯಿಬೆಟ್ಟು| ಅಕ್ರಮ ಮರಳು ಸಾಗಾಟ ಪೊಲೀಸ್‌ ದಾಳಿ ,10 ಟಿಪ್ಪರ್, ಜೆಸಿಬಿ,1 ಕೋ.ರೂ.ಗಳಿಗೂ ಅಧಿಕ ಮೌಲ್ಯದ ಸೊತ್ತುಗಳು ವಶಕ್ಕೆ
80
VIEWS
WhatsappTelegramShare on FacebookShare on Twitter

ಮಂಗಳೂರು: ದಿನಾಂಕ 18-08-2023 ರಂದು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಯಿಬೆಟ್ಟು ಗ್ರಾಮದ ಇಡ್ಯಾ ಬಳಿ ಪಲ್ಗುಣಿ ನದಿತೀರದಲ್ಲಿ ಅಕ್ರಮವಾಗಿ ಮರಳು ಸಂಗ್ರಹ ಮತ್ತು ಸಾಗಾಟವನ್ನು ಪತ್ತೆ ಹಚ್ಚಿರುವ ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್‌ ಆಯುಕ್ತೆ ಧನ್ಯಾ ಎನ್‌. ನಾಯಕ್‌ ನೇತೃತ್ವದ ಪೊಲೀಸ್‌ ತಂಡ ದಾಳಿ ಮಾಡಿದಾಗ, ಫಲ್ಗುಣಿ ನದಿಯ ದಕ್ಷಿಣ ತೀರದ ಸ್ಥಳದಲ್ಲಿದ್ದ ಸರಕಾರಿ ಖನಿಜ ಸಂಪತ್ತಾದ ಸಾವಯವ ಮರಳನ್ನು ಜೆ.ಸಿ.ಬಿ ಮತ್ತು ಡೋಜರ್ ಮೂಲಕ ಟಿಪ್ಪರ್ ಲಾರಿಗಳಿಗೆ ತುಂಬಿಸುತ್ತಿದ್ದ ಜೆ.ಸಿ.ಬಿ ಮತ್ತು ಡೋಜರ್ ಚಾಲಕ ಹಾಗೂ ಅಲ್ಲಿಯೇ ನಿಂತಿದ್ದ ಕೆಲವು ವ್ಯಕ್ತಿಗಳು ನಮ್ಮನ್ನು ಕಂಡು ಪರಾರಿ ಆಗಿರುತ್ತಾರೆ, ಸ್ಥಳದಲ್ಲಿದ್ದ ಜೆ.ಸಿ.ಬಿ-1, ಡೋಜರ್-1, ಮರಳು ತುಂಬಿದ ಟಿಪ್ಪರ್‌ಗಳು-2 (6 ಯುನಿಟ್‌ಗಳಷ್ಟು ಸಾವಯವ ಮರಳು), ಅಕ್ರಮವಾಗಿ ಮರಳು ಲೋಡು ಮಾಡಿ ಸಾಗಾಟ ಮಾಡಲುವ ಸಲುವಾಗಿ ನಿಲ್ಲಿಸಿದ 8 ಖಾಲಿ ಟಿಪ್ಪರ್‌ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸ್ವಾಧೀನಪಡಿಸಿಕೊಂಡ ಒಟ್ಟು ಸೊತ್ತುಗಳ ಮೌಲ್ಯ 1,25,12,೦೦೦.೦೦ ಆಗಿರುತ್ತದೆ.

ಪತ್ತೆಯಾದ ಡೋಜರ್, ಜಿ.ಸಿ.ಬಿ., ಟಿಪ್ಪರ್ ಲಾರಿಗಳು ಯಾರಿಗೆ ಸೇರಿದೆಯೆಂದು, ಡೋಜರ್, ಜೆ.ಸಿ.ಬಿ, ಟಿಪ್ಪರ್ ಚಾಲಕರು ಯಾರೆಂದು, ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ ಕಾರ್ಮಿಕರು ಯಾರೆಂದು ತಿಳಿದುಕೊಳ್ಳಲು ತನಿಖೆ ಕೈಗೊಳ್ಳಲಾಗಿರುತ್ತದೆ. ಸದ್ರಿ ಮರಳು ಮತ್ತು ವಾಹನವನ್ನು ಮುಂದಿನ ಕ್ರಮಕ್ಕಾಗಿ ಉಪ- ನಿರ್ದೇಶಕರು, ಗಣಿ ಮತ್ತು ಭೂವಿಜ್ಞಾನ ಇಲಾಖೆ ಮಂಗಳೂರು ರವರಿಗೆ ಹಸ್ತಾಂತರಿಸಲಾಗಿರುತ್ತದೆ.

ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಕುಲದೀಪ್ ಕುಮಾರ್.ಅರ್.ಜೈನ್, ಐ.ಪಿ.ಎಸ್, ಶ್ರೀ ಅಂಶುಕುಮಾರ್, ಐ.ಪಿ.ಎಸ್ ಮಾನ್ಯ ಉಪ ಪೊಲೀಸ್ ಆಯುಕ್ತರು, ಕಾನೂನು ಮತ್ತು ಸುವ್ಯವಸ್ಥೆ, ಮಂಗಳೂರು ನಗರ, ಶ್ರೀ ದಿನೇಶ್ ಕುಮಾರ್.ಬಿ.ಪಿ. ಮಾನ್ಯ ಉಪ ಪೊಲೀಸ್ ಆಯುಕ್ತರು, ಅಪರಾಧ ಮತ್ತು ಸಂಚಾರ, ಮಂಗಳೂರು ನಗರರವರ ನಿರ್ದೇಶದಂತೆ ದಾಳಿ ನಡೆಸಿ ಸೊತ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ಜಾನ್ಸನ್ ಡಿ’ಸೋಜಾ, ಮಂಗಳೂರು ಗ್ರಾಮಾAತರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಶ್ರೀ ರಾಮ ನಾಯ್ಕ, ಎಎಸ್‌ಐ ರಂಜನ್.ಎo.ಕೆ, ಮಂಗಳೂರು ದಕ್ಷಿಣ ಉಪವಿಭಾಗದ ಕಛೇರಿಯ ಕರ್ತವ್ಯದಲ್ಲಿರುವ ಹೆಚ್‌ಸಿ 333, ರೆಜಿ.ವಿ.ಎಂ, ಹೆಚ್‌ಸಿ 490 ಮಹೇಶ್, ಮಂಗಳೂರು ಗ್ರಾಮಾAತರ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಹೆಚ್‌ಸಿ 849 ಸಂದೀಪ್, ಹೆಚ್‌ಸಿ 404 ಆಶಿತ್ ವಿಶಾತ್ ಡಿಸೋಜಾ, ಸಿಪಿಸಿ 888 ತಿರುಮಲೇಶ್, ಸಿಪಿಸಿ 3155 ಸದ್ದಾಂ ಹುಸೇನ್, ಸಿಪಿಸಿ 2419 ಬಸಪ್ಪ ರಣಧೀರ, ಸಿಪಿಸಿ 776 ಮಲ್ಲಪ್ಪ, ಎಹೆಚ್‌ಸಿ 2613 ಶ್ರೀ ಶೈಲರವರುಗಳು ಸಹಕರಿಸಿರುತ್ತಾರೆ. ಅಕ್ರಮ ಮರಳುಗಾರಿಕೆ, ದಾಸ್ತಾನು, ಕಳುವು ಮಾರಾಟದ ಬಗ್ಗೆ ಮಾಹಿತಿಗಳು ಇದ್ದಲ್ಲಿ ಠಾಣಾಧಿಕಾರಿರವರಿಗೆ ಮತ್ತು ಇಲಾಖಾ ಮೇಲಾಧಿಕಾರಿಯವರಿಗೆ ನೇರವಾಗಿ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ. ನೀಡಲಾಗುವ ಖಚಿತ ಮಾಹಿತಿಯ ಬಗ್ಗೆ ಗೌಪ್ಯತೆಯನ್ನು ಕಾಪಾಡಲಾಗುವುದು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸುಳ್ಯ | ಲಂಚ ಕೇಳಿ ಲೋಕಾಯುಕ್ತ ಬಲೆಗೆ ಬಿದ್ದ ಅರಂತೋಡು ಗ್ರಾಮ ಕರಣಿಕ

Next Post

ಮಂಗಳೂರು: ತಾಯಿ-ಮಗ ನಾಪತ್ತೆ ,ದೂರು ದಾಖಲು

Related Posts

ಬಂಟ್ವಾಳ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ ಮೂವರ ಬಂಧನ
ಕ್ರೈಮ್ ನ್ಯೂಸ್

ಬಂಟ್ವಾಳ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ ಮೂವರ ಬಂಧನ

September 17, 2025
31
ಮಂಗಳೂರು: ನಕಲಿ ಆಧಾರ್ ಕಾರ್ಡ್ ಹಾಗೂ ಪಹಣಿ ಪತ್ರಗಳನ್ನು ತಯಾರಿಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುತ್ತಿದ್ದ ಗ್ಯಾಂಗ್ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ನಕಲಿ ಆಧಾರ್ ಕಾರ್ಡ್ ಹಾಗೂ ಪಹಣಿ ಪತ್ರಗಳನ್ನು ತಯಾರಿಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುತ್ತಿದ್ದ ಗ್ಯಾಂಗ್ ಬಂಧನ

September 13, 2025
93
Next Post
ಮಂಗಳೂರು: ತಾಯಿ-ಮಗ ನಾಪತ್ತೆ ,ದೂರು ದಾಖಲು

ಮಂಗಳೂರು: ತಾಯಿ-ಮಗ ನಾಪತ್ತೆ ,ದೂರು ದಾಖಲು

Discussion about this post

Recent News

ಧರ್ಮಸ್ಥಳ: ಎಸ್.ಐ.ಟಿ. ಶೋಧ ಕಾರ್ಯಾಚರಣೆ ವೇಳೆ ಮತ್ತೆ ಕುತೂಹಲ ಮೂಡಿಸಿದ ಬಂಗ್ಲೆಗುಡ್ಡೆಯ ಜಾಡು, ಒಂಭತ್ತು ಸ್ಥಳಗಳಲ್ಲಿ ಮಾನವ ಮೂಳೆಗಳು ಪತ್ತೆ!

ಧರ್ಮಸ್ಥಳ: ಎಸ್.ಐ.ಟಿ. ಶೋಧ ಕಾರ್ಯಾಚರಣೆ ವೇಳೆ ಮತ್ತೆ ಕುತೂಹಲ ಮೂಡಿಸಿದ ಬಂಗ್ಲೆಗುಡ್ಡೆಯ ಜಾಡು, ಒಂಭತ್ತು ಸ್ಥಳಗಳಲ್ಲಿ ಮಾನವ ಮೂಳೆಗಳು ಪತ್ತೆ!

September 17, 2025
60
ಕೆಎಂಸಿಯಂದ ವಿಶ್ವ ಹೃದಯ ದಿನ ಆಚರಣೆ – ಸೆ. 21ರಂದು ವಾಕಥಾನ್‌ ಆಯೋಜನೆ

ಕೆಎಂಸಿಯಂದ ವಿಶ್ವ ಹೃದಯ ದಿನ ಆಚರಣೆ – ಸೆ. 21ರಂದು ವಾಕಥಾನ್‌ ಆಯೋಜನೆ

September 17, 2025
12
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಧರ್ಮಸ್ಥಳ: ಎಸ್.ಐ.ಟಿ. ಶೋಧ ಕಾರ್ಯಾಚರಣೆ ವೇಳೆ ಮತ್ತೆ ಕುತೂಹಲ ಮೂಡಿಸಿದ ಬಂಗ್ಲೆಗುಡ್ಡೆಯ ಜಾಡು, ಒಂಭತ್ತು ಸ್ಥಳಗಳಲ್ಲಿ ಮಾನವ ಮೂಳೆಗಳು ಪತ್ತೆ!

ಧರ್ಮಸ್ಥಳ: ಎಸ್.ಐ.ಟಿ. ಶೋಧ ಕಾರ್ಯಾಚರಣೆ ವೇಳೆ ಮತ್ತೆ ಕುತೂಹಲ ಮೂಡಿಸಿದ ಬಂಗ್ಲೆಗುಡ್ಡೆಯ ಜಾಡು, ಒಂಭತ್ತು ಸ್ಥಳಗಳಲ್ಲಿ ಮಾನವ ಮೂಳೆಗಳು ಪತ್ತೆ!

September 17, 2025
ಕೆಎಂಸಿಯಂದ ವಿಶ್ವ ಹೃದಯ ದಿನ ಆಚರಣೆ – ಸೆ. 21ರಂದು ವಾಕಥಾನ್‌ ಆಯೋಜನೆ

ಕೆಎಂಸಿಯಂದ ವಿಶ್ವ ಹೃದಯ ದಿನ ಆಚರಣೆ – ಸೆ. 21ರಂದು ವಾಕಥಾನ್‌ ಆಯೋಜನೆ

September 17, 2025
30 ಲೀಟರ್‌ ಎದೆ ಹಾಲು ದಾನ ಮಾಡಿದ ಹೃದಯವಂತಿಕೆ ಮೆರೆದ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ

30 ಲೀಟರ್‌ ಎದೆ ಹಾಲು ದಾನ ಮಾಡಿದ ಹೃದಯವಂತಿಕೆ ಮೆರೆದ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ

September 17, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d