• About us
  • Contact us
  • Disclaimer
Saturday, December 20, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಂಗಳೂರು ಬಳಿಕ ಶಿವಮೊಗ್ಗದಲ್ಲಿ 2025 ಏಪ್ರಿಲ್ 19, 20 ರಂದು ” ಮಲೆನಾಡು ಕಂಬಳಕ್ಕೆ” ಭರದ ಸಿದ್ಧತೆ

Coastal Times by Coastal Times
August 19, 2024
in ಕರಾವಳಿ
ಬೆಂಗಳೂರು ಬಳಿಕ ಶಿವಮೊಗ್ಗದಲ್ಲಿ 2025 ಏಪ್ರಿಲ್ 19, 20 ರಂದು ” ಮಲೆನಾಡು ಕಂಬಳಕ್ಕೆ” ಭರದ ಸಿದ್ಧತೆ
46
VIEWS
WhatsappTelegramShare on FacebookShare on Twitter

ಮಂಗಳೂರು  ಆ.19: : ಕರಾವಳಿಯ ಹೆಸರಾಂತ ಜಾನಪದ ಕ್ರೀಡೆ ಕಂಬಳ ಕಳೆದ ವರ್ಷ ಬೆಂಗಳೂರಿನಲ್ಲಿ ಯಶಸ್ವಿಯಾಗಿ ನೆರವೇರಿದ ಬಳಿಕ ಇದೇ ಮೊದಲ ಬಾರಿಗೆ ಮಲೆನಾಡಿಗೂ ವಿಸ್ತರಿಸಲು ಸನ್ನದ್ಧವಾಗಿದ್ದು, ಅದಕ್ಕಾಗಿ ಈಗಲೇ ಪೂರಕ ಸಿದ್ಧತೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ, ರೋಟರಿ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್ 3181 ಮತ್ತು 3182 ಹಾಗೂ ಶಿವಮೊಗ್ಗ ಕಂಬಳ ಸಮಿತಿಯನ್ನು ರಚಿಸಿ ಇದರ ಸಹಯೋಗದೊಂದಿಗೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಮಾಚೇನಹಳ್ಳಿಯಲ್ಲಿ 2025ರ ಏಪ್ರಿಲ್ 19 ಮತ್ತು 20ರಂದು ಆಯೋಜಿಸಲಾಗುವುದು ಎಂದು ದ.ಕ. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕರಾವಳಿ ಕರ್ನಾಟಕ ಜಾನಪದ, ಕ್ರೀಡೆಯನ್ನು ವಿಶ್ವ ಪಾರಂಪರಿಕ ತಾಣವಾದ ಶಿವಮೊಗ್ಗದಲ್ಲಿ ನಡೆಸಲು ಶ್ರೀಮತಿ ಕಲ್ಪನ ಸಂತೋಷ, ಕೆ. ಎಸ್‌. ನಾಗಪಾತ್ರಿಗಳು, ಶ್ರೀ ನಾಗಯಕ್ಷೆ ದೇವಸ್ಥಾನ, ಹೆಗಲತ್ತಿ, ತೀರ್ಥಹಳ್ಳಿ (ತಾ) ಇವರು ಯೋಜಿಸಿದ್ದು, ಇಂತಹ ಜನಪ್ರಿಯ ಜಾತ್ಯಾತೀತ ರೈತ ಕ್ರೀಡೆಯನ್ನು ಜೋಗದ ಸಿರಿಯಲ್ಲಿ ಮೊಳಗಿ ಕೊಡಚಾದ್ರಿ ಶಿಖರದಿ ಹೊಮ್ಮಲು ಶಿವಮೊಗ್ಗ ನಗರದ ಅಭಿವೃದ್ಧಿ ಯೋಜನೆಯ ರುವಾರಿ 7 ಬಾರಿ ಶಾಸಕರಾಗಿ, ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಹಲವು ಇಲಾಖೆಗಳ ಸಚಿವರಾಗಿ, ಶ್ರೀಗಂಧ ಸಂಸ್ಥೆಯ ಅಧ್ಯಕ್ಷರು ಮತ್ತು ಸಾಂಸ್ಕೃತಿಕ ರಾಯಭಾರಿಯು ಹಾಗೂ ನಂದನ ಮತ್ತು ಫೇಸ್‌ ವಿದ್ಯಾಸಂಸ್ಥೆಯ ಅಧ್ಯಕ್ಷರು ಆಗಿರುವ ಶ್ರೀ ಕೆ.ಎಸ್. ಈಶ್ವರಪ್ಪ ಮತ್ತು ಅವರ ಮಗ ಕಾಂತೇಶ್‌ “ಮಲೆನಾಡ ಕಂಬಳ” ವನ್ನು ಶಿವಮೊಗ್ಗ, ಹಾಸನ, ಮಡಿಕೇರಿ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಬೈಂದೂರು, ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳ ಸಹಬಾಗಿತ್ವದಲ್ಲಿ ಹಚ್ಚ ಹಸಿರ ಪಶ್ಚಿಮ ಘಟ್ಟಗಳ ದ್ದಾರ ಶಿವಮೊಗ್ಗ ತುಂಗೆಯ ತಟದಲ್ಲಿ “ಮಲೆನಾಡ ಕ೦ಬಳ”ವನ್ನು ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಹಾಗೂ ರೋಟರಿ ಇಂಟರ್‌ನ್ಯಾಷನಲ್‌ ಡಿಸ್ಟ್ರಿಕ್‌ 3181 ಮತ್ತು 3182 ಹಾಗೂ ಶಿವಮೊಗ್ಗ ಕಂಬಳ ಸಮಿತಿಯನ್ನು ರಚಿಸಿ ಇದರ ಸಹಯೋಗದೊಂದಿಗೆ ಜನಪ್ರತಿನಿಧಿಗಳನ್ನು, ಸರ್ವಧರ್ಮೀಯರನ್ನು ಹಾಗೂ ಎಲ್ಲಾ ಕಂಬಳ ಅಭಿಮಾನಿಗಳನ್ನು ಒಗ್ಗೂಡಿಸಿ “ಮಲೆನಾಡ ತುಂಗ-ಭದ್ರ ಜೋಡುಕರೆ ಕಂಬಳ”ವನ್ನು ಆಯೋಜಿಸಲು ತೀರ್ಮಾನಿಸಿರುತ್ತೇವೆ. ಕಲೆ, ಸಂಸ್ಕೃತಿ, ಕ್ರೀಡೆ ಮತ್ತು ಜನಪದವನ್ನು ಸದಾ ಸಾರುವ ಮಲೆನಾಡು ಇಂದು ಕೃಷಿ ಸಂತುಸ್ಟಿಗಾಗಿ ಮತ್ತು ಸ್ಥಳೀಯ ಪರಂಪರೆಯ ಪಸರಣಕ್ಕೆ ಇದು ಸಾಕ್ಷಿಯಾಗಲಿದೆ ಎಂದು ದೇವಿಪ್ರಸಾದ್ ಶೆಟ್ಟಿ ತಿಳಿಸಿದರು. ಈ ಬಾರಿ 25 ಕಂಬಳ: ಕರಾವಳಿಯಲ್ಲಿ ಈ ಬಾರಿ 25 ಕಂಬಳ ಆಯೋಜಿಸಲು ತೀರ್ಮಾನಿಸಲಾಗಿದೆ. ದಿನಾಂಕವನ್ನೂ ನಿಗದಿ ಮಾಡಲಾಗಿದೆ ಎಂದರು.

ಗೌರವಾಧ್ಯಕ್ಷರು: ಕೆ.ಎಸ್. ಇಶ್ವರಪ್ಪ , ಅಧ್ಯಕ್ಷರು: ಮುಚ್ಚೂರು ಕಲ್ಕಾಡೆ ಲೋಕೆಶ್ ಶೆಟ್ಟಿ , ಮುಖ್ಯ ಕಾರ್ಯದರ್ಶಿ: ಎಲಿಯಾಸ್ ಸ್ಯಾಂಕ್ಟಿಸ್ , ಕಾರ್ಯಧ್ಯಕ್ಷರು: ಕಾಂತೇಶ್ ಕೆ.ಇ, ಜಿಲ್ಲಾ ಕಂಬಳ ಸಮಿತಿ, ದಕ್ಷಿಣ ಕನ್ನಡ ಜಿಲ್ಲೆ ಉಡಿಪಿ ಕಾಸರಗೋಡು, ರೋಟರಿ ಇಂಟರ್ ನ್ಯಾಶನಲ್ ಡೊಸ್ಟ್ರಿಕ್ 3181 ಮತ್ತು 3182 ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತಿ ಇದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸಿಎಂ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ವಿರೋಧಿಸಿ ಮಂಗಳೂರಿನಲ್ಲಿ ಹಿಂಸಾಚಾರ ರೂಪ ಪಡೆದ ಕಾಂಗ್ರೆಸ್ ಪ್ರತಿಭಟನೆ

Next Post

ಮಂಗಳೂರು: ಆಗೋಸ್ಟ್ 23 ರಂದು “ಅನರ್ಕಲಿ” ತುಳು ಸಿನಿಮಾ ತೆರೆಗೆ

Related Posts

ಡಿಸೆಂಬರ್ 21ರಂದು ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿವೇತನ ಪರೀಕ್ಷೆ
ಕರಾವಳಿ

ಡಿಸೆಂಬರ್ 21ರಂದು ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿವೇತನ ಪರೀಕ್ಷೆ

December 18, 2025
16
ಮಂಗಳೂರು: ಡಿಸೆಂಬರ್ 19ರಿಂದ 22ರವರೆಗೆ ಯೆಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ, 5ನೇ ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್ – 2025
ಕರಾವಳಿ

ಮಂಗಳೂರು: ಡಿಸೆಂಬರ್ 19ರಿಂದ 22ರವರೆಗೆ ಯೆಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ, 5ನೇ ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್ – 2025

December 18, 2025
27
Next Post
ಮಂಗಳೂರು: ಆಗೋಸ್ಟ್ 23 ರಂದು “ಅನರ್ಕಲಿ” ತುಳು ಸಿನಿಮಾ ತೆರೆಗೆ

ಮಂಗಳೂರು: ಆಗೋಸ್ಟ್ 23 ರಂದು "ಅನರ್ಕಲಿ" ತುಳು ಸಿನಿಮಾ ತೆರೆಗೆ

Discussion about this post

Recent News

ಖ್ಯಾತ ಮಲಯಾಳಂ ಚಿತ್ರರಂಗದ ಹಿರಿಯ ನಟ ಶ್ರೀನಿವಾಸನ್ ಇನ್ನಿಲ್ಲ

ಖ್ಯಾತ ಮಲಯಾಳಂ ಚಿತ್ರರಂಗದ ಹಿರಿಯ ನಟ ಶ್ರೀನಿವಾಸನ್ ಇನ್ನಿಲ್ಲ

December 20, 2025
46
ಮಂಗಳೂರು: ಅರ್ಮೇನಿಯಾದಲ್ಲಿ 1.5 ಲಕ್ಷ ಸಂಬಳದ ಉದ್ಯೋಗ ಕೊಡಿಸುವುದಾಗಿ 2-3 ಲಕ್ಷ ಹಣ ಪಡೆದು ವಂಚನೆ; ಮೂವರ ವಿರುದ್ದ ದೂರು ದಾಖಲು

ಮಂಗಳೂರು: ಅರ್ಮೇನಿಯಾದಲ್ಲಿ 1.5 ಲಕ್ಷ ಸಂಬಳದ ಉದ್ಯೋಗ ಕೊಡಿಸುವುದಾಗಿ 2-3 ಲಕ್ಷ ಹಣ ಪಡೆದು ವಂಚನೆ; ಮೂವರ ವಿರುದ್ದ ದೂರು ದಾಖಲು

December 19, 2025
92
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಖ್ಯಾತ ಮಲಯಾಳಂ ಚಿತ್ರರಂಗದ ಹಿರಿಯ ನಟ ಶ್ರೀನಿವಾಸನ್ ಇನ್ನಿಲ್ಲ

ಖ್ಯಾತ ಮಲಯಾಳಂ ಚಿತ್ರರಂಗದ ಹಿರಿಯ ನಟ ಶ್ರೀನಿವಾಸನ್ ಇನ್ನಿಲ್ಲ

December 20, 2025
ಮಂಗಳೂರು: ಅರ್ಮೇನಿಯಾದಲ್ಲಿ 1.5 ಲಕ್ಷ ಸಂಬಳದ ಉದ್ಯೋಗ ಕೊಡಿಸುವುದಾಗಿ 2-3 ಲಕ್ಷ ಹಣ ಪಡೆದು ವಂಚನೆ; ಮೂವರ ವಿರುದ್ದ ದೂರು ದಾಖಲು

ಮಂಗಳೂರು: ಅರ್ಮೇನಿಯಾದಲ್ಲಿ 1.5 ಲಕ್ಷ ಸಂಬಳದ ಉದ್ಯೋಗ ಕೊಡಿಸುವುದಾಗಿ 2-3 ಲಕ್ಷ ಹಣ ಪಡೆದು ವಂಚನೆ; ಮೂವರ ವಿರುದ್ದ ದೂರು ದಾಖಲು

December 19, 2025
ಡಿಸೆಂಬರ್ 21ರಂದು ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿವೇತನ ಪರೀಕ್ಷೆ

ಡಿಸೆಂಬರ್ 21ರಂದು ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿವೇತನ ಪರೀಕ್ಷೆ

December 18, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d