• About us
  • Contact us
  • Disclaimer
Tuesday, March 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶಾಲಾ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಡಾಬರ್ ಚವನ್ ಪ್ರಾಶ್ ವಿತರಣೆ

Coastal Times by Coastal Times
August 19, 2025
in ಕರಾವಳಿ
ಶಾಲಾ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಡಾಬರ್ ಚವನ್ ಪ್ರಾಶ್ ವಿತರಣೆ
21
VIEWS
WhatsappTelegramShare on FacebookShare on Twitter

ಮಂಗಳೂರು: ಶಾಲಾ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಹಾಗೂ ಮಳೆಗಾಲದಲ್ಲಿ ಬರುವಂತಹ ಕಾಯಿಲೆಗಳಿಂದ ರಕ್ಷಣೆ ಪಡೆಯುವ ಉದ್ದೇಶದಿಂದ ಡಾಬರ್ ಚವನ್‌ಪ್ರಾಶ್ ಸಂಸ್ಥೆಯ ವತಿಯಿಂದ ಮಂಗಳೂರಿನ ಗಾಂಧಿ ನಗರ ಸರಕಾರಿ ಶಾಲೆ ಹಾಗೂ ಕದ್ರಿ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಡಾಬರ್ ಚವನ್ ಪ್ರಾಶ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

ಡಾಬರ್ ಚವನ್ ಪ್ರಾಶ್ ಅನ್ನು ಪ್ರತಿನಿತ್ಯ ಸೇವನೆ ಮಾಡುವುದರಿಂದ ಮಕ್ಕಳು ಸೇರಿದಂತೆ ವಿವಿಧ ಪ್ರಾಯದವರಲ್ಲಿ ದುರ್ಬಲ ರೋಗನಿರೋಧಕ ಶಕ್ತಿ ದೂರವಾಗಿ ರೋಗ ನಿರೋಧಕ ಶಕ್ತಿ ಇಮ್ಮಡಿ ಆಗಲಿದೆ. ಈ ಕಾರಣದಿಂದ ಡಾಬರ್ ಚವನ್ ಪ್ರಾಶ್ ಸಂಸ್ಥೆಯು ಶಾಲಾ ಮಕ್ಕಳಿಗೆ ಉಚಿತವಾಗಿ ಹಂಚಿಕೆ ಮಾಡುವ ಮೂಲಕ ಜಾಗೃತಿ ಮೂಡಿಸಲು ಮುಂದಾಗಿದೆ.

ಪ್ರಾಚೀನ ಆಯುರ್ವೇದ ಪದ್ಧತಿಗಳ ಆಧಾರದ ಮೇಲೆ ಸರಿಯಾದ ಪ್ರಮಾಣದ ಔಷಧಿಗಳನ್ನು ಸೇವಿಸಿದರೆ ದೇಹವನ್ನು ಮಳೆಗಾಳದ ರೋಗಕಾರಕ ಜೀವಾಣುಗಳ ವಿರುದ್ಧ ಹೋರಾಡಲು ಸಹಾಯವಾಗುತ್ತದೆ. ಅಲೋಪತಿ ಔಷಧಿಗಳು ರೋಗಗಳನ್ನು ಗುಣಪಡಿಸುವತ್ತ ಗಮನಹರಿಸಿದರೆ, ಪ್ರಾಚೀನ ಭಾರತೀಯ ಗಿಡಮೂಲಿಕೆ ವ್ಯವಸ್ಥೆ ಮತ್ತು ಆಯುರ್ವೇದವು ಆರೋಗ್ಯಕರ ಮತ್ತು ಚೈತನ್ಯಮಯ ಜೀವನಶೈಲಿಯನ್ನು ಪಾಲಿಸುವ ಕಡೆಗೆ ಗಮನಹರಿಸುತ್ತವೆ. ಆಯುರ್ವೇದದ ಎಂಟು ಶಾಖೆಗಳಲ್ಲಿ ಒಂದಾದ ರಸಾಯನ ಚಿಕಿತ್ಸೆಯು, ಒಟ್ಟಾರೆ ಆರೋಗ್ಯವನ್ನು ಸುಧಾರಿಸಲು ಬೇಕಾದ ಉತ್ತಮ ಸೂತ್ರಗಳು, ಆಹಾರ ನಿಯಮಗಳು ಮತ್ತು ಜೀವನಶೈಲಿ ಅಭ್ಯಾಸಗಳನ್ನು ಪಾಲಿಸಲು ನೆರವಾಗುತ್ತವೆ. ಅದರಲ್ಲೂ ದಿನನಿತ್ಯ ಎರಡು ಚಮಚ ಡಾಬರ್ ಚ್ಯವನ್‌ಪ್ರಾಶ್ ಸೇವನೆಯು ರಸಾಯನ ಚಿಕಿತ್ಸೆಯನ್ನು ದೈನಂದಿನ ದಿನಚರಿಯಲ್ಲಿ ಸೇರಿಸಿಕೊಳ್ಳಲು ಅತ್ಯಂತ ಉತ್ತಮ ಮಾರ್ಗವಾಗಿದೆ.

ಈ ವೇಳೆ ಡಾ. ರುಚಿ ಅವರು ಮಾತನಾಡಿ, ಚವನ್‌ಪ್ರಾಶ್ ಆಯುರ್ವೇದ ಉತ್ಪನ್ನವಾಗಿದ್ದು, ದಶಕಗಳಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಸೋಂಕುಗಳಿಂದ ರಕ್ಷಣೆ ಹೊಂದಲು ಬಳಸಲಾಗುತ್ತಿದೆ ಎಂದರು.

ಸಂಸ್ಥೆಯ ಪ್ರಶಾಂತ್ ಅಗರವಾಲ್ ಅವರು ಮಾತನಾಡಿ, ಆಯುರ್ವೇದದ ಶ್ರೀಮಂತ ಪರಂಪರೆ ಮತ್ತು ಪ್ರಕೃತಿ ಗಾಢ ಜ್ಞಾನ ಹೊಂದಿರುವ ಡಾಬರ್ ಯಾವಾಗಲೂ ಸುರಕ್ಷಿತ, ಕೈಗೆಟಕುವ ದರದಲ್ಲಿ ಲಭ್ಯವಿದೆ ಎಂದರು.
ಶಾಲೆಯ ಮುಖ್ಯ ಶಿಕ್ಷಕ ಸಮಂತ್, ಗಾಂಧಿ ನಗರ ಶಾಲೆಯ ಮುಖ್ಯ ಶಿಕ್ಷಕಿ, ಶಿಕ್ಷಕಿಯರು ಹಾಗೂ ಡಾಬರ್ ಇಂಡಿಯಾದ ದಿನೇಶ್ ಕುಮಾರ್ ಇದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಎಂ.ಸಿ.ಸಿ. ಬ್ಯಾಂಕಿನಲ್ಲಿ ಎನ್‌ಅರ್‌ಐ ಸಮಾವೇಶ-2025

Next Post

ಧರ್ಮಸ್ಥಳದಲ್ಲಿ ಬಹು ಕೊಲೆ, ಅತ್ಯಾಚಾರ ಆರೋಪ ಆಧಾರರಹಿತ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

Related Posts

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ
ಕರಾವಳಿ

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ

March 2, 2026
40
ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
33
Next Post
ಧರ್ಮಸ್ಥಳದಲ್ಲಿ ಬಹು ಕೊಲೆ, ಅತ್ಯಾಚಾರ ಆರೋಪ ಆಧಾರರಹಿತ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಧರ್ಮಸ್ಥಳದಲ್ಲಿ ಬಹು ಕೊಲೆ, ಅತ್ಯಾಚಾರ ಆರೋಪ ಆಧಾರರಹಿತ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

Discussion about this post

Recent News

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ

March 2, 2026
40
ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
69
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ

March 2, 2026
ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d