• About us
  • Contact us
  • Disclaimer
Wednesday, January 21, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪಣೋಲಿಬೈಲಿನಲ್ಲಿ ಮಹಿಳೆಯ ಕರಿಮಣಿಸರ ಕದ್ದ ಪ್ರಕರಣ – ಇಬ್ಬರು ಯುವಕರ ಬಂಧನ

Coastal Times by Coastal Times
September 19, 2021
in ಕ್ರೈಮ್ ನ್ಯೂಸ್
ಪಣೋಲಿಬೈಲಿನಲ್ಲಿ ಮಹಿಳೆಯ ಕರಿಮಣಿಸರ ಕದ್ದ ಪ್ರಕರಣ – ಇಬ್ಬರು ಯುವಕರ ಬಂಧನ
26
VIEWS
WhatsappTelegramShare on FacebookShare on Twitter

ಬಂಟ್ವಾಳ, ಸೆ.18 : ಪಣೋಲಿಬೈಲು ಕ್ಷೇತ್ರದ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕರಿಮಣಿ ಸರ ಕಿತ್ತು ಪರಾರಿಯಾಗಿದ್ದ ಇಬ್ಬರು ಕಳ್ಳರನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ‌

ಸೆ.8 ರಂದು ಪಣೋಲಿಬೈಲು ಬಳಿ ರಸ್ತೆ ಬದಿ ನಡೆದುಕೊಂಡು ತೆರಳುತ್ತಿದ್ದ ವತ್ಸಲಾ (53) ಎಂಬವರ ಕುತ್ತಿಗೆಯಿಂದ ಬೈಕಿನಲ್ಲಿ ಬಂದ ಇಬ್ಬರು ಕರಿಮಣಿ ಸರ ಕಿತ್ತು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿದ ನಗರ ಠಾಣೆ ಪೊಲೀಸರು ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ನಿವಾಸಿ ರೋಹಿತ್ (22) ಹಾಗೂ ಅದೇ ಗ್ರಾಮದ ಲೋಹಿತ್ ಪಿ.ಆರ್ (20) ಎಂಬವರನ್ನು ಬಂಧಿಸಿದ್ದಾರೆ.

ಆರೋಪಿಗಳ ಕೈಯಿಂದ ಸುಲಿಗೆ ಮಾಡಿದ ಮಾಂಗಲ್ಯ ಸರ ಮತ್ತು ಕೃತ್ಯಕ್ಕೆ ಬಳಸಿದ್ದ ಅಪಾಚಿ ಮೋಟಾರು ಸೈಕಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಸೊತ್ತಿನ ಮೌಲ್ಯ 1.35 ಲಕ್ಷ ಆಗಿರುತ್ತದೆ.

ಪ್ರಕರಣದ ಪತ್ತೆಯಲ್ಲಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಋಷಿಕೇಷ್ ಭಗವಾನ್ ಸೋನಾವಣೆ ನಿರ್ದೇಶನದಂತೆ ದ.ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ. ಶಿವಕುಮಾರ್ ಗುಣಾರೆ ಮಾರ್ಗದರ್ಶನದಲ್ಲಿ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ವೆಲೈಂಟೈನ್ ಡಿಸೋಜಾ ನೇತ್ರತ್ವದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಟಿ.ಡಿ ನಾಗರಾಜ್, ಬಂಟ್ವಾಳ ನಗರ ಠಾಣಾ ಪಿ.ಎಸ್.ಐ ಅವಿನಾಶ್ ಗೌಡ, ಅಪರಾಧ ಪತ್ತೆ ವಿಭಾಗದ ಪಿ.ಎಸ್.ಐ ಕಲೈಮಾರ್, ಬಂಟ್ವಾಳ ಡಿ.ವೈ.ಎಸ್.ಪಿ ತಂಡದ ಉದಯ ರೈ, ಪ್ರವೀಣ್ ಎಂ, ಪ್ರಶಾಂತ್, ಇರ್ಷಾದ್, ಕುಮಾರ್ ಎಚ್.ಕೆ, ಹಾಗೂ ಬಂಟ್ವಾಳ ನಗರ ಠಾಣಾ ಸಿಬ್ಬಂದಿಗಳಾದ ಜಗನ್ನಾಥ ಶೆಟ್ಟಿ, ಕೃಷ್ಣ ಕುಲಾಲ್ ಮತ್ತು ಹೋಮ್ ಗಾರ್ಡ್ ಸಿಬ್ಬಂದಿ ಜಯಗಣೇಶ್ ಭಾಗವಹಿಸಿರುತ್ತಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಒಂದೇ ಕುಟುಂಬದ ಐವರು ಆತ್ಮಹತ್ಯೆ, 5 ದಿನಗಳಿಂದ ಮೃತ ಶರೀರಗಳ ಮುಂದೆ ಹಸಿದು ಕುಳಿತಿದ್ದ 3 ವರ್ಷದ ಮಗು

Next Post

ಕನ್ನಡದ ಖ್ಯಾತ ಲೇಖಕಿ ಸಾರಾ ಅಬೂಬಕರ್ ಸಹೋದರನ ಪುತ್ರಿ ಪೊಲೆಂಡ್ ದೇಶದಲ್ಲಿ ಭಾರತೀಯ ರಾಯಭಾರಿ

Related Posts

5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು
ಕ್ರೈಮ್ ನ್ಯೂಸ್

5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

January 21, 2026
14
ಪುತ್ತೂರು: ಎರಡು ವಾಹನಗಳಲ್ಲಿ 53 ಲಕ್ಷ ರೂ. ಮೌಲ್ಯದ 106 ಕೆಜಿ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಪುತ್ತೂರು: ಎರಡು ವಾಹನಗಳಲ್ಲಿ 53 ಲಕ್ಷ ರೂ. ಮೌಲ್ಯದ 106 ಕೆಜಿ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ

January 20, 2026
57
Next Post
ಕನ್ನಡದ ಖ್ಯಾತ ಲೇಖಕಿ ಸಾರಾ ಅಬೂಬಕರ್ ಸಹೋದರನ ಪುತ್ರಿ ಪೊಲೆಂಡ್ ದೇಶದಲ್ಲಿ ಭಾರತೀಯ ರಾಯಭಾರಿ

ಕನ್ನಡದ ಖ್ಯಾತ ಲೇಖಕಿ ಸಾರಾ ಅಬೂಬಕರ್ ಸಹೋದರನ ಪುತ್ರಿ ಪೊಲೆಂಡ್ ದೇಶದಲ್ಲಿ ಭಾರತೀಯ ರಾಯಭಾರಿ

Discussion about this post

Recent News

5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

January 21, 2026
14
ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

January 20, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

January 21, 2026
ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

January 20, 2026
ಪುತ್ತೂರು: ಎರಡು ವಾಹನಗಳಲ್ಲಿ 53 ಲಕ್ಷ ರೂ. ಮೌಲ್ಯದ 106 ಕೆಜಿ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ

ಪುತ್ತೂರು: ಎರಡು ವಾಹನಗಳಲ್ಲಿ 53 ಲಕ್ಷ ರೂ. ಮೌಲ್ಯದ 106 ಕೆಜಿ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ

January 20, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d