• About us
  • Contact us
  • Disclaimer
Thursday, March 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ ಹಾಡುಹಗಲು ನಡು ರಸ್ತೆಯಲ್ಲಿ ಯುವಕನಿಗೆ ಚೂರಿ ಇರಿತ : ಮಾನವೀಯತೆ ಮೆರೆದ ಎಸ್.ಡಿ.ಪಿ.ಐ ಕಾರ್ಯಕರ್ತರು

Coastal Times by Coastal Times
October 19, 2021
in ಕ್ರೈಮ್ ನ್ಯೂಸ್
ಉಳ್ಳಾಲ ಹಾಡುಹಗಲು ನಡು ರಸ್ತೆಯಲ್ಲಿ ಯುವಕನಿಗೆ ಚೂರಿ ಇರಿತ :  ಮಾನವೀಯತೆ ಮೆರೆದ ಎಸ್.ಡಿ.ಪಿ.ಐ ಕಾರ್ಯಕರ್ತರು
143
VIEWS
WhatsappTelegramShare on FacebookShare on Twitter

ಉಳ್ಳಾಲ: ಗ್ಯಾಸ್ ರಿಪೇರಿ ಅಂಗಡಿ ಮಾಲೀಕ ಉಳ್ಳಾಲ ಉಳಿಯ ನಿವಾಸಿ ಹರೀಶ್ ಗಾಣಿಗ(42) ಇರಿತಕ್ಕೊಳಗಾದ ವ್ಯಕ್ತಿ.  ಸ್ಥಳೀಯ ಗಾಂಜಾ ಮಾಫಿಯಾದ ವಿರುದ್ಧ ಪದೇ ಪದೇ ಪೊಲೀಸ್ ದೂರು ನೀಡುತ್ತಿದ್ದ ಹರೀಶ್ ಗಾಣಿಗರನ್ನ ಹಾಡು ಹಗಲೇ ಮಾರಕಾಸ್ತ್ರದಿಂದ ಮಾರಣಾಂತಿಕವಾಗಿ ಇರಿದ ಘಟನೆ ಉಳ್ಳಾಲದಲ್ಲಿ ನಡೆದಿದೆ.

                     ಹರೀಶ್ ಗಾಣಿಗ(42) ಇರಿತಕ್ಕೊಳಗಾದ ವ್ಯಕ್ತಿ

ಪೊಲೀಸ್ ದೂರು ಕೊಟ್ಟಿದ್ದಕ್ಕೇ ಪ್ರತೀಕಾರ;

ಉಳ್ಳಾಲದ ಉಳಿಯದಲ್ಲಿ ವಿಶಾಲ್ ಸೇರಿದಂತೆ ಯುವಕರು ಗಾಂಜಾ ವ್ಯಸನಕ್ಕೆ ಬಲಿಯಾಗಿ ಕುಕೃತ್ಯಗಳನ್ನ ನಡೆಸುತ್ತಿದ್ದು ಈ ಬಗ್ಗೆ ಉಳಿಯ ನಿವಾಸಿ ಕರಾಟೆ ಮಾಸ್ಟರ್ ಆಗಿರುವ ಹರೀಶ್ ಅವರು ಎರಡು ಬಾರಿ ಉಳ್ಳಾಲ ಠಾಣೆಗೆ ದೂರು ನೀಡಿದ್ದು ಜೀವ ಬೆದರಿಕೆ ಇದೆ ಎಂದೂ ಪೊಲೀಸರಿಗೆ ತಿಳಿಸಿದ್ದರು. ಆದರೆ ಪೊಲೀಸರು ಗಾಂಜಾ ಮಾಫಿಯಾದ ವಿರುದ್ಧ ಯಾವುದೇ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರಲಿಲ್ಲ. ಒಂದು ತಿಂಗಳ ಹಿಂದೆ ಗಾಂಜಾ ವ್ಯಸನಿ ವಿಶಾಲ್ ವಿರುದ್ಧ ಹರೀಶ್ ಅವರು ಉಳ್ಳಾಲ ಠಾಣೆಗೆ ದೂರು ನೀಡಿದ್ದು ಅಸಡ್ಡೆ ತೋರಿದ ಪೊಲೀಸರು ಇಂದು ಬೆಳಗ್ಗೆ ವಿಶಾಲನ್ನ ಠಾಣೆಗೆ ವಿಚಾರಣೆಗೆ ಕರೆಸಿದ್ದರು. ಅಷ್ಟಕ್ಕೇ ಕುಪಿತನಾದ ವಿಶಾಲ್ ಇಂದು ಸಂಜೆ ಒಬ್ಬನೇ ಎರಡು ಮಾರಕಾಸ್ತ್ರಗಳನ್ನ ಹಿಡಿದು ಹರೀಶ್ ಅವರ ಅಂಗಡಿಗೆ ನುಗ್ಗಿ ಇರಿದಿದ್ದಾನೆ.

 ಆಸ್ಪತ್ರೆಗೆ ದಾಖಲಿಸಿ ಯುವಕನ ಪ್ರಾಣ ಕಾಪಾಡಿದ ಎಸ್.ಡಿ.ಪಿ.ಐ ಕಾರ್ಯಕರ್ತರು :

 ಉಳ್ಳಾಲ ಕೋಡಿ ರಸ್ತೆಯ ಲಕ್ಷ್ಮಿ ನರಸಿಂಹ ದೇವಸ್ಥಾನ ದ ಬಳಿ ಹರೀಶ್ ಎಂಬವರಿಗೆಮೊಗವೀರ ಪಟ್ಟದ ವಿಶಾಲ್ ಎಂಬುವನು ಎದೆಗೆ ಮತ್ತು ಕೈಗೆ ಚೂರಿ ಇರಿದ ಘಟನೆ ನಡೆದಿತ್ತು. ತೀವ್ರ ಇರಿತಕ್ಕೊಳಪಟ್ಟು ರಸ್ತೆಯಲ್ಲಿ ಬಿದ್ದು ನರಳಿ ಸಹಾಯವನ್ನು ಯಾಚಿಸುತಿದ್ದ ಹರೀಶ್ ರನ್ನು ಅದೇ ದಾರಿಯಲ್ಲಿ ಸ್ಕೂಟರ್ ನಲ್ಲಿ ತೆರಳುತಿದ್ದ ಉಳ್ಳಾಲ ಎಸ್.ಡಿ.ಪಿ.ಐ ನಗರ ಸಮಿತಿಯ ಉಪಾಧ್ಯಕ್ಷರಾದ ಇಮ್ಮಿಯಾಜ್ ಕೋಟೆಪುರ ಮತ್ತು ಉಳ್ಳಾಲ ಕೋಡಿ ಬ್ರಾಂಚ್ ಅಧ್ಯಕ್ಷರಾದ ಲತೀಫ್ ಪಾಪು ರವರು ಕಂಡು ಮಾನವೀಯತೆಯ ನೆಲೆಯಲ್ಲಿ ಹರೀಶ್ ರನ್ನು ಎತ್ತಿಕೊಂಡು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬಂಟ ಸಮುದಾಯಕ್ಕೆ ಅವಮಾನ: ಚೈತ್ರ ಕುಂದಾಪುರ ವಿರುದ್ಧ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಆರೋಪ

Next Post

ಸುಳ್ಯ : ಆನೆ ತಡೆಗೆ 40 ಮೀ. ಉದ್ದದ ಕಾಂಕ್ರೀಟ್‌ ಬೇಲಿ..!

Related Posts

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ
ಕ್ರೈಮ್ ನ್ಯೂಸ್

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

March 13, 2026
142
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ
ಕ್ರೈಮ್ ನ್ಯೂಸ್

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
32
Next Post
ಸುಳ್ಯ : ಆನೆ ತಡೆಗೆ 40 ಮೀ. ಉದ್ದದ ಕಾಂಕ್ರೀಟ್‌ ಬೇಲಿ..!

ಸುಳ್ಯ : ಆನೆ ತಡೆಗೆ 40 ಮೀ. ಉದ್ದದ ಕಾಂಕ್ರೀಟ್‌ ಬೇಲಿ..!

Discussion about this post

Recent News

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

March 18, 2026
151
ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

March 18, 2026
25
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

March 18, 2026
ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

March 18, 2026
ಮೂಡುಬಿದಿರೆ ಇನ್ಸ್‌ಪೆಕ್ಟರ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ ಫುಲ್ಲಾ ನಾಯ್ಕ್

ಮೂಡುಬಿದಿರೆ ಇನ್ಸ್‌ಪೆಕ್ಟರ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ ಫುಲ್ಲಾ ನಾಯ್ಕ್

March 17, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d