• About us
  • Contact us
  • Disclaimer
Saturday, September 30, 2023
  • Login
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Home ಕ್ರೈಮ್ ನ್ಯೂಸ್

ನೆಲ್ಯಾಡಿ ಮಹಿಳೆ ಆತ್ಮಹತ್ಯೆ – ಘಟನೆ ತಿಳಿದು ಪತಿಯೂ ಆತ್ಮಹತ್ಯೆಗೆ ಯತ್ನ

Coastal Times by Coastal Times
October 19, 2021
in ಕ್ರೈಮ್ ನ್ಯೂಸ್
ನೆಲ್ಯಾಡಿ ಮಹಿಳೆ ಆತ್ಮಹತ್ಯೆ – ಘಟನೆ ತಿಳಿದು ಪತಿಯೂ ಆತ್ಮಹತ್ಯೆಗೆ ಯತ್ನ
26
VIEWS
WhatsappTelegramShare on FacebookShare on Twitterinstagram

ನೆಲ್ಯಾಡಿ: ಕೊಕ್ಕಡ ಗ್ರಾಮದ ಪುತ್ಯೆಯ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ವಿಚಾರ ತಿಳಿದು ಆಕೆಯ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅ. 18 ರಂದು ಮಧ್ಯಾಹ್ನ ನಡೆದಿದೆ.

ಕೊಕ್ಕಡ ಸಮೀಪದ ಪುತ್ಯೆ ನಿವಾಸಿ ರಾಜೇಶ್ ಎಂಬವರ ಪತ್ನಿ ರಶ್ಮಿತಾ(28ವ.) ಆತ್ಮಹತ್ಯೆ ಮಾಡಿಕೊಂಡವರು. ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುದ್ದಿ ತಿಳಿದು ಮನೆಗೆ ಬಂದ ಆಕೆಯ ಪತಿ ರಾಜೇಶ್ ಆತ್ಮಹತ್ಯೆಗೆ ಮುಂದಾಗಿದ್ದು ಸ್ಥಳೀಯರು ಅವರನ್ನು ರಕ್ಷಿಸಿದ್ದಾರೆ ಎಂದು ಹೇಳಲಾಗಿದೆ. ಧರ್ಮಸ್ಥಳ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

Related Posts

ಪುತ್ತೂರು: ಮನೆಮಂದಿಯನ್ನು ಕಟ್ಟಿಹಾಕಿ ದರೋಡೆ ಪ್ರಕರಣ, ಪೆರೋಲ್ ಹಾಗೂ ಬೇಲ್‌ ಮೇಲೆ ಬಂದ ಭಯಾನಕ ಕ್ರಿಮಿನಲ್‌ ಗಳ ಕೃತ್ಯ
ಕ್ರೈಮ್ ನ್ಯೂಸ್

ಪುತ್ತೂರು: ಮನೆಮಂದಿಯನ್ನು ಕಟ್ಟಿಹಾಕಿ ದರೋಡೆ ಪ್ರಕರಣ, ಪೆರೋಲ್ ಹಾಗೂ ಬೇಲ್‌ ಮೇಲೆ ಬಂದ ಭಯಾನಕ ಕ್ರಿಮಿನಲ್‌ ಗಳ ಕೃತ್ಯ

September 29, 2023
162
ವಿವಾಹಿತೆಯ ನಗ್ನ ಚಿತ್ರ ಸೆರೆಹಿಡಿದು ಬ್ಲ್ಯಾಕ್‌ ಮೇಲ್‌, ಪುತ್ತೂರು ನಿವಾಸಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಆರೆಸ್ಟ್‌
ಕ್ರೈಮ್ ನ್ಯೂಸ್

ವಿವಾಹಿತೆಯ ನಗ್ನ ಚಿತ್ರ ಸೆರೆಹಿಡಿದು ಬ್ಲ್ಯಾಕ್‌ ಮೇಲ್‌, ಪುತ್ತೂರು ನಿವಾಸಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಆರೆಸ್ಟ್‌

September 29, 2023
288

Recent News

ಸುರತ್ಕಲ್: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿ , ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

ಸುರತ್ಕಲ್: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿ , ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

September 30, 2023
73
“ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆ, ಅಭರಣ, ಕಲಾಕೃತಿಗಳ ಬೃಹತ್ ಮಾರಾಟ ಮೇಳ”

“ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆ, ಅಭರಣ, ಕಲಾಕೃತಿಗಳ ಬೃಹತ್ ಮಾರಾಟ ಮೇಳ”

September 30, 2023
21
Coastal Times Kannada

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುರತ್ಕಲ್: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿ , ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

ಸುರತ್ಕಲ್: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿ , ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

September 30, 2023
“ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆ, ಅಭರಣ, ಕಲಾಕೃತಿಗಳ ಬೃಹತ್ ಮಾರಾಟ ಮೇಳ”

“ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆ, ಅಭರಣ, ಕಲಾಕೃತಿಗಳ ಬೃಹತ್ ಮಾರಾಟ ಮೇಳ”

September 30, 2023
ಟಿವಿ ಡಿಬೇಟ್ ವೇಳೆ ಲೈವ್ ನಲ್ಲೇ ಪರಸ್ಪರ ಹೊಡೆದಾಡಿದ ಪಾಕ್ ರಾಜಕೀಯ ನಾಯಕರು!

ಟಿವಿ ಡಿಬೇಟ್ ವೇಳೆ ಲೈವ್ ನಲ್ಲೇ ಪರಸ್ಪರ ಹೊಡೆದಾಡಿದ ಪಾಕ್ ರಾಜಕೀಯ ನಾಯಕರು!

September 30, 2023
  • About
  • Advertise
  • Privacy & Policy
  • Contact

Copyright ©2023. All Rights Reserved. Coastaltimeskannada.com | Design and Developed By Bluechip Infosystem

No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2023. All Rights Reserved. Coastaltimeskannada.com | Design and Developed By Bluechip Infosystem

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In