• About us
  • Contact us
  • Disclaimer
Tuesday, January 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಕ್ಕಳನ್ನು ರಕ್ಷಿಸಿ, ಕಣಜದ ಹುಳದ ದಾಳಿಗೆ ಬಲಿಯಾದ ಗೃಹರಕ್ಷಕ ದಳ ಸಿಬ್ಬಂದಿ

Coastal Times by Coastal Times
November 19, 2021
in ಕರಾವಳಿ
ಮಕ್ಕಳನ್ನು ರಕ್ಷಿಸಿ, ಕಣಜದ ಹುಳದ ದಾಳಿಗೆ ಬಲಿಯಾದ ಗೃಹರಕ್ಷಕ ದಳ ಸಿಬ್ಬಂದಿ
15
VIEWS
WhatsappTelegramShare on FacebookShare on Twitter

ಮಂಗಳೂರು: ಕಣಜದ ಹುಳುಗಳ ದಾಳಿಯಿಂದ ವಿದ್ಯಾರ್ಥಿಗಳನ್ನು ರಕ್ಷಿಸಲು ಬಂದಿದ್ದ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ತನ್ನ ಪ್ರಾಣವನ್ನೇ ಅರ್ಪಿಸಿದ್ದಾರೆ.

ಕಟೀಲು ಬಳಿಯ ಎಕ್ಕಾರು ದೇವರಗುಡ್ಡೆ ನಿವಾಸಿ ಸಂತೋಷ್(35) ಮೃತ ದುರ್ದೈವಿ. ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾಗಿ ಸಂತೋಷ್​ ಕರ್ತವ್ಯ ನಿರ್ವಹಿಸುತ್ತಿದ್ದರು.

ಸಂತೋಷ್ ಗುರುವಾರ ಸಂಜೆ ಕಿನ್ನಿಗೋಳಿ ಸಮೀಪದ ಶ್ರೀರಾಮ ಮಂದಿರದ ಬಳಿ ಆಟೋದಲ್ಲಿ ಹೋಗುತ್ತಿದ್ದಾಗ ಕಣಜದ ಹುಳುಗಳ ದಾಳಿಯಿಂದಾಗಿ ಶಾಲೆಯ ಮಕ್ಕಳು ಗಂಭೀರ ಸ್ಥಿತಿಯಲ್ಲಿದ್ದರು. ಇದನ್ನು ಕಂಡ ಸಂತೋಷ್ ಮಕ್ಕಳನ್ನು ಕಣಜದ ಹುಳುಗಳಿಂದ ರಕ್ಷಿಸಿ ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

ಕಣಜದ ಹುಳುಗಳ ಕಡಿತಕ್ಕೆ ಒಳಗಾಗಿದ್ದ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ಸಂತೋಷ್ ದಾಖಲಿಸಿದ್ದರು. ತಾನು ಕೂಡ ಕಣಜದ ಹುಳುಗಳ ಕಡಿತಕ್ಕೆ ಒಳಗಾಗಿದ್ದರೂ ಚಿಕಿತ್ಸೆ ಪಡೆಯದೆ ಸಂತೋಷ್ ಮನೆಗೆ ತೆರಳಿದ್ದರು. ಮನೆಯಲ್ಲಿ ರಾತ್ರಿ ಸುಮಾರು 9 ಗಂಟೆಗೆ ಕುರ್ಚಿಯಲ್ಲಿ ಕುಳಿತ್ತಿದ್ದ ಅವರು ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: 1.92 ಕೋಟಿ ಮೌಲ್ಯದ ಹಳೆಯ ನೋಟುಗಳು ವಶಕ್ಕೆ , ಮೂವರ ಬಂಧನ

Next Post

ಅಮೆಜಾನ್ ಪ್ಯಾಂಟ್ರಿ – ಅಮೆಜಾನ್ ಫ್ರೆಶ್ ಆನ್‌ ಲೈನ್ ಸ್ಟೋರ್‌

Related Posts

ಪ್ರವಾಸೋದ್ಯಮ ಹೂಡಿಕೆದಾರರಿಗೆ ಎಲ್ಲ ರೀತಿಯ ಸಹಕಾರ ನೀಡಲು ಸರಕಾರ ಬದ್ಧ, ಕಮಿಷನರ್- ಎಸ್ಪಿ ವರ್ಗಾವಣೆ ವದಂತಿ ಅಲ್ಲಗಳೆದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕರಾವಳಿ

ಪ್ರವಾಸೋದ್ಯಮ ಹೂಡಿಕೆದಾರರಿಗೆ ಎಲ್ಲ ರೀತಿಯ ಸಹಕಾರ ನೀಡಲು ಸರಕಾರ ಬದ್ಧ, ಕಮಿಷನರ್- ಎಸ್ಪಿ ವರ್ಗಾವಣೆ ವದಂತಿ ಅಲ್ಲಗಳೆದ ಮುಖ್ಯಮಂತ್ರಿ ಸಿದ್ದರಾಮಯ್ಯ

January 11, 2026
28
ಬಾಲ ಯೇಸುವಿನ ನೊವೇನಾದ ನಾಲ್ಕನೇ ದಿನ: ಆಧ್ಯಾತ್ಮಿಕ ಚಿಂತನೆ, ಕಲೆ ಮತ್ತು ಸಮುದಾಯದ ಸಹಭಾಗಿತ್ವದ ಸಂಗಮ
ಕರಾವಳಿ

ಬಾಲ ಯೇಸುವಿನ ನೊವೇನಾದ ನಾಲ್ಕನೇ ದಿನ: ಆಧ್ಯಾತ್ಮಿಕ ಚಿಂತನೆ, ಕಲೆ ಮತ್ತು ಸಮುದಾಯದ ಸಹಭಾಗಿತ್ವದ ಸಂಗಮ

January 10, 2026
5
Next Post
ಅಮೆಜಾನ್ ಪ್ಯಾಂಟ್ರಿ – ಅಮೆಜಾನ್ ಫ್ರೆಶ್ ಆನ್‌ ಲೈನ್ ಸ್ಟೋರ್‌

ಅಮೆಜಾನ್ ಪ್ಯಾಂಟ್ರಿ – ಅಮೆಜಾನ್ ಫ್ರೆಶ್ ಆನ್‌ ಲೈನ್ ಸ್ಟೋರ್‌

Discussion about this post

Recent News

ಬೆಂಗಳೂರಿನಲ್ಲಿ ಮಂಗಳೂರು ಸಿಸಿಬಿ ಭರ್ಜರಿ ಕಾರ್ಯಾಚರಣೆ: 4 ಕೋಟಿ ಮೌಲ್ಯದ ಡ್ರಗ್ಸ್ ಸಮೇತ ಉಗಾಂಡಾ ಮಹಿಳೆ ಮತ್ತು ಆರು ಮಂದಿ ಡ್ರಗ್ ಪೆಡ್ಲರ್‌ಗಳ ಬಂಧನ

ಬೆಂಗಳೂರಿನಲ್ಲಿ ಮಂಗಳೂರು ಸಿಸಿಬಿ ಭರ್ಜರಿ ಕಾರ್ಯಾಚರಣೆ: 4 ಕೋಟಿ ಮೌಲ್ಯದ ಡ್ರಗ್ಸ್ ಸಮೇತ ಉಗಾಂಡಾ ಮಹಿಳೆ ಮತ್ತು ಆರು ಮಂದಿ ಡ್ರಗ್ ಪೆಡ್ಲರ್‌ಗಳ ಬಂಧನ

January 12, 2026
78
ಬಾಂಗ್ಲಾದೇಶದ ಪ್ರಜೆ ಎಂದು ವಲಸೆ ಕಾರ್ಮಿಕನ ಮೇಲೆ ಹಲ್ಲೆ ; ನಾಲ್ವರು ಯುವಕರ ಮೇಲೆ ಪ್ರಕರಣ ದಾಖಲು

ಬಾಂಗ್ಲಾದೇಶದ ಪ್ರಜೆ ಎಂದು ವಲಸೆ ಕಾರ್ಮಿಕನ ಮೇಲೆ ಹಲ್ಲೆ ; ನಾಲ್ವರು ಯುವಕರ ಮೇಲೆ ಪ್ರಕರಣ ದಾಖಲು

January 12, 2026
34
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರಿನಲ್ಲಿ ಮಂಗಳೂರು ಸಿಸಿಬಿ ಭರ್ಜರಿ ಕಾರ್ಯಾಚರಣೆ: 4 ಕೋಟಿ ಮೌಲ್ಯದ ಡ್ರಗ್ಸ್ ಸಮೇತ ಉಗಾಂಡಾ ಮಹಿಳೆ ಮತ್ತು ಆರು ಮಂದಿ ಡ್ರಗ್ ಪೆಡ್ಲರ್‌ಗಳ ಬಂಧನ

ಬೆಂಗಳೂರಿನಲ್ಲಿ ಮಂಗಳೂರು ಸಿಸಿಬಿ ಭರ್ಜರಿ ಕಾರ್ಯಾಚರಣೆ: 4 ಕೋಟಿ ಮೌಲ್ಯದ ಡ್ರಗ್ಸ್ ಸಮೇತ ಉಗಾಂಡಾ ಮಹಿಳೆ ಮತ್ತು ಆರು ಮಂದಿ ಡ್ರಗ್ ಪೆಡ್ಲರ್‌ಗಳ ಬಂಧನ

January 12, 2026
ಬಾಂಗ್ಲಾದೇಶದ ಪ್ರಜೆ ಎಂದು ವಲಸೆ ಕಾರ್ಮಿಕನ ಮೇಲೆ ಹಲ್ಲೆ ; ನಾಲ್ವರು ಯುವಕರ ಮೇಲೆ ಪ್ರಕರಣ ದಾಖಲು

ಬಾಂಗ್ಲಾದೇಶದ ಪ್ರಜೆ ಎಂದು ವಲಸೆ ಕಾರ್ಮಿಕನ ಮೇಲೆ ಹಲ್ಲೆ ; ನಾಲ್ವರು ಯುವಕರ ಮೇಲೆ ಪ್ರಕರಣ ದಾಖಲು

January 12, 2026
ಮಂಗಳೂರು ಮೂಲದ ಸಾಫ್ಟ್‌ವೇರ್ ಉದ್ಯೋಗಿ ಶರ್ಮಿಳಾ ನಿಗೂಢ ಸಾವಿನ ಪ್ರಕರಣಕ್ಕೆ ಟ್ವಿಸ್ಟ್: ತನಿಖೆಯಲ್ಲಿ ಕೊಲೆ ರಹಸ್ಯ ಬಯಲು

ಮಂಗಳೂರು ಮೂಲದ ಸಾಫ್ಟ್‌ವೇರ್ ಉದ್ಯೋಗಿ ಶರ್ಮಿಳಾ ನಿಗೂಢ ಸಾವಿನ ಪ್ರಕರಣಕ್ಕೆ ಟ್ವಿಸ್ಟ್: ತನಿಖೆಯಲ್ಲಿ ಕೊಲೆ ರಹಸ್ಯ ಬಯಲು

January 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d