• About us
  • Contact us
  • Disclaimer
Thursday, May 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರುಃ ಗಡಿ ಸಂಭ್ರಮದಲ್ಲಿ ಗಡಿನಾಡಿಗಾಗಿಮಿಡಿದ ಕವಿಗೋಷ್ಠಿ

Coastal Times by Coastal Times
January 20, 2022
in ಕರಾವಳಿ
ಮಂಗಳೂರುಃ ಗಡಿ ಸಂಭ್ರಮದಲ್ಲಿ ಗಡಿನಾಡಿಗಾಗಿಮಿಡಿದ ಕವಿಗೋಷ್ಠಿ
140
VIEWS
WhatsappTelegramShare on FacebookShare on Twitter

ಮಂಗಳೂರುಃ ಗಡಿನಾಡು ಕಾಸರಗೋಡಿನಲ್ಲಿ ನಿಧಾನವಾಗಿ ಕನ್ನಡ ಮರೆಯಾಗುತ್ತಿದೆ. ಕೇರಳ ಸರಕಾರ ತ್ರಿಭಾಷಾವನ್ನು ಸೂತ್ರ ವನ್ನು ಕೈಬಿಟ್ಟು ಮಲೆಯಾಳೀಕರಣ ಮಾಡುತ್ತಿದೆ, ಕನ್ನಡ ನೆಲದಲ್ಲಿ ಕನ್ನಡ ವನ್ನು ಸಂಪೂರ್ಣ ಮರೆಮಾಚುತ್ತಿದೆ ಎಂದು ಗಡಿ ಜಿಲ್ಲೆ ಕಾಸರಗೋಡು ಮೂಲದ ವೈದ್ಯ , ಸಾಹಿತಿ ಡಾ. ಸುರೇಶ್ ನೆಗಳಗುಳಿ ಅವರು ಹೇಳಿದರು.

ಅವರು ನಗರದ ಪುರಭವನದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ (NSCDF) ಆಯೋಜಿಸಿದ ಗಡಿ ಸಂಭ್ರಮ ವಿಚಾರಗೋಷ್ಠಿ, ಕವಿಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗಡಿ ಪ್ರದೇಶದಲ್ಲಿ ಕನ್ನಡ ಭಾಷಾ ಸಾಹಿತ್ಯ ಸಾಂಸ್ಕೃತಿಕ ಕಂಪನ್ನು ಹರಡಲು ರಾಜ್ಯ ಸರಕಾರ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರಕ್ಕೆ ವಾರ್ಷಿಕ ಕನಿಷ್ಟ ನೂರು ಕೋಟಿ ರೂಪಾಯಿ ಅನುದಾನ ನೀಡಬೇಕು ಎಂದು ವಿಚಾರ ಮಂಡಿಸಿದ ಹಿರಿಯ ಪತ್ರಕರ್ತ ರಮೇಶ್ ಎಸ್ ಪೆರ್ಲ ಸರಕಾರವನ್ನು ಒತ್ತಾಯಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಅವರು ಗಡಿನಾಡ ಕನ್ನಡಿಗರು ಎದುರಿಸುತ್ತಿರುವಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು.

ನಿವೃತ್ತ ಸಹಾಯಕ ಪ್ರಾಧ್ಯಾಪಕ ಜಯಾನಂದ ಪೇರಾಜೆ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ನ್ಯಾಯವಾದಿ ಪರಿಮಳ ರಾವ್, ಕಾದಂಬರಿಕಾರ ಪಿ.ವಿ.ಪ್ರದೀಪ್ ಕುಮಾರ್, ಪಿಂಗಾರ ಪತ್ರಿಕೆಯ ಸಂಪಾದಕ , ಸಾಹಿತಿ ರೇಮಂಡ್ ಡಿಕನ್ಹ ತಾಕೊಡೆ, ಕವಿಗೋಷ್ಠಿ ಸಂಚಾಲಕಿ ಅರ್ಚನಾ ಎಂ. ಬಂಗೇರ ಕುಂಪಲ, ರಾಣಿ ಪುಷ್ಪಲತಾ ದೇವಿ ಉಪಸ್ಥಿತಕರಿದ್ದರು. NSCDF ಅಧ್ಯಕ್ಷ ಗಂಗಾದರ ಗಾಂಧಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರರು. ಕನ್ನಡ ಶಿಕ್ಷಕಿ ಕೀರ್ತನಾ ಸನಿಲ್ ಕಾರ್ಯಕ್ರಮ ನಿರೂಪಿಸಿದರು

ಬಳಿಕ ನಡೆದ ಕವಿಗೋಷ್ಠಿಯಲ್ಲಿ ಗುಣಾಜೆ ರಾಮಚಂದ್ರ ಭಟ್, ಸೌಮ್ಯ ಆರ್ ವಿಟ್ಲ, ಮಹಮ್ಮದ್ ಮನ್ಸೂರ್ ಮೂಲ್ಕಿ, ಹಿತೇಷ್ ಕುಮಾರ್ ನಿರ್ಚಾಲ್, ಬಾಲಕೃಷ್ಣ ಕೇಪುಳು, ಗುರುರಾಜ್ ಎ.ಆರ್ಯಕಾಸರಗೇಡು, ಗೋಪಾಲಕೃಷ್ಣ ಶಾಸ್ತ್ರಿ, ಜಯಲಕ್ಷ್ಮೀ ಶೆಟ್ಟಿ, ಸೌಮ್ಯ ಗೋಪಾಲ್, ಉಮೇಶ್ ಕಾರಂತ್, ರಮಿತಾ ಕುತ್ತಾರ್, ಇಬ್ರಾಹಿಂ ಖಲೀಲ್ ಪುತ್ತೂರು, ಶಿವರಾಜ್ ದೇವರಗುಡಿ, ಲತೀಶ್ ಸಂಕೋಲಿಗೆ, ಮಾನಸ ವಿಜಯ್ ಕೈಂತಜೆ,ರೇಖಾ ಸುದೇಶ್ ರಾವ್, ಬದ್ರುದ್ದೀನ್ ಕುಳೂರು, ಪರಿಮಳ ಮಹೇಶ್, ಉಮೇಶ್ ಶಿರಿಯಾನವೀನ್ ಕುಲಾಲ್ ಚಿಪ್ಪಾರ್, ರಶ್ಮಿ ಸನಿಲ್ ಉರ್ವ, ವಾಣಿ ಲೋಕಯ್ಯ, ಗೀತಾ ಲಕ್ಷ್ಮೀಶ್,ದೀಪಾ ವಾವಂಜೆ, ಸುಮಂಗಲಾ ದಿನೇಶ್ ಶೆಟ್ಟಿಕುಂಪಲ , ಮಹೇಶ್ ಕಲ್ಲಾಪು, ರೇಖಾ ನಾರಾಯಣ್ ಪಕ್ಷಿಕರೆ, ಅನುರಾಧ ರಾಜೀವ್ ಸುರತ್ಕಲ್,ಡಾ. ವಾಣಿಶ್ರೀ ಕಾಸರಗೋಡು. ಶಾಂತಾ ಪುತ್ತೂರು, ಸೋಮು ಹಿಪ್ಪರಗಿ ತಮ್ಮ ಕವನಗಳನ್ನು ಪ್ರಸ್ತುತಪಡಿಸಿದರು.

ವಿವಿಧ ಕಲಾ ತಂಡಗಳಿಂದ ನೃತ್ಯ ಪ್ರದರ್ಶನ ನಡೆಯಿತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ನೇತ್ರಾವತಿ ಸೇತುವೆಯಲ್ಲಿ ರಸ್ತೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ

Next Post

ಉಳ್ಳಾಲ: ನೇತ್ರಾವತಿ ಸೇತುವೆಯಲ್ಲಿ ರಸ್ತೆ ಅಪಘಾತ : ಗಾಯಾಳು ಬೈಕ್ ಸವಾರ ಮೃತ್ಯು

Related Posts

ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ
ಕರಾವಳಿ

ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

May 28, 2026
4
ಮಂಗಳೂರಿನಲ್ಲಿ ಜೂನ್ 4 ರಿಂದ 13 ರವರೆಗೆ ರಾಷ್ಟ್ರೀಯ ʻಮ್ಯಾವೆರಿಕ್ಸ್ ಸಮರ್ ನ್ಯಾಷನಲ್ಸ್ 2026′ ಬ್ರಿಡ್ಜ್ ಪಂದ್ಯಾವಳಿ
ಕರಾವಳಿ

ಮಂಗಳೂರಿನಲ್ಲಿ ಜೂನ್ 4 ರಿಂದ 13 ರವರೆಗೆ ರಾಷ್ಟ್ರೀಯ ʻಮ್ಯಾವೆರಿಕ್ಸ್ ಸಮರ್ ನ್ಯಾಷನಲ್ಸ್ 2026′ ಬ್ರಿಡ್ಜ್ ಪಂದ್ಯಾವಳಿ

May 28, 2026
12
Next Post
ಉಳ್ಳಾಲ: ನೇತ್ರಾವತಿ ಸೇತುವೆಯಲ್ಲಿ ರಸ್ತೆ ಅಪಘಾತ : ಗಾಯಾಳು ಬೈಕ್ ಸವಾರ ಮೃತ್ಯು

ಉಳ್ಳಾಲ: ನೇತ್ರಾವತಿ ಸೇತುವೆಯಲ್ಲಿ ರಸ್ತೆ ಅಪಘಾತ : ಗಾಯಾಳು ಬೈಕ್ ಸವಾರ ಮೃತ್ಯು

Discussion about this post

Recent News

ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

May 28, 2026
4
ಮಂಗಳೂರಿನಲ್ಲಿ ಜೂನ್ 4 ರಿಂದ 13 ರವರೆಗೆ ರಾಷ್ಟ್ರೀಯ ʻಮ್ಯಾವೆರಿಕ್ಸ್ ಸಮರ್ ನ್ಯಾಷನಲ್ಸ್ 2026′ ಬ್ರಿಡ್ಜ್ ಪಂದ್ಯಾವಳಿ

ಮಂಗಳೂರಿನಲ್ಲಿ ಜೂನ್ 4 ರಿಂದ 13 ರವರೆಗೆ ರಾಷ್ಟ್ರೀಯ ʻಮ್ಯಾವೆರಿಕ್ಸ್ ಸಮರ್ ನ್ಯಾಷನಲ್ಸ್ 2026′ ಬ್ರಿಡ್ಜ್ ಪಂದ್ಯಾವಳಿ

May 28, 2026
12
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

May 28, 2026
ಮಂಗಳೂರಿನಲ್ಲಿ ಜೂನ್ 4 ರಿಂದ 13 ರವರೆಗೆ ರಾಷ್ಟ್ರೀಯ ʻಮ್ಯಾವೆರಿಕ್ಸ್ ಸಮರ್ ನ್ಯಾಷನಲ್ಸ್ 2026′ ಬ್ರಿಡ್ಜ್ ಪಂದ್ಯಾವಳಿ

ಮಂಗಳೂರಿನಲ್ಲಿ ಜೂನ್ 4 ರಿಂದ 13 ರವರೆಗೆ ರಾಷ್ಟ್ರೀಯ ʻಮ್ಯಾವೆರಿಕ್ಸ್ ಸಮರ್ ನ್ಯಾಷನಲ್ಸ್ 2026′ ಬ್ರಿಡ್ಜ್ ಪಂದ್ಯಾವಳಿ

May 28, 2026
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ

ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ

May 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d