• About us
  • Contact us
  • Disclaimer
Thursday, August 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಹಾ ಕುಂಭಮೇಳ ಸಂಗಮದ ಡೇರೆಯಲ್ಲಿ ಸಿಲಿಂಡರ್ಗಳ ನಿರಂತರ ಸ್ಫೋಟ : 20 ರಿಂದ 25 ಡೇರೆ ಬೆಂಕಿಗಾಹುತಿ

Coastal Times by Coastal Times
January 20, 2025
in ರಾಷ್ಟ್ರೀಯ ಸುದ್ದಿ
ಮಹಾ ಕುಂಭಮೇಳ ಸಂಗಮದ ಡೇರೆಯಲ್ಲಿ ಸಿಲಿಂಡರ್ಗಳ ನಿರಂತರ ಸ್ಫೋಟ : 20 ರಿಂದ 25 ಡೇರೆ ಬೆಂಕಿಗಾಹುತಿ
54
VIEWS
WhatsappTelegramShare on FacebookShare on Twitter

ಪ್ರಯಾಗರಾಜ್​: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಸಂಗಮದಲ್ಲಿರುವ ಮಹಾ ಕುಂಭಮೇಳ 2025 ರ ಸೆಕ್ಟರ್ ಸಂಖ್ಯೆ 6ರ ಶಿಬಿರದಲ್ಲಿ ಭಾನುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 20 ರಿಂದ 25 ಡೇರೆಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿ ಅವಘಡದಲ್ಲಿ ಭಕ್ತರಿಗೆ ಸುಟ್ಟ ಗಾಯಗಳಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಟೆಂಟ್​ನಲ್ಲಿ ಅಡುಗೆ ಮಾಡುತ್ತಿದ್ದಾಗ ಸಿಲಿಂಡರ್​ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ರಭಸವಾಗಿ ಬೀಸುವ ಗಾಳಿಯಿಂದಾಗಿ ಬೆಂಕಿ ಒಂದು ಡೇರೆಯಿಂದ ಮತ್ತೊಂದು ಡೇರೆಗೆ ವೇಗವಾಗಿ ಹರಡುತ್ತಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬೆಂಕಿ ಅವಘಡದ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಬೆಂಕಿಯಿಂದಾಗಿ ಕುಂಭಮೇಳ ಪ್ರದೇಶದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಡೇರೆಗಳಲ್ಲಿ ಇರಿಸಲಾಗಿದ್ದ ಹಲವು ಸಿಲಿಂಡರ್​ಗಳು ಸ್ಫೋಟಗೊಂಡಿವೆ ಎಂದು ಹೇಳಲಾಗುತ್ತಿದೆ. ಹಿರಿಯ ಪೊಲೀಸ್​ ಹಾಗೂ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ಹಲವು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಸದ್ಯಕ್ಕೆ ಗಾಯಗೊಂಡಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಅಪಘಾತಕ್ಕೆ ನಿಖರವಾದ ಕಾರಣವನ್ನು ಕಂಡು ಹಿಡಿಯಲು ಹೆಚ್ಚಿನ ತನಿಖೆ ಮುಂದುವರೆದಿದೆ.

 

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಸುಳ್ಯ ; ಮಗನಿಗೆ ಗುರಿಯಿಟ್ಟ ಬಂದೂಕಿಗೆ ಪತ್ನಿ ಬಲಿ, ನೊಂದ ಪತಿ ವಿಷ ಕುಡಿದು ಆತ್ಮಹತ್ಯೆ !

Next Post

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ ; ತಮಿಳುನಾಡಿನಲ್ಲಿ ಮುರುಗಂಡಿ, ಮುಂಬೈಯ ರಾಜೇಂದ್ರನ್, ಕಣ್ಣನ್ ಮಣಿ ಮೂವರು ಅರೆಸ್ಟ್

Related Posts

ನಿತಿನ್ ನಬಿನ್ ಅವರ ನೇತೃತ್ವದ ಬಿಜೆಪಿಯ ಹೊಸ ತಂಡ ರೆಡಿ: ರಾಮ್ ಮಾಧವ್, ಸ್ಮೃತಿ ಇರಾನಿಗೆ ಪ್ರಮುಖ ಹೊಣೆ, ಯುವಮೋರ್ಚಾಕ್ಕೆ ಹೊಸ ಸಾರಥಿ ನೇಮಕ
ರಾಜಕೀಯ

ನಿತಿನ್ ನಬಿನ್ ಅವರ ನೇತೃತ್ವದ ಬಿಜೆಪಿಯ ಹೊಸ ತಂಡ ರೆಡಿ: ರಾಮ್ ಮಾಧವ್, ಸ್ಮೃತಿ ಇರಾನಿಗೆ ಪ್ರಮುಖ ಹೊಣೆ, ಯುವಮೋರ್ಚಾಕ್ಕೆ ಹೊಸ ಸಾರಥಿ ನೇಮಕ

August 18, 2026
35
ಬಂಧನಕ್ಕೊಳಗಾದ ಕೆಲವೇ ಗಂಟೆಯಲ್ಲಿ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ
ರಾಷ್ಟ್ರೀಯ ಸುದ್ದಿ

ಬಂಧನಕ್ಕೊಳಗಾದ ಕೆಲವೇ ಗಂಟೆಯಲ್ಲಿ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ

August 4, 2026
42
Next Post
ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ ; ತಮಿಳುನಾಡಿನಲ್ಲಿ ಮುರುಗಂಡಿ, ಮುಂಬೈಯ ರಾಜೇಂದ್ರನ್, ಕಣ್ಣನ್ ಮಣಿ ಮೂವರು ಅರೆಸ್ಟ್

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ ; ತಮಿಳುನಾಡಿನಲ್ಲಿ ಮುರುಗಂಡಿ, ಮುಂಬೈಯ ರಾಜೇಂದ್ರನ್, ಕಣ್ಣನ್ ಮಣಿ ಮೂವರು ಅರೆಸ್ಟ್

Discussion about this post

Recent News

ಮಂಗಳೂರು: ಮೊಬೈಲ್‌ಗಾಗಿ ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಲೆಗೈದ ಪ್ರಕರಣ; ಆರೋಪಿಗೆ 4ವರ್ಷ ಜೈಲುಶಿಕ್ಷೆ, ದಂಡ

ಮಂಗಳೂರು: ಮೊಬೈಲ್‌ಗಾಗಿ ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಲೆಗೈದ ಪ್ರಕರಣ; ಆರೋಪಿಗೆ 4ವರ್ಷ ಜೈಲುಶಿಕ್ಷೆ, ದಂಡ

August 27, 2026
49
‘ಕಿಂಗ್ಸ್ ಬಜಾರ್’ ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕೆ ಯೋಜನೆ ; ಹೊಸ ಸದಸ್ಯರನ್ನು ಸೇರಿಸಿದರೆ ಭಾರೀ ಕಮಿಷನ್‌, ಎಂಟು ಮಂದಿ ವಿರುದ್ಧ ಸ್ವಯಂಪ್ರೇರಿತ ಎಫ್‌ಐಆರ್

‘ಕಿಂಗ್ಸ್ ಬಜಾರ್’ ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕೆ ಯೋಜನೆ ; ಹೊಸ ಸದಸ್ಯರನ್ನು ಸೇರಿಸಿದರೆ ಭಾರೀ ಕಮಿಷನ್‌, ಎಂಟು ಮಂದಿ ವಿರುದ್ಧ ಸ್ವಯಂಪ್ರೇರಿತ ಎಫ್‌ಐಆರ್

August 26, 2026
65
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಮೊಬೈಲ್‌ಗಾಗಿ ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಲೆಗೈದ ಪ್ರಕರಣ; ಆರೋಪಿಗೆ 4ವರ್ಷ ಜೈಲುಶಿಕ್ಷೆ, ದಂಡ

ಮಂಗಳೂರು: ಮೊಬೈಲ್‌ಗಾಗಿ ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಲೆಗೈದ ಪ್ರಕರಣ; ಆರೋಪಿಗೆ 4ವರ್ಷ ಜೈಲುಶಿಕ್ಷೆ, ದಂಡ

August 27, 2026
‘ಕಿಂಗ್ಸ್ ಬಜಾರ್’ ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕೆ ಯೋಜನೆ ; ಹೊಸ ಸದಸ್ಯರನ್ನು ಸೇರಿಸಿದರೆ ಭಾರೀ ಕಮಿಷನ್‌, ಎಂಟು ಮಂದಿ ವಿರುದ್ಧ ಸ್ವಯಂಪ್ರೇರಿತ ಎಫ್‌ಐಆರ್

‘ಕಿಂಗ್ಸ್ ಬಜಾರ್’ ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕೆ ಯೋಜನೆ ; ಹೊಸ ಸದಸ್ಯರನ್ನು ಸೇರಿಸಿದರೆ ಭಾರೀ ಕಮಿಷನ್‌, ಎಂಟು ಮಂದಿ ವಿರುದ್ಧ ಸ್ವಯಂಪ್ರೇರಿತ ಎಫ್‌ಐಆರ್

August 26, 2026
ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

August 24, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d