• About us
  • Contact us
  • Disclaimer
Monday, May 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಹಾ ಕುಂಭಮೇಳ ಸಂಗಮದ ಡೇರೆಯಲ್ಲಿ ಸಿಲಿಂಡರ್ಗಳ ನಿರಂತರ ಸ್ಫೋಟ : 20 ರಿಂದ 25 ಡೇರೆ ಬೆಂಕಿಗಾಹುತಿ

Coastal Times by Coastal Times
January 20, 2025
in ರಾಷ್ಟ್ರೀಯ ಸುದ್ದಿ
ಮಹಾ ಕುಂಭಮೇಳ ಸಂಗಮದ ಡೇರೆಯಲ್ಲಿ ಸಿಲಿಂಡರ್ಗಳ ನಿರಂತರ ಸ್ಫೋಟ : 20 ರಿಂದ 25 ಡೇರೆ ಬೆಂಕಿಗಾಹುತಿ
52
VIEWS
WhatsappTelegramShare on FacebookShare on Twitter

ಪ್ರಯಾಗರಾಜ್​: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಸಂಗಮದಲ್ಲಿರುವ ಮಹಾ ಕುಂಭಮೇಳ 2025 ರ ಸೆಕ್ಟರ್ ಸಂಖ್ಯೆ 6ರ ಶಿಬಿರದಲ್ಲಿ ಭಾನುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 20 ರಿಂದ 25 ಡೇರೆಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿ ಅವಘಡದಲ್ಲಿ ಭಕ್ತರಿಗೆ ಸುಟ್ಟ ಗಾಯಗಳಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಟೆಂಟ್​ನಲ್ಲಿ ಅಡುಗೆ ಮಾಡುತ್ತಿದ್ದಾಗ ಸಿಲಿಂಡರ್​ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ರಭಸವಾಗಿ ಬೀಸುವ ಗಾಳಿಯಿಂದಾಗಿ ಬೆಂಕಿ ಒಂದು ಡೇರೆಯಿಂದ ಮತ್ತೊಂದು ಡೇರೆಗೆ ವೇಗವಾಗಿ ಹರಡುತ್ತಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬೆಂಕಿ ಅವಘಡದ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಬೆಂಕಿಯಿಂದಾಗಿ ಕುಂಭಮೇಳ ಪ್ರದೇಶದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಡೇರೆಗಳಲ್ಲಿ ಇರಿಸಲಾಗಿದ್ದ ಹಲವು ಸಿಲಿಂಡರ್​ಗಳು ಸ್ಫೋಟಗೊಂಡಿವೆ ಎಂದು ಹೇಳಲಾಗುತ್ತಿದೆ. ಹಿರಿಯ ಪೊಲೀಸ್​ ಹಾಗೂ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ಹಲವು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಸದ್ಯಕ್ಕೆ ಗಾಯಗೊಂಡಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಅಪಘಾತಕ್ಕೆ ನಿಖರವಾದ ಕಾರಣವನ್ನು ಕಂಡು ಹಿಡಿಯಲು ಹೆಚ್ಚಿನ ತನಿಖೆ ಮುಂದುವರೆದಿದೆ.

 

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಸುಳ್ಯ ; ಮಗನಿಗೆ ಗುರಿಯಿಟ್ಟ ಬಂದೂಕಿಗೆ ಪತ್ನಿ ಬಲಿ, ನೊಂದ ಪತಿ ವಿಷ ಕುಡಿದು ಆತ್ಮಹತ್ಯೆ !

Next Post

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ ; ತಮಿಳುನಾಡಿನಲ್ಲಿ ಮುರುಗಂಡಿ, ಮುಂಬೈಯ ರಾಜೇಂದ್ರನ್, ಕಣ್ಣನ್ ಮಣಿ ಮೂವರು ಅರೆಸ್ಟ್

Related Posts

ಪಶ್ಚಿಮ ಬಂಗಾಳ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ! ಸರ್ಕಾರದ ಹೊಸ ಆದೇಶ
ರಾಷ್ಟ್ರೀಯ ಸುದ್ದಿ

ಪಶ್ಚಿಮ ಬಂಗಾಳ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ! ಸರ್ಕಾರದ ಹೊಸ ಆದೇಶ

May 22, 2026
28
ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ
ರಾಜಕೀಯ

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

May 10, 2026
47
Next Post
ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ ; ತಮಿಳುನಾಡಿನಲ್ಲಿ ಮುರುಗಂಡಿ, ಮುಂಬೈಯ ರಾಜೇಂದ್ರನ್, ಕಣ್ಣನ್ ಮಣಿ ಮೂವರು ಅರೆಸ್ಟ್

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ ; ತಮಿಳುನಾಡಿನಲ್ಲಿ ಮುರುಗಂಡಿ, ಮುಂಬೈಯ ರಾಜೇಂದ್ರನ್, ಕಣ್ಣನ್ ಮಣಿ ಮೂವರು ಅರೆಸ್ಟ್

Discussion about this post

Recent News

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

May 23, 2026
62
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
43
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

May 23, 2026
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದು ಕೋರಿ ಕೋರ್ಟ್​ಗೆ ಪೊಲೀಸರ ಮನವಿ

ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದು ಕೋರಿ ಕೋರ್ಟ್​ಗೆ ಪೊಲೀಸರ ಮನವಿ

May 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d