• About us
  • Contact us
  • Disclaimer
Monday, August 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರೌಡಿಶೀಟರ್‌ಗಳಿಗೆ ಗಡಿಪಾರು ಆದೇಶ

Coastal Times by Coastal Times
March 20, 2024
in ಕ್ರೈಮ್ ನ್ಯೂಸ್
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರೌಡಿಶೀಟರ್‌ಗಳಿಗೆ ಗಡಿಪಾರು ಆದೇಶ
186
VIEWS
WhatsappTelegramShare on FacebookShare on Twitter

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಿರತರಾಗಿರುವ 19 ಮಂದಿ ರೌಡಿಶೀಟರ್‌ಗಳಿಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಗಡಿಪಾರು ಆದೇಶ ಹೊರಡಿಸಿದ್ದಾರೆ.

ಮೂಡುಬಿದಿರೆಯ ಅತ್ತೂರು ನಸೀಬ್ (40), ಕಾಟಿಪಳ್ಳದ ಶ್ರೀನಿವಾಸ್ ಎಚ್. (24), ಬಜ್ಪೆ ಶಾಂತಿಗುಡ್ಡದ ಸಫ್ವಾನ್ (28), ಬೋಂದೆಲ್‌ನ ಜಯೇಶ್ ಯಾನೆ ಸಾಚು (28), ನೀರುಮಾರ್ಗದ ಭಟ್ರಕೋಡಿಯ ವರುಣ್ ಪೂಜಾರಿ (30), ಅಶೋಕ ನಗರದ ಅಝೀಝ್ (40), ಕಾವೂರಿನ ಇಶಾಮ್ (30), ಸುರತ್ಕಲ್ ಇಡ್ಯಾದ ಕಾರ್ತಿಕ್ ಶೆಟ್ಟಿ (28), ಕೈಕಂಬ-ಗಣೇಶ್‌ಪುರದ ದೀಕ್ಷಿತ್ ಪೂಜಾರಿ (23), ಕೃಷ್ಣಾಪುರದ ಲಕ್ಷ್ಮೀಶ ಉಳ್ಳಾಲ (27),ಬೊಂಡಂತಿಲದ ಕಿಶೋರ್ ಸನಿಲ್ (36), ಉಳ್ಳಾಲ ಕೋಡಿಯ ಹಸೈನಾರ್ ಅಲಿ (38), ಕುದ್ರೋಳಿ ಕರ್ಬಲಾ ರಸ್ತೆಯ ಅಬ್ದುಲ್ ಜಲೀಲ್ (28), ಬೋಳೂರಿನ ರೋಶನ್ ಕಿಣಿ (18), ಕಸಬಾ ಬೆಂಗರೆಯ ಅಹ್ಮದ್ ಸಿನಾನ್ (21), ಜಪ್ಪಿನಮೊಗರಿನ ದಿತೇಶ್ ಕುಮಾರ್ (28), ಬಜಾಲ್ ಕುತ್ತಡ್ಕದ ಗುರುಪ್ರಸಾದ್ (38) ಮತ್ತು ಭರತ್ ಪೂಜಾರಿ (31), ಜಪ್ಪು ಕುಡ್ಪಾಡಿಯ ಸಂದೀಪ್ ಶೆಟ್ಟಿ (37) ಗಡಿಪಾರು ಆದೇಶಕ್ಕೆ ಒಳಗಾದ ರೌಡಿಶೀಟರ್‌ಗಳಾಗಿದ್ದಾರೆ.

ಈ ರೌಡಿಶೀಟರ್‌ಗಳ ವಿರುದ್ಧ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಶಾಂತಿಯುತ ಚುನಾವಣೆ ನಡೆಸುವ ಸಲುವಾಗಿ ಈ ಕ್ರಮ ಜರಗಿಸಲಾಗಿದೆ. ಕಳೆದ ಎರಡು ದಿನಗಳಲ್ಲಿ 19 ರೌಡಿ ಶೀಟರ್‌ಗಳ ವಿರುದ್ಧ ಗಡಿಪಾರು ಆದೇಶ ಮಾಡಲಾಗಿದ್ದರೆ, ಈ ತಿಂಗಳ ಆರಂಭದಲ್ಲಿ 7 ಜನರ ವಿರುದ್ಧ ಗಡಿಪಾರು ಆದೇಶ ಹೊರಡಿಸಲಾಗಿತ್ತು. ಆರೋಪಿಗಳನ್ನು ವಿವಿಧ ಜಿಲ್ಲೆಗಳಿಗೆ ಸ್ಥಳಾಂತರಿಸಲಾಗಿದೆ. ಶಾಂತಿಯುತ ಚುನಾವಣೆಯನ್ನು ನಡೆಸುವ ಸಲುವಾಗಿ ಇವರ ಚಟುವಟಿಕೆಗಳ ಮೇಲೆ ನಿಕಟ ನಿಗಾ ಇರಿಸಲಾಗಿದೆ. ಅದಲ್ಲದೆ 367 ಮಂದಿಯ ವಿರುದ್ಧ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಎ.1ರೊಳಗೆ ಶಸ್ತ್ರಾಸ್ತ್ರಗಳ ಠೇವಣಿಗೆ ದ.ಕ. ಡಿಸಿ ಮುಲ್ಲೈ ಮುಗಿಲನ್ ಆದೇಶ

Next Post

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟಿದ್ದ ಸರಕು ತುಂಬಿದ ಮಂಜಿ ಬೋಟ್​​ ಮುಳುಗಡೆ: ಮೀನುಗಾರರಿಂದ 8 ಜನರ ರಕ್ಷಣೆ

Related Posts

ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

August 31, 2026
12
ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು
ಕ್ರೈಮ್ ನ್ಯೂಸ್

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು

August 28, 2026
55
Next Post
ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟಿದ್ದ ಸರಕು ತುಂಬಿದ ಮಂಜಿ ಬೋಟ್​​ ಮುಳುಗಡೆ: ಮೀನುಗಾರರಿಂದ 8 ಜನರ ರಕ್ಷಣೆ

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟಿದ್ದ ಸರಕು ತುಂಬಿದ ಮಂಜಿ ಬೋಟ್​​ ಮುಳುಗಡೆ: ಮೀನುಗಾರರಿಂದ 8 ಜನರ ರಕ್ಷಣೆ

Discussion about this post

Recent News

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

August 31, 2026
35
ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

August 31, 2026
12
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

August 31, 2026
ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

August 31, 2026
ಮಧ್ಯರಾತ್ರಿ ಅಪಾರ್ಟ್‌ಮೆಂಟ್ ಲಿಫ್ಟ್‌ನಲ್ಲಿ ಸಿಲುಕಿದ್ದ ಯುವಕನ ರಕ್ಷಿಸಿದ ಪಾಂಡೇಶ್ವರ ಅಗ್ನಿಶಾಮಕ ದಳ

ಮಧ್ಯರಾತ್ರಿ ಅಪಾರ್ಟ್‌ಮೆಂಟ್ ಲಿಫ್ಟ್‌ನಲ್ಲಿ ಸಿಲುಕಿದ್ದ ಯುವಕನ ರಕ್ಷಿಸಿದ ಪಾಂಡೇಶ್ವರ ಅಗ್ನಿಶಾಮಕ ದಳ

August 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d