• About us
  • Contact us
  • Disclaimer
Saturday, July 12, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಆಂಡ್ರಾಯ್ಡ್ ಉತ್ಕೃಷ್ಟ ಸ್ಮಾರ್ಟ್​ಫೋನ್​ಗಳಿಗಾಗಿ (Snapdragon 8s Gen 3) ಚಿಪ್ ಬಿಡುಗಡೆ ಮಾಡಿದ ಕ್ವಾಲ್ಕಾಮ್

Coastal Times by Coastal Times
March 20, 2024
in ಗ್ಯಾಜೆಟ್
ಆಂಡ್ರಾಯ್ಡ್ ಉತ್ಕೃಷ್ಟ ಸ್ಮಾರ್ಟ್​ಫೋನ್​ಗಳಿಗಾಗಿ (Snapdragon 8s Gen 3) ಚಿಪ್ ಬಿಡುಗಡೆ ಮಾಡಿದ ಕ್ವಾಲ್ಕಾಮ್
22
VIEWS
WhatsappTelegramShare on FacebookShare on Twitter

ನವದೆಹಲಿ: ಆಂಡ್ರಾಯ್ಡ್ ಫ್ಲ್ಯಾಗ್​​ಶಿಪ್ ಉತ್ಕೃಷ್ಟ ಸ್ಮಾರ್ಟ್​ಫೋನ್​​ಗಳಿಗೆ ಅಗತ್ಯವಾದ ಸ್ನ್ಯಾಪ್ ಡ್ರಾಗನ್ 8 ಎಸ್ ಜೆನ್ 3 (Snapdragon 8s Gen 3) ಮೊಬೈಲ್ ಚಿಪ್ ತಯಾರಿಸಿರುವುದಾಗಿ ಚಿಪ್ ತಯಾರಕ ಕಂಪನಿ ಕ್ವಾಲ್ಕಾಮ್ ಸೋಮವಾರ ಘೋಷಿಸಿದೆ. ಸ್ನ್ಯಾಪ್ ಡ್ರಾಗನ್ 8ಎಸ್ ಜೆನ್ 3 ಅನ್ನು ಹಾನರ್, ಐಕ್ಯೂಒ, ರಿಯಲ್ ಮಿ, ರೆಡ್ಮಿ ಮತ್ತು ಶಿಯೋಮಿ ಸೇರಿದಂತೆ ಪ್ರಮುಖ ಕಂಪನಿಗಳು ತಮ್ಮ ಸ್ಮಾರ್ಟ್​ಫೋನ್​ಗಳಲ್ಲಿ ಅಳವಡಿಸಿಕೊಳ್ಳಲಿದ್ದು, ಈ ಬಗ್ಗೆ ಶೀಘ್ರದಲ್ಲೇ ಘೋಷಿಸುವ ನಿರೀಕ್ಷೆಯಿದೆ.

ಜನರೇಟಿವ್ ಎಐ ವೈಶಿಷ್ಟ್ಯಗಳಿಗೆ ಬೆಂಬಲ, ಆಲ್ವೇಸ್ ಸೆನ್ಸಿಂಗ್ ಐಎಸ್​ಪಿ, ಹೈಪರ್-ರಿಯಲಿಸ್ಟಿಕ್ ಮೊಬೈಲ್ ಗೇಮಿಂಗ್, ಬ್ರೇಕ್ ಥ್ರೂ ಕನೆಕ್ಟಿವಿಟಿ ಮತ್ತು ನಷ್ಟವಿಲ್ಲದ ಹೈ-ಡೆಫಿನಿಷನ್ ಸೌಂಡ್ ಈ ಚಿಪ್​ನ ಪ್ರಮುಖ ವೈಶಿಷ್ಟ್ಯಗಳಲ್ಲಿ ಸೇರಿವೆ ಎಂದು ಕಂಪನಿ ತಿಳಿಸಿದೆ. ಈ ಪ್ಲಾಟ್ ಫಾರ್ಮ್ ಬೈಚುವಾನ್ -7 ಬಿ, ಲಾಮಾ 2 ಮತ್ತು ಜೆಮಿನಿ ನ್ಯಾನೊದಂತಹ ಜನಪ್ರಿಯ ಲಾರ್ಜ್ ಲ್ಯಾಂಗ್ವೇಜ್ ಮಾಡೆಲ್​ಗಳು (ಎಲ್ ಎಲ್ ಎಂ) ಸೇರಿದಂತೆ ಎಐ ಮಾದರಿಗಳ ವಿಶಾಲ ಶ್ರೇಣಿಯನ್ನು ಬೆಂಬಲಿಸುತ್ತದೆ.

“ಆನ್-ಡಿವೈಸ್ ಜನರೇಟಿವ್ ಎಐ ಮತ್ತು ಸುಧಾರಿತ ಛಾಯಾಗ್ರಹಣ ವೈಶಿಷ್ಟ್ಯಗಳ ಸಾಮರ್ಥ್ಯಗಳೊಂದಿಗೆ, ಸ್ನ್ಯಾಪ್ ಡ್ರಾಗನ್ 8 ಎಸ್ ಜೆನ್ 3 ಅನ್ನು ಬಳಕೆದಾರರ ಅನುಭವಗಳನ್ನು ಹೆಚ್ಚಿಸಲು, ಅವರ ದೈನಂದಿನ ಜೀವನದಲ್ಲಿ ಸೃಜನಶೀಲತೆ ಮತ್ತು ಉತ್ಪಾದಕತೆಯನ್ನು ಬೆಳೆಸಲು ವಿನ್ಯಾಸಗೊಳಿಸಲಾಗಿದೆ” ಎಂದು ಕ್ವಾಲ್ಕಾಮ್ ಟೆಕ್ನಾಲಜೀಸ್​ನ ಮೊಬೈಲ್ ಹ್ಯಾಂಡ್​ಸೆಟ್ ವಿಭಾಗದ ಹಿರಿಯ ಉಪಾಧ್ಯಕ್ಷ ಮತ್ತು ಜನರಲ್ ಮ್ಯಾನೇಜರ್ ಕ್ರಿಸ್ ಪ್ಯಾಟ್ರಿಕ್ ಹೇಳಿದರು. ಸ್ನ್ಯಾಪ್ ಡ್ರಾಗನ್ 8 ಎಸ್ ಜೆನ್ 3 ಹೊಂದಿರುವ ಮೊದಲ ಸ್ಮಾರ್ಟ್ ಪೋನ್ ಇದೇ ತಿಂಗಳು ಬಿಡುಗಡೆಯಾಗುವ ನಿರೀಕ್ಷೆಯಿದೆ.

ಹೊಸ ಮೊಬೈಲ್ ಚಿಪ್ ನಮ್ಮ ಗ್ರಾಹಕರಿಗೆ ವೈಯಕ್ತಿಕಗೊಳಿಸಿದ ಪ್ರೀಮಿಯಂ ಅನುಭವವನ್ನು ಒದಗಿಸಲು ನಮಗೆ ಅನುವು ಮಾಡಿಕೊಡುತ್ತದೆ ಎಂದು ಶಿಯೋಮಿ ಕಾರ್ಪೊರೇಷನ್ ನ ಪಾಲುದಾರ ಮತ್ತು ಅಧ್ಯಕ್ಷ, ಅಂತರರಾಷ್ಟ್ರೀಯ ವ್ಯವಹಾರ ವಿಭಾಗದ ಅಧ್ಯಕ್ಷ ವಿಲಿಯಂ ಲು ಹೇಳಿದ್ದಾರೆ.

ಮೊಬೈಲ್ ಫೋನ್ ಗಳು ಎಂಬೆಡೆಡ್ ಚಿಪ್ ಸೆಟ್ ಗಳು ಎಂದು ಕರೆಯಲ್ಪಡುವ ಚಿಪ್​ನಿಂದ ಕೆಲಸ ಮಾಡುತ್ತವೆ. ಇವುಗಳನ್ನು ಒಂದು ಅಥವಾ ಕೆಲ ಮೀಸಲಾದ ಕಾರ್ಯಗಳನ್ನು ನಿರ್ವಹಿಸಲು ವಿನ್ಯಾಸಗೊಳಿಸಲಾಗಿದೆ. ಅತ್ಯಧಿಕ ಜನಪ್ರಿಯತೆ ಹೊಂದಿರುವ ಸ್ಮಾರ್ಟ್ ಫೋನ್ ಗಳು ಹೆಚ್ಚು ಸುಧಾರಿತ ಎಂಬೆಡೆಡ್ ಚಿಪ್ ಸೆಟ್ ಗಳನ್ನು ಹೊಂದಿದ್ದು, ಅವುಗಳ ಪ್ರೋಗ್ರಾಮಿಂಗ್ ಅನ್ನು ಅವಲಂಬಿಸಿ ಅನೇಕ ವಿಭಿನ್ನ ಕಾರ್ಯಗಳನ್ನು ಮಾಡಬಹುದು.

 

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸಾಲಗಾರರ ಕಾಟ ; ಬೆಂಕಿ ಹಚ್ಚಿಕೊಂಡು ಉಡುಪಿ ಮೂಲದ ತಾಯಿ, ಒಂದೇ ಕುಟುಂಬದ ಮೂವರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ,ಆತ್ಮಹತ್ಯೆ ಶಂಕೆ

Next Post

ಉಳ್ಳಾಲ: ಉಚ್ಚಿಲದ ಅಕ್ರಮ ಮರಳು ಅಡ್ಡೆಗೆ ಸಿಸಿಬಿ ಪೊಲೀಸರ ದಿಢೀರ್‌ ದಾಳಿ; ಮರಳು, ನಾಲ್ಕು ನಾಡದೋಣಿ ವಶಕ್ಕೆ

Related Posts

XIAOMI ENTRY IN AUTOMOBILE SECTOR- ಆಟೋಮೊಬೈಲ್​ ವಲಯಕ್ಕೆ ಎಂಟ್ರಿ ಕೊಟ್ಟ ಶಿಯೋಮಿ!
ಗ್ಯಾಜೆಟ್

XIAOMI ENTRY IN AUTOMOBILE SECTOR- ಆಟೋಮೊಬೈಲ್​ ವಲಯಕ್ಕೆ ಎಂಟ್ರಿ ಕೊಟ್ಟ ಶಿಯೋಮಿ!

July 10, 2025
36
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್
ಗ್ಯಾಜೆಟ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
38
Next Post
ಉಳ್ಳಾಲ: ಉಚ್ಚಿಲದ ಅಕ್ರಮ ಮರಳು ಅಡ್ಡೆಗೆ ಸಿಸಿಬಿ ಪೊಲೀಸರ ದಿಢೀರ್‌ ದಾಳಿ; ಮರಳು, ನಾಲ್ಕು ನಾಡದೋಣಿ ವಶಕ್ಕೆ

ಉಳ್ಳಾಲ: ಉಚ್ಚಿಲದ ಅಕ್ರಮ ಮರಳು ಅಡ್ಡೆಗೆ ಸಿಸಿಬಿ ಪೊಲೀಸರ ದಿಢೀರ್‌ ದಾಳಿ; ಮರಳು, ನಾಲ್ಕು ನಾಡದೋಣಿ ವಶಕ್ಕೆ

Discussion about this post

Recent News

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

July 12, 2025
27
ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

July 12, 2025
33
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

July 12, 2025
ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

July 12, 2025
ಸುಳ್ಯ: ಜ್ವರದ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ!: ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ದೂರು

ಸುಳ್ಯ: ಜ್ವರದ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ!: ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ದೂರು

July 12, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d