• About us
  • Contact us
  • Disclaimer
Sunday, November 16, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

‘ಅಗ್ನಿಪಥ’ ಯೋಜನೆಯನ್ನು ಕೈಬಿಡುವ ಪ್ರಶ್ನೆಯೇ ಇಲ್ಲ : ಸೇನೆ ಸ್ಪಷ್ಟನೆ

Coastal Times by Coastal Times
June 20, 2022
in ರಾಷ್ಟ್ರೀಯ ಸುದ್ದಿ
‘ಅಗ್ನಿಪಥ’ ಯೋಜನೆಯನ್ನು ಕೈಬಿಡುವ ಪ್ರಶ್ನೆಯೇ ಇಲ್ಲ : ಸೇನೆ ಸ್ಪಷ್ಟನೆ
37
VIEWS
WhatsappTelegramShare on FacebookShare on Twitter

ನವದೆಹಲಿ: ಅಲ್ಪಾವಧಿ ಕರ್ತವ್ಯದ ಸೇನಾ ನೇಮಕಾತಿ ಯೋಜನೆ ‘ಅಗ್ನಿಪಥ’ ವಿರೋಧಿಸಿ ದೇಶದ ವಿವಿಧ ಭಾಗಗಳಲ್ಲಿ ತೀವ್ರತರವಾದ ಪ್ರತಿಭಟನೆ ನಡೆಯುತ್ತಿದ್ದರೂ ಯೋಜನೆಯನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಸೇನೆಯು ಭಾನುವಾರ ಸ್ಪಷ್ಟಪಡಿಸಿದೆ. ನೇಮಕಾತಿ ಪ್ರಕ್ರಿಯೆಯ ಕರಡು ವೇಳಾಪಟ್ಟಿಯನ್ನು ರಕ್ಷಣಾ ಪಡೆಗಳ ಮೂರೂ ವಿಭಾಗಗಳು ಪ್ರಕಟಿಸಿವೆ. ಸಶಸ್ತ್ರ ಪಡೆಗಳ ಯೋಧರ ಸರಾಸರಿ ವಯಸ್ಸನ್ನು ಕಡಿತ ಮಾಡುವುದೇ ಅಗ್ನಿಪಥ ಯೋಜನೆಯ ಉದ್ದೇಶ ಎಂದು ಸೇನೆಯು ತಿಳಿಸಿದೆ.

ಅಗ್ನಿಪಥ ಯೋಜನೆಗೆ ಸಂಬಂಧಿಸಿ ಸರ್ಕಾರ ಕೈಗೊಂಡ ಪೂರಕ ಕ್ರಮಗಳಿಗೆ ದೇಶದ ವಿವಿಧೆಡೆ ನಡೆದ ಪ್ರತಿಭಟನೆಗಳು ಕಾರಣವಲ್ಲ. ಈ ದಿಸೆಯಲ್ಲಿ ಸರ್ಕಾರವು ಮೊದಲೇ ಚಿಂತನೆ ಆರಂಭಿಸಿತ್ತು ಎಂದು ಸೇನಾ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್ ಜನರಲ್‌ ಅನಿಲ್ ಪುರಿ ಹೇಳಿದ್ದಾರೆ. ಯೋಜನೆಯನ್ನು ವಿರೋಧಿಸಿ ನಡೆದ ಹಿಂಸಾಚಾರದಲ್ಲಿ ಭಾಗಿಯಾದವರಿಗೆ ಸೇನೆಯ ಯಾವುದೇ ವಿಭಾಗಕ್ಕೆ ಸೇರಲು ಅವಕಾಶ ಇಲ್ಲ. ನೇಮಕಾತಿಗೆ ಮುನ್ನ ಪ್ರತಿಯೊಬ್ಬರ ಬಗ್ಗೆಯೂ ಪೊಲೀಸ್‌ ಪರಿಶೀಲನೆ ನಡೆಯಲಿದೆ. ಯಾವುದೇ ರೀತಿಯ ಅಶಿಸ್ತಿಗೆ ಸಶಸ್ತ್ರ ಪಡೆಯಲ್ಲಿ ಅವಕಾಶ ಇಲ್ಲ. ಅಗ್ನಿಪಥ ಯೋಜನೆಯ ಭಾಗವಾಗಲು ಬಯಸುವವರು ತಾವು ದೊಂಬಿಯಲ್ಲಿ ಭಾಗವಹಿಸಿಲ್ಲ ಎಂಬ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಪುರಿ ಅವರು ವಿವರಿಸಿದ್ದಾರೆ.

ವರ್ಷಗಳ ಚಿಂತನೆ ಮತ್ತು ವಿವಿಧ ದೇಶಗಳಲ್ಲಿ ಇರುವ ಸೈನಿಕರ ಕರ್ತವ್ಯದ ಅವಧಿ ಬಗ್ಗೆ ಅಧ್ಯಯನ ನಡೆಸಿದ ಬಳಿಕವೇ ಈ ಯೋಜನೆಯನ್ನು ಪ್ರಕಟಿಸಲಾಗಿದೆ. 1999ರ ಕಾರ್ಗಿಲ್‌ ಯುದ್ಧದ ಬಗ್ಗೆ ಅಧ್ಯಯನ ನಡೆಸಿದ್ದ ಉನ್ನತಾಧಿಕಾರ ಸಮಿತಿ ಕೂಡ ಇಂತಹದೇ ಸಲಹೆ ನೀಡಿತ್ತು ಎಂದು ಪುರಿ ತಿಳಿಸಿದ್ದಾರೆ. ಭೂಸೇನೆ, ವಾಯುಪಡೆ ಮತ್ತು ನೌಕಾಪಡೆಯ ಮುಖ್ಯಸ್ಥರ ಜತೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅವರು ಮಾತುಕತೆ ನಡೆಸಿದ ಕೆಲವೇ ತಾಸುಗಳಲ್ಲಿ ಸೇನೆಯ ಮೂರೂ ವಿಭಾಗಗಳ ಮಾಧ್ಯಮಗೋಷ್ಠಿ ನಡೆದಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಯಶಪಾಲ್ ಸುವರ್ಣ, ಮುತಾಲಿಕ್ ತಲೆ ತೆಗೆದರೆ 20 ಲಕ್ಷ ಬಹುಮಾನ ಘೋಷಿಸಿದ ಮಾರಿಗುಡಿ ಪೇಜ್‌ ಆಡ್ಮಿನ್‌ ಮಹಮ್ಮದ್‌ ಶಾಫಿ ಅರೆಸ್ಟ್

Next Post

ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಕಣಕ್ಕೆ?

Related Posts

ಉಗ್ರರಿಂದ ವಶಪಡಿಸಿಕೊಂಡ ಸ್ಫೋಟಕ ಶ್ರೀನಗರ ಪೊಲೀಸ್‌ ಠಾಣೆಯಲ್ಲಿ ಸ್ಫೋಟ, 7 ಸಾವು, 27 ಮಂದಿಗೆ ಗಾಯ
ರಾಷ್ಟ್ರೀಯ ಸುದ್ದಿ

ಉಗ್ರರಿಂದ ವಶಪಡಿಸಿಕೊಂಡ ಸ್ಫೋಟಕ ಶ್ರೀನಗರ ಪೊಲೀಸ್‌ ಠಾಣೆಯಲ್ಲಿ ಸ್ಫೋಟ, 7 ಸಾವು, 27 ಮಂದಿಗೆ ಗಾಯ

November 15, 2025
31
3800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಮಾಡಿದ ‘ಏನಮ್ಮಿ ಏನಮ್ಮಿ’ ಗಾಯಕಿ ಪಲಕ್ ಮುಚ್ಚಲ್
ರಾಷ್ಟ್ರೀಯ ಸುದ್ದಿ

3800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಮಾಡಿದ ‘ಏನಮ್ಮಿ ಏನಮ್ಮಿ’ ಗಾಯಕಿ ಪಲಕ್ ಮುಚ್ಚಲ್

November 12, 2025
46
Next Post
ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಕಣಕ್ಕೆ?

ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಕಣಕ್ಕೆ?

Discussion about this post

Recent News

ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

November 16, 2025
14
ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

November 15, 2025
7
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

November 16, 2025
ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

November 15, 2025
ಪಣಂಬೂರು ಸಿಗ್ನಲ್‌ನಲ್ಲಿ ನಿಂತಿದ್ದಾಗ ಆಟೋಗೆ ಅಪ್ಪಳಿಸಿದ ಟ್ಯಾಂಕರ್: ಮೂವರು ಮೃತ್ಯು

ಪಣಂಬೂರು ಸಿಗ್ನಲ್‌ನಲ್ಲಿ ನಿಂತಿದ್ದಾಗ ಆಟೋಗೆ ಅಪ್ಪಳಿಸಿದ ಟ್ಯಾಂಕರ್: ಮೂವರು ಮೃತ್ಯು

November 15, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d