• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದುಬೈ: ‘ಸೆಲೆಬ್ರಿಟಿ ಬಾಕ್ಸ್ ಕ್ರಿಕೆಟ್’ ವಸಿಷ್ಠ ಸಿಂಹ ನೇತೃತ್ವದ ತುಳುನಾಡ ಟೈಗರ್ಸ್ ತಂಡ ಚಾಂಪಿಯನ್

Coastal Times by Coastal Times
June 20, 2023
in ವಿದೇಶಿ ಸುದ್ದಿ
ದುಬೈ: ‘ಸೆಲೆಬ್ರಿಟಿ ಬಾಕ್ಸ್ ಕ್ರಿಕೆಟ್’ ವಸಿಷ್ಠ ಸಿಂಹ ನೇತೃತ್ವದ ತುಳುನಾಡ ಟೈಗರ್ಸ್ ತಂಡ ಚಾಂಪಿಯನ್
48
VIEWS
WhatsappTelegramShare on FacebookShare on Twitter

ದುಬೈ: ಶಬಾಬ್ ಅಲ್ ಅಹ್ಲಿ ಕ್ರೀಡಾಂಗಣದಲ್ಲಿ, ಡಾ. ರಾಜ್ ಕಪ್ ಆರನೇ ಆವೃತ್ತಿಯ ಪೂರ್ವ ಸಿದ್ಧತಾ ಕಾರ್ಯಕ್ರಮದ ಅಂಗವಾಗಿ ನಡೆದ ‘ಸೆಲೆಬ್ರಿಟಿ ಬಾಕ್ಸ್ ಕ್ರಿಕೆಟ್’ ಪಂದ್ಯಾಕೂಟವನ್ನು ರಫೀಕ್ ದರ್ಬಾರ್ ಮಾಲೀಕತ್ವದ, ವಸಿಷ್ಠ ಸಿಂಹ ನೇತೃತ್ವದ ‘ತುಳುನಾಡ ಟೈಗರ್ಸ್’ ತಂಡ ಗೆದ್ದು ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

ಕನ್ನಡ, ತುಳು, ತಮಿಳು, ತೆಲುಗು, ಮಲಯಾಳಂ ಸಿನಿಮಾ ಮತ್ತು ಕಿರುತೆರೆಯ 40ಕ್ಕೂ ಕಲಾವಿದರ 6 ತಂಡಗಳ ನಡುವೆ ನಡೆದ ಪಂದ್ಯಾಟವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಉದ್ಘಾಟಿಸಿ ಶುಭ ಹಾರೈಸಿದರು. ಬಾಕ್ಸ್ ಕ್ರಿಕೆಟ್ ನ ಲೀಗ್ ಹಂತದ ಪಂದ್ಯಗಳಲ್ಲಿ ಗೆದ್ದ ಲೂಸ್ ಮಾದ ಯೋಗಿ ಹಾಗೂ ವಸಿಷ್ಠ ಸಿಂಹ ತಂಡಗಳು ಫೈನಲ್ ಹಂತಕ್ಕೆ ತಲುಪಿ ಪರಸ್ಪರ ಮುಖಾಮುಖಿಯಾದವು.

 

ಫೈನಲ್ ಪಂದ್ಯದಲ್ಲಿ ನಾಯಕ ಲೂಸ್ ಮಾದ ಯೋಗಿ ನೇತೃತ್ವ ಡಾಲಿ ಧನಂಜಯ, ಪನ್ನಾಗಭರಣ, ಸಿಂಪಲ್ ಸುನಿ ಒಳಗೊಂಡ ಸಮೃದ್ಧಿ ಬೆಂಗಳೂರು ತಂಡವನ್ನು ವಸಿಷ್ಠ ಸಿಂಹ ನೇತೃತ್ವದ ಪೃಥ್ವಿ ಅಂಬಾರ್, ಮಣಿಕಾಂತ್ ಕದ್ರಿ, ಬಿರುವೆರ್ ಕುಡ್ಲದ ಉದಯ ಪೂಜಾರಿ, ರಿಯಾಜ್, ಶಹಾಬುದ್ದೀನ್ ಎರ್ಮಾಳ್ ತಂಡವು ರೋಚಕವಾಗಿ ಸೋಲಿಸಿ ‘ಸೆಲೆಬ್ರಿಟಿ ಬಾಕ್ಸ್ ಕ್ರಿಕೆಟ್ 2023’ ಪ್ರಶಸ್ತಿ ಗೆದ್ದರು.

ತುಳುನಾಡ ಟೈಗರ್ಸ್ ತಂಡದ ಫೈನಲ್ ಪಂದ್ಯದ ಗೆಲುವಿನ ರೂವಾರಿ ಶಹಾಬುದ್ದೀನ್ ಎರ್ಮಾಳ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ, ಉತ್ತಮ ಆಲ್ ರೌಂಡರ್ ಪ್ರದರ್ಶನ ನೀಡಿದ ಪೃಥ್ವಿ ಅಂಬಾರ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು. ತುಳುನಾಡ ಟೈಗರ್ಸ್ ತಂಡದ ಮ್ಯಾನೇಜರ್ ಇಮ್ರಾನ್ ಖಾನ್ ಎರ್ಮಾಳ್, ಪೋಷಕರಾದ ರೊನಾಲ್ಡ್ ಮಾರ್ಟಿಸ್, ಇಸ್ಮಾಯಿಲ್, ಶೆರ್ಲಿ ಅಬ್ರಹಾಂ, ಜಹೀರ್ ಬೈಕಂಪಾಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಆಯೋಜಕರಾದ ರಾಜೇಶ್ ಬ್ರಹ್ಮಾವರ, ಸೆಂಥಿಲ್, ಮಮತಾ ಸೆಂಥಿಲ್ ದುಬೈನಲ್ಲಿ ಅತ್ಯುತ್ತಮ ಗುಣಮಟ್ಟದಲ್ಲಿ ಆಯೋಜಿಸಿದ ಈ ಪಂದ್ಯಾವಳಿ ಕಲಾವಿದರ ಬಾಂಧವ್ಯ ಹಾಗೂ ಕ್ರೀಡಾ ಸ್ಫೂರ್ತಿಯ ಹಲವಾರು ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಯಿತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಕೋಮು ದ್ವೇಷಕ್ಕೆ ಬಲಿಯಾದ ಆರು ಮಂದಿಯ ಕುಟುಂಬ ಸದಸ್ಯರಿಗೆ ಪರಿಹಾರ: ತಲಾ 25 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಸಿದ್ದರಾಮಯ್ಯ

Next Post

ಮಂಗಳೂರು: ಲುಲು ಹೈಪರ್ಮಾರ್ಕೆಟ್ ಉದ್ಯೋಗಕ್ಕಾಗಿ ಜೂ.22, 23ರಂದು ಫೆರ್ನಾಂಡಿಸ್ ಗ್ರೂಪ್ ಸಂಸ್ಥೆಯಿಂದ ನೇಮಕಾತಿ ಸಂದರ್ಶನ

Related Posts

ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ
ವಿದೇಶಿ ಸುದ್ದಿ

ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

July 15, 2026
17
ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ
ವಿದೇಶಿ ಸುದ್ದಿ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
77
Next Post
ಮಂಗಳೂರು: ಲುಲು ಹೈಪರ್ಮಾರ್ಕೆಟ್ ಉದ್ಯೋಗಕ್ಕಾಗಿ ಜೂ.22, 23ರಂದು ಫೆರ್ನಾಂಡಿಸ್ ಗ್ರೂಪ್ ಸಂಸ್ಥೆಯಿಂದ ನೇಮಕಾತಿ ಸಂದರ್ಶನ

ಮಂಗಳೂರು: ಲುಲು ಹೈಪರ್ಮಾರ್ಕೆಟ್ ಉದ್ಯೋಗಕ್ಕಾಗಿ ಜೂ.22, 23ರಂದು ಫೆರ್ನಾಂಡಿಸ್ ಗ್ರೂಪ್ ಸಂಸ್ಥೆಯಿಂದ ನೇಮಕಾತಿ ಸಂದರ್ಶನ

Discussion about this post

Recent News

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
17
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
27
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

July 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d