• About us
  • Contact us
  • Disclaimer
Friday, June 20, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದುಬೈ: ‘ಸೆಲೆಬ್ರಿಟಿ ಬಾಕ್ಸ್ ಕ್ರಿಕೆಟ್’ ವಸಿಷ್ಠ ಸಿಂಹ ನೇತೃತ್ವದ ತುಳುನಾಡ ಟೈಗರ್ಸ್ ತಂಡ ಚಾಂಪಿಯನ್

Coastal Times by Coastal Times
June 20, 2023
in ವಿದೇಶಿ ಸುದ್ದಿ
ದುಬೈ: ‘ಸೆಲೆಬ್ರಿಟಿ ಬಾಕ್ಸ್ ಕ್ರಿಕೆಟ್’ ವಸಿಷ್ಠ ಸಿಂಹ ನೇತೃತ್ವದ ತುಳುನಾಡ ಟೈಗರ್ಸ್ ತಂಡ ಚಾಂಪಿಯನ್
47
VIEWS
WhatsappTelegramShare on FacebookShare on Twitter

ದುಬೈ: ಶಬಾಬ್ ಅಲ್ ಅಹ್ಲಿ ಕ್ರೀಡಾಂಗಣದಲ್ಲಿ, ಡಾ. ರಾಜ್ ಕಪ್ ಆರನೇ ಆವೃತ್ತಿಯ ಪೂರ್ವ ಸಿದ್ಧತಾ ಕಾರ್ಯಕ್ರಮದ ಅಂಗವಾಗಿ ನಡೆದ ‘ಸೆಲೆಬ್ರಿಟಿ ಬಾಕ್ಸ್ ಕ್ರಿಕೆಟ್’ ಪಂದ್ಯಾಕೂಟವನ್ನು ರಫೀಕ್ ದರ್ಬಾರ್ ಮಾಲೀಕತ್ವದ, ವಸಿಷ್ಠ ಸಿಂಹ ನೇತೃತ್ವದ ‘ತುಳುನಾಡ ಟೈಗರ್ಸ್’ ತಂಡ ಗೆದ್ದು ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

ಕನ್ನಡ, ತುಳು, ತಮಿಳು, ತೆಲುಗು, ಮಲಯಾಳಂ ಸಿನಿಮಾ ಮತ್ತು ಕಿರುತೆರೆಯ 40ಕ್ಕೂ ಕಲಾವಿದರ 6 ತಂಡಗಳ ನಡುವೆ ನಡೆದ ಪಂದ್ಯಾಟವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಉದ್ಘಾಟಿಸಿ ಶುಭ ಹಾರೈಸಿದರು. ಬಾಕ್ಸ್ ಕ್ರಿಕೆಟ್ ನ ಲೀಗ್ ಹಂತದ ಪಂದ್ಯಗಳಲ್ಲಿ ಗೆದ್ದ ಲೂಸ್ ಮಾದ ಯೋಗಿ ಹಾಗೂ ವಸಿಷ್ಠ ಸಿಂಹ ತಂಡಗಳು ಫೈನಲ್ ಹಂತಕ್ಕೆ ತಲುಪಿ ಪರಸ್ಪರ ಮುಖಾಮುಖಿಯಾದವು.

 

ಫೈನಲ್ ಪಂದ್ಯದಲ್ಲಿ ನಾಯಕ ಲೂಸ್ ಮಾದ ಯೋಗಿ ನೇತೃತ್ವ ಡಾಲಿ ಧನಂಜಯ, ಪನ್ನಾಗಭರಣ, ಸಿಂಪಲ್ ಸುನಿ ಒಳಗೊಂಡ ಸಮೃದ್ಧಿ ಬೆಂಗಳೂರು ತಂಡವನ್ನು ವಸಿಷ್ಠ ಸಿಂಹ ನೇತೃತ್ವದ ಪೃಥ್ವಿ ಅಂಬಾರ್, ಮಣಿಕಾಂತ್ ಕದ್ರಿ, ಬಿರುವೆರ್ ಕುಡ್ಲದ ಉದಯ ಪೂಜಾರಿ, ರಿಯಾಜ್, ಶಹಾಬುದ್ದೀನ್ ಎರ್ಮಾಳ್ ತಂಡವು ರೋಚಕವಾಗಿ ಸೋಲಿಸಿ ‘ಸೆಲೆಬ್ರಿಟಿ ಬಾಕ್ಸ್ ಕ್ರಿಕೆಟ್ 2023’ ಪ್ರಶಸ್ತಿ ಗೆದ್ದರು.

ತುಳುನಾಡ ಟೈಗರ್ಸ್ ತಂಡದ ಫೈನಲ್ ಪಂದ್ಯದ ಗೆಲುವಿನ ರೂವಾರಿ ಶಹಾಬುದ್ದೀನ್ ಎರ್ಮಾಳ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ, ಉತ್ತಮ ಆಲ್ ರೌಂಡರ್ ಪ್ರದರ್ಶನ ನೀಡಿದ ಪೃಥ್ವಿ ಅಂಬಾರ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು. ತುಳುನಾಡ ಟೈಗರ್ಸ್ ತಂಡದ ಮ್ಯಾನೇಜರ್ ಇಮ್ರಾನ್ ಖಾನ್ ಎರ್ಮಾಳ್, ಪೋಷಕರಾದ ರೊನಾಲ್ಡ್ ಮಾರ್ಟಿಸ್, ಇಸ್ಮಾಯಿಲ್, ಶೆರ್ಲಿ ಅಬ್ರಹಾಂ, ಜಹೀರ್ ಬೈಕಂಪಾಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಆಯೋಜಕರಾದ ರಾಜೇಶ್ ಬ್ರಹ್ಮಾವರ, ಸೆಂಥಿಲ್, ಮಮತಾ ಸೆಂಥಿಲ್ ದುಬೈನಲ್ಲಿ ಅತ್ಯುತ್ತಮ ಗುಣಮಟ್ಟದಲ್ಲಿ ಆಯೋಜಿಸಿದ ಈ ಪಂದ್ಯಾವಳಿ ಕಲಾವಿದರ ಬಾಂಧವ್ಯ ಹಾಗೂ ಕ್ರೀಡಾ ಸ್ಫೂರ್ತಿಯ ಹಲವಾರು ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಯಿತು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕೋಮು ದ್ವೇಷಕ್ಕೆ ಬಲಿಯಾದ ಆರು ಮಂದಿಯ ಕುಟುಂಬ ಸದಸ್ಯರಿಗೆ ಪರಿಹಾರ: ತಲಾ 25 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಸಿದ್ದರಾಮಯ್ಯ

Next Post

ಮಂಗಳೂರು: ಲುಲು ಹೈಪರ್ಮಾರ್ಕೆಟ್ ಉದ್ಯೋಗಕ್ಕಾಗಿ ಜೂ.22, 23ರಂದು ಫೆರ್ನಾಂಡಿಸ್ ಗ್ರೂಪ್ ಸಂಸ್ಥೆಯಿಂದ ನೇಮಕಾತಿ ಸಂದರ್ಶನ

Related Posts

ಭಾರತ ವಿರೋಧಿ ಪಾಕ್​ ಸೇನಾ ಮುಖ್ಯಸ್ಥನಿಗೆ ಭೋಜನ ಕೂಟ ಆಯೋಜಿಸಿದ ಡೊನಾಲ್ಡ್​ ಟ್ರಂಪ್
ವಿದೇಶಿ ಸುದ್ದಿ

ಭಾರತ ವಿರೋಧಿ ಪಾಕ್​ ಸೇನಾ ಮುಖ್ಯಸ್ಥನಿಗೆ ಭೋಜನ ಕೂಟ ಆಯೋಜಿಸಿದ ಡೊನಾಲ್ಡ್​ ಟ್ರಂಪ್

June 19, 2025
23
ಒಂದು ಗಂಟೆ SEXಗೆ ಬರೋಬ್ಬರಿ 50 ಸಾವಿರ ರೂ.- ಅಮೆರಿಕದ ಹೈಟೆಕ್‌ ವೇಶ್ಯಾವಾಟಿಕೆ ಅಡ್ಡೆಗೆ ತೆರಳಿದ್ದ ಆರೋಪದಲ್ಲಿ ಭಾರತೀಯ ಮೂಲದ ಉದ್ಯಮಿ ಬಂಧನ
ವಿದೇಶಿ ಸುದ್ದಿ

ಒಂದು ಗಂಟೆ SEXಗೆ ಬರೋಬ್ಬರಿ 50 ಸಾವಿರ ರೂ.- ಅಮೆರಿಕದ ಹೈಟೆಕ್‌ ವೇಶ್ಯಾವಾಟಿಕೆ ಅಡ್ಡೆಗೆ ತೆರಳಿದ್ದ ಆರೋಪದಲ್ಲಿ ಭಾರತೀಯ ಮೂಲದ ಉದ್ಯಮಿ ಬಂಧನ

April 14, 2025
153
Next Post
ಮಂಗಳೂರು: ಲುಲು ಹೈಪರ್ಮಾರ್ಕೆಟ್ ಉದ್ಯೋಗಕ್ಕಾಗಿ ಜೂ.22, 23ರಂದು ಫೆರ್ನಾಂಡಿಸ್ ಗ್ರೂಪ್ ಸಂಸ್ಥೆಯಿಂದ ನೇಮಕಾತಿ ಸಂದರ್ಶನ

ಮಂಗಳೂರು: ಲುಲು ಹೈಪರ್ಮಾರ್ಕೆಟ್ ಉದ್ಯೋಗಕ್ಕಾಗಿ ಜೂ.22, 23ರಂದು ಫೆರ್ನಾಂಡಿಸ್ ಗ್ರೂಪ್ ಸಂಸ್ಥೆಯಿಂದ ನೇಮಕಾತಿ ಸಂದರ್ಶನ

Discussion about this post

Recent News

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
46
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
140
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

June 19, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d