• About us
  • Contact us
  • Disclaimer
Thursday, August 28, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

“ಸರ್ಕಸ್” ತುಳು ಸಿನಿಮಾ ಜೂನ್ 23 ಕ್ಕೆ ವಿಶ್ವದಾದ್ಯಂತ ಬಿಡುಗಡೆ

Coastal Times by Coastal Times
June 20, 2023
in ಕರಾವಳಿ, ಸಿನಿಮಾ
“ಸರ್ಕಸ್” ತುಳು ಸಿನಿಮಾ ಜೂನ್ 23 ಕ್ಕೆ ವಿಶ್ವದಾದ್ಯಂತ ಬಿಡುಗಡೆ
46
VIEWS
WhatsappTelegramShare on FacebookShare on Twitter

ಮಂಗಳೂರು, ಜೂ.20 : ಬಿಗ್ ಬಾಸ್ ಒಟಿಟಿ ಹಾಗೂ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ನಿರ್ದೇಶನ ಮತ್ತು ಅಭಿನಯದ “ಸರ್ಕಸ್” ತುಳು ಸಿನಿಮಾ ಬಿಡುಗಡೆ ಜೂನ್ 23 ರಂದು ಅದ್ದೂರಿಯಾಗಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಪ್ರೀಮಿಯರ್ ಶೋ ಗೆ ಅದ್ಭುತ ಪ್ರತಿಕ್ರಿಯೆ ಈಗಾಗಲೇ ಬಿಡುಗಡೆಗೆ ಮುನ್ನವೇ ದೇಶ ವಿದೇಶಗಳಲ್ಲಿ 51 ಪ್ರೀಮಿಯರ್ ಶೋ ಗಳನ್ನು ಮಾಡಲಾಗಿದೆ ಹಾಗೂ ಚಿತ್ರಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ಸಿಕ್ಕಿದೆ. ಸಿನಿಮಾ ಏಕಕಾಲದಲ್ಲಿ ವಿದೇಶದಲ್ಲೂ ಬಿಡುಗಡೆಯಾಗಲಿದೆ.

ತುಳು ಸಿನಿಮಾರಂಗದಲ್ಲಿ ಅತಿ ದೊಡ್ಡ ಹಿಟ್ ಚಿತ್ರ “ಗಿಲಿಗಿಟ್” ಸಿನಿಮಾ ಭರ್ಜರಿ ಯಶಸ್ಸಿನ ಬಆಕ ರೂಪೇಶ್ ಶೆಟ್ಟಿ ನಿರ್ದೇಶನದ 2ನೇ ಚಿತ್ರ ಸರ್ಕಸ್. ಗಿಲಿಗಿಟ್ ಗೆ ಸಂಭಾಷಣೆ ಬರೆದ ಪ್ರಸನ್ನ ಶೆಟ್ಟಿ ಬೈಲೂರು ಈ ಸಿನಿಮಾಕ್ಕೂ ಸಂಭಾಷಣೆ ಬರೆದಿದ್ದಾರೆ. ಸಲಗ ಖ್ಯಾತಿಯ ಯಶ್ ಶೆಟ್ಟಿ ಸರ್ಕಸ್ ಮೂಲಕ ತುಳುವಿಗೆ ಪರಿಚಯ ಆಗುತ್ತಿದ್ದಾರೆ. ಅದೇ ರೀತಿ ರಚನಾ ರೈ ಎಂಬ ನಟಿಯನ್ನು ತುಳು ಸಿನಿಮಾ ರಂಗಕ್ಕೆ ಪರಿಚಯಿಸಲಾಗಿದೆ.. ‘ಗಿಲಿಗಿಟ್’ ತುಳು ಚಿತ್ರಗಳ ಪೈಕಿ ಅತ್ಯಂತ ಯಶಸ್ವಿಯಾದ ಹಾಸ್ಯಮಯ ಚಿತ್ರ. ಹಲವು ದೇಶಗಳಲ್ಲಿ ಗಿಲಿಗಿಟ್ ಬಿಡುಗಡೆ ಗೊಂಡು ಭರ್ಜರಿ ಪ್ರದರ್ಶನ ಕಂಡಿದೆ. ಈಗ ಅದೇ ತಂಡ ‘ಸರ್ಕಸ್’ ಸಿನಿಮಾ ಮಾಡಿದೆ.

ತುಳು ಚಿತ್ರಗಳ ಸಾಮಾನ್ಯ ಪ್ರಕಾರವೇ ಹಾಸ್ಯ. ‘ಸರ್ಕಸ್’ನಲ್ಲೂ ಅದೇ ಪ್ರಧಾನ ವಸ್ತು. ತುಳು ಚಿತ್ರರಂಗದ ಘಟಾನುಘಟಿ ಕಲಾವಿದರಾದ ನವೀನ್ ಡಿ. ಪಡೀಲ್, ಭೋಜರಾಜ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ ಕುಡ್ಲ, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ಚಂದ್ರಹಾಸ ಉಲ್ಟಾಲ್, ನಿತೇಶ್ ಶೆಟ್ಟಿ ಎಕ್ತಾರ್, ರೂಪಾ ವರ್ಕಾಡಿ, ಪಂಚಮಿ ಭೋಜರಾಜ್, ತಾರಾಗಣದಲ್ಲಿದ್ದಾರೆ.

ಶೂಅನ್ ಫಿಲಂಸ್, ಮುಗೋಡಿ ಫಿಲಂಸ್ ಲಾಂಛನದಡಿಯಲ್ಲಿ ಸರ್ಕಸ್ ಸಿನಿಮಾ ತಯಾರಾಗಿದೆ. ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ, ಮಂಜುನಾಥ ಅತ್ತಾವರ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಕರಾವಆಯಾದ್ಯಂತ ಸುತ್ತಮುತ್ತನ ಪರಿಸರದಲ್ಲಿ ಚಿತ್ರೀಕರಣ ನಡೆದಿದೆ. ಸಂಭಾಷಣೆ ಪ್ರಸನ್ನ ಶೆಟ್ಟಿ ಬೈಲೂರು, ನವೀನ್ ಶೆಟ್ಟಿ ನೃತ್ಯ ನಿರ್ದೇಶನ, ನಿರಂಜನ ದಾಸ್ ಕ್ಯಾಮರಾ, ರಾಹುಲ್ ವಶಿಷ್ಠ ಸಂಕಲನ, ಲೋಯ್ ಅವರ ಸಂಗೀತ ಈ ಚಿತ್ರಕ್ಕಿದೆ. ಸರ್ಕಸ್ ಚಿತ್ರ ಈಗಾಗಲೇ ಕುತೂಹಲ ಕೆರಆಸಿದ್ದು, ಜೂನ್ 23 ರಂದು ಚಿತ್ರವನ್ನು ನೋಡಿ ಅಶೀರ್ವದಿಸಿ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಲುಲು ಹೈಪರ್ಮಾರ್ಕೆಟ್ ಉದ್ಯೋಗಕ್ಕಾಗಿ ಜೂ.22, 23ರಂದು ಫೆರ್ನಾಂಡಿಸ್ ಗ್ರೂಪ್ ಸಂಸ್ಥೆಯಿಂದ ನೇಮಕಾತಿ ಸಂದರ್ಶನ

Next Post

ಪೆಟ್ರೋಲ್ ಸುರಿದು ಹತ್ಯೆ ಮಾಡಿ ಚಾರ್ಮಾಡಿ ಘಾಟ್ ಬಳಿ ಮೃತದೇಹ ಎಸೆದಿದ್ದ ಪ್ರಕರಣ; ಬಂಟ್ವಾಳ ಮೂಲದ ಇಬ್ಬರು ಆರೋಪಿಗಳ ಬಂಧನ

Related Posts

ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ
ಕರಾವಳಿ

ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ

August 27, 2025
47
“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ
ಸಿನಿಮಾ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
44
Next Post
ಪೆಟ್ರೋಲ್ ಸುರಿದು ಹತ್ಯೆ ಮಾಡಿ ಚಾರ್ಮಾಡಿ ಘಾಟ್ ಬಳಿ ಮೃತದೇಹ ಎಸೆದಿದ್ದ ಪ್ರಕರಣ; ಬಂಟ್ವಾಳ ಮೂಲದ ಇಬ್ಬರು ಆರೋಪಿಗಳ ಬಂಧನ

ಪೆಟ್ರೋಲ್ ಸುರಿದು ಹತ್ಯೆ ಮಾಡಿ ಚಾರ್ಮಾಡಿ ಘಾಟ್ ಬಳಿ ಮೃತದೇಹ ಎಸೆದಿದ್ದ ಪ್ರಕರಣ; ಬಂಟ್ವಾಳ ಮೂಲದ ಇಬ್ಬರು ಆರೋಪಿಗಳ ಬಂಧನ

Discussion about this post

Recent News

ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ

ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ

August 27, 2025
47
ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಂಗಳೂರಿನ‌ ಬಾಲಪ್ರತಿಭೆ ರುಶಭ್ ರಾವ್

ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಂಗಳೂರಿನ‌ ಬಾಲಪ್ರತಿಭೆ ರುಶಭ್ ರಾವ್

August 27, 2025
37
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ

ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ

August 27, 2025
ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಂಗಳೂರಿನ‌ ಬಾಲಪ್ರತಿಭೆ ರುಶಭ್ ರಾವ್

ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಂಗಳೂರಿನ‌ ಬಾಲಪ್ರತಿಭೆ ರುಶಭ್ ರಾವ್

August 27, 2025
“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d