• About us
  • Contact us
  • Disclaimer
Wednesday, September 17, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ತೊಕ್ಕೊಟ್ಟಿನಲ್ಲಿ ಬಿಜೆಪಿ ಪ್ರತಿಭಟನೆ ; ಪೊಲೀಸರು – ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ

Coastal Times by Coastal Times
June 20, 2024
in ಕರಾವಳಿ
ತೊಕ್ಕೊಟ್ಟಿನಲ್ಲಿ ಬಿಜೆಪಿ ಪ್ರತಿಭಟನೆ ; ಪೊಲೀಸರು – ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ
85
VIEWS
WhatsappTelegramShare on FacebookShare on Twitter

ಉಳ್ಳಾಲ, ಜೂ.20: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿದ್ದು ತೊಕ್ಕೊಟ್ಟಿನಲ್ಲಿ ರಸ್ತೆ ತಡೆದು ಪ್ರತಿಭಟಿಸಲು ಮುಂದಾದ ಬಿಜೆಪಿ ಮಂಗಳೂರು ಕ್ಷೇತ್ರದ ಯುವಮೋರ್ಚಾ ಅಧ್ಯಕ್ಷ ಮುರಳಿ ಕೊಣಾಜೆ ಅವರ ಕೊರಳ ಪಟ್ಟಿ ಹಿಡಿದು ಉಳ್ಳಾಲ ಠಾಣೆ ಇನ್ಸ್ ಪೆಕ್ಟರ್ ಹೆಚ್.ಎನ್ ಬಾಲಕೃಷ್ಣ ಎಳೆದಾಡಿದ ಪ್ರಸಂಗ ನಡೆದಿದ್ದು ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ಉಂಟಾಗಿದೆ.

ರಾಜ್ಯ ಕಾಂಗ್ರೆಸ್ ಸರಕಾರದ ಪೆಟ್ರೋಲ್, ಡೀಸೆಲ್ ತೈಲ ಬೆಲೆ ಏರಿಕೆ ನೀತಿಯ ವಿರುದ್ಧ ಬಿಜೆಪಿ ಮಂಗಳೂರು ಮಂಡಲದ ವತಿಯಿಂದ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಗುರುವಾರ ನಡೆದ ರಸ್ತೆ ತಡೆ ಪ್ರತಿಭಟನೆಯಲ್ಲಿ ಇನ್ಸ್ ಪೆಕ್ಟರ್ ಬಾಲಕೃಷ್ಣ ಮತ್ತು ಬಿಜೆಪಿ ಮಂಗಳೂರು ಮಂಡಲದ ಯುವಮೋರ್ಚಾ ಅಧ್ಯಕ್ಷ ಮುರಳಿ ಕೊಣಾಜೆ ನಡುವೆ ಘರ್ಷಣೆ ನಡೆದಿದೆ. ತೊಕ್ಕೊಟ್ಟು ಫ್ಲೈ ಓವರ್ ಕೆಳಗಡೆ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಬಿಜೆಪಿ ಜಿಲ್ಲಾ ನಾಯಕರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ದಿನೇಶ್ ಅಮ್ಟೂರು, ಮಹೇಶ್ ಜೋಗಿ ಸೇರಿದಂತೆ ಮಂಗಳೂರು ಮಂಡಲದ ಮುಖಂಡರು ರಾಜ್ಯ ಸರಕಾರದ ಬೆಲೆಯೇರಿಕೆ ನೀತಿಯ ವಿರುದ್ಧ ಖಂಡನಾ ಭಾಷಣ ಮಾಡಿದ್ದಾರೆ.

ಬಳಿಕ ಸೇರಿದ್ದ ಬಿಜೆಪಿ ಕಾರ್ಯಕರ್ತರು ಸಾಂಕೇತಿಕವಾಗಿ ಹೆದ್ದಾರಿ ತಡೆಯಲು ಮುಂದಾದಾಗ ಸ್ಥಳದಲ್ಲಿ ಬಂದೋಬಸ್ತ್ ನಲ್ಲಿದ್ದ ಇನ್ಸ್ ಪೆಕ್ಟರ್ ಬಾಲಕೃಷ್ಣ ಅವರು ಮಂಡಲದ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಮುರಳಿ ಕೊಣಾಜೆಯವರ ಶರ್ಟ್ ಕೊರಳ ಪಟ್ಟಿಯನ್ನ ಹಿಡಿದು ಎಳೆದಾಡಿದ್ದಾರೆ. ಈ ವೇಳೆ ಆಕ್ರೋಶಗೊಂಡ ಮುರಳಿಯವರು ಕೋಲಾರ್ ಪಟ್ಟಿ ಹಿಡಿದದ್ದು ಯಾಕೆಂದು ಇನ್ಸ್ ಪೆಕ್ಟರ್ ಅವರನ್ನ ಪ್ರಶ್ನಿಸಿದ್ದು, ಕೆಲ ಕಾಲ ಪೊಲೀಸರು, ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಮಧ್ಯ ಪ್ರವೇಶಿಸಿದ ಮಂಗಳೂರು ದಕ್ಷಿಣ ಉಪ ವಿಭಾಗದ ಪ್ರಭಾರ ಎಸಿಪಿ ರವೀಶ್ ನಾಯ್ಕ್ ಅವರು ಬಿಜೆಪಿ ಪ್ರಮುಖರಲ್ಲಿ ಮಾತುಕತೆ ನಡೆಸಿ ಪರಿಸ್ಥಿತಿಯನ್ನ ನಿಯಂತ್ರಣಕ್ಕೆ ತಂದಿದ್ದಾರೆ.

ಈ ಘಟನೆಯಿಂದ ಆಕ್ರೋಶಗೊಂಡ ಮುರಳಿ, ನನ್ನನ್ನು ತಳ್ಳಿದ್ದು ಯಾಕೆಂದು ಇನ್ ಸ್ಪೆಕ್ಟರ್ ಅವರನ್ನು ಪ್ರಶ್ನಿಸಿ ವಾಗ್ವಾದಕ್ಕಿಳಿದರು. ಇದರಿಂದ ಕೆಲ ಕಾಲ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಚೆನ್ನೈ: ಆಪರೇಷನ್‌ ಥಿಯೇಟರ್‌ ನಲ್ಲಿ ನರ್ಸ್‌ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ಡಾಕ್ಟರ್

Next Post

ಮಡಿಕೇರಿ :100 ವರ್ಷ ಹಳೆಯ ಕಟ್ಟಡ ಕುಸಿದ್ದು ಬಿದ್ದು ಹಲವರಿಗೆ ಗಂಭೀರ ಗಾಯ

Related Posts

ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್
ಕರಾವಳಿ

ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

September 16, 2025
65
ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು
ಕರಾವಳಿ

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

September 15, 2025
59
Next Post
ಮಡಿಕೇರಿ :100 ವರ್ಷ ಹಳೆಯ ಕಟ್ಟಡ ಕುಸಿದ್ದು ಬಿದ್ದು ಹಲವರಿಗೆ ಗಂಭೀರ ಗಾಯ

ಮಡಿಕೇರಿ :100 ವರ್ಷ ಹಳೆಯ ಕಟ್ಟಡ ಕುಸಿದ್ದು ಬಿದ್ದು ಹಲವರಿಗೆ ಗಂಭೀರ ಗಾಯ

Discussion about this post

Recent News

ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

September 16, 2025
65
ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT )  ಚಿತ್ರದ ‘ಗಂಗಿ ಗಂಗಿ’…  ಹಾಡು ರಿಲೀಸ್.

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.

September 15, 2025
22
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

September 16, 2025
ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT )  ಚಿತ್ರದ ‘ಗಂಗಿ ಗಂಗಿ’…  ಹಾಡು ರಿಲೀಸ್.

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.

September 15, 2025
ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

September 15, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d