• About us
  • Contact us
  • Disclaimer
Sunday, December 14, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾಗಿ ಬೆಳ್ತಂಗಡಿ ಮೂಲದ ಶೇಕ್ ಲತೀಫ್ ನೇಮಕ

Coastal Times by Coastal Times
July 20, 2023
in ಕರಾವಳಿ
ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾಗಿ ಬೆಳ್ತಂಗಡಿ ಮೂಲದ ಶೇಕ್ ಲತೀಫ್ ನೇಮಕ
45
VIEWS
WhatsappTelegramShare on FacebookShare on Twitter

ಮಂಗಳೂರು, ಜುಲೈ 20: ಬೆಂಗಳೂರು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ಶೇಕ್ ಲತೀಫ್ ನೇಮಕಗೊಂಡಿದ್ದು ಅಧಿಕಾರ ಸ್ವೀಕರಿಸಿದ್ದಾರೆ.

ಕೆಎಎಸ್ ಅಧಿಕಾರಿಯಾಗಿರುವ ಶೇಕ್ ಲತೀಫ್ ಈ ಹಿಂದೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಹಣಕಾಸು ಸದಸ್ಯರಾಗಿದ್ದರು. ಮೊದಲಿಗೆ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ವಿಭಾಗದ ಸಹಾಯಕ ನಿಯಂತ್ರಣ ಅಧಿಕಾರಿಯಾಗಿದ್ದ ಶೇಕ್ ಲತೀಫ್ ಬಳಿಕ ಪದವಿಪೂರ್ವ ಶಿಕ್ಷಣ ಇಲಾಖಾ ಲೆಕ್ಕಾಧಿಕಾರಿಯಾಗಿ, ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿಯಾಗಿ, ಕರ್ನಾಟಕ ರಾಜ್ಯ ಹಜ್ ಸಮಿತಿಯ ಕಾರ್ಯ ನಿರ್ವಹಣಾಧಿಕಾರಿಯಾಗಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖ್ಯ ಹಣಕಾಸು ಅಧಿಕಾರಿಯಾಗಿ, ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಆರ್ಥಿಕ ಸಲಹೆಗಾರರಾಗಿ, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕರಾಗಿ (ಆರ್ಥಿಕ) ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ಬೆಳ್ತಂಗಡಿ ತಾಲೂಕಿನ ಉಜಿರೆಯ ಓಡಲ ನಿವಾಸಿ ಶೇಕ್ ಪಕೀರ್ ಸಾಹೇಬ್ ಹಾಗೂ ರಶೀದಾಬಿ ದಂಪತಿ ಪುತ್ರನಾಗಿರುವ ಶೇಖ್ ಲತೀಫ್ ಉಜಿರೆಯ ದೊಂಪದಪಲ್ಕೆ ಓಡಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಪಡೆದಿದ್ದರು. ಹತ್ತನೇ ತರಗತಿ ತನಕ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ಪಡೆದಿದ್ದರು. ಪ್ರೌಢ, ಪದವಿಪೂರ್ವ ಮತ್ತು ಪದವಿ ಶಿಕ್ಷಣವನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿದ್ಯಾಸಂಸ್ಥೆಯಲ್ಲಿ (ಎಸ್.ಡಿ.ಎಂ.) ಪಡೆದಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಎಂ.ಬಿ.ಎ. ಪದವಿಯನ್ನು ಪ್ರಥಮ ರ್ಯಾಂಕ್ ನೊಂದಿಗೆ ತೇರ್ಗಡೆಯಾಗಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಜೇಶ್ವರ | ರಿವಾಲ್ವರ್ ಸಹಿತ ಹಲವು ಅಪರಾಧಗಳಲ್ಲಿ ಭಾಗಿಯಾದ ಆರೋಪಿಗಳ ಬಂಧನ

Next Post

ಮಂಗಳೂರು| ಎರಡು ಅಂಗಡಿಗಳ ಮೇಲೆ ದಾಳಿ, ಮಾದಕ ದ್ರವ್ಯ ಮಿಶ್ರಿತ 100 ಕೆ.ಜಿ ಚಾಕೊಲೇಟ್ ವಶ

Related Posts

ಮಂಗಳೂರು: ಸ್ಕೂಟರ್ ಚಲಾಯಿಸಿದ ಅಪ್ರಾಪ್ತ ಬಾಲಕ- ಮಾಲಕನಿಗೆ 25 ಸಾವಿರ ರೂ. ದಂಡ
ಕರಾವಳಿ

ಮಂಗಳೂರು: ಸ್ಕೂಟರ್ ಚಲಾಯಿಸಿದ ಅಪ್ರಾಪ್ತ ಬಾಲಕ- ಮಾಲಕನಿಗೆ 25 ಸಾವಿರ ರೂ. ದಂಡ

December 14, 2025
1
ಅಮೃತ ವಿದ್ಯಾಲಯಂ ಮಂಗಳೂರು ಇದರ ವಾರ್ಷಿಕ ಕ್ರೀಡಾ ಕೂಟ – ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ: ಪ್ರದೀಪ್ ಡಿ’ಸೋಜ
ಕರಾವಳಿ

ಅಮೃತ ವಿದ್ಯಾಲಯಂ ಮಂಗಳೂರು ಇದರ ವಾರ್ಷಿಕ ಕ್ರೀಡಾ ಕೂಟ – ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ: ಪ್ರದೀಪ್ ಡಿ’ಸೋಜ

December 13, 2025
88
Next Post
ಮಂಗಳೂರು| ಎರಡು ಅಂಗಡಿಗಳ ಮೇಲೆ ದಾಳಿ, ಮಾದಕ ದ್ರವ್ಯ ಮಿಶ್ರಿತ 100 ಕೆ.ಜಿ ಚಾಕೊಲೇಟ್ ವಶ

ಮಂಗಳೂರು| ಎರಡು ಅಂಗಡಿಗಳ ಮೇಲೆ ದಾಳಿ, ಮಾದಕ ದ್ರವ್ಯ ಮಿಶ್ರಿತ 100 ಕೆ.ಜಿ ಚಾಕೊಲೇಟ್ ವಶ

Discussion about this post

Recent News

ಮಂಗಳೂರು: ಸ್ಕೂಟರ್ ಚಲಾಯಿಸಿದ ಅಪ್ರಾಪ್ತ ಬಾಲಕ- ಮಾಲಕನಿಗೆ 25 ಸಾವಿರ ರೂ. ದಂಡ

ಮಂಗಳೂರು: ಸ್ಕೂಟರ್ ಚಲಾಯಿಸಿದ ಅಪ್ರಾಪ್ತ ಬಾಲಕ- ಮಾಲಕನಿಗೆ 25 ಸಾವಿರ ರೂ. ದಂಡ

December 14, 2025
1
ಅಮೃತ ವಿದ್ಯಾಲಯಂ ಮಂಗಳೂರು ಇದರ ವಾರ್ಷಿಕ ಕ್ರೀಡಾ ಕೂಟ – ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ: ಪ್ರದೀಪ್ ಡಿ’ಸೋಜ

ಅಮೃತ ವಿದ್ಯಾಲಯಂ ಮಂಗಳೂರು ಇದರ ವಾರ್ಷಿಕ ಕ್ರೀಡಾ ಕೂಟ – ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ: ಪ್ರದೀಪ್ ಡಿ’ಸೋಜ

December 13, 2025
88
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಸ್ಕೂಟರ್ ಚಲಾಯಿಸಿದ ಅಪ್ರಾಪ್ತ ಬಾಲಕ- ಮಾಲಕನಿಗೆ 25 ಸಾವಿರ ರೂ. ದಂಡ

ಮಂಗಳೂರು: ಸ್ಕೂಟರ್ ಚಲಾಯಿಸಿದ ಅಪ್ರಾಪ್ತ ಬಾಲಕ- ಮಾಲಕನಿಗೆ 25 ಸಾವಿರ ರೂ. ದಂಡ

December 14, 2025
ಅಮೃತ ವಿದ್ಯಾಲಯಂ ಮಂಗಳೂರು ಇದರ ವಾರ್ಷಿಕ ಕ್ರೀಡಾ ಕೂಟ – ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ: ಪ್ರದೀಪ್ ಡಿ’ಸೋಜ

ಅಮೃತ ವಿದ್ಯಾಲಯಂ ಮಂಗಳೂರು ಇದರ ವಾರ್ಷಿಕ ಕ್ರೀಡಾ ಕೂಟ – ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ: ಪ್ರದೀಪ್ ಡಿ’ಸೋಜ

December 13, 2025
ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ

ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ

December 13, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d