• About us
  • Contact us
  • Disclaimer
Saturday, January 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಜೇಶ್ವರ | ರಿವಾಲ್ವರ್ ಸಹಿತ ಹಲವು ಅಪರಾಧಗಳಲ್ಲಿ ಭಾಗಿಯಾದ ಆರೋಪಿಗಳ ಬಂಧನ

Coastal Times by Coastal Times
July 20, 2023
in ಕ್ರೈಮ್ ನ್ಯೂಸ್
ಮಂಜೇಶ್ವರ | ರಿವಾಲ್ವರ್ ಸಹಿತ ಹಲವು ಅಪರಾಧಗಳಲ್ಲಿ ಭಾಗಿಯಾದ ಆರೋಪಿಗಳ ಬಂಧನ
188
VIEWS
WhatsappTelegramShare on FacebookShare on Twitter

ಕಾಸರಗೋಡು, ಜು 19 : ಹಲವಾರು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಇಬ್ಬರನ್ನು ರಿವಾಲ್ವರ್ ಸಹಿತ ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮೀಯಪದವಿನ ಅಬ್ದುಲ್ ರಹೀಮ್(36) ಮತ್ತು ಬಂದ್ಯೋಡು ಅಡ್ಕದ ಅಬ್ದುಲ್ ಲತೀಫ್ (32) ಬಂಧಿತರು. ಅಬ್ದುಲ್ ಲತೀಫ್ ನನ್ನು ಕೋಜಿಕ್ಕೋಡ್ ನ ವಸತಿಗೃಹದಿಂದ ಬಂಧಿಸಲಾಗಿದ್ದು , ಈತ ನೀಡಿದ ಮಾಹಿತಿಯಂತೆ ಅಬ್ದುಲ್ ರಹೀಮ್ ನನ್ನು ಬಂಧಿಸಲಾಗಿದೆ.

ಆತನಿಂದ ಜೀವಂತ ಗುಂಡುಗಳಿದ್ದ ರಿವಾಲ್ವರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಹೀಮ್ ವಿರುದ್ಧ ಸುಳ್ಯ, ಪುತ್ತೂರು, ವಿಟ್ಲ, ಮಂಜೇಶ್ವರ ಪೊಲೀಸ್ ಠಾಣೆಗಳಲ್ಲಿ 15ಕ್ಕೂ ಹೆಚ್ಚು ಪ್ರಕರಣಗಳು ಹಾಗೂ 5 ವಾರಂಟ್‌ಗಳು ಜಾರಿಯಲ್ಲಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಫಾ ಕಾಯ್ದೆಯಡಿ ಜೈಲಿನಲ್ಲಿದ್ದ ಅಬ್ದುಲ್ ರಹೀಮ್ ವರ್ಷದ ಹಿಂದೆ ಬಿಡುಗಡೆಯಾಗಿದ್ದರು.

ಎಂಟು ತಿಂಗಳ ಹಿಂದೆ ಮೀಯಪದವು ಬಾಳಿಯೂರಿನಲ್ಲಿ ಕೆಂಗಲ್ಲು ಸಾಗಾಟ ಲಾರಿ ಅಪಹರಿಸಿ ಚಾಲಕನ ಹಣ , ಮೊಬೈಲ್ ದರೋಡೆ ಮಾಡಿದ ಪ್ರಕರಣದ ಆರೋಪಿಯಾಗಿದ್ದಾನೆ. ಎರಡು ವರ್ಷಗಳ ಹಿಂದೆ ಮೀಯಪದವಿನಲ್ಲಿ ಅಂದು ಕಾಸರಗೋಡು ಡಿ ವೈ ಎಸ್ಪಿ ಯಾಗಿದ್ದ ಪಿ . ಪಿ ಸದಾನಂದನ್ ನೇತೃತ್ವದ ಪೊಲೀಸ್ ತಂಡ ಬಂಧಿಸಲು ಮುಂದಾದಾಗ ರಹೀಮ್ ಮತ್ತು ಈತನ ಸಹಚರರು ಪೊಲೀಸರತ್ತ ಗುಂಡು ಹಾರಿಸಿ ಬಿಯರ್ ಬಾಟ್ಲಿ ಎಸೆದು ಕರ್ನಾಟಕಕ್ಕೆ ಪರಾರಿಯಾಗಿ ತಲೆ ಮರೆಸಿಕೊಂಡಿದ್ದರು. ಪರಾರಿಯಾಗುವ ಮಧ್ಯೆ ವಿಟ್ಲ ಪೋಲೀಸರ ಮೇಲೆಯೂ ಹಲ್ಲೆ ನಡೆಸಿದ್ದರು.

ಅಬ್ದುಲ್ ಲತೀಫ್ ವಿರುದ್ಧ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಒಂಭತ್ತರಷ್ಟು ಪ್ರಕರಣಗಳ ಆರೋಪಿಯಾಗಿದ್ದಾನೆ. ಎರಡು ವರ್ಷಗಳ ಹಿಂದೆ ಉಪ್ಪಳ ಸೋಂಕಾಲ್ ನಲ್ಲಿ ಪೈಂಟಿಂಗ್ ಕಾರ್ಮಿಕ ಅಲ್ತಾಫ್ ನನ್ನು ಅಪಹರಿಸಿ ಕೊಲೆ ಯತ್ನ ಪ್ರಕರಣದ ಆರೋಪಿಯಾಗಿದ್ದಾನೆ. ಒಂದೂವರೆ ತಿಂಗಳ ಹಿಂದೆ ಬಂದ್ಯೋಡು ಅಡ್ಕದಲ್ಲಿ ಮುಜೀಬ್ ರಹಮಾನ್ ರವರ ಮನೆ ಗೆ ನುಗ್ಗಿ ದಾಂದಲೆ ನಡೆಸಿದ ಪ್ರಕರಣದಲ್ಲಿ ಶಾಮೀಲಾಗಿದ್ದ ಈತನ ತಲೆ ಮರೆಸಿಕೊಂಡಿದ್ದನು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮುಲ್ಕಿ | ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಡ್ರೈನೇಜ್‌ನಲ್ಲಿ ಪತ್ತೆ

Next Post

ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾಗಿ ಬೆಳ್ತಂಗಡಿ ಮೂಲದ ಶೇಕ್ ಲತೀಫ್ ನೇಮಕ

Related Posts

ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳ ನಡುವೆ ಜೈಲಿನಲ್ಲಿ ಮೊಳಕೆಯೊಡೆದ ಪ್ರೇಮ: ಮದುವೆಗಾಗಿ ಸಿಕ್ಕಿತು 15 ದಿನಗಳ ಪೆರೋಲ್
ಕ್ರೈಮ್ ನ್ಯೂಸ್

ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳ ನಡುವೆ ಜೈಲಿನಲ್ಲಿ ಮೊಳಕೆಯೊಡೆದ ಪ್ರೇಮ: ಮದುವೆಗಾಗಿ ಸಿಕ್ಕಿತು 15 ದಿನಗಳ ಪೆರೋಲ್

January 24, 2026
76
ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ
ಕ್ರೈಮ್ ನ್ಯೂಸ್

ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

January 23, 2026
102
Next Post
ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾಗಿ ಬೆಳ್ತಂಗಡಿ ಮೂಲದ ಶೇಕ್ ಲತೀಫ್ ನೇಮಕ

ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾಗಿ ಬೆಳ್ತಂಗಡಿ ಮೂಲದ ಶೇಕ್ ಲತೀಫ್ ನೇಮಕ

Discussion about this post

Recent News

ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳ ನಡುವೆ ಜೈಲಿನಲ್ಲಿ ಮೊಳಕೆಯೊಡೆದ ಪ್ರೇಮ: ಮದುವೆಗಾಗಿ ಸಿಕ್ಕಿತು 15 ದಿನಗಳ ಪೆರೋಲ್

ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳ ನಡುವೆ ಜೈಲಿನಲ್ಲಿ ಮೊಳಕೆಯೊಡೆದ ಪ್ರೇಮ: ಮದುವೆಗಾಗಿ ಸಿಕ್ಕಿತು 15 ದಿನಗಳ ಪೆರೋಲ್

January 24, 2026
76
ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

January 23, 2026
102
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳ ನಡುವೆ ಜೈಲಿನಲ್ಲಿ ಮೊಳಕೆಯೊಡೆದ ಪ್ರೇಮ: ಮದುವೆಗಾಗಿ ಸಿಕ್ಕಿತು 15 ದಿನಗಳ ಪೆರೋಲ್

ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳ ನಡುವೆ ಜೈಲಿನಲ್ಲಿ ಮೊಳಕೆಯೊಡೆದ ಪ್ರೇಮ: ಮದುವೆಗಾಗಿ ಸಿಕ್ಕಿತು 15 ದಿನಗಳ ಪೆರೋಲ್

January 24, 2026
ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

January 23, 2026
ಮಂಗಳೂರು ಡಬಲ್​ ಮರ್ಡರ್​ ಕೇಸ್​ನಲ್ಲಿ ಭಾಗಿಯಾಗಿದ್ದ ದಂಡುಪಾಳ್ಯ ಗ್ಯಾಂಗ್​ನ ಕೊಲೆ ಆರೋಪಿ 29 ವರ್ಷಗಳ ಬಳಿಕ ಬಂಧನ

ಮಂಗಳೂರು ಡಬಲ್​ ಮರ್ಡರ್​ ಕೇಸ್​ನಲ್ಲಿ ಭಾಗಿಯಾಗಿದ್ದ ದಂಡುಪಾಳ್ಯ ಗ್ಯಾಂಗ್​ನ ಕೊಲೆ ಆರೋಪಿ 29 ವರ್ಷಗಳ ಬಳಿಕ ಬಂಧನ

January 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d