• About us
  • Contact us
  • Disclaimer
Thursday, October 16, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುಳ್ಯ : ಆನೆ ತಡೆಗೆ 40 ಮೀ. ಉದ್ದದ ಕಾಂಕ್ರೀಟ್‌ ಬೇಲಿ..!

Coastal Times by Coastal Times
October 20, 2021
in ಕರಾವಳಿ
ಸುಳ್ಯ : ಆನೆ ತಡೆಗೆ 40 ಮೀ. ಉದ್ದದ ಕಾಂಕ್ರೀಟ್‌ ಬೇಲಿ..!
6
VIEWS
WhatsappTelegramShare on FacebookShare on Twitter

ಸುಳ್ಯ : ಅರಣ್ಯದಂಚಿನ ಕೃಷಿ ಪ್ರದೇಶಗಳನ್ನು ಕಾಡಾನೆ ಹಾವಳಿಯಿಂದ ರಕ್ಷಿಸಲು ಅರಣ್ಯ ಇಲಾಖೆ ನಾನಾ ಕ್ರಮಗಳನ್ನು ಕೈಗೊಂಡರೂ, ಪೂರ್ತಿ ಫಲ ನೀಡದ ಕಾರಣ ಇದೀಗ ಮತ್ತೊಂದು ವಿಧಾನಕ್ಕೆ ಮೊರೆ ಹೋಗಿದೆ. ಆಯಕಟ್ಟಿನ ಪ್ರದೇಶದಲ್ಲಿ ಕಾಂಕ್ರೀಟ್‌ ತಡೆ ಬೇಲಿ ನಿರ್ಮಿಸಲು ಮುಂದಾಗಿದೆ.

ಕೊಡಗು ಹಾಗೂ ಕಾಸರಗೋಡು ಜಿಲ್ಲೆಯ ಗಡಿ ಭಾಗದಲ್ಲಿ ಬರುವ ಸುಳ್ಯ ತಾಲೂಕಿನ ಅರಣ್ಯಗಳಲ್ಲಿರುವ ಆನೆಗಳು ಆಗಾಗ ಕೃಷಿ ತೋಟಗಳಿಗೆ ಲಗ್ಗೆ ಇಡುತ್ತಿದ್ದು, ಅಪಾರ ಪ್ರಮಾಣದಲ್ಲಿ ಕೃಷಿ ಹಾನಿ ಮಾಡುತ್ತಲೇ ಇವೆ. ಆನೆಗಳು ಬಂದಾಗಲೆಲ್ಲಾ ಅರಣ್ಯ ಇಲಾಖೆಗೆ ದೂರು ನೀಡುವುದು, ಅವರು ಆನೆಗಳನ್ನು ಓಡಿಸುವುದು, ಕೆಲವೇ ದಿನಗಳಲ್ಲಿ ಮತ್ತೆ ಲಗ್ಗೆ ಇಡುವುದು ಮಾಮೂಲಿಯಾಗಿದೆ. ಕೊಡಗು ಜಿಲ್ಲೆಯ ಗಡಿ ಭಾಗ ಸಂಪಾಜೆ, ಕೇರಳ ಗಡಿಭಾಗ ಮಂಡೆಕೋಲು ಅರಣ್ಯ ಪ್ರದೇಶದಿಂದ ಆನೆಗಳು ಆಗಾಗ ತೋಟಗಳಿಗೆ ನುಗ್ಗುತ್ತಿವೆ.

ಇತ್ತೀಚಿನ ದಿನಗಳಲ್ಲಿ ಫಲ ಕೊಡುತ್ತಿಲ್ಲ ಎಂಬ ದೂರುಗಳಿವೆ. ನೀರಿನ ಹರಿವು ಇರುವಲ್ಲಿ ಕಂದಕ ನಿರ್ಮಿಸಲು ಸಾಧ್ಯವಾಗುತ್ತಿಲ್ಲ. ಆನೆಗಳು ಇಂತಹ ಪ್ರದೇಶಗಳನ್ನೇ ಆರಿಸಿಕೊಂಡು ಅಲ್ಲಿಂದ ನುಗ್ಗುತ್ತಿವೆ. ಅನೇಕ ಕಡೆ ಕಂದಕಗಳು ಮಳೆಯಿಂದಾಗಿ ಕುಸಿದು ಆನೆಗಳಿಗೆ ಹತ್ತಿಳಿಯಲು ಅನುಕೂಲವಾಗಿದೆ. ಹೀಗಾಗಿ ಇದು ಕೂಡ ಫಲ ನೀಡುತ್ತಿಲ್ಲ.

ಕಾಂಕ್ರೀಟ್‌ ತಡೆಗೋಡೆ:

ಸುಳ್ಯ ವಲಯ ಅರಣ್ಯ ವ್ಯಾಪ್ತಿಯ ಸಂಪಾಜೆ ಮತ್ತು ಮಂಡೆಕೋಲು ಗ್ರಾಮಗಳಲ್ಲಿ ಕಾಂಕ್ರೀಟ್‌ ತಡೆ ಬೇಲಿ ಕಾಮಗಾರಿ ನಡೆಯುತ್ತಿದೆ. ಸಂಪಾಜೆ ಗ್ರಾಮದ ಗೂನಡ್ಕ ಬಳಿ ಕುಯಿಂತೋಡು ಕೆ. ಪಿ. ಜಗದೀಶ್‌ ಅವರ ತೋಟ ಕಾಡಾನೆ ದಾಳಿಗೆ ಸಿಲುಕಿ ನಲುಗಿ ಹೋಗಿದೆ. ಅಲ್ಲಿ ಅರಣ್ಯ ಇಲಾಖೆ 40 ಮೀ. ಉದ್ದಕ್ಕೆ ಕಾಂಕ್ರೀಟ್‌ ತಡೆ ಬೇಲಿ ನಿರ್ಮಿಸಿದೆ. ಮಂಡೆಕೋಲು ಗ್ರಾಮದ ಪುಂಡರೀಕ ಗೌಡರ ತೋಟದ ಪ್ರದೇಶದಲ್ಲೂ 40 ಮೀ. ಉದ್ದದ ಕಾಂಕ್ರೀಟ್‌ ಬೇಲಿ ನಿರ್ಮಿಸಲಾಗುತ್ತಿದೆ. ಎರಡೂ ಕಾಮಗಾರಿಗಳಿಗೆ ಸುಮಾರು 15 ಲಕ್ಷ ರೂ. ಖರ್ಚು ಮಾಡಲಾಗುತ್ತಿದೆ.

ಸಿಮೆಂಟ್‌, ಕಬ್ಬಿಣದ ಬೀಮ್‌ಗಳನ್ನು ತಯಾರಿಸಿ, 80 ಸೆಂ. ಮೀ. ಅಥವಾ 1 ಮೀ. ಅಂತರದಲ್ಲಿ 2 ಮೀ. ಎತ್ತರಕ್ಕೆ ಕಂಬ ಹಾಕಲಾಗುತ್ತದೆ. ನಂತರ ಅವುಗಳಿಗೆ ಕಬ್ಬಿಣದ ಮುಳ್ಳುಗಳನ್ನು ಜೋಡಿಸಲಾಗುತ್ತದೆ. ಕಂಬಗಳ ನಡುವೆ ಅವಕಾಶ ಕಿರಿದಾಗಿರುವುದರಿಂದ ಆನೆಗಳಿಗೆ ಇದನ್ನು ದಾಟಿ ಒಳ ಬರುವುದಕ್ಕೆ ಸಾಧ್ಯವಾಗುವುದಿಲ್ಲ.

‘ಕಾಡಾನೆ ದಾಳಿ ತಡೆಗಟ್ಟಲು ಅನುದಾನದ ಲಭ್ಯತೆ ಆಧಾರದಲ್ಲಿ ವಿಶೇಷ ತಡೆ ಮತ್ತು ಆನೆ ಕಂದಕ ನಿರ್ಮಿಸಲಾಗಿದೆ. ಆದರೆ ಇತರ ಕಡೆ ಕಾಡಾನೆಗಳು ದಾಳಿ ಮಾಡುತ್ತಿವೆ. ಸುಳ್ಯ ಅರಣ್ಯ ವಲಯ ವ್ಯಾಪ್ತಿಯಲ್ಲಿ ಈಗಾಗಲೇ 30 ಕಿ. ಮೀ. ದೂರ ಆನೆ ಕಂದಕ ನಿರ್ಮಿಸಲಾಗಿದೆ. 480 ಮೀ. ಸ್ಪೆಷಲ್‌ ಸ್ಟ್ರಕ್ಚರ್‌ (ವಿಶೇಷ ತಡೆ) ಮಾಡಲಾಗಿದೆ. ದಾಳಿ ಮಾಡುವ ಕಾಡಾನೆಗಳನ್ನು ಇಲಾಖೆಯ ಸಿಬ್ಬಂದಿ ಕಾಡಿಗಟ್ಟುವ ಕೆಲಸ ನಿರಂತರ ಮಾಡುತ್ತಿದ್ದಾರೆ. ಸುಳ್ಯ ವಲಯದಲ್ಲಿ ಒಂದೂವರೆ ಸಾವಿರ ಮೀಟರ್‌ ಉದ್ದದ ಕಾಂಕ್ರೀಟ್‌ ತಡೆಬೇಲಿ ಅಗತ್ಯವಿದೆ’ ಎಂದು ಸುಳ್ಯದ ವಲಯ ಅರಣ್ಯ ಅಧಿಕಾರಿ ಗಿರೀಶ್‌ ತಿಳಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ ಹಾಡುಹಗಲು ನಡು ರಸ್ತೆಯಲ್ಲಿ ಯುವಕನಿಗೆ ಚೂರಿ ಇರಿತ : ಮಾನವೀಯತೆ ಮೆರೆದ ಎಸ್.ಡಿ.ಪಿ.ಐ ಕಾರ್ಯಕರ್ತರು

Next Post

ಕೇಸರಿ ಬಗ್ಗೆ ಅವಹೇಳನ ; ಬಜರಂಗದಳದಿಂದ ಐವನ್ ಡಿಸೋಜ ಮನೆಗೆ ಮುತ್ತಿಗೆ ಯತ್ನ

Related Posts

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ ಹಾರಿ ಆತ್ಮಹತ್ಯೆ
ಕರಾವಳಿ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ ಹಾರಿ ಆತ್ಮಹತ್ಯೆ

October 14, 2025
151
ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ
ಕರಾವಳಿ

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ

October 10, 2025
18
Next Post
ಕೇಸರಿ ಬಗ್ಗೆ ಅವಹೇಳನ ; ಬಜರಂಗದಳದಿಂದ ಐವನ್ ಡಿಸೋಜ ಮನೆಗೆ ಮುತ್ತಿಗೆ ಯತ್ನ

ಕೇಸರಿ ಬಗ್ಗೆ ಅವಹೇಳನ ; ಬಜರಂಗದಳದಿಂದ ಐವನ್ ಡಿಸೋಜ ಮನೆಗೆ ಮುತ್ತಿಗೆ ಯತ್ನ

Discussion about this post

Recent News

6 ತಿಂಗಳ ಹಿಂದೆ ನಡೆದ ವೈದ್ಯೆಯ ಸಾವಿನ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್​: ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್ ನೀಡಿ ಕೊಂದ ವೈದ್ಯ ಪತಿ

6 ತಿಂಗಳ ಹಿಂದೆ ನಡೆದ ವೈದ್ಯೆಯ ಸಾವಿನ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್​: ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್ ನೀಡಿ ಕೊಂದ ವೈದ್ಯ ಪತಿ

October 16, 2025
57
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ ಹಾರಿ ಆತ್ಮಹತ್ಯೆ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ ಹಾರಿ ಆತ್ಮಹತ್ಯೆ

October 14, 2025
151
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

6 ತಿಂಗಳ ಹಿಂದೆ ನಡೆದ ವೈದ್ಯೆಯ ಸಾವಿನ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್​: ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್ ನೀಡಿ ಕೊಂದ ವೈದ್ಯ ಪತಿ

6 ತಿಂಗಳ ಹಿಂದೆ ನಡೆದ ವೈದ್ಯೆಯ ಸಾವಿನ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್​: ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್ ನೀಡಿ ಕೊಂದ ವೈದ್ಯ ಪತಿ

October 16, 2025
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ ಹಾರಿ ಆತ್ಮಹತ್ಯೆ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ ಹಾರಿ ಆತ್ಮಹತ್ಯೆ

October 14, 2025
ಕೇರಳದ ಯುವಕನಿಗೆ ಎರಡನೇ ಮದುವೆಯಾಗಲು ಹೆಣ್ಣು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ 45 ಲಕ್ಷ ಪೀಕಿದ ವಿಟ್ಲ ಗ್ಯಾಂಗ್: ಪ್ರಕರಣ ದಾಖಲು

ಕೇರಳದ ಯುವಕನಿಗೆ ಎರಡನೇ ಮದುವೆಯಾಗಲು ಹೆಣ್ಣು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ 45 ಲಕ್ಷ ಪೀಕಿದ ವಿಟ್ಲ ಗ್ಯಾಂಗ್: ಪ್ರಕರಣ ದಾಖಲು

October 14, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d