• About us
  • Contact us
  • Disclaimer
Wednesday, September 3, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಡುಪಿ: ನೇಜಾರು ಹತ್ಯೆ ಬಗ್ಗೆ ಫೇಸ್ ಬುಕ್‌‌ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಂಚಿಕೊಂಡಾತನ ವಿರುದ್ಧ ಸುಮೋಟೋ ಕೇಸ್

Coastal Times by Coastal Times
November 20, 2023
in ಕ್ರೈಮ್ ನ್ಯೂಸ್
ಉಡುಪಿ: ನೇಜಾರು ಹತ್ಯೆ ಬಗ್ಗೆ ಫೇಸ್ ಬುಕ್‌‌ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಂಚಿಕೊಂಡಾತನ ವಿರುದ್ಧ ಸುಮೋಟೋ ಕೇಸ್
82
VIEWS
WhatsappTelegramShare on FacebookShare on Twitter

ಉಡುಪಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ ಪ್ರಕರಣ ಸಂಬಂಧ ಹಫೀಜ್ ಮೊಹಮ್ಮದ್ ಎಂಬಾತ ಫೇಸ್ ಬುಕ್ ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಗಳನ್ನು ಹಂಚಿಕೊಂಡಿದ್ದು, ಆತನ ವಿರುದ್ದ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ.

ಶಿವಮೊಗ್ಗ ಮೂಲದ ಹಫೀಜ್ ಮೊಹಮ್ಮದ್ ವಿರುದ್ಧ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸು ದಾಖಲಾಗಿದೆ. ಉಡುಪಿ ನೇಜಾರಿನ ನಾಲ್ವರ ಕೊಲೆ ಪ್ರಕರಣ ಸಂಬಂಧ ಹಫೀಜ್ ಮೊಹಮದ್ ಎಂಬಾತ ತನ್ನ ಫೇಸ್​ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಪೋಸ್ಟ್​ಗಳನ್ನು ಹಂಚಿಕೊಂಡಿದ್ದ. ಪ್ರಿಪರೇಶನ್ ಇಲ್ಲದೇ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು ಎಂದು ಘಟನೆ ಉಲ್ಲೇಖಿಸಿ, ಪೋಸ್ಟ್ ಹಾಕಿದ್ದ.‌

ಹಫೀಜ್ ಮೊಹಮದ್ ವಿರುದ್ದ ಅಪರಾಧ ಕೃತ್ಯಕ್ಕೆ ಪ್ರಚೋದನೆ, ಸಾರ್ವಜನಿಕ ಶಾಂತಿ ಕದಡುವ ಸಂಬಂಧ ಪೋಸ್ಟ್ ಹಿನ್ನೆಲೆ ಐಪಿಸಿ 155, 505(2) ಕಾಯ್ದೆಯಡಿ ಸುಮೋಟೊ ಕೇಸ್ ದಾಖಲಿಸಿ ಪ್ರಕರಣ ದಾಖಲಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸೌದಿಯಲ್ಲಿ ಹ್ಯಾಕರ್‌ಗಳ ಸುಳಿಗೆ ಸಿಲುಕಿ ಬಂಧಿಯಾಗಿದ್ದ ಕಡಬದ ಯುವಕ ಬಂಧಮುಕ್ತ – ಇಂದು ಸ್ವದೇಶಕ್ಕೆ ಆಗಮನ

Next Post

ಉಳ್ಳಾಲ: ಕಲ್ಲಿದ್ದಲು ಆಧಾರಿತ ಫಿಶ್ ಮೀಲ್ ಕಂಪೆನಿಯ ವಿರುದ್ಧ ಪ್ರತಿಭಟನೆ, ಫ್ಯಾಕ್ಟರಿ ಮುಚ್ಚದಿದ್ದರೆ ನಗರಸಭೆ ಮುತ್ತಿಗೆ ಡಿವೈಎಫ್ಐ ಎಚ್ಚರಿಕೆ

Related Posts

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬ್ಯಾಗ್‌ನಿಂದ ಚಿನ್ನ ಕಳವು ಪ್ರಕರಣ: 5 ಲಕ್ಷದ ಚಿನ್ನ ಸಹಿತ ನಾಲ್ಕು ಸಿಬ್ಬಂದಿ ಸೇರಿ 5 ಮಂದಿ ಸೆರೆ
ಕ್ರೈಮ್ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬ್ಯಾಗ್‌ನಿಂದ ಚಿನ್ನ ಕಳವು ಪ್ರಕರಣ: 5 ಲಕ್ಷದ ಚಿನ್ನ ಸಹಿತ ನಾಲ್ಕು ಸಿಬ್ಬಂದಿ ಸೇರಿ 5 ಮಂದಿ ಸೆರೆ

September 2, 2025
51
ಬಜ್ಪೆ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವು: ನಾಲ್ಕು ಮಂದಿ ಸಿಬ್ಬಂದಿ ವಶಕ್ಕೆ
ಕ್ರೈಮ್ ನ್ಯೂಸ್

ಬಜ್ಪೆ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವು: ನಾಲ್ಕು ಮಂದಿ ಸಿಬ್ಬಂದಿ ವಶಕ್ಕೆ

September 1, 2025
134
Next Post
ಉಳ್ಳಾಲ: ಕಲ್ಲಿದ್ದಲು ಆಧಾರಿತ ಫಿಶ್ ಮೀಲ್ ಕಂಪೆನಿಯ ವಿರುದ್ಧ ಪ್ರತಿಭಟನೆ, ಫ್ಯಾಕ್ಟರಿ ಮುಚ್ಚದಿದ್ದರೆ ನಗರಸಭೆ ಮುತ್ತಿಗೆ ಡಿವೈಎಫ್ಐ ಎಚ್ಚರಿಕೆ

ಉಳ್ಳಾಲ: ಕಲ್ಲಿದ್ದಲು ಆಧಾರಿತ ಫಿಶ್ ಮೀಲ್ ಕಂಪೆನಿಯ ವಿರುದ್ಧ ಪ್ರತಿಭಟನೆ, ಫ್ಯಾಕ್ಟರಿ ಮುಚ್ಚದಿದ್ದರೆ ನಗರಸಭೆ ಮುತ್ತಿಗೆ ಡಿವೈಎಫ್ಐ ಎಚ್ಚರಿಕೆ

Discussion about this post

Recent News

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬ್ಯಾಗ್‌ನಿಂದ ಚಿನ್ನ ಕಳವು ಪ್ರಕರಣ: 5 ಲಕ್ಷದ ಚಿನ್ನ ಸಹಿತ ನಾಲ್ಕು ಸಿಬ್ಬಂದಿ ಸೇರಿ 5 ಮಂದಿ ಸೆರೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬ್ಯಾಗ್‌ನಿಂದ ಚಿನ್ನ ಕಳವು ಪ್ರಕರಣ: 5 ಲಕ್ಷದ ಚಿನ್ನ ಸಹಿತ ನಾಲ್ಕು ಸಿಬ್ಬಂದಿ ಸೇರಿ 5 ಮಂದಿ ಸೆರೆ

September 2, 2025
51
ಬಜ್ಪೆ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವು: ನಾಲ್ಕು ಮಂದಿ ಸಿಬ್ಬಂದಿ ವಶಕ್ಕೆ

ಬಜ್ಪೆ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವು: ನಾಲ್ಕು ಮಂದಿ ಸಿಬ್ಬಂದಿ ವಶಕ್ಕೆ

September 1, 2025
134
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬ್ಯಾಗ್‌ನಿಂದ ಚಿನ್ನ ಕಳವು ಪ್ರಕರಣ: 5 ಲಕ್ಷದ ಚಿನ್ನ ಸಹಿತ ನಾಲ್ಕು ಸಿಬ್ಬಂದಿ ಸೇರಿ 5 ಮಂದಿ ಸೆರೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬ್ಯಾಗ್‌ನಿಂದ ಚಿನ್ನ ಕಳವು ಪ್ರಕರಣ: 5 ಲಕ್ಷದ ಚಿನ್ನ ಸಹಿತ ನಾಲ್ಕು ಸಿಬ್ಬಂದಿ ಸೇರಿ 5 ಮಂದಿ ಸೆರೆ

September 2, 2025
ಬಜ್ಪೆ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವು: ನಾಲ್ಕು ಮಂದಿ ಸಿಬ್ಬಂದಿ ವಶಕ್ಕೆ

ಬಜ್ಪೆ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವು: ನಾಲ್ಕು ಮಂದಿ ಸಿಬ್ಬಂದಿ ವಶಕ್ಕೆ

September 1, 2025
ದೇರಳಕಟ್ಟೆ: ಅಕ್ರಮ ಮದ್ಯ ತಯಾರಿಕೆ ಘಟಕಕ್ಕೆ ದಾಳಿ ಕಾಸರಗೋಡಿನ ಇಬ್ಬರ ಬಂಧನ, ಮತ್ತಿಬ್ಬರು ಪರಾರಿ,

ದೇರಳಕಟ್ಟೆ: ಅಕ್ರಮ ಮದ್ಯ ತಯಾರಿಕೆ ಘಟಕಕ್ಕೆ ದಾಳಿ ಕಾಸರಗೋಡಿನ ಇಬ್ಬರ ಬಂಧನ, ಮತ್ತಿಬ್ಬರು ಪರಾರಿ,

September 1, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d