• About us
  • Contact us
  • Disclaimer
Friday, June 20, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿಗೂ ಕಾಲಿಟ್ಟ ಒಮಿಕ್ರಾನ್, ಐವರಿಗೆ ಪಾಸಿಟಿವ್

Coastal Times by Coastal Times
December 20, 2021
in ಕರಾವಳಿ
ಮಂಗಳೂರಿಗೂ ಕಾಲಿಟ್ಟ ಒಮಿಕ್ರಾನ್, ಐವರಿಗೆ ಪಾಸಿಟಿವ್
22
VIEWS
WhatsappTelegramShare on FacebookShare on Twitter

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಓಮೈಕ್ರಾನ್ ವೈರಾಣು ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ವಿಶೇಷ ನಿಗಾವಹಿಸಲಾಗಿದೆ. ಎಲ್ಲೂ ಪ್ರಯಾಣ ಮಾಡದಿರುವ ಸ್ಥಳೀಯ ವಿದ್ಯಾರ್ಥಿಗಳಿಗೆ ಸೋಂಕು ಹೇಗೆ ತಗುಲಿದೆ ಎನ್ನುವ ಬಗ್ಗೆ ಕಾರಣ ಪತ್ತೆ ಮಾಡಲು ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹೇಳಿದರು.

ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನ ನರ್ಸಿಂಗ್ ಕಾಲೇಜಿನಲ್ಲಿ ಪಾಸಿಟಿವ್ ಬಂದಿದ್ದ ಒಬ್ಬರಲ್ಲಿ ಓಮೈಕ್ರಾನ್ ಪತ್ತೆಯಾಗಿದೆ. ಸೋಂಕು ತಗುಲಿರುವ ಉಳಿದ ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ. ಕಾಲೇಜು ಕ್ಯಾಂಪಸ್‌ನಲ್ಲಿರುವ ಎಲ್ಲದ ಗಂಟಲು ದ್ರವ ಮಾದರಿ ಸಂಗ್ರಹಿಸಿ ತಪಾಸಣೆ ಮಾಡಲಾಗಿದೆ. ಎಲ್ಲರ ಪ್ರಯಾಣದ ವಿವರ ಪಡೆಯಲು ಸೂಚಿಸಲಾಗಿದೆ. ಓಮೈಕ್ರಾನ್ ಪತ್ತೆಯಾಗಿರುವ ಎಲ್ಲ ಐವರು ವಿದ್ಯಾರ್ಥಿಗಳಾಗಿದ್ದು, ಹೊರ ರಾಜ್ಯ ಪ್ರಯಾಣ ಮಾಡಿದವರಲ್ಲ. ಒಬ್ಬರು ಮಾತ್ರ ಮಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹೊರ ರಾಜ್ಯದ ವಿದ್ಯಾರ್ಥಿನಿ. ಎಂದರು.

ದಕ್ಷಿಣ ಕನ್ನಡ ಮತ್ತು ಕೇರಳ ರಾಜ್ಯದ ಕಾಸರಗೋಡು ನಡುವೆ ಅನ್ಯೋನ್ಯ ಸಂಬಂಧ ಇದೆ. ಕಾಸರಗೋಡು, ಕಣ್ಣೂರು ಭಾಗದವರು ಆರೋಗ್ಯ, ಶಿಕ್ಷಣಕ್ಕೆ ಹೆಚ್ಚಾಗಿ ಮಂಗಳೂರನ್ನು ಅವಲಂಬಿಸಿದ್ದಾರೆ. ಕೇರಳದಲ್ಲಿ ಪಾಸಿಟಿವಿಟಿ ದರ ಶೇ 8–9ರಷ್ಟಿದೆ. ದಕ್ಷಿಣ ಜಿಲ್ಲೆ ಮತ್ತು ಕೇರಳದ ನಡುವೆ 40 ಕಿ.ಮೀ ಉದ್ದದ ಗಡಿಭಾಗ ಇದ್ದು, ಮಂಗಳೂರು 10 ಕಿ.ಮೀ ಅಂತರದಲ್ಲಿದೆ. ಕೇರಳದಿಂದ ಜಿಲ್ಲೆ ಪ್ರವೇಶಕ್ಕೆ 70ಕ್ಕೂ ಹೆಚ್ಚು ಕಡೆಗಳಲ್ಲಿ ಮಾರ್ಗ ಇದೆ. ಎಲ್ಲ ಮಾರ್ಗಗಳ ಮೇಲೆ ನಿಗಾ ಇಡಲಾಗಿದೆ. ಗಡಿ ಪ್ರವೇಶಿಸುವವರಿಗೆ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ. ಲಸಿಕೆ ಪಡೆದವರು ಸಹ ಪ್ರಯಾಣದ ವಿವರ ನೀಡಬೇಕು ಎಂದು ಹೇಳಿದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸೆಂಟ್ರಲ್ ಮಾರ್ಕೆಟ್ ಸಮೀಪದ ’ ದುಬೈ ಮಾರ್ಕೆಟ್ ’ ನಲ್ಲಿ ಭಾರೀ ಅಗ್ನಿ ದುರಂತ: ಎರಡು ಮಳಿಗೆಗಳು ಸಂಪೂರ್ಣ ಭಸ್ಮ

Next Post

ಪ್ರೀತಿಯಲ್ಲಿ ವೈಮನಸ್ಸು ; ಕಣಚೂರು ಆಸ್ಪತ್ರೆಯ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ! ಪ್ರಿಯಕರ ಪೊಲೀಸ್ ವಶಕ್ಕೆ

Related Posts

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ
ಕರಾವಳಿ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
46
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ
ಕರಾವಳಿ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
140
Next Post
ಪ್ರೀತಿಯಲ್ಲಿ ವೈಮನಸ್ಸು ; ಕಣಚೂರು ಆಸ್ಪತ್ರೆಯ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ! ಪ್ರಿಯಕರ ಪೊಲೀಸ್ ವಶಕ್ಕೆ

ಪ್ರೀತಿಯಲ್ಲಿ ವೈಮನಸ್ಸು ; ಕಣಚೂರು ಆಸ್ಪತ್ರೆಯ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ! ಪ್ರಿಯಕರ ಪೊಲೀಸ್ ವಶಕ್ಕೆ

Discussion about this post

Recent News

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
46
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
140
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

June 19, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d